Author: Editor in Chief
-
10ನೇ, ಪಿಯುಸಿ ಆದವರಿಗೆ ಹೊಸ ನೇಮಕಾತಿ ಅಧಿಸೂಚನೆ..! UCIL Recruitment

ಈ ವರದಿಯಲ್ಲಿ ಯುರೇನಿಯಂ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (UCIL) ನೇಮಕಾತಿ 2024(UCIL Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಉದ್ಯೋಗ -
ತಂದೆಯ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೆ ಪಾಲು ಎಷ್ಟು ವರ್ಷದ ವರೆಗೆ ಇರುತ್ತೆ..? ಹೊಸ ಕಾನೂನು ಏನು?

ಪಿತ್ರಾರ್ಜಿತ ಆಸ್ತಿ(Inherited property) ಮೇಲೆ ಮಗಳಿಗೆ ಹಕ್ಕು ಇದೆಯೇ? ಇದರ ಬಗ್ಗೆ ಕಾನೂನು ಏನು ಹೇಳುತ್ತದೆ ನೋಡೋಣ ಬನ್ನಿ. Daughter’s rights on property :// ಈ ಮುಂಚೆ ಭಾರತದಲ್ಲಿ(India) ಹೆಣ್ಣು ಮಕ್ಕಳಿಗೆ ಆದ್ಯತೆಯಾಗಲಿ ಗೌರವವಾಗಲಿ ಇರಲಿಲ್ಲ. ಅದರಲ್ಲೂ ಹೆಣ್ಣು ಮಕ್ಕಳಿಗೆ(girls) ಬೇಗ ಮದುವೆ ಮಾಡಿದರೆ ಸಾಕು ಎನ್ನುವ ಮನಸ್ಥಿತಿ ಇತ್ತು. ಇನ್ನು ಮದುವೆಯಾಗುವ ಸಂದರ್ಭದಲ್ಲಿ ತನ್ನ ಮುಂದಿನ ಜೀವನೋಪಾಯಕ್ಕಾಗಿ ಒಂದಿಷ್ಟು ವರದಕ್ಷಿಣೆ ಕೊಡುವ ಪದ್ಧತಿಯು ಇತ್ತು. ಒಂದು ಬಾರಿ ಹೆಣ್ಣು ಮದುವೆಯಾಗಿ ತವರು ಮನೆಯನ್ನು ಬಿಟ್ಟು ಗಂಡನ
Categories: ಮುಖ್ಯ ಮಾಹಿತಿ -
ಹೊಸ ಕೈನೆಟಿಕ್ ಇ-ಲೂನಾ ಬಂಪರ್ ಡಿಸ್ಕೌಂಟ್..! ಆನ್-ರೋಡ್ ಬೆಲೆ ಎಷ್ಟು ಗೊತ್ತಾ.?

Kinetic e-Luna: ರೈತರು ಕೂಡ ಖರೀದಿಸಬಹುದಾದ ಸುಲಭ ಪ್ರಯಾಣದ ಇ-ಮೊಪೆಡ್ ಕಳೆದ ಕೆಲವು ದಶಕಗಳಲ್ಲಿ ಮಧ್ಯಮ ವರ್ಗದ ಜನರ ನಂಬಿಗಸ್ಥ ದ್ವಿಚಕ್ರ ವಾಹನವಾಗಿದ್ದ ಕೈನೆಟಿಕ್ ಲೂನಾ(Kinetic Luna), ಇದೀಗ ತನ್ನ ಎಲೆಕ್ಟ್ರಿಕ್ ಆವೃತ್ತಿ ಕೈನೆಟಿಕ್ ಇ-ಲೂನಾ(Electric and Kinetic E-Luna) ರೂಪದಲ್ಲಿ ಮಾರುಕಟ್ಟೆಗೆ ಮರಳಿದೆ. ಈ ವರ್ಷದ ಆರಂಭದಲ್ಲಿ ಫೆಬ್ರವರಿಯಲ್ಲಿ ಬಿಡುಗಡೆಯಾದ ಹೊಸ ಇ-ಲೂನಾ, ನಗರ ಮತ್ತು ಗ್ರಾಮೀಣ ಪರಿಸರಗಳಲ್ಲಿ ಸಮರ್ಪಕವಾಗಿ ಬಳಸಲು ವಿನ್ಯಾಸಗೊಳಿಸಲಾಗಿದೆ. ಸಾಮಾನ್ಯ ಪ್ರಯಾಣಿಕರಿಂದ ರೈತರ ವರೆಗೆ ಇದು ವಿವಿಧ ಹಿತಾಸಕ್ತಿಗೆ ಹೊಂದಿಕೆಯಾಗುವಂತೆ ತಯಾರಿಸಲಾಗಿದೆ.
Categories: ರಿವ್ಯೂವ್ -
ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಸರ್ಕಾರದಿಂದ ಬಂಪರ್ ಗುಡ್ ನ್ಯೂಸ್! ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದಿಂದ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಶುಭ ಸುದ್ದಿ: ಸಮವಸ್ತ್ರ ವಿತರಣೆಯಿಂದ ಗೃಹಲಕ್ಷ್ಮೀ ಯೋಜನೆ (Gruhalakshmi Yojana) ತನಕ! ರಾಜ್ಯ ಸರ್ಕಾರ ಸಾಮಾಜಿಕ ಅಭಿವೃದ್ದಿ ಮತ್ತು ಶೈಕ್ಷಣಿಕ ಸುಧಾರಣೆಯ ಭಾಗವಾಗಿ ಪ್ರತಿಯೊಬ್ಬರಿಗೂ ಮೌಲಿಕ ಸೇವೆಗಳ ಲಭ್ಯತೆಯನ್ನು ಕಲ್ಪಿಸಲು ಬದ್ಧವಾಗಿದೆ. ಈ ಹಿನ್ನಲೆಯಲ್ಲಿ 1ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆಯ(Uniform distribution) ಆದೇಶದಿಂದ ಹಿಡಿದು, ಮಹಿಳೆಯರಿಗೆ ಆರ್ಥಿಕ ನಂಬಿಕೆ ನೀಡುವ ಗೃಹಲಕ್ಷ್ಮೀ ಯೋಜನೆ(Gruhalakshmi scheme) ತನಕ, ಈ ಕಾರ್ಯಕ್ರಮಗಳು ಜನ
Categories: ಮುಖ್ಯ ಮಾಹಿತಿ -
BSNL ಬಂಪರ್ ರಿಚಾರ್ಜ್ ಡಿಸ್ಕೌಂಟ್, ಬರೀ ₹97 ಕ್ಕೆ ಹೊಸ ಪ್ಲಾನ್ ಬಿಡುಗಡೆ.!

ಬಿಎಸ್ಎನ್ಎಲ್ (BSNL)ತನ್ನ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ, 100 ರೂ.ಗಿಂತ ಕಡಿಮೆ ಬೆಲೆಯಲ್ಲಿ ಸಿಗಲಿದೆ 5 ಪ್ರಿಪೇಯ್ಡ್ ಯೋಜನೆಗಳ(prepaid plans) ಸೇವೆ. ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (Bharat Sanchar Nigam Limited) ಭಾರತೀಯ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆ. ಇದು ಭಾರತದಾದ್ಯಂತ ತನ್ನ ರಾಷ್ಟ್ರವ್ಯಾಪಿ ದೂರಸಂಪರ್ಕ ಜಾಲದ ಮೂಲಕ ಮೊಬೈಲ್ ಧ್ವನಿ ಮತ್ತು ಇಂಟರ್ನೆಟ್ ಸೇವೆಗಳನ್ನು ಒದಗಿಸುತ್ತದೆ. ಇಂದಿಗೂ ಕೂಡ ಹೆಚ್ಚು ಗ್ರಾಹಕರನ್ನು ಹೊಂದಿದ್ದು, ಸಮಯಕ್ಕೆ ತಕ್ಕಂತೆ ತನ್ನ ಹೊಸ ಯೋಜನೆಗಳು, ರಿಯಾಯಿತಿಯನ್ನು
Categories: ತಂತ್ರಜ್ಞಾನ -
ಡೋರ್ ಸಬ್ಸ್ಕ್ರಿಪ್ಶನ್ ಟಿವಿ ಮಾರುಕಟ್ಟೆಗೆ ಭರ್ಜರಿ ಎಂಟ್ರಿ , 124 ಒಟಿಟಿ ಆಯಪ್, 300 ಚಾನೆಲ್.! ಟಿವಿ ರೇಟ್ ಇಲ್ಲಿದೆ.

ಭಾರತದಲ್ಲಿ ಮೊದಲ ಬಾರಿಗೆ ಮಾರುಕಟ್ಟೆಗೆ ಬರಲಿದೆ ಸಬ್ಸ್ಕ್ರಿಪ್ಯನ್ ಟಿವಿ!. ಡಿಸೆಂಬರ್ 1ರಿಂದ ಫ್ಲಿಪ್ಕಾರ್ಟ್(Flipkart) ನಲ್ಲಿ ಲಭ್ಯ. ಕಾಲ ಬದಲಾದಂತೆ ಜನರು ಜೀವಿಸುವ ಶೈಲಿಯೂ ಕೂಡ ಬದಲಾಗುತ್ತಾ ಬಂದಿದೆ. ಡಿಜಿಟಲೀಕರಣ ಮಯವಾಗಿದೆ. ಜಗತ್ತು ತಂತ್ರಜ್ಞಾನಗಳೊಂದಿಗೆ (technology) ಹೊಸ ಹೊಸ ಅನ್ವೇಷಣೆಗಳನ್ನು ಮಾಡುತ್ತಾ ಬಂದಿದೆ. ಹಾಗೆ ಕೀಪ್ಯಾಡ್ ಮೊಬೈಲ್ ಗಳೆಲ್ಲ ಇಂದು ಸ್ಮಾರ್ಟ್ ಫೋನ್ ಗಳಾಗಿ ಜಗತ್ತನ್ನೇ ಆಳುತ್ತಿವೆ. ಇನ್ನೂ ನೋಡುವುದಾದರೆ, ಹಳೆಯ ಕಾಲದ ದೂರದರ್ಶನ ಅಥವಾ ಟಿವಿ ಇಂದು ಸ್ಮಾರ್ಟ್ ಟಿವಿ ಗಳಾಗಿ ಬದಲಾಗಿದೆ. ಎಲ್ಲರ ಮನೆಯಲ್ಲಿ ಕೂಡ
Categories: ರಿವ್ಯೂವ್ -
Job Alert : ರೈಲ್ವೇ ಇಲಾಖೆಯ ಖಾಲಿ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಾರಂಭ.!

ಈ ವರದಿಯಲ್ಲಿ ಆಗ್ನೇಯ ರೈಲ್ವೆ ಇಲಾಖೆಯ ಅಪ್ರೆಂಟಿಸ್ ನೇಮಕಾತಿ ( South Eastern railway Apprentices Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ
Categories: ಉದ್ಯೋಗ -
Rain Alert: ನಾಳೆ ರಾಜ್ಯದ ಈ 14 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ..! ಇಲ್ಲಿದೆ ಮಾಹಿತಿ
ರಾಜ್ಯದಲ್ಲಿ ಡಿಸೆಂಬರ್ 1ರಿಂದ ಬಾರಿ ಪ್ರಮಾಣದ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 14 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮತ್ತು ಎರಡು ಜಿಲ್ಲೆಗಳಿಗೆ ಅರೆಂಜ್ ಅಲರ್ಟ್ ಕೊಟ್ಟಿದೆ. ಬರುವ ವಾರ ಚಂಡಮಾರುತದ ಪ್ರಭಾವ ರಾಜ್ಯದ ಮೇಲು ಆಗಲಿದ್ದು, ಬಾರಿ ಪ್ರಮಾಣದ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಮಳೆ ಮಾಹಿತಿ
Hot this week
-
‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.
-
KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!
-
Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!
-
ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!
-
ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?
Topics
Latest Posts
- ‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.

- KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!

- Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!

- ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!

- ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?



