Author: Editor in Chief

  • E-Scooty: ಬರೋಬರಿ 150km ಮೈಲೇಜ್ ಕೊಡುವ, ಟಾಪ್-3 ಇ – ಸ್ಕೂಟರ್‌ಗಳು: ಖರೀದಿಗೆ ಮುಗಿಬಿದ್ದ ಜನ  

    Picsart 25 01 21 23 04 17 446 scaled

    ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಕ್ರಾಂತಿ: 150 ಕಿ.ಮೀ.ಗಿಂತ ಹೆಚ್ಚು ರೇಂಜ್ ಹೊಂದಿರುವ ಟಾಪ್-3 ಮಾದರಿಗಳು ಹೀಗಿವೆ. ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳ (Electric scooter’s) ಜನಪ್ರಿಯತೆ ದಿನೇ ದಿನೇ ಹೆಚ್ಚಾಗುತ್ತಿದೆ. ಇಂಧನದ ಬೆಲೆ ಹೆಚ್ಚಾಗುತ್ತಿದ್ದು, ಪರಿಸರದ ಮೇಲೆ ಉಂಟಾಗುತ್ತಿರುವ ವಾಯುಮಾಲಿನ್ಯದ ಪರಿಣಾಮವನ್ನು ತಡೆಯಲು ಹಾಗೂ ತಂತ್ರಜ್ಞಾನದಲ್ಲಿ (In Technology) ಆಗುತ್ತಿರುವ ತ್ವರಿತ ಪ್ರಗತಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ (Electric two wheel vehicles) ಉತ್ತೇಜನಕ್ಕೆ ಕಾರಣವಾಗಿದೆ. ಕೆಲವು ವರ್ಷಗಳ ಹಿಂದಿನ ಬ್ಯಾಟರಿ ಬೆಂಕಿ ಅವಘಡಗಳ ವಿಷಯಗಳು ಎಲೆಕ್ಟ್ರಿಕ್ ವಾಹನಗಳ

    Read more..


  • Train Update: ಟಿಕೆಟ್ ಬುಕ್  ಮಾಡದ ರೈಲ್ವೆ  ಪ್ರಯಾಣಿಕರಿಗೆ ಹತ್ತು  ಹೊಸ ರೈಲು ಸೇವೆ ಪ್ರಾರಂಭ, ತಿಳಿದುಕೊಳ್ಳಿ 

    Picsart 25 01 21 22 53 41 943 scaled

    ಟಿಕೆಟ್ ರಿಸರ್ವೇಶನ್(Ticket Reservation) ಮಾಡದ ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಗುಡ್ ನ್ಯೂಸ್: 10 ಹೊಸ ರೈಲು ಸೇವೆ ಆರಂಭ ಭಾರತೀಯ ರೈಲ್ವೇ, ದೇಶದ ಪ್ರಯಾಣಿಕರ ಅವಶ್ಯಕತೆಗಳಿಗೆ ತಕ್ಕಂತೆ ತನ್ನ ಸೇವೆಗಳಲ್ಲಿ ನಿರಂತರ ಸುಧಾರಣೆಗಳನ್ನು ಮಾಡುತ್ತಾ, ಎಲ್ಲಾ ವರ್ಗದ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಟಿಕೆಟ್ ರಿಸರ್ವೇಶನ್(Ticket Reservation) ಮಾಡದೇ ತಕ್ಷಣ ಪ್ರಯಾಣಿಸಲು ಬಯಸುವ ಪ್ರಯಾಣಿಕರಿಗೆ ಖಾಸಗಿ ಬೋಗಿಗಳ ವ್ಯವಸ್ಥೆ ಸೇರಿಸುವ ಹೊಸ ರೈಲು ಯೋಜನೆ ಆರಂಭಿಸಿದೆ. ಈ ಯೋಜನೆಯಡಿ, ದೇಶದ ವಿವಿಧ ಪ್ರಮುಖ ಮಾರ್ಗಗಳಲ್ಲಿ ಒಟ್ಟು

    Read more..


  • Job Alert : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ, ವಿವಿಧ ಹುದ್ದೆಗಳ ನೇಮಕಾತಿ.! ಇಲ್ಲಿದೆ ವಿವರ 

    Picsart 25 01 20 23 00 27 320 scaled

    ಈ ವರದಿಯಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025( Central Bank of India Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • 3 ಸಾವಿರ ರೂಪಾಯಿ ಪ್ರತಿ ತಿಂಗಳು ಬರುವ ಕೇಂದ್ರದ ಹೊಸ ಯೋಜನೆಗೆ ಈಗಲೇ ಅಪ್ಲೈ ಮಾಡಿ. ಇಲ್ಲಿದೆ ವಿವರ

    WhatsApp Image 2025 01 21 at 2.01.45 PM

    ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರ ಭವಿಷ್ಯನ ಭದ್ರಪಡಿಸಲು ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಪ್ರಾರಂಭಿಸಿದೆ. ಹೌದು ಪ್ರಧಾನ ಮಂತ್ರಿ ಕಿಸಾನ್ ಮಂದನ್ ಯೋಜನೆ. ಹೌದು ಈ ಯೋಜನೆಯಲ್ಲಿ ಪ್ರತಿ ತಿಂಗಳು ಎಲ್ಲ ರೈತರು ಮೂರು ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿಯನ್ನು ಕೆಳಗೆ ಕೊಡಲಾಗಿದೆ. ಈ ಯೋಜನೆಯ ಎಲ್ಲಾ ವಿವರಗಳನ್ನು ತಿಳಿಯಲು ಈ ವರದಿಯನ್ನು ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • Gold Rate today : ಚಿನ್ನ ಬೆಳ್ಳಿ ದರದಲ್ಲಿ ಭಾರಿ ಇಳಿಕೆ, ಇಂದಿನ ದರ ಎಷ್ಟು? ಇಲ್ಲಿದೆ ಮಾಹಿತಿ

    gold silver rate jan 21

    ಕಳೆದ ತಿಂಗಳಿನಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಾಣುತ್ತಿದ್ದು, ಚಿನ್ನಾಭರಣ ಪ್ರಿಯರಿಗೆ ನಿರಾಸೆಯಾಗಿತ್ತು . ಆದರೆ ಇಂದು ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1500 ರೂಪಾಯಿ ಇಳಿಕೆಯಾಗಿದೆ. ಹೌದು ಅಂತರಾಷ್ಟ್ರೀಯ ಮಾರುಕಟ್ಟೆಯ ದುರ್ಬಲ ಪ್ರವೃತ್ತಿಯಿಂದ ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1500 ಕಡಿಮೆ ಆಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • ಬ್ಯಾಂಕ್‌ ರಾಬರಿಯಾದ್ರೆ ನಿಮ್ಮ  ಹಣ, ಬಂಗಾರ ವಾಪಸ್‌ ಸಿಗುತ್ತಾ? ನಿಮ್ಮ ಹಣದ ಸುರಕ್ಷೆ ಬಗ್ಗೆ ತಿಳಿದುಕೊಳ್ಳಿ 

    Picsart 25 01 20 23 06 24 520 scaled

    ಬ್ಯಾಂಕ್ ದರೋಡೆ(Bank Robbery): ನಿಮ್ಮ ಹಣ ಮತ್ತು ಚಿನ್ನ ಸುರಕ್ಷಿತವೇ? ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಬ್ಯಾಂಕ್‌ ರಾಬರಿ ಪ್ರಕರಣಗಳು ಹೆಚ್ಚುತ್ತಿರುವುದು ಗಮನ ಸೆಳೆಯುವ ಸಂಗತಿಯಾಗಿದೆ. ಈ ಘಟನೆಗಳು ಜನರಲ್ಲೊಂದು ದೊಡ್ಡ ಪ್ರಶ್ನೆ ಹುಟ್ಟುಹಾಕುತ್ತವೆ – “ನಾವು ಬ್ಯಾಂಕ್‌ನಲ್ಲಿ ಇಟ್ಟ ಹಣ ಮತ್ತು ಬಂಗಾರವು ಸುರಕ್ಷಿತವೇ?” ಅಥವಾ “ರಾಬರಿಯಾದರೆ ನಮ್ಮ ಆಸ್ತಿಯನ್ನು ಮರುಪಡೆಯಲು ಅವಕಾಶವಿದೆಯಾ?” ಈ ಕುರಿತಾದ ನಿಯಮ, ನಿಯಮಾವಳಿ ಮತ್ತು ವಿಮಾ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • Office Schemes: ಅತಿ ಹೆಚ್ಚು ಬಡ್ಡಿ ಸಿಗುವ  ಪೋಸ್ಟ್ ಆಫೀಸ್ ನ  ಟಾಪ್‌ ಉಳಿತಾಯ ಯೋಜನೆಗಳು ಇವೇ.

    Picsart 25 01 21 07 59 51 579 scaled

    ಪೋಸ್ಟ್ ಆಫೀಸ್ ಯೋಜನೆಗಳು: ನಿಮ್ಮ ಭವಿಷ್ಯದ ಬುನಾದಿ! ಪೋಸ್ಟ್ ಆಫೀಸ್(Post office) ಹೂಡಿಕೆ ಯೋಜನೆಗಳು ಭಾರತೀಯರಿಗಾಗಿ ಸುರಕ್ಷಿತ, ದೀರ್ಘಾವಧಿ ಉಳಿತಾಯದ ಆಯ್ಕೆಯನ್ನು ನೀಡುತ್ತವೆ. ಹೂಡಿಕೆದಾರರು ತಮ್ಮ ಉಳಿತಾಯವನ್ನು ಸುಲಭವಾಗಿ ನಿರ್ವಹಿಸಿ, ಭವಿಷ್ಯದ ಆರ್ಥಿಕ ಗುರಿಗಳನ್ನು ಸಾಧಿಸಲು ಈ ಯೋಜನೆಗಳನ್ನು ಬಳಸಬಹುದು. ವಿಶಿಷ್ಟವಾಗಿ, ಈ ಯೋಜನೆಗಳು ನಿವೃತ್ತಿ ಪಿಂಚಣಿ ಯೋಜನೆ(Retirement pension plans)ಗಳಿಗೆ ಸೂಕ್ತವಾಗಿದ್ದು, ಬಡ್ಡಿದರದಲ್ಲಿ ಏರಿಕೆ, ತೆರಿಗೆ ಪ್ರಯೋಜನಗಳು ಮತ್ತು ಅಪಾಯ-ಮುಕ್ತ ಉಳಿತಾಯವನ್ನು ಒದಗಿಸುತ್ತವೆ. ಈ ವರದಿಯಲ್ಲಿ, ಅಂಚೆ ಕಚೇರಿಯ ವಿವಿಧ ಉಳಿತಾಯ ಯೋಜನೆಗಳ ಮಾಹಿತಿಯನ್ನು ನೀಡಲಾಗಿದೆ.

    Read more..


  • ವಿದ್ಯಾರ್ಥಿಗಳೆ ಗಮನಿಸಿ, ಒಂದು ರಾಷ್ಟ್ರ ಒಂದು ವಿದ್ಯಾರ್ಥಿ ಐಡಿ ಜಾರಿ,  ಆನ್‌ಲೈನ್‌ನಲ್ಲಿ ಪಡೆಯುವುದು ಹೇಗೆ?

    Picsart 25 01 21 07 39 54 292 scaled

    ವಿದ್ಯಾರ್ಥಿಗಳಿಗೆ: ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ – ಏನೆದು APAAR ID? ಆನ್‌ಲೈನ್‌ನಲ್ಲಿ ಪಡೆಯುವುದು ಹೇಗೆ? ಭಾರತ ಸರ್ಕಾರದ “ಡಿಜಿಟಲ್ ಇಂಡಿಯಾ ಯೋಜನೆ(Digital India Project)” ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ತರಲು ಸಹಾಯ ಮಾಡುತ್ತಿದೆ. ಡಿಜಿಟಲ್ ತಂತ್ರಜ್ಞಾನವನ್ನು ಬಳಸಿ, ಶಿಕ್ಷಣ ವ್ಯವಸ್ಥೆಯ ಎಲ್ಲಾ ಚಟುವಟಿಕೆಗಳನ್ನು ಸುಗಮಗೊಳಿಸಲು ಮತ್ತು ಕೇಂದ್ರೀಕೃತ ಮಾಡಲು ಸರ್ಕಾರದ ಇತ್ತೀಚಿನ ಪ್ರಮುಖ ಕ್ರಮವೆಂದರೆ ಅಪಾರ್ ಐಡಿ (APAAR ID) ಕಾರ್ಡ್ ಪರಿಚಯವಾಗಿದೆ. ಇದು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪ್ರಾಮಾಣಿಕ ದಾಖಲೆ ಹಾಗೂ

    Read more..


  • ರಾಜ್ಯದ ಈ ವರ್ಗದ ಜನರಿಗೆ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ.ಉಚಿತ, ಇಲ್ಲಿದೆ ಸಂಪೂರ್ಣ ಮಾಹಿತಿ

    WhatsApp Image 2025 01 20 at 10.02.55 PM

    ಪರಿಶಿಷ್ಟ ಸಮುದಾಯದವರಿಗೆ 5 ಲಕ್ಷ ರೂ. ಮನೆ ನಿರ್ಮಾಣಕ್ಕೆ ಘೋಷಣೆ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಪೂರಕ ಬೆಳವಣಿಗೆ ಪರಿಶಿಷ್ಟ ಸಮುದಾಯದ (Scheduled Community) ಜನರ ಮನೆ ನಿರ್ಮಾಣದ ಕನಸು ಸಾಕಾರಗೊಳಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಡಲು ತಯಾರಾಗಿದೆ. ಶನಿವಾರ ವಿಧಾನಸೌಧದಲ್ಲಿ ನಡೆದ ಪರಿಶಿಷ್ಟರ ಜಾತಿ (Scheduled cast) ಯೋಜನೆ ನೋಡಲ್ ಅಧಿಕಾರಿಗಳ ಸಭೆಯಲ್ಲಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಅವರು, ಈ ಕುರಿತು ಮಹತ್ವದ ಪ್ರಕಟಣೆ ನೀಡಿದರು. ಈ ಬಗ್ಗೆ ಸಂಪೂರ್ಣ ಮಾಹಿತಿ

    Read more..