Author: Editor in Chief
-
Heavy Rain : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 1 ವಾರ ಭಾರಿ ಮಳೆ ಮುನ್ಸೂಚನೆ.! ಯಲ್ಲೋ ಅಲರ್ಟ್
ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮುಂದಿನ ಒಂದು ವಾರ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಪೆಂಗಲ್ ಚಂಡಮಾರುತ ಜನ್ಮ ತಾಳಿದ್ದು ಸುತ್ತ ಮುತ್ತಲಿನ ಎಲ್ಲಾ ರಾಜ್ಯಗಳ ಮೇಲೆ ಬಾರಿ ಪರಿಣಾಮ ಬೀರುತ್ತಿದೆ. ಹಾಗಾಗಿ ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಬೀಳುವುದು ಕನ್ಫರ್ಮ್ ಆಗಿದ್ದು, ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ
Categories: ಮಳೆ ಮಾಹಿತಿ -
ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಖಾಲಿ ಮಾಡುವ ಈ 15 ಡೇಂಜರ್ ಸಾಲದ ಅಪ್ಲಿಕೇಶನ್ ಡಿಲೀಟ್ ಮಾಡಿ.!

ನಿಮ್ಮ ಬ್ಯಾಂಕ್ ಖಾತೆಯನ್ನು ಸುರಕ್ಷಿತವಾಗಿಡಲು ಈ 15 ನಕಲಿ ಸಾಲದ ಅಪ್ಲಿಕೇಶನ್ಗಳನ್ನು(Fake loan applications) ತಕ್ಷಣ ಅಳಿಸಿ ಸೈಬರ್ ಅಪರಾಧ(Cybercrime) ಮತ್ತು ಆನ್ಲೈನ್ ವಂಚನೆಗಳು (online frauds) ತೀವ್ರವಾಗಿ ಹೆಚ್ಚಳವಾಗುತ್ತಿವೆ. ಅಂತಹ ಹೊಸ ಮಾರಕ ತಂತ್ರಗಳಲ್ಲಿ ನಕಲಿ ಸಾಲದ ಅಪ್ಲಿಕೇಶನ್ಗಳು ಪ್ರಮುಖವಾಗಿ ಹೊರಹೊಮ್ಮುತ್ತಿವೆ. McAfee ನ ವರದಿ ಪ್ರಕಾರ, ಇತ್ತೀಚಿನ ದಿನಗಳಲ್ಲಿ ನಕಲಿ ತ್ವರಿತ ಸಾಲದ ಆ್ಯಪ್ಗಳು 80 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ವಂಚಿಸಿವೆ. ಈ ಆ್ಯಪ್ಗಳು ಸಾಲ ನೀಡುವ ನೆಪದಲ್ಲಿ ವೈಯಕ್ತಿಕ ಮತ್ತು ಬ್ಯಾಂಕ್ ವಿವರಗಳನ್ನು
Categories: ಸುದ್ದಿಗಳು -
QR ಕೋಡ್ ಇಲ್ಲದ ಪಾನ್ ಕಾರ್ಡ್ ಬಂದ್ ? ಹೊಸ ಪಾನ್ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಪಾನ್ ಕಾರ್ಡ್ನಲ್ಲಿ ಮಹತ್ವದ ಬದಲಾವಣೆ ತರುವ ಸಲುವಾಗಿ ಕೇಂದ್ರ ಸರ್ಕಾರ ಪಾನ್ 2.0 ಎಂಬ ಯೋಜನೆ ಅನುಷ್ಠಾನಕ್ಕೆ ತರಲು ಅನುಮೋದನೆ ನೀಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ(PM Narendramodi) ನೇತೃತ್ವದಲ್ಲಿ ಭಾರತ ಸರ್ಕಾರವು ಪರಿವರ್ತಕ ಉಪಕ್ರಮವನ್ನು ಅನುಮೋದಿಸಿದೆ-PAN 2.0. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿದ, ಶಾಶ್ವತ ಖಾತೆ ಸಂಖ್ಯೆ (PAN) ವ್ಯವಸ್ಥೆಯ ಈ ನವೀಕರಿಸಿದ ಆವೃತ್ತಿಯು ಅತ್ಯಾಧುನಿಕ ಡಿಜಿಟಲ್ ತಂತ್ರಜ್ಞಾನಗಳನ್ನು (Advanced digital technology) ಸಂಯೋಜಿಸಲು ಮತ್ತು ತೆರಿಗೆದಾರರ ಗುರುತಿನ ಪ್ರಕ್ರಿಯೆಗಳ ದಕ್ಷತೆಯನ್ನು ಹೆಚ್ಚಿಸಲು
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರಿ ನೌಕರರ ವೇತನ ಕಡಿತಕ್ಕೆ ಆದೇಶ,ಯಾಕೆ ಗೊತ್ತಾ..!? ಇಲ್ಲಿದೆ ವಿವರ

ಸರ್ಕಾರಿ ನೌಕರರ ವೇತನವನ್ನು ಕಟಾವು ಮಾಡುವ ಬಗ್ಗೆ ಮತ್ತೊಂದು ಸರ್ಕಾರಿ ಆದೇಶ, ಇಲ್ಲಿದೆ ಸಂಪೂರ್ಣ ಮಾಹಿತಿ…! ಈ ಹಿಂದೆ ರಾಜ್ಯ ಸರ್ಕಾರವು (state government) ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(Government employee’s DA) ಹಾಗೂ ತಮ್ಮ ವೇತನವನ್ನು ಏರಿಕೆ(salary hike) ಮಾಡಿತ್ತು, ಇದು ಒಂದು ವಿಚಾರ ಸರ್ಕಾರಿ ನೌಕರರಿಗೆ ಸಂತಸ ತಂದಿದೆ. ಅಷ್ಟೇ ಅಲ್ಲದೆ ಸರ್ಕಾರಿ ನೌಕರರು ತಮ್ಮ 8ನೇ ವೇತನ ಆಯೋಗ (8th pay Commission) ಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಆದರೆ ಇದೀಗ ರಾಜ್ಯ ಸರ್ಕಾರಿ ನೌಕರರಿಗೆ
Categories: ಮುಖ್ಯ ಮಾಹಿತಿ -
10ನೇ, ಪಿಯುಸಿ ಆದವರಿಗೆ ಹೊಸ ನೇಮಕಾತಿ ಅಧಿಸೂಚನೆ..! UCIL Recruitment

ಈ ವರದಿಯಲ್ಲಿ ಯುರೇನಿಯಂ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (UCIL) ನೇಮಕಾತಿ 2024(UCIL Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಉದ್ಯೋಗ -
ತಂದೆಯ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೆ ಪಾಲು ಎಷ್ಟು ವರ್ಷದ ವರೆಗೆ ಇರುತ್ತೆ..? ಹೊಸ ಕಾನೂನು ಏನು?

ಪಿತ್ರಾರ್ಜಿತ ಆಸ್ತಿ(Inherited property) ಮೇಲೆ ಮಗಳಿಗೆ ಹಕ್ಕು ಇದೆಯೇ? ಇದರ ಬಗ್ಗೆ ಕಾನೂನು ಏನು ಹೇಳುತ್ತದೆ ನೋಡೋಣ ಬನ್ನಿ. Daughter’s rights on property :// ಈ ಮುಂಚೆ ಭಾರತದಲ್ಲಿ(India) ಹೆಣ್ಣು ಮಕ್ಕಳಿಗೆ ಆದ್ಯತೆಯಾಗಲಿ ಗೌರವವಾಗಲಿ ಇರಲಿಲ್ಲ. ಅದರಲ್ಲೂ ಹೆಣ್ಣು ಮಕ್ಕಳಿಗೆ(girls) ಬೇಗ ಮದುವೆ ಮಾಡಿದರೆ ಸಾಕು ಎನ್ನುವ ಮನಸ್ಥಿತಿ ಇತ್ತು. ಇನ್ನು ಮದುವೆಯಾಗುವ ಸಂದರ್ಭದಲ್ಲಿ ತನ್ನ ಮುಂದಿನ ಜೀವನೋಪಾಯಕ್ಕಾಗಿ ಒಂದಿಷ್ಟು ವರದಕ್ಷಿಣೆ ಕೊಡುವ ಪದ್ಧತಿಯು ಇತ್ತು. ಒಂದು ಬಾರಿ ಹೆಣ್ಣು ಮದುವೆಯಾಗಿ ತವರು ಮನೆಯನ್ನು ಬಿಟ್ಟು ಗಂಡನ
Categories: ಮುಖ್ಯ ಮಾಹಿತಿ -
ಹೊಸ ಕೈನೆಟಿಕ್ ಇ-ಲೂನಾ ಬಂಪರ್ ಡಿಸ್ಕೌಂಟ್..! ಆನ್-ರೋಡ್ ಬೆಲೆ ಎಷ್ಟು ಗೊತ್ತಾ.?

Kinetic e-Luna: ರೈತರು ಕೂಡ ಖರೀದಿಸಬಹುದಾದ ಸುಲಭ ಪ್ರಯಾಣದ ಇ-ಮೊಪೆಡ್ ಕಳೆದ ಕೆಲವು ದಶಕಗಳಲ್ಲಿ ಮಧ್ಯಮ ವರ್ಗದ ಜನರ ನಂಬಿಗಸ್ಥ ದ್ವಿಚಕ್ರ ವಾಹನವಾಗಿದ್ದ ಕೈನೆಟಿಕ್ ಲೂನಾ(Kinetic Luna), ಇದೀಗ ತನ್ನ ಎಲೆಕ್ಟ್ರಿಕ್ ಆವೃತ್ತಿ ಕೈನೆಟಿಕ್ ಇ-ಲೂನಾ(Electric and Kinetic E-Luna) ರೂಪದಲ್ಲಿ ಮಾರುಕಟ್ಟೆಗೆ ಮರಳಿದೆ. ಈ ವರ್ಷದ ಆರಂಭದಲ್ಲಿ ಫೆಬ್ರವರಿಯಲ್ಲಿ ಬಿಡುಗಡೆಯಾದ ಹೊಸ ಇ-ಲೂನಾ, ನಗರ ಮತ್ತು ಗ್ರಾಮೀಣ ಪರಿಸರಗಳಲ್ಲಿ ಸಮರ್ಪಕವಾಗಿ ಬಳಸಲು ವಿನ್ಯಾಸಗೊಳಿಸಲಾಗಿದೆ. ಸಾಮಾನ್ಯ ಪ್ರಯಾಣಿಕರಿಂದ ರೈತರ ವರೆಗೆ ಇದು ವಿವಿಧ ಹಿತಾಸಕ್ತಿಗೆ ಹೊಂದಿಕೆಯಾಗುವಂತೆ ತಯಾರಿಸಲಾಗಿದೆ.
Categories: ರಿವ್ಯೂವ್ -
ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಸರ್ಕಾರದಿಂದ ಬಂಪರ್ ಗುಡ್ ನ್ಯೂಸ್! ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದಿಂದ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಶುಭ ಸುದ್ದಿ: ಸಮವಸ್ತ್ರ ವಿತರಣೆಯಿಂದ ಗೃಹಲಕ್ಷ್ಮೀ ಯೋಜನೆ (Gruhalakshmi Yojana) ತನಕ! ರಾಜ್ಯ ಸರ್ಕಾರ ಸಾಮಾಜಿಕ ಅಭಿವೃದ್ದಿ ಮತ್ತು ಶೈಕ್ಷಣಿಕ ಸುಧಾರಣೆಯ ಭಾಗವಾಗಿ ಪ್ರತಿಯೊಬ್ಬರಿಗೂ ಮೌಲಿಕ ಸೇವೆಗಳ ಲಭ್ಯತೆಯನ್ನು ಕಲ್ಪಿಸಲು ಬದ್ಧವಾಗಿದೆ. ಈ ಹಿನ್ನಲೆಯಲ್ಲಿ 1ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆಯ(Uniform distribution) ಆದೇಶದಿಂದ ಹಿಡಿದು, ಮಹಿಳೆಯರಿಗೆ ಆರ್ಥಿಕ ನಂಬಿಕೆ ನೀಡುವ ಗೃಹಲಕ್ಷ್ಮೀ ಯೋಜನೆ(Gruhalakshmi scheme) ತನಕ, ಈ ಕಾರ್ಯಕ್ರಮಗಳು ಜನ
Categories: ಮುಖ್ಯ ಮಾಹಿತಿ
Hot this week
-
2026ರ ವೋಟರ್ ಲಿಸ್ಟ್ ಚೆಕ್ ಮಾಡಿ: ಹೊಸದಾಗಿ ವೋಟರ್ ಐಡಿ ಮಾಡಿಸಲು ಇಲ್ಲಿದೆ ಸುಲಭ ವಿಧಾನ.
-
ಮುಂಗಾರಿಗೆ ರಸಗೊಬ್ಬರ ಖರೀದಿ: ಇನ್ಮುಂದೆ ಕೇವಲ ಆಧಾರ್ ಸಾಲದು, ‘ಫ್ರೂಟ್ಸ್ ಐಡಿ’ (FID) ಕಡ್ಡಾಯ! ಮೊಬೈಲ್ನಲ್ಲೇ ಐಡಿ ಪಡೆಯುವುದು ಹೇಗೆ?
-
Karnataka Weather: ಮುಂದಿನ 2 ದಿನ ರಾಜ್ಯದ ಬೆಂಗಳೂರು ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಭಾರಿ ಸಿಡಿಲು ಮಳೆ ಮುನ್ಸೂಚನೆ.!
-
Gold Rate Today: ಚಿನ್ನದ ಬೆಲೆಯಲ್ಲಿ ಸತತ ಇಳಿಕೆ, ಮದುವೆ ಮನೆಯವರಿಗೆ ಸಿಹಿಸುದ್ದಿ, ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ನೋಡಿ.!
-
ದಿನ ಭವಿಷ್ಯ (8-4-2026): ಗಣಪತಿಯ ಕೃಪೆಯಿಂದ ಮೇಷ ಸೇರಿ ಈ 3 ರಾಶಿಗಳಿಗೆ ಧನಲಾಭ! ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
Topics
Latest Posts
- 2026ರ ವೋಟರ್ ಲಿಸ್ಟ್ ಚೆಕ್ ಮಾಡಿ: ಹೊಸದಾಗಿ ವೋಟರ್ ಐಡಿ ಮಾಡಿಸಲು ಇಲ್ಲಿದೆ ಸುಲಭ ವಿಧಾನ.

- ಮುಂಗಾರಿಗೆ ರಸಗೊಬ್ಬರ ಖರೀದಿ: ಇನ್ಮುಂದೆ ಕೇವಲ ಆಧಾರ್ ಸಾಲದು, ‘ಫ್ರೂಟ್ಸ್ ಐಡಿ’ (FID) ಕಡ್ಡಾಯ! ಮೊಬೈಲ್ನಲ್ಲೇ ಐಡಿ ಪಡೆಯುವುದು ಹೇಗೆ?

- Karnataka Weather: ಮುಂದಿನ 2 ದಿನ ರಾಜ್ಯದ ಬೆಂಗಳೂರು ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಭಾರಿ ಸಿಡಿಲು ಮಳೆ ಮುನ್ಸೂಚನೆ.!

- Gold Rate Today: ಚಿನ್ನದ ಬೆಲೆಯಲ್ಲಿ ಸತತ ಇಳಿಕೆ, ಮದುವೆ ಮನೆಯವರಿಗೆ ಸಿಹಿಸುದ್ದಿ, ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ನೋಡಿ.!

- ದಿನ ಭವಿಷ್ಯ (8-4-2026): ಗಣಪತಿಯ ಕೃಪೆಯಿಂದ ಮೇಷ ಸೇರಿ ಈ 3 ರಾಶಿಗಳಿಗೆ ಧನಲಾಭ! ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್



