Author: Editor in Chief
-
BSNL ಬಂಪರ್ ರಿಚಾರ್ಜ್ ಡಿಸ್ಕೌಂಟ್, ಬರೀ ₹97 ಕ್ಕೆ ಹೊಸ ಪ್ಲಾನ್ ಬಿಡುಗಡೆ.!

ಬಿಎಸ್ಎನ್ಎಲ್ (BSNL)ತನ್ನ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ, 100 ರೂ.ಗಿಂತ ಕಡಿಮೆ ಬೆಲೆಯಲ್ಲಿ ಸಿಗಲಿದೆ 5 ಪ್ರಿಪೇಯ್ಡ್ ಯೋಜನೆಗಳ(prepaid plans) ಸೇವೆ. ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (Bharat Sanchar Nigam Limited) ಭಾರತೀಯ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆ. ಇದು ಭಾರತದಾದ್ಯಂತ ತನ್ನ ರಾಷ್ಟ್ರವ್ಯಾಪಿ ದೂರಸಂಪರ್ಕ ಜಾಲದ ಮೂಲಕ ಮೊಬೈಲ್ ಧ್ವನಿ ಮತ್ತು ಇಂಟರ್ನೆಟ್ ಸೇವೆಗಳನ್ನು ಒದಗಿಸುತ್ತದೆ. ಇಂದಿಗೂ ಕೂಡ ಹೆಚ್ಚು ಗ್ರಾಹಕರನ್ನು ಹೊಂದಿದ್ದು, ಸಮಯಕ್ಕೆ ತಕ್ಕಂತೆ ತನ್ನ ಹೊಸ ಯೋಜನೆಗಳು, ರಿಯಾಯಿತಿಯನ್ನು
Categories: ತಂತ್ರಜ್ಞಾನ -
ಡೋರ್ ಸಬ್ಸ್ಕ್ರಿಪ್ಶನ್ ಟಿವಿ ಮಾರುಕಟ್ಟೆಗೆ ಭರ್ಜರಿ ಎಂಟ್ರಿ , 124 ಒಟಿಟಿ ಆಯಪ್, 300 ಚಾನೆಲ್.! ಟಿವಿ ರೇಟ್ ಇಲ್ಲಿದೆ.

ಭಾರತದಲ್ಲಿ ಮೊದಲ ಬಾರಿಗೆ ಮಾರುಕಟ್ಟೆಗೆ ಬರಲಿದೆ ಸಬ್ಸ್ಕ್ರಿಪ್ಯನ್ ಟಿವಿ!. ಡಿಸೆಂಬರ್ 1ರಿಂದ ಫ್ಲಿಪ್ಕಾರ್ಟ್(Flipkart) ನಲ್ಲಿ ಲಭ್ಯ. ಕಾಲ ಬದಲಾದಂತೆ ಜನರು ಜೀವಿಸುವ ಶೈಲಿಯೂ ಕೂಡ ಬದಲಾಗುತ್ತಾ ಬಂದಿದೆ. ಡಿಜಿಟಲೀಕರಣ ಮಯವಾಗಿದೆ. ಜಗತ್ತು ತಂತ್ರಜ್ಞಾನಗಳೊಂದಿಗೆ (technology) ಹೊಸ ಹೊಸ ಅನ್ವೇಷಣೆಗಳನ್ನು ಮಾಡುತ್ತಾ ಬಂದಿದೆ. ಹಾಗೆ ಕೀಪ್ಯಾಡ್ ಮೊಬೈಲ್ ಗಳೆಲ್ಲ ಇಂದು ಸ್ಮಾರ್ಟ್ ಫೋನ್ ಗಳಾಗಿ ಜಗತ್ತನ್ನೇ ಆಳುತ್ತಿವೆ. ಇನ್ನೂ ನೋಡುವುದಾದರೆ, ಹಳೆಯ ಕಾಲದ ದೂರದರ್ಶನ ಅಥವಾ ಟಿವಿ ಇಂದು ಸ್ಮಾರ್ಟ್ ಟಿವಿ ಗಳಾಗಿ ಬದಲಾಗಿದೆ. ಎಲ್ಲರ ಮನೆಯಲ್ಲಿ ಕೂಡ
Categories: ರಿವ್ಯೂವ್ -
Job Alert : ರೈಲ್ವೇ ಇಲಾಖೆಯ ಖಾಲಿ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಾರಂಭ.!

ಈ ವರದಿಯಲ್ಲಿ ಆಗ್ನೇಯ ರೈಲ್ವೆ ಇಲಾಖೆಯ ಅಪ್ರೆಂಟಿಸ್ ನೇಮಕಾತಿ ( South Eastern railway Apprentices Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ
Categories: ಉದ್ಯೋಗ -
Rain Alert: ನಾಳೆ ರಾಜ್ಯದ ಈ 14 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ..! ಇಲ್ಲಿದೆ ಮಾಹಿತಿ
ರಾಜ್ಯದಲ್ಲಿ ಡಿಸೆಂಬರ್ 1ರಿಂದ ಬಾರಿ ಪ್ರಮಾಣದ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 14 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮತ್ತು ಎರಡು ಜಿಲ್ಲೆಗಳಿಗೆ ಅರೆಂಜ್ ಅಲರ್ಟ್ ಕೊಟ್ಟಿದೆ. ಬರುವ ವಾರ ಚಂಡಮಾರುತದ ಪ್ರಭಾವ ರಾಜ್ಯದ ಮೇಲು ಆಗಲಿದ್ದು, ಬಾರಿ ಪ್ರಮಾಣದ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಮಳೆ ಮಾಹಿತಿ -
ಹೃದಯಜ್ಯೋತಿ ಯೋಜನೆಯಲ್ಲಿ ಸಿಗಲಿದೆ ರೂ.30 ಸಾವಿರದ ಚುಚ್ಚುಮದ್ದು ಉಚಿತ.! ಇಲ್ಲಿದೆ ಮಾಹಿತಿ

ಹೃದಯಜ್ಯೋತಿ ಯೋಜನೆಯಡಿ(Hrudayajyoti scheme) ದುಬಾರಿ ಚುಚ್ಚುಮದ್ದನ್ನು(injection) ಆರೋಗ್ಯ ಇಲಾಖೆ(Department of Health) ಉಚಿತವಾಗಿ ನೀಡುತ್ತಿದೆ. ಇತ್ತೀಚಿಗೆ ಹೃದಯಾಘಾತದಿಂದ(heart attack) ಸಾವಿನೀಡಾಗುವವರ ಸಂಖ್ಯೆ ಏರಿಕೆಯಾಗುತ್ತಿದೆ. ಬಹಳ ಚಿಕ್ಕ ವಯಸ್ಸಿಗೆ ತಮ್ಮ ಜೀವವನ್ನು ಕಳೆದುಕೊಂಡು ತಾವು ಇಷ್ಟಪಡುವ ಎಲ್ಲರನ್ನೂ ಬಿಟ್ಟು ಸಾಯುತ್ತಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ದಿವಂಗತ ಡಾ. ಪುನೀತ್ ರಾಜಕುಮಾರ್(Late Dr. Puneeth Rajkumar) ಅವರ ಅಗಲಿಕೆ ಜನರಲ್ಲಿ ಹೆಚ್ಚು ನೋವನ್ನುಂಟು ಮಾಡಿತ್ತು. ಆ ದಿನ ಒಂದು ಗಂಟೆ ಸಮಯವಿದ್ದರೆ ಬಹುಶಃ ಡಾ.ಪುನೀತ್ ರಾಜಕುಮಾರ್ ಅವರ ಜೀವ ಉಳಿಯುತ್ತಿತ್ತು
Categories: ಸರ್ಕಾರಿ ಯೋಜನೆಗಳು -
‘ರಾಜ್ಯದ ಈ ರೈತರಿಗೆ ಸಿಗಲಿದೆ : ‘ಸಬ್ಸಿಡಿ’ ದರದಲ್ಲಿ ಸೌರಪಂಪ್’ಸೆಟ್. ಈಗಲೇ ಅಪ್ಲೈ ಮಾಡಿ

ರಾಜ್ಯ ಸರ್ಕಾರವು ರೈತರ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಸೌರ ಪಂಪ್ಸೆಟ್ಗಳ ಮೇಲೆ ಸಬ್ಸಿಡಿ (Subsidy on solar pump sets) ಘೋಷಿಸಿದೆ. ಇದರಿಂದಾಗಿ ರೈತರು ಕಡಿಮೆ ಬೆಲೆಗೆ ಸೌರ ಪಂಪ್ಸೆಟ್ಗಳನ್ನು ಖರೀದಿಸಬಹುದು. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರವು ರೈತ ಸಮುದಾಯದ ಕಲ್ಯಾಣಕ್ಕಾಗಿ ಮಹತ್ವದ ಹೆಜ್ಜೆ ಇಟ್ಟಿದ್ದು, ಸಬ್ಸಿಡಿ ದರದಲ್ಲಿ ಸೌರಪಂಪ್ಸೆಟ್(Solar pump set)
Categories: ಕೃಷಿ -
Gruhalakshmi : ₹4000/- ಗೃಹಲಕ್ಷ್ಮಿ ಹಣ ಈ ಮಹಿಳೆಯರ ಖಾತೆಗೆ ಜಮಾ..! ಚೆಕ್ ಮಾಡಿಕೊಳ್ಳಿ

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಗೃಹಲಕ್ಷ್ಮಿ ಯೋಜನೆಯಿಂದ ಮನೆ ಯಜಮಾನ ಪ್ರತಿ ತಿಂಗಳು 2000 ರೂಪಾಯಿ ಜಮಾ ಆಗುತ್ತಿದ್ದು. ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಯೋಚಿಸುವ ಮಹಿಳೆಯರಿಗೆ ಗುಡ್ ನ್ಯೂಸ್ ಬಂದಿದೆ. ಹೌದು, ಕಳೆದ ಎರಡು ತಿಂಗಳ ಹಣ ಒಟ್ಟಿಗೆ ಜಮಾ ಆಗಿರುವುದನ್ನ ನೀವು ಕೆಳಗೆ ಗಮನಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಈ ಕೆಳಗೆ ಕೊಡಲಾಗಿದೆ ಸಂಪೂರ್ಣವಾಗಿ ತಿಳಿದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
ಈ ಕಪ್ಪು ಕಲೆಗಳಿರುವ ಈರುಳ್ಳಿ ತಿಂದ್ರೆ ಏನಾಗುತ್ತೆ ಗೊತ್ತಾ..? ತಪ್ಪದೇ ತಿಳಿದುಕೊಳ್ಳಿ

ಕಪ್ಪು ಕಲೆಗಳಿರುವ ಈರುಳ್ಳಿ: ಆರೋಗ್ಯಕ್ಕೆ ಡೇಂಜರ್ ಎಚ್ಚರಿಕೆ! ಎಲ್ಲರ ಅಡುಗೆ ಮನೆಯಲ್ಲೂ ಅತೀವ ಮುಖ್ಯವಾದ ಪದಾರ್ಥ ಈರುಳ್ಳಿ (Onion). ಸಾರು, ಪಲ್ಯ, ತಿಂಡಿ ಹೀಗೆ ಯಾವುದೇ ಅಡುಗೆಯ ರುಚಿಯನ್ನ ಹೆಚ್ಚಿಸುವಲ್ಲಿ ಈರುಳ್ಳಿ ಮುಖ್ಯ ಪಾತ್ರ ವಹಿಸುತ್ತದೆ. ಈ ಅಡುಗೆ ಸಾಮಾಗ್ರಿಯು ತನ್ನ ಪೋಷಕಾಂಶಗಳಿಂದ ಆರೋಗ್ಯಕ್ಕೂ ಸಹ ಸಾಕಷ್ಟು ಒಳ್ಳೆಯದು. ಆದರೆ, ಎಲ್ಲವೂ ಸರಿಯಾದ ರೀತಿಯಲ್ಲಿದ್ದಾಗ ಮಾತ್ರ. ಕೆಲವೊಮ್ಮೆ ನಾವು ಖರೀದಿ ಮಾಡುವ ಈರುಳ್ಳಿಗಳ ಮೇಲೆ ಕಾಣುವ ಕಪ್ಪು ಕಲೆಗಳು ನಂಬಬೇಕಿಲ್ಲದ ಸಮಸ್ಯೆಗಳಿಗೆ ಕಾರಣವಾಗಬಹುದು. ಇದೇ ರೀತಿಯ ಎಲ್ಲಾ
Categories: ಮುಖ್ಯ ಮಾಹಿತಿ
Hot this week
-
ಬರೋಬ್ಬರಿ 7000mAh ಬ್ಯಾಟರಿಯ ಹೊಸ Realme Narzo 100 Lite 5G ಏಪ್ರಿಲ್ 14ಕ್ಕೆ ಬಿಡುಗಡೆ. ಬೆಲೆ ಎಷ್ಟು ಗೊತ್ತಾ..?
-
2026ರ ವೋಟರ್ ಲಿಸ್ಟ್ ಚೆಕ್ ಮಾಡಿ: ಹೊಸದಾಗಿ ವೋಟರ್ ಐಡಿ ಮಾಡಿಸಲು ಇಲ್ಲಿದೆ ಸುಲಭ ವಿಧಾನ.
-
ಮುಂಗಾರಿಗೆ ರಸಗೊಬ್ಬರ ಖರೀದಿ: ಇನ್ಮುಂದೆ ಕೇವಲ ಆಧಾರ್ ಸಾಲದು, ‘ಫ್ರೂಟ್ಸ್ ಐಡಿ’ (FID) ಕಡ್ಡಾಯ! ಮೊಬೈಲ್ನಲ್ಲೇ ಐಡಿ ಪಡೆಯುವುದು ಹೇಗೆ?
-
Karnataka Weather: ಮುಂದಿನ 2 ದಿನ ರಾಜ್ಯದ ಬೆಂಗಳೂರು ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಭಾರಿ ಸಿಡಿಲು ಮಳೆ ಮುನ್ಸೂಚನೆ.!
-
Gold Rate Today: ಚಿನ್ನದ ಬೆಲೆಯಲ್ಲಿ ಸತತ ಇಳಿಕೆ, ಮದುವೆ ಮನೆಯವರಿಗೆ ಸಿಹಿಸುದ್ದಿ, ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ನೋಡಿ.!
Topics
Latest Posts
- ಬರೋಬ್ಬರಿ 7000mAh ಬ್ಯಾಟರಿಯ ಹೊಸ Realme Narzo 100 Lite 5G ಏಪ್ರಿಲ್ 14ಕ್ಕೆ ಬಿಡುಗಡೆ. ಬೆಲೆ ಎಷ್ಟು ಗೊತ್ತಾ..?

- 2026ರ ವೋಟರ್ ಲಿಸ್ಟ್ ಚೆಕ್ ಮಾಡಿ: ಹೊಸದಾಗಿ ವೋಟರ್ ಐಡಿ ಮಾಡಿಸಲು ಇಲ್ಲಿದೆ ಸುಲಭ ವಿಧಾನ.

- ಮುಂಗಾರಿಗೆ ರಸಗೊಬ್ಬರ ಖರೀದಿ: ಇನ್ಮುಂದೆ ಕೇವಲ ಆಧಾರ್ ಸಾಲದು, ‘ಫ್ರೂಟ್ಸ್ ಐಡಿ’ (FID) ಕಡ್ಡಾಯ! ಮೊಬೈಲ್ನಲ್ಲೇ ಐಡಿ ಪಡೆಯುವುದು ಹೇಗೆ?

- Karnataka Weather: ಮುಂದಿನ 2 ದಿನ ರಾಜ್ಯದ ಬೆಂಗಳೂರು ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಭಾರಿ ಸಿಡಿಲು ಮಳೆ ಮುನ್ಸೂಚನೆ.!

- Gold Rate Today: ಚಿನ್ನದ ಬೆಲೆಯಲ್ಲಿ ಸತತ ಇಳಿಕೆ, ಮದುವೆ ಮನೆಯವರಿಗೆ ಸಿಹಿಸುದ್ದಿ, ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ನೋಡಿ.!



