Author: Editor in Chief
-
Ration Shop: ರಾಜ್ಯದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ! ಅಪ್ಲೈ ಮಾಡಿ
ಆರ್ಥಿಕ ಸ್ವಾವಲಂಬನೆ ಅಥವಾ ಸ್ವಂತ ಉದ್ಯೋಗದ ಕನಸು ಹೊಂದಿದ್ದರೆ, ಇದು ನಿಮಗೆ ಸುವರ್ಣಾವಕಾಶ! ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು (Ration Shop) ತೆರೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಡಿತರ ಚೀಟಿದಾರರ ಆಧಾರದ ಮೇಲೆ ಆಯ್ಕೆಯಾಗುವ ಈ ಅಂಗಡಿಗಳು, ನಂಬಿಕೆಯ ವ್ಯಾಪಾರವಾಗಿರುವುದರ ಜೊತೆಗೆ, ಸಮುದಾಯ ಸೇವೆಗೂ ಅವಕಾಶ ನೀಡುತ್ತದೆ. ನೀವೂ ಅರ್ಜಿ ಸಲ್ಲಿಸಿ, ನಿಮ್ಮ ಸ್ವಂತ ವ್ಯಾಪಾರವನ್ನು ಪ್ರಾರಂಭಿಸಿ! ಸಂಪೂರ್ಣ ಮಾಹಿತಿಗಾಗಿ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸುದ್ದಿಗಳು -
Scolarship 2025 : ಈ ವಿದ್ಯಾರ್ಥಿಗಳಿಗೆ ಸಿಗಲಿದೆ 25 ಸಾವಿರ ರೂ. ಸ್ಕಾಲರ್ಶಿಪ್. ಇಲ್ಲಿದೆ ವಿವರ
ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್(Dr. A.P.J. Abdul Kalam Young Research Fellowship): ಪಿಯುಸಿ ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ 25,000 ರೂಪಾಯಿ ಸ್ಕಾಲರ್ಶಿಪ್ ಭಾರತದ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಹಾಗೂ ಯುವಕರ ಪ್ರೇರಕ ಶಕ್ತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ(Dr. A.P.J. Abdul Kalam) ಅವರ ಸ್ಮರಣಾರ್ಥವಾಗಿ ವಿದ್ಯಾರ್ಥಿಗಳಿಗಾಗಿ “APJ ಯಂಗ್ ರಿಸರ್ಚ್ ಫೆಲೋಶಿಪ್” ಸ್ಕಾಲರ್ಶಿಪ್ ಪ್ರಾರಂಭಿಸಲಾಗಿದೆ. ಈ ಫೆಲೋಶಿಪ್ ಅನ್ನು ಗ್ರಾಜುಯೇಟ್ ಟೆಕ್ನಾಲಜಿ, ಎಜುಕೇಶನ್, ರಿಸರ್ಚ್ ಅಂಡ್ ರಿಹ್ಯಾಬಲಿಟೇಶನ್ ಫಾರ್ ನ…
Categories: ವಿದ್ಯಾರ್ಥಿ ವೇತನ -
ಕೇಂದ್ರದಿಂದ ಉದ್ಯೋಗ ಪ್ರಾರಂಭಿಸಲು 10 ಲಕ್ಷ ರೂ. ಸಾಲ ಮತ್ತು ಸಬ್ಸಿಡಿ. ಇಲ್ಲಿದೆ ಸಂಪೂರ್ಣ ವಿವರ.
ಯುವ ಉದ್ಯಮಿಗಳಿಗೆ(entrepreneurs) ಕೇಂದ್ರ ಸರ್ಕಾರದ ಮಹತ್ವದ ಸೌಲಭ್ಯ : ₹10-25 ಲಕ್ಷ ಸಾಲ ಹಾಗೂ 35% ಸಬ್ಸಿಡಿ ನಮ್ಮ ದೇಶದ ಯುವ ಪೀಳಿಗೆ ಉದ್ಯೋಗ ಹುಡುಕುವುದಕ್ಕಿಂತ ಸ್ವತಃ ಉದ್ಯಮ ಆರಂಭಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ (PMEGP) ಎಂಬ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯ ಮೂಲಕ ಹೊಸ ಬಿಸಿನೆಸ್ ಆರಂಭಿಸಲು ಬಯಸುವವರಿಗೆ ₹10 ರಿಂದ ₹25 ಲಕ್ಷದವರೆಗೆ ಸಾಲ ದೊರೆಯುತ್ತದೆ, ಜೊತೆಗೆ 35% ಸಬ್ಸಿಡಿ(35% subsidy)…
Categories: ಮುಖ್ಯ ಮಾಹಿತಿ -
ಎಟಿಎಂ ಕಾರ್ಡ್ ಇದ್ದವರಿಗೆ ಮಹತ್ವದ ಮಾಹಿತಿ ಇಲ್ಲಿದೆ. ತಪ್ಪದೇ ತಿಳಿದುಕೊಳ್ಳಿ.!
ATM Card ಇದ್ಯಾ? ಹಾಗಿದ್ರೆ ಈ ಮಹತ್ವದ ಮಾಹಿತಿ ಅರಿಯಿರಿ- ಇದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?Debit/ATM ಕಾರ್ಡ್ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ, ಈ ಕಾರ್ಡ್ಗಳಿಂದ ಏನೆಲ್ಲಾ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ? ಅಷ್ಟಕ್ಕೂ ಡೆಬಿಟ್ ಕಾರ್ಡ್ ಎಂದರೇನು? ಅದು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬ ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸುದ್ದಿಗಳು -
SBI Recruitment: ಎಸ್ಬಿಐ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಈ ವರದಿಯಲ್ಲಿ ಎಸ್ಬಿಐ ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆಯ ನೇಮಕಾತಿ (SBI and Karnataka Public Works Department Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ &…
Categories: ಉದ್ಯೋಗ -
ಆಭರಣ ಪ್ರಿಯರಿಗೆ ಇಲ್ಲಿ ಸಿಗುತ್ತೆ ಅರ್ಧ ಬೆಲೆಗೆ ಚಿನ್ನ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಭಾರತೀಯರು ಬಂಗಾರ ಖರೀದಿಸಲು ಸಾಮಾನ್ಯವಾಗಿ ದುಬೈ(Dubai) ಅಥವಾ ಸಿಂಗಾಪುರ್ನಂತಹ (Singapore) ದೇಶಗಳನ್ನು ಅವಲಂಬಿಸುತ್ತಾರೆ. ಆದರೆ, ಇತ್ತೀಚೆಗೆ ಭೂತಾನ್(Bhutan) ಕಡಿಮೆ ತೆರಿಗೆ, ವೀಸಾ ಮುಕ್ತ ಪ್ರವೇಶ ಮತ್ತು ಬಂಗಾರದ ಆಮದು ಮೆಚ್ಚುಗೆಯಿಂದ ಹೊಸ ಗುರಿಯಾಗುತ್ತಿದೆ. ಈ ನಿರ್ಧಾರವು ಎಷ್ಟು ಲಾಭದಾಯಕ? ಇದಕ್ಕೆ ಸಂಬಂಧಿಸಿದ ನಿಯಮಗಳು ಮತ್ತು ಲಾಭ-ನಷ್ಟಗಳ ಬಗ್ಗೆ ವಿಶ್ಲೇಷಿಸೋಣ ಬನ್ನಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಭೂತಾನ್ನಲ್ಲಿ…
Categories: ಚಿನ್ನದ ದರ -
AnnaBhagya Payment : ಜನವರಿ ತಿಂಗಳ 680/- ರೂ. ಅಕ್ಕಿ ಹಣ ಜಮಾ, ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಹಣ ಕಳೆದ ಎರಡು ವರ್ಷಗಳಿಂದ ಜನರಿಗೆ ತಲುಪುತ್ತಿದೆ, ಈ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಅನ್ನಭಾಗ್ಯದ ಅಕ್ಕಿ ಬದಲಾಗಿ ನಡೆದಿರುವ ಹಣ ಕಳೆದ ನಾಲ್ಕು ತಿಂಗಳಿಂದ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಎಂದು ಸಾಕಷ್ಟು ಜನ ಹೇಳುತ್ತಿದ್ದರು, ಹೌದು ಈ ಕುರಿತು ರಾಜ್ಯ ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದೆ, ಕಳೆದ ತಿಂಗಳ ಅಕ್ಕಿ ಹಣ ಜನರ ಖಾತೆಗೆ ಅಧಿಕೃತವಾಗಿ ಜಮಾ ಆಗಿದ್ದು, ಜನವರಿ 23 ನೇ ತಾರೀಖಿನಿಂದ ರಾಜ್ಯದ ಹಲವು ಜಿಲ್ಲೆಯ…
Categories: ಮುಖ್ಯ ಮಾಹಿತಿ -
E-Khata Update: ಆಸ್ತಿ ಮಾಲೀಕರೇ ಗಮನಿಸಿ, ಅಂತಿಮ ಇ-ಖಾತೆ ಪಡೆಯುವುದು ಹೇಗೆ? ಇಲ್ಲಿದೆ ವಿವರ
ಬೆಂಗಳೂರು ಆಸ್ತಿ ಮಾಲೀಕರಿಗೆ(property owners) ಗುಡ್ ನ್ಯೂಸ್: ಅಂತಿಮ ಇ-ಖಾತಾ(e-Katha) ಡೌನ್ಲೋಡ್ ಪ್ರಕ್ರಿಯೆ ಪ್ರಾರಂಭ! ಬೆಂಗಳೂರು ನಗರ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೌಲ್ಯಯುತ ಸೇವೆಗಳನ್ನು ಪೂರೈಸಲು ನಿರಂತರವಾಗಿ ವಿವಿಧ ನವೀಕರಣಗಳನ್ನು ಜಾರಿಗೆ ತರುತ್ತಿದೆ. ಅದರಲ್ಲೂ ಕಂದಾಯ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಸುಲಭಗೊಳಿಸುವ ಉದ್ದೇಶದಿಂದ ಬಿಬಿಎಂಪಿ(BBMP) ಇ-ಖಾತಾ ಸೇವೆಯನ್ನು ಡಿಜಿಟಲೀಕರಣಗೊಳಿಸಿದೆ(Digitized). ಈ ನಿಟ್ಟಿನಲ್ಲಿ, ನಗರದಲ್ಲಿ ಹಲವಾರು ಆಸ್ತಿಗಳಿಗೆ ಅಂತಿಮ ಇ-ಖಾತಾ (Final E-Khata) ಹಂಚಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಇನ್ನು ಆಸ್ತಿ ಮಾಲೀಕರಿಗೆ…
Categories: ಮುಖ್ಯ ಮಾಹಿತಿ -
New Rules : ಫೆಬ್ರವರಿ 1 ರಿಂದ ಹೊಸ ನಿಯಮ ಜಾರಿ, ಬ್ಯಾಂಕ್ ಅಕೌಂಟ್, ವಾಹನ, ಸಿಲಿಂಡರ್ ಗ್ಯಾಸ್, ಸಾಲ ಇದ್ದವರು ತಿಳಿದುಕೊಳ್ಳಿ
ಗಮನಿಸಿ! ಫೆಬ್ರವರಿ 2025 ರಿಂದ ಹೊಸ ನಿಯಮ(New rules)ಗಳು ಜಾರಿ! ಹೌದು, ಫೆಬ್ರವರಿ 2025 ರಲ್ಲಿ ಕೆಲವು ಮಹತ್ವದ ಬದಲಾವಣೆಗಳು ಜಾರಿಗೆ ಬರಲಿವೆ. ಈ ಬದಲಾವಣೆಗಳು ನಿಮ್ಮ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಬಹುದು. ಹೆಚ್ಚಿನ ಮಾಹಿತಿಗಾಗಿ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2025ರ ಫೆಬ್ರವರಿ ತಿಂಗಳು ಆರಂಭವಾಗುತ್ತಿದ್ದಂತೆ, ನಮ್ಮ ದೈನಂದಿನ ಜೀವನವನ್ನು ನೇರವಾಗಿ ಪ್ರಭಾವಿಸುವ ಹಲವು…
Categories: ಮುಖ್ಯ ಮಾಹಿತಿ
Hot this week
-
ಲಿವಿಂಗ್ ಟುಗೆದರ್ ಬಳಿಕ ಮದುವೆಗೆ ನಿರಾಕರಣೆ ಮಾಡುವುದು ಅಪರಾಧವಲ್ಲ: ಹೈಕೋರ್ಟ್ನ ಐತಿಹಾಸಿಕ ತೀರ್ಪು
-
UPI ಬಳಕೆದಾರರಿಗೆ ಮುಖ್ಯ ಸೂಚನೆ: ಇಂದಿನಿಂದ ಜಾರಿಗೆ ಬಂದಿರುವ ಹೊಸ UPI ನಿಯಮಗಳು | ಡಿಜಿಟಲ್ ಪಾವತಿ, NPCI, Gpay, PhonePe
-
ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 7500 ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿ; 8ನೇ ತರಗತಿ ಪಾಸಾಗಿದ್ರೆ ಸಾಕು!
-
ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಟ, 30 ಸಾವಿರ ಖಾಲಿ ಹುದ್ದೆಗಳಿಗೆ ಅಪ್ಲೈ ಮಾಡಿ.!
-
ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ: ಅಪ್ಲೈ ಮಾಡಿ, ಇಲ್ಲಿದೆ ಸಂಪೂರ್ಣ ಮಾಹಿತಿ
Topics
Latest Posts
- ಲಿವಿಂಗ್ ಟುಗೆದರ್ ಬಳಿಕ ಮದುವೆಗೆ ನಿರಾಕರಣೆ ಮಾಡುವುದು ಅಪರಾಧವಲ್ಲ: ಹೈಕೋರ್ಟ್ನ ಐತಿಹಾಸಿಕ ತೀರ್ಪು
- UPI ಬಳಕೆದಾರರಿಗೆ ಮುಖ್ಯ ಸೂಚನೆ: ಇಂದಿನಿಂದ ಜಾರಿಗೆ ಬಂದಿರುವ ಹೊಸ UPI ನಿಯಮಗಳು | ಡಿಜಿಟಲ್ ಪಾವತಿ, NPCI, Gpay, PhonePe
- ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 7500 ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿ; 8ನೇ ತರಗತಿ ಪಾಸಾಗಿದ್ರೆ ಸಾಕು!
- ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಟ, 30 ಸಾವಿರ ಖಾಲಿ ಹುದ್ದೆಗಳಿಗೆ ಅಪ್ಲೈ ಮಾಡಿ.!
- ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ: ಅಪ್ಲೈ ಮಾಡಿ, ಇಲ್ಲಿದೆ ಸಂಪೂರ್ಣ ಮಾಹಿತಿ