Author: Editor in Chief
-
Job Alert : ರಾಜ್ಯ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ.!

ಕರ್ನಾಟಕ ಸರ್ಕಾರವು ಲ್ಯಾಂಡ್ ಸರ್ವೇ ಹಾಗೂ ಭೂದಾಖಲೆ ದುರಸ್ತಿ ಕಾರ್ಯದಲ್ಲಿ( In the land survey and land record repair work) ಪ್ರಗತಿಪರವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಮುಖ ಘೋಷಣೆ ಮಾಡಿದ್ದಾರೆ. ಕಂದಾಯ ಇಲಾಖೆ(Revenue department)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯನ್ನು ಆದ್ಯತೆಯಿಂದ ಕೈಗೊಳ್ಳಲಾಗಿದ್ದು, ಒಟ್ಟು 34 ಭೂ ದಾಖಲೆಯ ಸಹಾಯಕ ನಿರ್ದೇಶಕರ ಹಾಗೂ 746 ಸರ್ಕಾರಿ ಸರ್ವೆಯರ್ ಹುದ್ದೆಗಳ ನೇಮಕ ಪ್ರಕ್ರಿಯೆ ಆರಂಭಿಸಲಾಗಿದೆ. ಇದೇ ರೀತಿಯ ಎಲ್ಲಾ
Categories: ಉದ್ಯೋಗ -
EPF Fund: ಪಿಎಫ್ ಹಣ ವಿತ್ ಡ್ರಾ ಮಾಡಲು ಹೊಸ ನಿಯಮ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇನ್ನು ಮುಂದೆ ನಿಮ್ಮ PF ಹಣವನ್ನು ಬ್ಯಾಂಕ್ಗೆ ಹೋಗದೆ ನೀವು ಹತ್ತಿರದ ATM ನಿಂದಲೇ ತೆಗೆಯಬಹುದು. ಸರ್ಕಾರವು ಈ ಹೊಸ ಸೌಲಭ್ಯವನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉದ್ಯೋಗಿಗಳ ಭವಿಷ್ಯ ನಿಧಿ (ಪಿಎಫ್) ಸಂಗ್ರಹವು ಭಾರತದಲ್ಲಿ ಉದ್ಯೋಗಿಗಳಿಗೆ ಮಹತ್ವದ ಆರ್ಥಿಕ ಭದ್ರತೆ ನೀಡುತ್ತದೆ. ಇದನ್ನು ಪ್ರತಿ ತಿಂಗಳ ಸಂಬಳದಿಂದ ಶೇ. 12 ರಷ್ಟು
Categories: ಮುಖ್ಯ ಮಾಹಿತಿ -
ಕೇವಲ 50 ರೂ. ಕಟ್ಟಿದರೆ 35 ಲಕ್ಷ ರೂ ಸಿಗುವ ಈ ಪೋಸ್ಟ್ ಆಫೀಸ್ ಸ್ಕೀಮ್ ಯಾರಿಗೂ ಗೊತ್ತಿಲ್ಲ.

ಭಾರತೀಯ ಅಂಚೆ ಇಲಾಖೆ, ಬಡವರ ಬಾದಾಮಿಯಂತೆ, ದೇಶದ ಹಳ್ಳಿಯ ಜನತೆ ಮತ್ತು ಬಡ ವರ್ಗದವರಿಗಾಗಿ ಹಲವಾರು ಉಳಿತಾಯ ಯೋಜನೆಗಳನ್ನು ಪರಿಚಯಿಸಿದೆ. ಈ ಯೋಜನೆಗಳಲ್ಲಿ ಗ್ರಾಮ ಸುರಕ್ಷಾ ಯೋಜನೆ (Gram Suraksha Yojana) ಅತ್ಯಂತ ಜನಪ್ರಿಯ. ಇದು ಕೇವಲ ಹಣ ಉಳಿತಾಯ ಮಾತ್ರವಲ್ಲದೆ, ಭವಿಷ್ಯದಲ್ಲಿ ಆರ್ಥಿಕ ಭದ್ರತೆಯನ್ನು ನೀಡುವಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಗ್ರಾಮ ಸುರಕ್ಷಾ ಯೋಜನೆಯ ವಿಶೇಷತೆ: ಈ ಯೋಜನೆಯ
Categories: ಮುಖ್ಯ ಮಾಹಿತಿ -
Heavy Rain : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 1 ವಾರ ಭಾರಿ ಮಳೆ ಮುನ್ಸೂಚನೆ.! ಯಲ್ಲೋ ಅಲರ್ಟ್
ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮುಂದಿನ ಒಂದು ವಾರ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಪೆಂಗಲ್ ಚಂಡಮಾರುತ ಜನ್ಮ ತಾಳಿದ್ದು ಸುತ್ತ ಮುತ್ತಲಿನ ಎಲ್ಲಾ ರಾಜ್ಯಗಳ ಮೇಲೆ ಬಾರಿ ಪರಿಣಾಮ ಬೀರುತ್ತಿದೆ. ಹಾಗಾಗಿ ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಬೀಳುವುದು ಕನ್ಫರ್ಮ್ ಆಗಿದ್ದು, ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ
Categories: ಮಳೆ ಮಾಹಿತಿ -
ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಖಾಲಿ ಮಾಡುವ ಈ 15 ಡೇಂಜರ್ ಸಾಲದ ಅಪ್ಲಿಕೇಶನ್ ಡಿಲೀಟ್ ಮಾಡಿ.!

ನಿಮ್ಮ ಬ್ಯಾಂಕ್ ಖಾತೆಯನ್ನು ಸುರಕ್ಷಿತವಾಗಿಡಲು ಈ 15 ನಕಲಿ ಸಾಲದ ಅಪ್ಲಿಕೇಶನ್ಗಳನ್ನು(Fake loan applications) ತಕ್ಷಣ ಅಳಿಸಿ ಸೈಬರ್ ಅಪರಾಧ(Cybercrime) ಮತ್ತು ಆನ್ಲೈನ್ ವಂಚನೆಗಳು (online frauds) ತೀವ್ರವಾಗಿ ಹೆಚ್ಚಳವಾಗುತ್ತಿವೆ. ಅಂತಹ ಹೊಸ ಮಾರಕ ತಂತ್ರಗಳಲ್ಲಿ ನಕಲಿ ಸಾಲದ ಅಪ್ಲಿಕೇಶನ್ಗಳು ಪ್ರಮುಖವಾಗಿ ಹೊರಹೊಮ್ಮುತ್ತಿವೆ. McAfee ನ ವರದಿ ಪ್ರಕಾರ, ಇತ್ತೀಚಿನ ದಿನಗಳಲ್ಲಿ ನಕಲಿ ತ್ವರಿತ ಸಾಲದ ಆ್ಯಪ್ಗಳು 80 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ವಂಚಿಸಿವೆ. ಈ ಆ್ಯಪ್ಗಳು ಸಾಲ ನೀಡುವ ನೆಪದಲ್ಲಿ ವೈಯಕ್ತಿಕ ಮತ್ತು ಬ್ಯಾಂಕ್ ವಿವರಗಳನ್ನು
Categories: ಸುದ್ದಿಗಳು -
QR ಕೋಡ್ ಇಲ್ಲದ ಪಾನ್ ಕಾರ್ಡ್ ಬಂದ್ ? ಹೊಸ ಪಾನ್ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಪಾನ್ ಕಾರ್ಡ್ನಲ್ಲಿ ಮಹತ್ವದ ಬದಲಾವಣೆ ತರುವ ಸಲುವಾಗಿ ಕೇಂದ್ರ ಸರ್ಕಾರ ಪಾನ್ 2.0 ಎಂಬ ಯೋಜನೆ ಅನುಷ್ಠಾನಕ್ಕೆ ತರಲು ಅನುಮೋದನೆ ನೀಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ(PM Narendramodi) ನೇತೃತ್ವದಲ್ಲಿ ಭಾರತ ಸರ್ಕಾರವು ಪರಿವರ್ತಕ ಉಪಕ್ರಮವನ್ನು ಅನುಮೋದಿಸಿದೆ-PAN 2.0. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿದ, ಶಾಶ್ವತ ಖಾತೆ ಸಂಖ್ಯೆ (PAN) ವ್ಯವಸ್ಥೆಯ ಈ ನವೀಕರಿಸಿದ ಆವೃತ್ತಿಯು ಅತ್ಯಾಧುನಿಕ ಡಿಜಿಟಲ್ ತಂತ್ರಜ್ಞಾನಗಳನ್ನು (Advanced digital technology) ಸಂಯೋಜಿಸಲು ಮತ್ತು ತೆರಿಗೆದಾರರ ಗುರುತಿನ ಪ್ರಕ್ರಿಯೆಗಳ ದಕ್ಷತೆಯನ್ನು ಹೆಚ್ಚಿಸಲು
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರಿ ನೌಕರರ ವೇತನ ಕಡಿತಕ್ಕೆ ಆದೇಶ,ಯಾಕೆ ಗೊತ್ತಾ..!? ಇಲ್ಲಿದೆ ವಿವರ

ಸರ್ಕಾರಿ ನೌಕರರ ವೇತನವನ್ನು ಕಟಾವು ಮಾಡುವ ಬಗ್ಗೆ ಮತ್ತೊಂದು ಸರ್ಕಾರಿ ಆದೇಶ, ಇಲ್ಲಿದೆ ಸಂಪೂರ್ಣ ಮಾಹಿತಿ…! ಈ ಹಿಂದೆ ರಾಜ್ಯ ಸರ್ಕಾರವು (state government) ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(Government employee’s DA) ಹಾಗೂ ತಮ್ಮ ವೇತನವನ್ನು ಏರಿಕೆ(salary hike) ಮಾಡಿತ್ತು, ಇದು ಒಂದು ವಿಚಾರ ಸರ್ಕಾರಿ ನೌಕರರಿಗೆ ಸಂತಸ ತಂದಿದೆ. ಅಷ್ಟೇ ಅಲ್ಲದೆ ಸರ್ಕಾರಿ ನೌಕರರು ತಮ್ಮ 8ನೇ ವೇತನ ಆಯೋಗ (8th pay Commission) ಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಆದರೆ ಇದೀಗ ರಾಜ್ಯ ಸರ್ಕಾರಿ ನೌಕರರಿಗೆ
Categories: ಮುಖ್ಯ ಮಾಹಿತಿ
Hot this week
-
‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.
-
KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!
-
Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!
-
ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!
-
ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?
Topics
Latest Posts
- ‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.

- KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!

- Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!

- ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!

- ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?




