Author: Editor in Chief
-
ರಾಜ್ಯ CM ಪರಿಹಾರ ನಿಧಿ’ಗೆ ಅರ್ಜಿ ಈಗ ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ.

ಬಡ ಕುಟುಂಬಗಳಿಗೆ ಆರ್ಥಿಕ ನೆರವು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ ಭಾರತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು (central and state government) ತಮ್ಮ ನಾಗರಿಕರ ಕಲ್ಯಾಣಕ್ಕಾಗಿ ಹಲವಾರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿವೆ. ಅದರಲ್ಲೂ, ಬಡ ಮತ್ತು ಅಗತ್ಯವಿರುವ ಜನರಿಗೆ ತುರ್ತು ಸಹಾಯ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ (Karnataka government) “ಮುಖ್ಯಮಂತ್ರಿ ಪರಿಹಾರ ನಿಧಿ” ಯನ್ನು ರಚಿಸಿದೆ. ಈ ನಿಧಿ ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬಗಳಿಗೆ
Categories: ಮುಖ್ಯ ಮಾಹಿತಿ -
ಹೊಸ ತೆರಿಗೆ ವಿನಾಯಿತಿ ಎಷ್ಟು? ನಿಮಗೆ ಎಷ್ಟು ವೇತನ ಇದ್ದರೆ ಎಷ್ಟು ಟ್ಯಾಕ್ಸ್ ಕಟ್ಟಬೇಕು. ಇಲ್ಲಿದೆ ವಿವರ.

Budget 2025: ಆದಾಯ ತೆರಿಗೆಯಲ್ಲಿ ಮಹತ್ವದ ಸುಧಿ! ₹12 ಲಕ್ಷ ವರೆಗೆ ತೆರಿಗೆ ಮುಕ್ತ ಆದಾಯ(Tax-free income), ಹೊಸ ಸ್ಲ್ಯಾಬ್ ಮತ್ತು ವಿನಾಯಿತಿಗಳ ಮಾಹಿತಿ ಕೇಂದ್ರ ಸರ್ಕಾರ 2025ರ ಬಜೆಟ್ನಲ್ಲಿ ಆದಾಯ ತೆರಿಗೆ(Income tax)ದಾರರಿಗೆ ಬಹುದೊಡ್ಡ ಕೊಡುಗೆಯನ್ನು ನೀಡಿದೆ! ₹12 ಲಕ್ಷದವರೆಗೆ ಯಾವುದೇ ಆದಾಯ ತೆರಿಗೆ ಕಟ್ಟಬೇಕಾಗಿಲ್ಲ, ಇದು ಮಧ್ಯಮ ವರ್ಗದ ಜನತೆಗೆ ಬಹಳಷ್ಟು ಉಪಯುಕ್ತ. ಹೊಸ ತೆರಿಗೆ ಸ್ಲ್ಯಾಬ್ಗಳು ಹೇಗಿವೆ? ನೀವು ಎಷ್ಟು ತೆರಿಗೆ ಕಟ್ಟಬೇಕೆಂದು ತಿಳಿದುಕೊಳ್ಳಲು ಈ ಸಂಪೂರ್ಣ ಮಾಹಿತಿ ಓದಿ. ಇದೇ ರೀತಿಯ
Categories: ಮುಖ್ಯ ಮಾಹಿತಿ -
ಕೇಂದ್ರ ಬಜೆಟ್, ಈ ರೈತರ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ, ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು.? ಇಲ್ಲಿದೆ ವಿವರ

2025ರ ಕೇಂದ್ರ ಬಜೆಟ್: ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ – ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ₹5 ಲಕ್ಷಕ್ಕೆ ಏರಿಕೆ 2025ರ ಕೇಂದ್ರ ಬಜೆಟ್ (Budget) ಮಂಡನೆಯಾಗುತ್ತಿದ್ದಂತೆ, ಭಾರತದ ಕೃಷಿ ವಲಯಕ್ಕೆ ಮಹತ್ತರ ಆದ್ಯತೆ ನೀಡಲಾಗಿದೆ. ದೇಶದ ಕೃಷಿ ಸಮುದಾಯಕ್ಕೆ ಬೆಂಬಲ ನೀಡಲು ವಿವಿಧ ಯೋಜನೆಗಳನ್ನು ಘೋಷಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿಶೇಷವಾಗಿ “ಪ್ರಧಾನಮಂತ್ರಿ ಧನಧಾನ್ಯ ಕೃಷಿ ಯೋಜನೆ” (PM Dhan Dhanaya Yojana) ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಮಿತಿಯ ಹೆಚ್ಚಳ ಮುಂತಾದ
Categories: ಮುಖ್ಯ ಮಾಹಿತಿ -
ಚಿನ್ನದ ಬೆಲೆ: ಕಸ್ಟಮ್ಸ್ ಸುಂಕ ಇಳಿಕೆ, ನಿನ್ನೆಯಿಂದ ಚಿನ್ನಾಭರಣಗಳ ಬೆಲೆ ಭಾರೀ ಇಳಿಕೆ.!

ಬಜೆಟ್ 2025: ಆಭರಣಗಳ ಮೇಲಿನ ಕಸ್ಟಮ್ಸ್ ಸುಂಕ ಇಳಿಕೆ – ಚಿನ್ನ ಮತ್ತು ವಜ್ರಾಭರಣಗಳ ಬೆಲೆ ಭಾರೀ ಕುಸಿತ! ಭಾರತದ ಆರ್ಥಿಕ ನೀತಿಗಳು (Economic policies) ಪ್ರತಿವರ್ಷದಂತೆ ಬಜೆಟ್ ಮೂಲಕ ಹೊಸ ರೂಪ ಪಡೆದುಕೊಳ್ಳುತ್ತವೆ. 2025-26ನೇ ಆರ್ಥಿಕ ವರ್ಷದ ಬಜೆಟ್ ಪ್ರಸ್ತುತ ಪಡಿಸಿರುವ ಕೇಂದ್ರ ಸರ್ಕಾರ (Central government) ಹಲವಾರು ಪ್ರಮುಖ ತೀರ್ಮಾನಗಳನ್ನು ಪ್ರಕಟಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಬಜೆಟ್ ಭಾಷಣದಲ್ಲಿ ವಾಣಿಜ್ಯ, ಕೈಗಾರಿಕೆ ಮತ್ತು ಮಧ್ಯಮ ವರ್ಗದ ಜನತೆಗೆ ಪ್ರಮುಖ
Categories: ಚಿನ್ನದ ದರ -
Vayve Car: ಡಬಲ್ ಸೀಟ್ ನ ಸೋಲಾರ್ ಕಾರ್ ಖರೀದಿಗೆ ಮುಗಿಬಿದ್ದ ಜನ, ಬೆಲೆ ಎಷ್ಟು ಗೊತ್ತಾ..? ಇಲ್ಲಿದೆ ಡೀಟೇಲ್ಸ್

2-ಸೀಟರ್ ಕಾರು ಖರೀದಿಸಲು ಯೋಚಿಸುತ್ತಿದ್ದೀರಾ? ಈ ಕಾರು ನಿಮ್ಮ ಆಯ್ಕೆಯಲ್ಲಿ ಖಂಡಿತವಾಗಿಯೂ ಇರಬೇಕು! ಭಾರತದ ಮೊದಲ ಸೋಲಾರ್ ಎಲೆಕ್ಟ್ರಿಕ್ 2-ಸೀಟರ್ ಕಾರು ಮಾರುಕಟ್ಟೆಗೆ! Vayve Mobility ತನ್ನ ಹೊಸ ಅಗ್ಗದ ಬೆಲೆಯ 2-ಸೀಟರ್ ಎಲೆಕ್ಟ್ರಿಕ್ ಸೋಲಾರ್ ಕಾರ(Electric Solar car)ನ್ನು ಪರಿಚಯಿಸಿದೆ, ಇದು ನಿಮ್ಮ ಪ್ರಯಾಣವನ್ನು ಆರ್ಥಿಕವಾಗಿಸಬಹುದು! ಅತ್ಯಂತ ಅಗ್ಗದ ಬೆಲೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಈ 2-ಸೀಟರ್ ಎಲೆಕ್ಟ್ರಿಕ್ ಕಾರು ನಿಮ್ಮ ಡ್ರೈವಿಂಗ್ ಅನುಭವವನ್ನು ಮತ್ತಷ್ಟು ಸುಂದರಗೊಳಿಸಲು ಸಿದ್ಧ! ಹೆಚ್ಚಿನ ಮಾಹಿತಿಗಾಗಿ ವರದಿಯನ್ನು ಸಂಪೂರ್ಣವಾಗಿ ಓದಿ! ಇದೇ
Categories: E-ವಾಹನಗಳು -
Ration Shop: ರಾಜ್ಯದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ! ಅಪ್ಲೈ ಮಾಡಿ

ಆರ್ಥಿಕ ಸ್ವಾವಲಂಬನೆ ಅಥವಾ ಸ್ವಂತ ಉದ್ಯೋಗದ ಕನಸು ಹೊಂದಿದ್ದರೆ, ಇದು ನಿಮಗೆ ಸುವರ್ಣಾವಕಾಶ! ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು (Ration Shop) ತೆರೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಡಿತರ ಚೀಟಿದಾರರ ಆಧಾರದ ಮೇಲೆ ಆಯ್ಕೆಯಾಗುವ ಈ ಅಂಗಡಿಗಳು, ನಂಬಿಕೆಯ ವ್ಯಾಪಾರವಾಗಿರುವುದರ ಜೊತೆಗೆ, ಸಮುದಾಯ ಸೇವೆಗೂ ಅವಕಾಶ ನೀಡುತ್ತದೆ. ನೀವೂ ಅರ್ಜಿ ಸಲ್ಲಿಸಿ, ನಿಮ್ಮ ಸ್ವಂತ ವ್ಯಾಪಾರವನ್ನು ಪ್ರಾರಂಭಿಸಿ! ಸಂಪೂರ್ಣ ಮಾಹಿತಿಗಾಗಿ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸುದ್ದಿಗಳು -
Scolarship 2025 : ಈ ವಿದ್ಯಾರ್ಥಿಗಳಿಗೆ ಸಿಗಲಿದೆ 25 ಸಾವಿರ ರೂ. ಸ್ಕಾಲರ್ಶಿಪ್. ಇಲ್ಲಿದೆ ವಿವರ

ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್(Dr. A.P.J. Abdul Kalam Young Research Fellowship): ಪಿಯುಸಿ ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ 25,000 ರೂಪಾಯಿ ಸ್ಕಾಲರ್ಶಿಪ್ ಭಾರತದ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಹಾಗೂ ಯುವಕರ ಪ್ರೇರಕ ಶಕ್ತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ(Dr. A.P.J. Abdul Kalam) ಅವರ ಸ್ಮರಣಾರ್ಥವಾಗಿ ವಿದ್ಯಾರ್ಥಿಗಳಿಗಾಗಿ “APJ ಯಂಗ್ ರಿಸರ್ಚ್ ಫೆಲೋಶಿಪ್” ಸ್ಕಾಲರ್ಶಿಪ್ ಪ್ರಾರಂಭಿಸಲಾಗಿದೆ. ಈ ಫೆಲೋಶಿಪ್ ಅನ್ನು ಗ್ರಾಜುಯೇಟ್ ಟೆಕ್ನಾಲಜಿ, ಎಜುಕೇಶನ್, ರಿಸರ್ಚ್ ಅಂಡ್ ರಿಹ್ಯಾಬಲಿಟೇಶನ್ ಫಾರ್ ನ
Categories: ವಿದ್ಯಾರ್ಥಿ ವೇತನ -
ಕೇಂದ್ರದಿಂದ ಉದ್ಯೋಗ ಪ್ರಾರಂಭಿಸಲು 10 ಲಕ್ಷ ರೂ. ಸಾಲ ಮತ್ತು ಸಬ್ಸಿಡಿ. ಇಲ್ಲಿದೆ ಸಂಪೂರ್ಣ ವಿವರ.

ಯುವ ಉದ್ಯಮಿಗಳಿಗೆ(entrepreneurs) ಕೇಂದ್ರ ಸರ್ಕಾರದ ಮಹತ್ವದ ಸೌಲಭ್ಯ : ₹10-25 ಲಕ್ಷ ಸಾಲ ಹಾಗೂ 35% ಸಬ್ಸಿಡಿ ನಮ್ಮ ದೇಶದ ಯುವ ಪೀಳಿಗೆ ಉದ್ಯೋಗ ಹುಡುಕುವುದಕ್ಕಿಂತ ಸ್ವತಃ ಉದ್ಯಮ ಆರಂಭಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ (PMEGP) ಎಂಬ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯ ಮೂಲಕ ಹೊಸ ಬಿಸಿನೆಸ್ ಆರಂಭಿಸಲು ಬಯಸುವವರಿಗೆ ₹10 ರಿಂದ ₹25 ಲಕ್ಷದವರೆಗೆ ಸಾಲ ದೊರೆಯುತ್ತದೆ, ಜೊತೆಗೆ 35% ಸಬ್ಸಿಡಿ(35% subsidy)
Categories: ಮುಖ್ಯ ಮಾಹಿತಿ -
ಎಟಿಎಂ ಕಾರ್ಡ್ ಇದ್ದವರಿಗೆ ಮಹತ್ವದ ಮಾಹಿತಿ ಇಲ್ಲಿದೆ. ತಪ್ಪದೇ ತಿಳಿದುಕೊಳ್ಳಿ.!

ATM Card ಇದ್ಯಾ? ಹಾಗಿದ್ರೆ ಈ ಮಹತ್ವದ ಮಾಹಿತಿ ಅರಿಯಿರಿ- ಇದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?Debit/ATM ಕಾರ್ಡ್ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ, ಈ ಕಾರ್ಡ್ಗಳಿಂದ ಏನೆಲ್ಲಾ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ? ಅಷ್ಟಕ್ಕೂ ಡೆಬಿಟ್ ಕಾರ್ಡ್ ಎಂದರೇನು? ಅದು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬ ನಿಮ್ಮೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಸುದ್ದಿಗಳು
Hot this week
-
ಪಂಜಾಬ್- ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ, 85 ಸಾವಿರ ಸಂಬಳ, ಈಗಲೇ ಅರ್ಜಿ ಸಲ್ಲಿಸಿ.
-
ಕೇವಲ 5 ದಿನಗಳಲ್ಲಿ ಟ್ಯೂಮರ್ ಕರಗಿಸುವ ಕ್ರಾಂತಿಕಾರಿ ‘CAR-T’ ಚಿಕಿತ್ಸೆ!, ಮೆದುಳಿನ ಕ್ಯಾನ್ಸರ್ಗೆ ಹೊಸ ಆಶಾಕಿರಣ
-
iQOO 15 Apex Launch: ಇಂದು ಮಾರುಕಟ್ಟೆಗೆ ಲಗ್ಗೆ ಇಡಲಿದೆ ಐಕ್ಯೂ 15 ಹೊಸ ಫೋನ್; ಬೆಲೆ, ಫೀಚರ್ಸ್ ಕಂಪ್ಲೀಟ್ ಡೀಟೇಲ್ಸ್.
-
ಸ್ವಂತ ಬಿಸಿನೆಸ್ ಶುರು ಮಾಡಬೇಕೆ? ಮಹಿಳೆಯರಿಗಾಗಿ ಬಂದಿದೆ ಕೇಂದ್ರದ ಹೊಸ ‘SHE Mart’ ಯೋಜನೆ! ಹೀಗೆ ಅರ್ಜಿ ಹಾಕಿ.
-
LPG Cylinder Price: ಇಂದಿನಿಂದ ವಾಣಿಜ್ಯ ಸಿಲಿಂಡರ್ ದರ ದಿಢೀರ್ 195 ರೂ. ಹೆಚ್ಚಳ; ಇಲ್ಲಿದೆ ನಗರವಾರು ಬೆಲೆ.
Topics
Latest Posts
- ಪಂಜಾಬ್- ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ, 85 ಸಾವಿರ ಸಂಬಳ, ಈಗಲೇ ಅರ್ಜಿ ಸಲ್ಲಿಸಿ.

- ಕೇವಲ 5 ದಿನಗಳಲ್ಲಿ ಟ್ಯೂಮರ್ ಕರಗಿಸುವ ಕ್ರಾಂತಿಕಾರಿ ‘CAR-T’ ಚಿಕಿತ್ಸೆ!, ಮೆದುಳಿನ ಕ್ಯಾನ್ಸರ್ಗೆ ಹೊಸ ಆಶಾಕಿರಣ

- iQOO 15 Apex Launch: ಇಂದು ಮಾರುಕಟ್ಟೆಗೆ ಲಗ್ಗೆ ಇಡಲಿದೆ ಐಕ್ಯೂ 15 ಹೊಸ ಫೋನ್; ಬೆಲೆ, ಫೀಚರ್ಸ್ ಕಂಪ್ಲೀಟ್ ಡೀಟೇಲ್ಸ್.

- ಸ್ವಂತ ಬಿಸಿನೆಸ್ ಶುರು ಮಾಡಬೇಕೆ? ಮಹಿಳೆಯರಿಗಾಗಿ ಬಂದಿದೆ ಕೇಂದ್ರದ ಹೊಸ ‘SHE Mart’ ಯೋಜನೆ! ಹೀಗೆ ಅರ್ಜಿ ಹಾಕಿ.

- LPG Cylinder Price: ಇಂದಿನಿಂದ ವಾಣಿಜ್ಯ ಸಿಲಿಂಡರ್ ದರ ದಿಢೀರ್ 195 ರೂ. ಹೆಚ್ಚಳ; ಇಲ್ಲಿದೆ ನಗರವಾರು ಬೆಲೆ.


