Author: Kavitha

  • ಕಪ್ಪು ಕಲೆಗಟ್ಟಿರುವ ಸ್ವಿಚ್ ಬೋರ್ಡ್ ಗಳನ್ನು ಹೊಸದರಂತೆ ಹೊಳೆಯುವಂತೆ ಮಾಡುವ ಸಿಂಪಲ್ ಟಿಪ್ಸ್ ಇಲ್ಲಿದೆ.!

    WhatsApp Image 2025 10 10 at 4.12.01 PM

    ನಮ್ಮ ದೇಶದಲ್ಲಿ ದೀಪಾವಳಿ (Deepavali) ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬದ ಸಮಯದಲ್ಲಿ ಪ್ರತಿಯೊಬ್ಬರೂ ತಮ್ಮ ಮನೆಯನ್ನು ದೀಪಗಳು ಮತ್ತು ಲೈಟಿಂಗ್ಸ್‌ಗಳಿಂದ ಅಲಂಕರಿಸುತ್ತಾರೆ. ಆದರೆ ಅದಕ್ಕೂ ಮೊದಲು ಮನೆಯನ್ನು ಡೀಪ್‌ ಕ್ಲೀನ್ ಮಾಡುವುದು ವಾಡಿಕೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಲು, ಬೆಳಕಿನ ಹಬ್ಬ ದೀಪಾವಳಿಗೂ ಮುನ್ನ ಮನೆಯನ್ನು ಸ್ವಚ್ಛಗೊಳಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಈ

    Read more..


  • ಮನೆಯಲ್ಲಿ ಈ 5 ವಸ್ತುಗಳ ದರ್ಶನ ಆದ್ರೆ ಅದು ಶುಭ ಸಂಕೇತ, ಸದ್ಯದಲ್ಲೇ ಧನಲಕ್ಷ್ಮಿ ಆಗಮನದ ಮುನ್ಸೂಚನೆ..!

    WhatsApp Image 2025 10 10 at 3.50.21 PM

    ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿ ದೇವಿ ಮನೆಯೊಳಗೆ ಪ್ರವೇಶಿಸುವ ಮುನ್ನ ಕೆಲವು ವಿಶೇಷ ಮಂಗಳಕರ ಚಿಹ್ನೆಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ನಾವು ಆರ್ಥಿಕ ಸಂಕಷ್ಟದಲ್ಲಿರುವಾಗ ಮಾನಸಿಕ ಒತ್ತಡಕ್ಕೊಳಗಾಗುವುದು ಸಹಜ. ಆದರೆ, ಲಕ್ಷ್ಮಿದೇವಿ ತಾನು ಬರುವ ಮೊದಲು ಇಂತಹ ಅನೇಕ ಶುಭ ಸಂಕೇತಗಳನ್ನು ಕಳುಹಿಸುತ್ತಾಳೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸರಿಯಾದ ಸಮಯಕ್ಕೆ ಈ ಚಿಹ್ನೆಗಳನ್ನು ಗುರುತಿಸಿ ಅರ್ಥಮಾಡಿಕೊಂಡರೆ, ಭವಿಷ್ಯದ ಆರ್ಥಿಕ ಸಮಸ್ಯೆಗಳನ್ನು

    Read more..


  • ರಾಜ್ಯದಲ್ಲಿ ಸತತ 5 ದಿನ ಭಾರೀ ಮಳೆಯ ಮುನ್ಸೂಚನೆ: ಬೆಂಗಳೂರಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!

    WhatsApp Image 2025 10 10 at 3.26.30 PM

    ಭಾರತೀಯ ಹವಾಮಾನ ಇಲಾಖೆ (IMD) ನೀಡಿದ ಮಾಹಿತಿ ಪ್ರಕಾರ, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಪ್ರದೇಶಗಳಲ್ಲಿ ಅಕ್ಟೋಬರ್ 15 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೆಲ್ಲೋ ಅಲರ್ಟ್ ಘೋಷಣೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಈ ಜಿಲ್ಲೆಗಳು: ತಾಪಮಾನದ ವಿವರ ರಾಜ್ಯದಲ್ಲಿ ದಾಖಲಾದ ತಾಪಮಾನದ ವಿವರಗಳು ಈ

    Read more..


  • ತ್ರಿಗ್ರಾಹಿ ಯೋಗದ ಪ್ರಭಾವ: ಈ 7 ರಾಶಿಗಳಿಗೆ ಅದೃಷ್ಟ, ವೃತ್ತಿ-ವ್ಯವಹಾರದಲ್ಲಿ ಪ್ರಗತಿ.!

    WhatsApp Image 2025 10 10 at 3.00.06 PM

    ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಂದೇ ರಾಶಿಯಲ್ಲಿ ಮೂರು ಗ್ರಹಗಳು ಒಟ್ಟಿಗೆ ಸಂಚರಿಸಿದಾಗ ಅದನ್ನು ತ್ರಿಗ್ರಾಹಿ ಯೋಗ ಎಂದು ಕರೆಯಲಾಗುತ್ತದೆ. ಈ ಯೋಗವು ಕೆಲವು ರಾಶಿಚಕ್ರಗಳ ಮೇಲೆ ಮಹತ್ತರವಾದ ಶುಭ ಪರಿಣಾಮಗಳನ್ನು ಬೀರಲಿದ್ದು, ಅವರ ಜೀವನದಲ್ಲಿ ಹೊಸ ಬೆಳಕು ತರಲಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನವಗ್ರಹಗಳು ಕಾಲಕಾಲಕ್ಕೆ ತಮ್ಮ ಸ್ಥಾನವನ್ನು ಬದಲಾಯಿಸುತ್ತಲೇ ಇರುತ್ತವೆ. ಒಂದು ರಾಶಿಯಲ್ಲಿ ಒಂದಕ್ಕಿಂತ ಹೆಚ್ಚು ಗ್ರಹಗಳು ಸೇರಿದಾಗ, ಅವು

    Read more..


  • ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ವಸ್ತು ಮನೆಗೆ ತಂದ್ರೆ ಸಾಕು ಲಕ್ಷ್ಮೀ ನೆಲೆಸೋದು ಗ್ಯಾರಂಟಿ.!

    WhatsApp Image 2025 10 10 at 2.27.47 PM

    ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದಾದ ದೀಪಾವಳಿಯನ್ನು ಈ ವರ್ಷ ಅಕ್ಟೋಬರ್ 20 ರಿಂದ 22 ರವರೆಗೆ ಆಚರಿಸಲಾಗುತ್ತದೆ. ದೀಪಾವಳಿಯ ಶುಭ ಸಂದರ್ಭದಲ್ಲಿ ಕೆಲವು ನಿರ್ದಿಷ್ಟ ವಸ್ತುಗಳನ್ನು ಮನೆಗೆ ತರುವುದರಿಂದ ಸಂಪತ್ತಿನ ಅಧಿದೇವತೆಯಾದ ಲಕ್ಷ್ಮೀ ದೇವಿ ಮನೆಯಲ್ಲಿ ಶಾಶ್ವತವಾಗಿ ನೆಲೆಸುತ್ತಾಳೆ ಎಂಬುದು ಹಿಂದಿನಿಂದಲೂ ಇರುವ ಗಟ್ಟಿ ನಂಬಿಕೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದೀಪಾವಳಿಯ ಸಮಯದಲ್ಲಿ ಲಕ್ಷ್ಮೀ ಪೂಜೆ ಮತ್ತು ಗೋ ಪೂಜೆಯನ್ನು ಸಾಂಪ್ರದಾಯಿಕವಾಗಿ

    Read more..


  • ಕಾರ್ತಿಕ ಮಾಸದಲ್ಲಿ ‘ತುಳಸಿ’ ಬಳಿ ಈ ಮಂಗಳಕರ ವಸ್ತುಗಳನ್ನಿಡಿ, ಮನೆಯಲ್ಲಿ ಸಂಪತ್ತಿನ ಸುರಿಮಳೆ ಹೆಚ್ಚಾಗುವುದು.!

    WhatsApp Image 2025 10 10 at 1.57.59 PM

    ಕಾರ್ತಿಕ ಮಾಸವು ಸಕಲ ಲೋಕಗಳ ಪಾಲಕನಾದ ಭಗವಾನ್ ವಿಷ್ಣುಗೆ ಮೀಸಲಾಗಿದೆ. ಈ ಪುಣ್ಯ ಮಾಸದಲ್ಲಿ ವಿಷ್ಣು ಮತ್ತು ತುಳಸಿ ದೇವಿಯ ಆರಾಧನೆ ನಡೆಯುತ್ತದೆ. ಇದು ಚಾತುರ್ಮಾಸದ ಕೊನೆಯ ತಿಂಗಳಾಗಿದ್ದು, ಈ ಅವಧಿಯ ನಂತರ ವಿಷ್ಣುವು ಯೋಗ ನಿದ್ರೆಯಿಂದ ಹೊರಬರುತ್ತಾನೆ ಎಂದು ನಂಬಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ‘ವಿಷ್ಣುಪ್ರಿಯ’ ಎಂದು ಕರೆಯಲಾಗುತ್ತದೆ. ಕಾರ್ತಿಕ ಮಾಸದಲ್ಲಿ ತುಳಸಿಯ ಪೂಜೆ

    Read more..


  • ಶುಕ್ರ ಸಂಚಾರದ ಪ್ರಭಾವ: ಅಕ್ಟೋಬರ್ 9 ರಿಂದ ಈ 7 ರಾಶಿಗಳಿಗೆ ಅದೃಷ್ಟವೋ ಅದೃಷ್ಟ.!

    WhatsApp Image 2025 10 10 at 1.55.16 PM

    ಶುಭ ಗ್ರಹವಾದ ಶುಕ್ರನು ಅಕ್ಟೋಬರ್ 9, 2025 ರಂದು ಕನ್ಯಾ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶುಕ್ರನ ಈ ಪ್ರಮುಖ ಸಂಚಾರವು ಯಾವೆಲ್ಲಾ ರಾಶಿಗಳ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ಮತ್ತು ಭಾಗ್ಯೋದಯವನ್ನು ತರಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಜ್ಯೋತಿಷ್ಯ ಶಾಸ್ತ್ರದಲ್ಲಿ, ಶುಕ್ರ ಗ್ರಹವನ್ನು ಪ್ರೀತಿ, ಸೌಂದರ್ಯ, ಕಲೆ, ವಿವಾಹ, ಸಂಪತ್ತು ಮತ್ತು ಐಷಾರಾಮಿ ಜೀವನದ ಕಾರಕ ಎಂದು

    Read more..


  • ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತೇ ಆರಂಭ ಈ ದಾಖಲೆಗಳು ಕಡ್ಡಾಯ|ಇಲ್ಲಿದೆ ಸಂಪೂರ್ಣ ವಿವರ.!

    WhatsApp Image 2025 10 10 at 1.20.44 PM

    ಪಡಿತರ ಚೀಟಿ (Ration Card) ಒಂದು ಅತ್ಯಂತ ಪ್ರಮುಖ ದಾಖಲೆಯಾಗಿದೆ. ಇದು ಕೇವಲ ಪಡಿತರ ಪಡೆಯಲು ಮಾತ್ರವಲ್ಲದೆ, ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಮತ್ತು ಇತರ ಅರ್ಜಿಗಳನ್ನು ಸಲ್ಲಿಸಲು ಕೂಡಾ ಅವಶ್ಯಕವಾಗಿದೆ. ಇದೀಗ, ರಾಜ್ಯದಲ್ಲಿ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪುನಃ ಪ್ರಾರಂಭಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮೊದಲು, ನಕಲಿ ದಾಖಲೆಗಳನ್ನು ಬಳಸಿ ಪಡೆದಂತಹ ಬಿಪಿಎಲ್‌

    Read more..


  • Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಕೆಲವೇ ಕ್ಷಣಗಳಲ್ಲಿ 30-40ಕಿಮೀ ವೇಗದ ರಣಭೀಕರ ಮಳೆ.!

    WhatsApp Image 2025 10 10 at 12.41.46 PM

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಅಂದರೆ ಅಕ್ಟೋಬರ್ 10 ರಂದು ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು ಹವಾಮಾನ ವರದಿ ಬೆಂಗಳೂರು ನಗರದಲ್ಲಿ ಇಂದು ಬಹುತೇಕ ಮೋಡ ಕವಿದ ವಾತಾವರಣ

    Read more..