Author: Editor in Chief
-
Heavy Rain: ರಾಜ್ಯದ ಈ ಜಿಲ್ಲೆಗಳಲ್ಲಿ ಡಿ. 8ರ ವರೆಗೆ ಭಾರೀ ಮಳೆ ಮುನ್ಸೂಚನೆ..!

ಇಂದಿನಿಂದ ಮುಂದಿನ ಮೂರು ದಿನ ಭಾರೀ ಮಳೆಯಾಗುವ (rains) ಸಾಧ್ಯತೆ.! ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ ಹಲವಾರು ಕಡೆಗಳಲ್ಲಿ ಫೆಂಗಲ್ ಚಂಡಮಾರುತ ಕಾರಣ ಅಧಿಕ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ(districts) ಬಹಳಷ್ಟು ಮಳೆ ಬೀಳುತ್ತಿದೆ. ಇದರಿಂದ ಕೇವಲ ರೈತರಿಗಷ್ಟೇ ಅಲ್ಲ ಸಾಮಾನ್ಯ ಜನರಿಗೂ ಕೂಡ ಹೆಚ್ಚು ಸಮಸ್ಯೆಯಾಗಿದ್ದು, ಮಳೆಯಿಂದ ಬೆಳೆನಾಶದ ಜೊತೆಗೆ ಹಲವರು ತಮ್ಮ ಮನೆಗಳನ್ನೂ ಕೂಡ ಕಳೆದುಕೊಂಡಿದ್ದರು. ಇದೀಗ
Categories: ಸುದ್ದಿಗಳು -
JOB NEWS : ಪಿಯುಸಿ , ಪದವಿ ಆದವರಿಗೆ ಸುಪ್ರೀಂಕೋರ್ಟ್’ನಲ್ಲಿ ನೇಮಕಾತಿ

ಈ ವರದಿಯಲ್ಲಿ ಸುಪ್ರೀಂ ಕೋರ್ಟ್ ನೇಮಕಾತಿ 2024 ( Supreme court Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಉದ್ಯೋಗ -
8th Pay Commission: ಕೇಂದ್ರ ಸರ್ಕಾರಿ ನೌಕರರ ಮೂಲ ವೇತನ ₹34,500 ಗೆ ಹೆಚ್ಚಳ ನಿರೀಕ್ಷೆ.! ಇಲ್ಲಿದೆ ವಿವರ

8ನೇ ವೇತನ ಆಯೋಗದಿಂದ ಹೊಸ ಅಪ್ ಡೇಟ್, ಸರ್ಕಾರಿ ನೌಕರರ ಮೂಲ ವೇತನ ₹34,500ಗೆ ಹೆಚ್ಚಳ ನಿರೀಕ್ಷೆ..! ಸರ್ಕಾರಿ ನೌಕರರು ಬಹಳ ಕಷ್ಟ ಪಟ್ಟು, ತಮ್ಮ ಪರಿಶ್ರಮ ಮತ್ತು ಹೋರಾಟದ ಫಲವಾಗಿ ತಮ್ಮ 7ನೇ ವೇತನ (7th pay commission) ವನ್ನು ಪಡೆದುಕೊಂಡಿದ್ದಾರೆ. ಹಾಗೆಯೇ ಇದೀಗ 8ನೇ ವೇತನ ಆಯೋಗದ ಕುರಿತು ಚರ್ಚೆ ನಡೆಯುತ್ತಿದೆ. ಸರ್ಕಾರಿ ನೌಕರರು ತಮ್ಮ 8ನೇ ವೇತನ ಆಯೋಗದ (8th pay commission) ವೇತನದ ಬಗ್ಗೆ ಕಾತುರದಿಂದ ಕಾಯುತ್ತಿದ್ದಾರೆ. 8ನೇ ವೇತನವು 2026
Categories: ಮುಖ್ಯ ಮಾಹಿತಿ -
ಬ್ಯಾಂಕ್ ಸಾಲ ಪಡೆಯಲು ಹೊಸ ಸಿಬಿಲ್ ನಿಯಮ ಜಾರಿ.! ಸಾಲ ಇದ್ದವರು ತಿಳಿದುಕೊಳ್ಳಿ

ಸಾಲ(Loan) ಪಡೆಯಲು ಸಿಬಿಲ್ ಸ್ಕೋರ್(CIBIL Score) ಬಹಳ ಮುಖ್ಯ. ರಿಸರ್ವ್ ಬ್ಯಾಂಕ್ ನಿಯಮದ ಪ್ರಕಾರ, ಸಿಬಿಲ್ ಸ್ಕೋರ್ ಸರಿಯಾಗಿ ನಿರ್ವಹಿಸದಿದ್ದರೆ ಪ್ರತಿದಿನ 100 ರೂಪಾಯಿ ದಂಡ ವಿಧಿಸಬಹುದು. ಬ್ಯಾಂಕುಗಳಿಂದ ಸಾಲ ಪಡೆಯುವ ಸಂದರ್ಭದಲ್ಲಿ ಸಿಬಿಲ್ ಸ್ಕೋರ್ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ. ಉತ್ತಮ ಕ್ರೆಡಿಟ್ ಇತಿಹಾಸ ಹೊಂದಿದ್ದವರು ಸಾಲ ಪಡೆಯುವಲ್ಲಿ ಹೆಚ್ಚು ಅನುಕೂಲಕರಸ್ಥಿತಿಯನ್ನು ಎದುರಿಸುತ್ತಾರೆ. ಈ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಿಬಿಲ್ ಸ್ಕೋರ್ ಕುರಿತಂತೆ ಕೆಲವು ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡಲು
Categories: ಸುದ್ದಿಗಳು -
ಯಾವುದೇ ಗ್ಯಾರಂಟಿ ಇಲ್ಲದೇ ರೈತರಿಗೆ ಸಿಗಲಿದೆ 2 ಲಕ್ಷ ಕೃಷಿ ಸಾಲ..! ಇಲ್ಲಿದೆ ವಿವರ

ಗುಡ್ ನ್ಯೂಸ್ : ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ದೊಡ್ಡ ಪರಿಹಾರವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ ಕೃಷಿ ರೈತರಿಗೆ ಮೇಲಾಧಾರ ರಹಿತ ಸಾಲ(collateral-free loans)ದ ಮಿತಿಯನ್ನು ಪ್ರತಿ ಸಾಲಗಾರನಿಗೆ ₹ 1.66 ಲಕ್ಷದಿಂದ ₹ 2 ಲಕ್ಷಕ್ಕೆ ಹೆಚ್ಚಿಸಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಕೃಷಿ -
ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ, ಮಹಿಳೆಯರು ಅಪ್ಲೈ ಮಾಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ (Shri Dharmasthala Manjunatheshwara Educational Trust) ಮತ್ತು ಕೆನರಾ ಬ್ಯಾಂಕ್(Canara Bank) ಸಹಯೋಗದೊಂದಿಗೆ ರುಡ್ಸೆಟ್ ಸಂಸ್ಥೆ (Rudset Institute) ನೀಡುತ್ತಿರುವ 30 ದಿನಗಳ ಉಚಿತ ಫ್ಯಾಷನ್ ಡಿಸೈನಿಂಗ್(Free Fashion designing) ಮತ್ತು ಹೊಲಿಗೆ ತರಬೇತಿ(Tailoring), ಗ್ರಾಮೀಣ ಮಹಿಳೆಯ ಉದ್ಯೋಗದ ಹಾದಿ ತೋರುವ ಮಹತ್ವದ ಪ್ರಯತ್ನವಾಗಿದೆ. ಡಿಸೆಂಬರ್ 10 ರಿಂದ ಆರಂಭಗೊಳ್ಳುವ ಈ ಕಾರ್ಯಕ್ರಮ, 18 ರಿಂದ 45 ವರ್ಷದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗೆ ಅತೀ ಪ್ರಾಮುಖ್ಯತೆಯನ್ನು ನೀಡುತ್ತಿದೆ. ಇದೇ ರೀತಿಯ ಎಲ್ಲಾ
Categories: ಮುಖ್ಯ ಮಾಹಿತಿ -
8th Pay Commission: ಕೇಂದ್ರ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗದ ಬಿಗ್ ಅಪ್ಡೇಟ್

8ನೇ ವೇತನ ಆಯೋಗದ ಬಗ್ಗೆ ಸರ್ಕಾರಿ ನೌಕರರಿಗೆ ಕುತೂಹಲ, 8ನೇ ವೇತನ ಆಯೋಗ ಕುರಿತು ಚರ್ಚೆ ಹಾಗೂ ಹೊಸ ಅಪ್ಡೇಟ್…! ಸರ್ಕಾರಿ ನೌಕರರು ಈ ಹಿಂದೆ ತಮ್ಮ ಪರಿಶ್ರಮ ಮತ್ತು ಹೋರಾಟದ ಫಲವಾಗಿ ತಮ್ಮ 7ನೇ ವೇತನ ಹಾಗೂ ತುಟ್ಟಿಭತ್ಯೆಯನ್ನು ಪಡೆದುಕೊಂಡಿದ್ದಾರೆ. ಹಾಗೆಯೇ ಇದೀಗ 8ನೇ ವೇತನ ಆಯೋಗ(8th pay commission)ದ ಕುರಿತು ಚರ್ಚೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನೌಕರರು ತಮ್ಮ 8ನೇ ವೇತನ ಆಯೋಗದ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ವೇತನದಲ್ಲಿ ನಿರ್ದಿಷ್ಟ
Categories: ಮುಖ್ಯ ಮಾಹಿತಿ
Hot this week
-
Indian Railways Fare Hike: ರೈಲ್ವೇ ಪ್ರಯಾಣಿಕರಿಗೆ ಬಿಗ್ಶಾಕ್: ಟಿಕೇಟ್ ದರದಲ್ಲಿ ಹೆಚ್ಚಳ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ
-
E-Khata: ಕಚೇರಿ ಅಲೆದಾಟಕ್ಕೆ ಬ್ರೇಕ್; ಇನ್ಮುಂದೆ ಮನೆಯಲ್ಲೇ ಸಿಗುತ್ತೆ ‘ಇ-ಖಾತಾ’; ಮೊಬೈಲ್ನಲ್ಲೇ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ!
-
BREAKING: ಕರ್ನಾಟಕದ 22 ಜಿಲ್ಲೆಗಳಲ್ಲಿ ನಡುಕ ಹುಟ್ಟಿಸುವ ಚಳಿ; ಉತ್ತರ ಕರ್ನಾಟಕಕ್ಕೆ ‘ಆರೆಂಜ್ ಅಲರ್ಟ್’ ಘೋಷಣೆ!
-
ಬೆಲ್ಲ ಖರೀದಿಸುವ ಮುನ್ನ ಎಚ್ಚರ! ಅಪ್ಪಿ ತಪ್ಪಿಯೂ ಈ ಬಣ್ಣದ ಬೆಲ್ಲ ಖರೀದಿಸಬೇಡಿ! ಇದು ಸ್ಲೋ ಪಾಯ್ಸನ್.!
-
PM Kisan: ರೈತರಿಗೆ ಸರ್ಕಾರದಿಂದ ‘ಬಿಗ್ ಶಾಕ್’; 13 ಲಕ್ಷ ಜನರ ಹೆಸರು ಪಟ್ಟಿಯಿಂದ ಔಟ್? ಲಿಸ್ಟ್ನಲ್ಲಿ ಹೆಸರು ಚೆಕ್ ಮಾಡಿ!
Topics
Latest Posts
- Indian Railways Fare Hike: ರೈಲ್ವೇ ಪ್ರಯಾಣಿಕರಿಗೆ ಬಿಗ್ಶಾಕ್: ಟಿಕೇಟ್ ದರದಲ್ಲಿ ಹೆಚ್ಚಳ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

- E-Khata: ಕಚೇರಿ ಅಲೆದಾಟಕ್ಕೆ ಬ್ರೇಕ್; ಇನ್ಮುಂದೆ ಮನೆಯಲ್ಲೇ ಸಿಗುತ್ತೆ ‘ಇ-ಖಾತಾ’; ಮೊಬೈಲ್ನಲ್ಲೇ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ!

- BREAKING: ಕರ್ನಾಟಕದ 22 ಜಿಲ್ಲೆಗಳಲ್ಲಿ ನಡುಕ ಹುಟ್ಟಿಸುವ ಚಳಿ; ಉತ್ತರ ಕರ್ನಾಟಕಕ್ಕೆ ‘ಆರೆಂಜ್ ಅಲರ್ಟ್’ ಘೋಷಣೆ!

- ಬೆಲ್ಲ ಖರೀದಿಸುವ ಮುನ್ನ ಎಚ್ಚರ! ಅಪ್ಪಿ ತಪ್ಪಿಯೂ ಈ ಬಣ್ಣದ ಬೆಲ್ಲ ಖರೀದಿಸಬೇಡಿ! ಇದು ಸ್ಲೋ ಪಾಯ್ಸನ್.!

- PM Kisan: ರೈತರಿಗೆ ಸರ್ಕಾರದಿಂದ ‘ಬಿಗ್ ಶಾಕ್’; 13 ಲಕ್ಷ ಜನರ ಹೆಸರು ಪಟ್ಟಿಯಿಂದ ಔಟ್? ಲಿಸ್ಟ್ನಲ್ಲಿ ಹೆಸರು ಚೆಕ್ ಮಾಡಿ!




