Author: Editor in Chief
-
Moto G05 ಭಾರತದಲ್ಲಿ ಭರ್ಜರಿ ಎಂಟ್ರಿ ; ಸಕತ್ ಕ್ಯಾಮೆರಾ.. ಪವರ್ ಫುಲ್ ಬ್ಯಾಟರಿ.. ಕಮ್ಮಿ ಬೆಲೆ!

ಮೊಟೊರೊಲಾ ಇಂದು ಭಾರತದಲ್ಲಿ ಹೊಸ ಬಜೆಟ್ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು Moto G05 ಎಂಬ ಹೆಸರಿನಲ್ಲಿ ಬರುತ್ತದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಭಾರತದಲ್ಲಿ ಬಿಡುಗಡೆಯಾದ Moto G04 ನ ನಂತರ ಈ ಮಾದರಿಯೂ ಬಿಡುಗಡೆಯಾಗಿದೆ. ಇದು ಪಂಚ್-ಹೋಲ್ ಡಿಸ್ಪ್ಲೇ ಮತ್ತು ಪ್ಯಾಂಟೋನ್ ಕ್ಯುರೇಟೆಡ್ ಬಣ್ಣಗಳೊಂದಿಗೆ ಬಯುತ್ತಿದೆ. ವಿಶೇಷವೆಂದರೆ ಹೊಸ ಮೊಟೊರೊಲಾ ಫೋನ್ ಚಿಪ್ಸೆಟ್, ಕ್ಯಾಮೆರಾ ಮತ್ತು ಬ್ಯಾಟರಿಯಲ್ಲಿ ನವೀಕರಣಗಳೊಂದಿಗೆ ಬಂದಿದೆ. ಈ ಹೊಸ ಫೋನಿನ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ
Categories: ಮೊಬೈಲ್ -
ರಾಜ್ಯದಲ್ಲಿ ಮುಂದಿನ ಮೂರು ಭಾರಿ ಚಳಿ, ವಿಪರಿತ ಥಂಡಿ, ಹವಾಮಾನ ಇಲಾಖೆ ಸೂಚನೆ

ಕರ್ನಾಟಕದಲ್ಲಿ ಇತ್ತೀಚೆಗೆ ಚಳಿ ಅಬ್ಬರ ಹೆಚ್ಚಾಗಿದ್ದು (The cold has increased) ಜನರು ದಿನನಿತ್ಯದ ಚಟುವಟಿಕೆಗಳಲ್ಲಿ ಅಡಚಣೆಯನ್ನು ಅನುಭವಿಸುತ್ತಿದ್ದಾರೆ. ದನುರ್ಮಾಸದ ಚಳಿ ಈ ಬಾರಿ ಅಪಾರ ಪ್ರಮಾಣದಲ್ಲಿ ತೀವ್ರಗೊಂಡಿದ್ದು, ರಾಜ್ಯದ ಹಲವೆಡೆ ಕನಿಷ್ಠ ಉಷ್ಣಾಂಶವು 15 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಾಗಿದೆ (Minimum temperature is less than 15 degrees Celsius.) ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಮೂರು ದಿನಗಳಲ್ಲಿ ಈ ಚಳಿ ಪ್ರಮಾಣ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಮುಖ್ಯ ಮಾಹಿತಿ -
ನೈಸರ್ಗಿಕವಾಗಿ ರಕ್ತದ ಸಕ್ಕರೆ ಮಟ್ಟ ನಿಯಂತ್ರಿಸಲು ಬೆಸ್ಟ್ ಆಹಾರಗಳಿವು.!

ಈ ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ ನೈಸರ್ಗಿಕವಾಗಿ ರಕ್ತದ ಸಕ್ಕರೆ ಮಟ್ಟ(blood suger level) ನಿಯಂತ್ರಿಸಬಹುದು. ಆಹಾರ ಪದಾರ್ಥಗಳ ಪಟ್ಟಿ ಹೀಗಿದೆ. ರಕ್ತದ ಸಕ್ಕರೆ ನಿಯಂತ್ರಣವು ಒಟ್ಟಾರೆ ಆರೋಗ್ಯ (Health) ಮತ್ತು ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಅತ್ಯಂತ ಮುಖ್ಯ. ಸಮತೋಲನದಲ್ಲಿರುವ ಬ್ಲಡ್ ಶುಗರ್ (Blood sugar) ಮಟ್ಟವು ದೀರ್ಘಕಾಲದ ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇಂದು ಡಯಾಬಿಟೀಸ್ ಮತ್ತು ಸಂಬಂಧಿತ ರೋಗಗಳು ಹೆಚ್ಚುತ್ತಿರುವ ಮಧ್ಯೆ, ನೈಸರ್ಗಿಕ ಮಾರ್ಗಗಳ (Natural ways) ಮೂಲಕ ರಕ್ತದ ಸಕ್ಕರೆ ನಿಯಂತ್ರಣವು
Categories: ಮುಖ್ಯ ಮಾಹಿತಿ -
ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್ ಖರೀದಿಗೆ ಶೇ.90ರಷ್ಟು ಸಹಾಯಧನ.! ಅಪ್ಲೈ ಮಾಡಿ

ರೈತರಿಗೆ ಸುವರ್ಣಾವಕಾಶ: ಮಿನಿ ಪವರ್ ಟಿಲ್ಲರ್ ಖರೀದಿಗೆ ಶೇ. 90ರಷ್ಟು ಸಹಾಯಧನ – ಮಾಹಿತಿಯ ಸಂಪೂರ್ಣ ವಿವರ ಹೀಗಿದೆ : ರಾಜ್ಯ ಮತ್ತು ಕೇಂದ್ರ ಸರ್ಕಾರವು (State and Central government) ರೈತರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸಲು ಮತ್ತು ಕೃಷಿ ಕ್ಷೇತ್ರದಲ್ಲಿ ಆಧುನಿಕತೆ ತರಲು ಹಲವು ಪ್ರಗತಿಪರ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಈ ಯೋಜನೆಗಳ ಬಗ್ಗೆ ಮಾಹಿತಿ ಕೊರತೆಯಿಂದ, ಹಲವಾರು ರೈತರು ಈ ಸೌಲಭ್ಯಗಳನ್ನು ಪಡೆಯಲು ನಿರ್ಲಕ್ಷ್ಯ ಮಾಡುತ್ತಾರೆ. ರೈತರಿಗೆ ಸುಲಭವಾಗಿ ಸೌಲಭ್ಯ ದೊರಕಲು ಸರ್ಕಾರವು
-
KKRTC Recruitment 2025: ಕಲ್ಯಾಣ ಕರ್ನಾಟಕ ಸಾರಿಗೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ಈ ವರದಿಯಲ್ಲಿ KKRTC ನೇಮಕಾತಿ 2025 ( KKRTC Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಉದ್ಯೋಗ -
ರಾಜ್ಯಕ್ಕೆ ಕಾಲಿಟ್ಟ ‘HMPV’ ವೈರಸ್ : ತುರ್ತು ಸಭೆ ಕರೆದ ಸಚಿವ ದಿನೇಶ್ ಗುಂಡೂರಾವ್.!

ಕರ್ನಾಟಕದಲ್ಲಿ ಎರಡು ಮಕ್ಕಳಿಗೆ HMPV ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ದೃಢಪಡಿಸಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾದ ನಂತರ ಬ್ರಾಂಕೋಪ್ನ್ಯುಮೋನಿಯಾದ ಇತಿಹಾಸ ಹೊಂದಿರುವ ಮೂರು ತಿಂಗಳ ಹೆಣ್ಣು ಶಿಶುವಿಗೆ ಎಚ್ಎಂಪಿವಿ ಇರುವುದು ಪತ್ತೆಯಾಗಿದೆ. ಆಕೆಯನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಸೋಮವಾರ ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಪ್ರಕರಣಗಳು ಪತ್ತೆಯಾಗಿವೆ ಎಂದು ದೃಢಪಡಿಸಿದೆ. ವಿವಿಧ ಉಸಿರಾಟದ ವೈರಸ್ಗಳಿಗೆ ಐಸಿಎಂಆರ್ನ ದಿನನಿತ್ಯದ
Categories: ಸುದ್ದಿಗಳು -
ಬ್ಯಾಂಕ್ ಅಕೌಂಟ್ಗೆ ಇಷ್ಟು ಲಕ್ಷ ಕ್ಯಾಶ್ ಹಾಕಿದ್ರೆ ನೋಟಿಸ್ ಬರಬಹುದು ಎಚ್ಚರಿಕೆ !

ಬ್ಯಾಂಕಿನಲ್ಲಿ ಹಣ ಠೇವಣಿ: ನಿಯಮಿತ ಮಿತಿಗಳ ಬಗ್ಗೆ ಎಚ್ಚರಿಕೆ! ಆಧುನಿಕ ಡಿಜಿಟಲ್ ಯುಗದಲ್ಲೂ ಹಲವರು ನಗದು ಮತ್ತು ಬ್ಯಾಂಕಿಂಗ್ ಮೂಲಕ ಹಣದ ವ್ಯವಹಾರಗಳನ್ನು ಮಾಡಲು ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಆದರೆ, ಆದಾಯ ತೆರಿಗೆ ಇಲಾಖೆ(IncomeTax Department) ಯ ನಿಯಮಗಳನ್ನು ಅರಿತುಕೊಳ್ಳದಿದ್ದರೆ, ದೊಡ್ಡ ಮೊತ್ತದ ಹಣ ಠೇವಣಿ(Deposit)ಗೆ ಸಂಬಂಧಿಸಿದಂತೆ ಸಮಸ್ಯೆ ಎದುರಾಗಬಹುದು. ಇಂತಹ ಪ್ರಮಾಣವು ಮಿತಿಯನ್ನು ಮೀರಿ ಹೋಗಿದ್ರೆ, ನೀವು ಆದಾಯ ತೆರಿಗೆ ಇಲಾಖೆಯ ಗಮನಕ್ಕೆ ಬರುತ್ತೀರಿ. ಹೀಗಾಗಿ, ಹಣ ಠೇವಣಿ ಮಾಡುವ ಮುನ್ನ ಈ ಪ್ರಮುಖ ವಿಷಯಗಳನ್ನು
Categories: ಮುಖ್ಯ ಮಾಹಿತಿ -
Property Tax: ಆಸ್ತಿ ತೆರಿಗೆ ಪಾವತಿಸಿದವರಿಗೆ ಹೊಸ ನಿಯಮ ಜಾರಿ, ತಪ್ಪದೇ ತಿಳಿದುಕೊಳ್ಳಿ

ಆಸ್ತಿ ತೆರಿಗೆ(property tax) ಪಾವತಿಯಲ್ಲಿ ಬದಲಾವಣೆಗಳು ಮತ್ತು ನಿಯಮಾವಳಿಗಳ ಪ್ರಸ್ತಾವನೆ. ಆಸ್ತಿ ತೆರಿಗೆ ಪಾವತಿಸದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಸಿದ್ಧವಾಗಿದ್ದು, ಇದಕ್ಕಾಗಿ ಹೊಸ ನಿಯಮಗಳನ್ನು(Rules) ರೂಪಿಸಲಾಗಿದ್ದು, ಪಾವತಿಸದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿದೆ. ಬೆಂಗಳೂರಿನ ಬಿಬಿಎಂಪಿ(Bangalore BBMP) ಮಾದರಿಯನ್ನು ಅನುಸರಿಸಿ ರಾಜ್ಯದ ಇತರ ಪೌರ ಸಂಸ್ಥೆಗಳಲ್ಲಿ ಬಿ-ಖಾತಾ ಸಮಸ್ಯೆಯನ್ನು ಬಗೆಹರಿಸಲು ಹೊಸ ಕಾನೂನುಗಳನ್ನು ಪರಿಚಯಿಸಲಾಗುತ್ತಿದೆ. ಈ ಕ್ರಮದ ಉದ್ದೇಶ ನಗರ ಮತ್ತು ಪಟ್ಟಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಪೌರ ಸಂಸ್ಥೆಗಳನ್ನು ಮತ್ತಷ್ಟು ಸಶಕ್ತಗೊಳಿಸುವುದು. ಯಾವೆಲ್ಲಾ
Categories: ಮುಖ್ಯ ಮಾಹಿತಿ -
SBI FD Scheme: 5 ಲಕ್ಷ FD ಇಟ್ರೆ 6 ತಿಂಗಳಿಗೆ ಇಷ್ಟು ಹಣ ರಿರ್ಟನ್ ಸಿಗುತ್ತೆ!

SBI ಬ್ಯಾಂಕ್ನಲ್ಲಿ 180 ದಿನಗಳ ಎಫ್ಡಿ (Fixed Deposit) ಯೋಜನೆ: ಸಂಪೂರ್ಣ ಮಾಹಿತಿ ಸ್ಥಿರ ಠೇವಣಿ (FD) ಮತ್ತು ಬಡ್ಡಿದರಗಳ ಮಹತ್ವ: ಹಣವನ್ನು ಸುರಕ್ಷಿತವಾಗಿ ಹೂಡಿಕೆ ಮಾಡಿ ಖಚಿತ ಆದಾಯವನ್ನು ಗಳಿಸುವ ಉತ್ತಮ ಆಯ್ಕೆ ಸ್ಥಿರ ಠೇವಣಿಯಾಗಿದೆ. ಎಸ್ಬಿಐ (State Bank of India) ಬ್ಯಾಂಕ್ನಂತಹ ವಿಶ್ವಾಸಾರ್ಹ ಸಂಸ್ಥೆಯಲ್ಲಿ ಎಫ್ಡಿಯಲ್ಲಿ ಹೂಡಿಕೆ ಮಾಡುವುದು ಹಣದ ಭದ್ರತೆಗೆ ಮತ್ತು ಭರವಸೆಗೆ ಸಮನಾಗಿರುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ವಿವಿಧ ಅವಧಿಯ ಎಫ್ಡಿ ಯೋಜನೆಗಳನ್ನು ನೀಡುತ್ತಿದೆ, ಅಲ್ಲಿ
Categories: ಮುಖ್ಯ ಮಾಹಿತಿ
Hot this week
-
DCCB Recruitment 2026: ಡಿಸಿಸಿ ಬ್ಯಾಂಕ್ನಲ್ಲಿ 82 ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC, PUC, ಡಿಗ್ರಿ ಆದವರಿಗೆ ಅವಕಾಶ
-
Jio vs Airtel Family Plans: ಕುಟುಂಬದ 4 ಜನರಿಗೆ ಒಂದೇ ರೀಚಾರ್ಜ್! ತಿಂಗಳಿಗೆ 1000 ರೂ. ಉಳಿಸುವ ಬೆಸ್ಟ್ ಪ್ಲಾನ್ಗಳು.
-
2nd PUC Result 2026: ಪಿಯುಸಿ ರಿಸಲ್ಟ್ ಸರ್ವರ್ ಬ್ಯುಸಿ? ಈ ಸರ್ಕಾರಿ ಆ್ಯಪ್ನಲ್ಲಿ ತಕ್ಷಣ ರಿಸಲ್ಟ್ ನೋಡಿ!
-
ಪಿಯುಸಿ ಫಲಿತಾಂಶ ದಿನಾಂಕದಲ್ಲಿ ಬದಲಾವಣೆ.? ಏಪ್ರಿಲ್ 8ಕ್ಕೆ ಪಿಯುಸಿ ರಿಸಲ್ಟ್. ವಿದ್ಯಾರ್ಥಿಗಳು ಈ ಲಿಂಕ್ ಸೇವ್ ಮಾಡಿಟ್ಟುಕೊಳ್ಳಿ
-
Rain Alert: ಇಂದಿನಿಂದ ಮುಂದಿನ 4 ದಿನ ಬೆಂಗಳೂರು ಸೇರಿ ರಾಜ್ಯದ 16 ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆ.!
Topics
Latest Posts
- DCCB Recruitment 2026: ಡಿಸಿಸಿ ಬ್ಯಾಂಕ್ನಲ್ಲಿ 82 ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC, PUC, ಡಿಗ್ರಿ ಆದವರಿಗೆ ಅವಕಾಶ

- Jio vs Airtel Family Plans: ಕುಟುಂಬದ 4 ಜನರಿಗೆ ಒಂದೇ ರೀಚಾರ್ಜ್! ತಿಂಗಳಿಗೆ 1000 ರೂ. ಉಳಿಸುವ ಬೆಸ್ಟ್ ಪ್ಲಾನ್ಗಳು.

- 2nd PUC Result 2026: ಪಿಯುಸಿ ರಿಸಲ್ಟ್ ಸರ್ವರ್ ಬ್ಯುಸಿ? ಈ ಸರ್ಕಾರಿ ಆ್ಯಪ್ನಲ್ಲಿ ತಕ್ಷಣ ರಿಸಲ್ಟ್ ನೋಡಿ!

- ಪಿಯುಸಿ ಫಲಿತಾಂಶ ದಿನಾಂಕದಲ್ಲಿ ಬದಲಾವಣೆ.? ಏಪ್ರಿಲ್ 8ಕ್ಕೆ ಪಿಯುಸಿ ರಿಸಲ್ಟ್. ವಿದ್ಯಾರ್ಥಿಗಳು ಈ ಲಿಂಕ್ ಸೇವ್ ಮಾಡಿಟ್ಟುಕೊಳ್ಳಿ

- Rain Alert: ಇಂದಿನಿಂದ ಮುಂದಿನ 4 ದಿನ ಬೆಂಗಳೂರು ಸೇರಿ ರಾಜ್ಯದ 16 ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆ.!


