Author: ನೀಡ್ಸ್ ಆಫ್ ಪಬ್ಲಿಕ್ ಡೆಸ್ಕ್
Bank Holidays in December 2025: ಡಿಸೆಂಬರ್ ತಿಂಗಳಲ್ಲಿ ಒಟ್ಟು 8 ದಿನ ಬ್ಯಾಂಕ್ ಬಂದ್! ಬ್ಯಾಂಕ್ಗೆ ಹೋಗುವ ಮುನ್ನ ಈ ಲಿಸ್ಟ್ ಚೆಕ್ ಮಾಡಿ

ಬೆಂಗಳೂರು: 2025ರ ಕೊನೆಯ ತಿಂಗಳು, ಅಂದರೆ ಡಿಸೆಂಬರ್ ತಿಂಗಳು ನಾಳೆಯಿಂದ (ಸೋಮವಾರ) ಆರಂಭವಾಗುತ್ತಿದೆ. ಹೊಸ ತಿಂಗಳು ಆರಂಭವಾಗುತ್ತಿದ್ದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ರಜಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನೀವು ಡಿಸೆಂಬರ್ ತಿಂಗಳಲ್ಲಿ ಬ್ಯಾಂಕ್ಗೆ ಹೋಗಿ ಹಣ ಡ್ರಾ ಮಾಡಲು ಅಥವಾ ಸಾಲದ ಕೆಲಸಕ್ಕೆ ಹೋಗಲು ಪ್ಲಾನ್ ಮಾಡಿದ್ದರೆ, ಸ್ವಲ್ಪ ಎಚ್ಚರ ವಹಿಸಿ. ಏಕೆಂದರೆ, ಈ ತಿಂಗಳು ಹಬ್ಬಗಳು ಮತ್ತು ವಾರಾಂತ್ಯದ ರಜೆಗಳು ಸೇರಿ ಒಟ್ಟು 8 ರಿಂದ 10 ದಿನಗಳ ಕಾಲ ಬ್ಯಾಂಕ್ಗಳಿಗೆ ರಜೆ…
Categories: ಕರ್ನಾಟಕ ಸುದ್ದಿAadhaar Rules: ಇನ್ಮುಂದೆ ಮನೆಯಲ್ಲೇ ಕುಳಿತು ಆಧಾರ್ ಕಾರ್ಡ್ ಮೊಬೈಲ್ ನಂಬರ್ ಚೇಂಜ್ ಮಾಡಿ.!

ಆಧಾರ್ ಕಾರ್ಡ್(Aadhar card) ಹೊಂದಿರುವವರಿಗೆ ಶುಭ ಸುದ್ದಿ. ಹೊಸ ಆಧಾರ್ ಅಪ್ಲಿಕೇಶನ್ ಮೂಲಕ ಬಳಕೆದಾರರು ದಾಖಲಾತಿ ಕೇಂದ್ರಕ್ಕೆ ಭೇಟಿ ನೀಡದೆ ತಮ್ಮ ಮೊಬೈಲ್ ಸಂಖ್ಯೆಯನ್ನು ನವೀಕರಿಸಲು ಅವಕಾಶವನ್ನು ಮಾಡಿಕೊಡುತ್ತದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹಳೆಯ mAadhaar ಅಪ್ಲಿಕೇಶನ್ನಲ್ಲಿ ಈ ಆಯ್ಕೆ ಲಭ್ಯವಿರಲಿಲ್ಲ, ಅಲ್ಲಿ ಆಧಾರ್ ಕೇಂದ್ರದಲ್ಲಿ ಬಯೋಮೆಟ್ರಿಕ್(bio metric) ಪರಿಶೀಲನೆಯ ನಂತರವೇ…
Categories: ಕರ್ನಾಟಕ ಸುದ್ದಿSchool Holiday: ನಾಳೆ ರಾಜ್ಯದ ಈ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ; ಕಾರಣ ಇಲ್ಲಿದೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರು ನಾಳೆ (ನವೆಂಬರ್ 28) ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವುದರಿಂದ, ಸುರಕ್ಷತೆ ಮತ್ತು ಸಂಚಾರ ಸೌಲಭ್ಯಗಳನ್ನು ಉತ್ತಮವಾಗಿ ನಿರ್ವಹಿಸುವ ದೃಷ್ಟಿಯಿಂದ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾವ ಶಾಲೆಗಳಿಗೆ ರಜೆ? ಉಡುಪಿ ನಗರ, ಮಲ್ಪೆ…
Categories: ಕರ್ನಾಟಕ ಸುದ್ದಿPM Vidyalakshmi: ಕಮ್ಮಿ ಬಡ್ಡಿದರದಲ್ಲಿ 10 ಲಕ್ಷ ರೂಪಾಯಿ ಸಾಲ ಸಿಗುವ ಪಿಎಂ ವಿದ್ಯಾಲಕ್ಷ್ಮೀ ಯೋಜನೆ. ಅಪ್ಲೈ ಮಾಡಿ

ನವೆಂಬರ್ 27, 2025: ಉನ್ನತ ಶಿಕ್ಷಣದ ಕನಸು ನನಸಾಗಲು, ಕೇಂದ್ರ ಸರ್ಕಾರದ ‘ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ’ ಪ್ರಮುಖ ಅವಕಾಶವಾಗಿದೆ. ಆರ್ಥಿಕ ಸಂಕಷ್ಟದ ನಡುವೆಯೂ ಪ್ರತಿಭಾವಂತ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಈ ಯೋಜನೆ ಕಾರ್ಯರೂಪಕ್ಕೆ ಬಂದಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕಳೆದುಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ ಪ್ರಮುಖ ಲಕ್ಷಣಗಳು ಈ ಕೇಂದ್ರ ಪ್ರಾಯೋಜಿತ ಯೋಜನೆಯು ವಿದ್ಯಾರ್ಥಿಗಳಿಗೆ…
Categories: ಕರ್ನಾಟಕ ಸುದ್ದಿಶೀಘ್ರವೇ ಹೊಸ 5000 ರೂ. ನೋಟು ಬಿಡುಗಡೆಯಾಗಲಿದ್ಯಾ.? ವೈರಲ್ ಸುದ್ದಿಗೆ RBI ಕೊಟ್ಟ ಸ್ಪಷ್ಟನೆ ಇಲ್ಲಿದೆ!

ಕಳೆದ ಕೆಲವು ದಿನಗಳಿಂದ ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು X (ಟ್ವಿಟರ್)ನಲ್ಲಿ ಒಂದೇ ಒಂದು ಸುದ್ದಿ ಭಾರೀ ವೈರಲ್ ಆಗುತ್ತಿದೆ – “ಭಾರತೀಯ ರಿಸರ್ವ್ ಬ್ಯಾಂಕ್ ಶೀಘ್ರದಲ್ಲೇ 5000 ರೂಪಾಯಿ ಮುಖಬೆಲೆಯ ಹೊಸ ನೋಟು ಬಿಡುಗಡೆ ಮಾಡುತ್ತಿದೆ” ಎಂಬ ಸಂದೇಶದೊಂದಿಗೆ ಕೆಲವರು ನೋಟಿನ ಫೋಟೋವನ್ನೂ ಜೋಡಿಸಿ ಫಾರ್ವರ್ಡ್ ಮಾಡುತ್ತಿದ್ದಾರೆ. ಆದರೆ ಈ ಸುದ್ದಿ ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ ಎಂದು ಕೇಂದ್ರ ಸರ್ಕಾರವೇ ಅಧಿಕೃತವಾಗಿ ತಿಳಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸರ್ಕಾರಿ ಯೋಜನೆಗಳುJio Plan: 200 ದಿನ ವ್ಯಾಲಿಡಿಟಿ ಜೊತೆಗೆ ಅನ್ಲಿಮಿಟೆಡ್ 5G ಡೇಟಾ! ಹೊಸ ‘ಬರಾದಸ್ತ್’ ಪ್ಲಾನ್

ಬೆಂಗಳೂರು: ರಿಲಯನ್ಸ್ ಜಿಯೋ (Reliance Jio) ಮೊಬೈಲ್ ಮಾರುಕಟ್ಟೆಯಲ್ಲಿ ಬಳಕೆದಾರರಿಗೆ ಅನುಕೂಲಕರವಾದ ದೀರ್ಘಾವಧಿಯ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸುತ್ತಾ ಬಂದಿದೆ. ಪದೇ ಪದೇ ರೀಚಾರ್ಜ್ ಮಾಡುವ ತೊಂದರೆಯನ್ನು ನಿವಾರಿಸಲು ಸಂಸ್ಥೆಯು ಈಗ ತನ್ನ ಗ್ರಾಹಕರಿಗಾಗಿ ಅತ್ಯಾಕರ್ಷಕ ₹2025 ರ ಹೊಸ ಪ್ರಿಪೇಯ್ಡ್ ಯೋಜನೆಯನ್ನು ಬಿಡುಗಡೆ ಮಾಡಿದೆ. ಈ ಕಾಂಬೊ ಪ್ಲಾನ್ ಮೂಲಕ ಗ್ರಾಹಕರು ಬರೋಬ್ಬರಿ 200 ದಿನಗಳ ಮಾನ್ಯತೆಯೊಂದಿಗೆ (Validity) ಹಲವು ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿಜಿರಳೆ, ಹಲ್ಲಿ, ಇಲಿಗಳನ್ನು ಮನೆಯಿಂದ ಶಾಶ್ವತವಾಗಿ ಓಡಿಸುವ 100% ಮನೆಮದ್ದು – ಒಂದೇ ವಾಸನೆಗೆ ಮೂರೂ ಓಡಿಹೋಗುತ್ತವೆ!

ನಮ್ಮ ಮನೆಯಲ್ಲಿ ಕರೆಯದ ಅತಿಥಿಗಳಾಗಿ ಬಂದು ಶಾಶ್ವತವಾಗಿ ಸೆಟಲ್ ಆಗಿಬಿಡುವ ಜಿರಳೆಗಳು, ಹಲ್ಲಿಗಳು ಮತ್ತು ಇಲಿಗಳು ನಮ್ಮ ಶಾಂತಿ ಕಸಿದುಕೊಳ್ಳುತ್ತವೆ. ಎಷ್ಟೇ ಸ್ವಚ್ಛತೆ ಇಟ್ಟರೂ, ರಾತ್ರಿ ವೇಳೆ ಜಿರಳೆಗಳು ಓಡಾಡುವ ಶಬ್ದ, ಹಲ್ಲಿಗಳು ಗೋಡೆಯಲ್ಲಿ ಗೀರುವ ಶಬ್ದ, ಇಲಿಗಳು ಆಹಾರವನ್ನು ಹಾಳುಮಾಡುವುದು – ಇವೆಲ್ಲವೂ ಮಾನಸಿಕ ಒತ್ತಡವನ್ನು ಉಂಟುಮಾಡುತ್ತವೆ. ಇದಕ್ಕೆ ಮಾರುಕಟ್ಟೆಯ ಕಾಸ್ಟ್ಲಿ ಸ್ಪ್ರೇ, ಹಿಟ್, ಲಕ್ಷ್ಮಣ ರೇಖೆಗಳನ್ನು ಖರೀದಿಸಿದರೂ ತಾತ್ಕಾಲಿಕ ಪರಿಹಾರ ಮಾತ್ರ ಸಿಗುತ್ತದೆ. ಆದರೆ ಇಂದು ನಾವು ಹೇಳಿಕೊಡುವ ಈ ಸಂಪೂರ್ಣ ನೈಸರ್ಗಿಕ ಮನೆಮದ್ದು…
Categories: ಸಾರ್ವಜನಿಕ ಮಾಹಿತಿಫೆವಿಕ್ವಿಕ್ ಕೈಗೆ ಅಂಟಿಕೊಂಡ್ರೆ ತೆಗೆಯೋದು ಹೇಗೆ? ಮನೆಯಲ್ಲಿರೋ ಸಾಮಾನ್ಯ ವಸ್ತುಗಳಿಂದ ಸುಲಭ ಟ್ರಿಕ್ಸ್!

ಫೆವಿಕ್ವಿಕ್ ಅಥವಾ ಸೂಪರ್ ಗ್ಲೂ ಒಡೆದ ವಸ್ತುಗಳನ್ನು ಕ್ಷಣಾರ್ಧದಲ್ಲಿ ಜೋಡಿಸುವ ಉತ್ತಮ ಅಂಟು. ಆದರೆ ಕೆಲವೊಮ್ಮೆ ಇದು ನಮ್ಮ ಬೆರಳುಗಳನ್ನೇ ಜೋಡಿಸಿ ತೊಂದರೆಗೆ ಕಾರಣವಾಗುತ್ತದೆ. ಚರ್ಮಕ್ಕೆ ಸುಡುವಂತೆ ಅನುಭವವಾಗುತ್ತದೆ ಮತ್ತು ಬೆರಳುಗಳು ಅಂಟಿಕೊಂಡು ಚಲನೆ ಕಷ್ಟವಾಗುತ್ತದೆ. ಆದರೆ ಗಾಬರಿಯಾಗಬೇಕಿಲ್ಲ – ಮನೆಯಲ್ಲಿರುವ ಸಾಮಾನ್ಯ ವಸ್ತುಗಳಿಂದಲೇ ಫೆವಿಕ್ವಿಕ್ ಅನ್ನು ಸುರಕ್ಷಿತವಾಗಿ ಮತ್ತು ಸುಲಭವಾಗಿ ತೆಗೆಯಬಹುದು. ಇದಕ್ಕೆ ಯಾವುದೇ ರಾಸಾಯನಿಕಗಳ ಅಗತ್ಯವಿಲ್ಲ, ಚರ್ಮಕ್ಕೆ ಹಾನಿಯಾಗದಂತೆ ತೆಗೆಯುವ ವಿಧಾನಗಳು ಇಲ್ಲಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸಾರ್ವಜನಿಕ ಮಾಹಿತಿIPL 2026 : ಯಾವ ತಂಡ ಎಷ್ಟು ಆಟಗಾರರನ್ನು ಉಳಿಸಿಕೊಂಡಿದೆ.? ಯಾರಿಗೆ ಗೇಟ್ ಪಾಸ್.? ಇಲ್ಲಿದೆ, ಸಂಪೂರ್ಣ ಪಟ್ಟಿ!

ನವದೆಹಲಿಯಲ್ಲಿ ನವೆಂಬರ್ 15, 2025ರ ಶನಿವಾರದಂದು IPL 2026 ಸೀಸನ್ಗಾಗಿ ಆಟಗಾರರ ಉಳಿಸಿಕೊಳ್ಳುವಿಕೆಯ ಅಂತಿಮ ದಿನಾಂಕವಾಗಿತ್ತು. ಎಲ್ಲಾ 10 ತಂಡಗಳು ತಮ್ಮ ಉಳಿಸಿಕೊಂಡ ಮತ್ತು ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿವೆ. ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಅತ್ಯಧಿಕ ಆಟಗಾರರನ್ನು ಬಿಡುಗಡೆ ಮಾಡಿ ಮಿನಿ ಹರಾಜಿಗೆ ದೊಡ್ಡ ಪರ್ಸ್ನೊಂದಿಗೆ ತೆರಳುತ್ತಿವೆ. ಇದರಿಂದ IPL 2026 ಸೀಸನ್ ಹೊಸ ರೂಪ ಪಡೆಯಲಿದೆ ಮತ್ತು ಹರಾಜು ರೋಚಕವಾಗಲಿದೆ. ಈ…
Categories: ಸಾರ್ವಜನಿಕ ಮಾಹಿತಿ
Hot this week
IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Topics
Latest Posts
- AAI ನೇಮಕಾತಿ 2026: 205 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ; ಪರೀಕ್ಷೆಯಿಲ್ಲದೆ ಆಯ್ಕೆ!

- IBPS ಕ್ಲರ್ಕ್ (CSA) ನೇಮಕಾತಿ 2026: 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ















