Author: ರಕ್ಷಿತ್ ಎಂ
ನಾಳೆ ಬೆಂಗಳೂರಿನ ಈ ಪ್ರಮುಖ ನಗರಗಳಲ್ಲಿ ದಿನಪೂರ್ತಿ ಪವರ್ ಕಟ್.! ಎಲ್ಲೆಲ್ಲಿ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜಧಾನಿ ನಗರದ ಹಲವು ಪ್ರಮುಖ ಪ್ರದೇಶಗಳಲ್ಲಿ ಶನಿವಾರ, ಆಗಸ್ಟ್ 30, 2025 ರಂದು ತುರ್ತು ನಿರ್ವಹಣಾ ಕಾಮಗಾರಿಯ ಕಾರಣದಿಂದಾಗಿ ದಿನಪೂರ್ತಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಬೆಂಗಳೂರು ಎಲೆಕ್ಟ್ರಿಕ್ ಸಪ್ಲೈ ಕಂಪನಿ (BESCOM) ಈ ಬಗ್ಗೆ ಮುನ್ಸೂಚನೆ ನೀಡಿದ್ದು, ಪವರ್ ಕಟ್ ಆಗುವ ಪ್ರದೇಶಗಳ ವಿವರವನ್ನು ಬಿಡುಗಡೆ ಮಾಡಿದೆ. ಮುಖ್ಯ ವಿದ್ಯುತ್ ಕಡಿತ ವಿವರಗಳು: ಮಾನ್ಯತಾ ಉಪಕೇಂದ್ರ ವ್ಯಾಪ್ತಿ: ಐಟಿಐ ಉಪಕೇಂದ್ರ ವ್ಯಾಪ್ತಿ (ಕೆಆರ್ ಪುರಂ): ಎಲೆಕ್ಟ್ರಾನಿಕ್ ಸಿಟಿ ಫೇಸ್-2 ಉಪಕೇಂದ್ರ ವ್ಯಾಪ್ತಿ: ಹೆಚ್ಚುವರಿ ಪ್ರದೇಶಗಳು:ವಾರಣಾಸಿ ಸರೋವರ,…
Categories: ಕರ್ನಾಟಕ ಸುದ್ದಿರಾಜ್ಯದ ಈ ಸಮುದಾಯದ ಯುವಕ-ಯುವತಿಯರಿಗೆ ಬಂಪರ್ ಗುಡ್ ನ್ಯೂಸ್: 2 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಸಮುದಾಯದ ಯುವಕ-ಯುವತಿಯರು ಸ್ವಯಂ ಉದ್ಯೋಗಿ ಆಗಲು ಬಯಸಿದರೆ ಇದು ಒಂದು ಉತ್ತಮ ಅವಕಾಶವಾಗಿದೆ. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ‘ಉದ್ಯಮಶೀಲತಾ ಅಭಿವೃದ್ಧಿ ಯೋಜನೆ’ (ISB Scheme) ಅಡಿಯಲ್ಲಿ ₹2 ಲಕ್ಷ ರೂಪಾಯಿಗಳವರೆಗೆ ಸಹಾಯಧನವನ್ನು ನೀಡಲಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ ಮುಖ್ಯ ಅಂಶಗಳು: ಫಲಾನುಭವಿಗಳು : ಪರಿಶಿಷ್ಟ…
Categories: ಸರ್ಕಾರಿ ಯೋಜನೆಗಳುವಿವಿಧ ಯೋಜನೆಗಳಲ್ಲಿ ಸಹಾಯಧನ ಪಡೆಯಲು ವಿಕಲಚೇತನದಿಂದ ಅರ್ಜಿ ಆಹ್ವಾನ.! ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಸರ್ಕಾರವು ವಿಕಲಚೇತನರ ಜೀವನಮಟ್ಟವನ್ನು ಉನ್ನತಗೊಳಿಸಲು ಮತ್ತು ಅವರ ಸಬಲೀಕರಣಕ್ಕಾಗಿ 13 ಪ್ರಮುಖ ಯೋಜನೆಗಳಿಗೆ ಆನ್ಲೈನ್ ಅರ್ಜಿ ಸೌಲಭ್ಯವನ್ನು ಒದಗಿಸಿದೆ. 2025-26 ಆರ್ಥಿಕ ವರ್ಷಕ್ಕೆ ಈ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಗಳ ಮುಖ್ಯ ಉದ್ದೇಶ: ಈ ಯೋಜನೆಗಳು ವಿಕಲಚೇತನರ ವಿವಿಧ ಅಗತ್ಯಗಳನ್ನು ಪೂರೈಸಲು…
Categories: ಸರ್ಕಾರಿ ಯೋಜನೆಗಳುರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಸಾಲ & ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಜನರ ಆರ್ಥಿಕ ಮೇಲ್ಮಟ್ಟ ಮತ್ತು ಸ್ವಯಂ ಉದ್ಯೋಗವನ್ನು ಉತ್ತೇಜಿಸುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಯೋಜನೆಗಳ ಅಡಿಯಲ್ಲಿ ಆರ್ಥಿಕ ಸಹಾಯ ಮತ್ತು ಸಾಲ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ,…
Categories: ಸರ್ಕಾರಿ ಯೋಜನೆಗಳು158KM ಮೈಲೇಜ್ ಕೊಡುವ ಹೊಸ TVS Orbiter EV Scooter ಸ್ಕೂಟಿ ಬಿಡುಗಡೆ, ಬೆಲೆ ಎಷ್ಟು.?

ಬೆಂಗಳೂರು: ಭಾರತೀಯ ಇಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಯಲ್ಲಿ TVS ಕಂಪನಿಯು ತನ್ನ ಹೊಸ ಮಾದರಿ Orbiter ಅನ್ನು ಬಿಡುಗಡೆ ಮಾಡಿದೆ. 158 ಕಿಮೀ ರೇಂಜ್ ಮತ್ತು ₹99,900 ರ ಆಕರ್ಷಕ ಬೆಲೆಯೊಂದಿಗೆ ಬರುವ ಈ ಸ್ಕೂಟರ್ Ola, Chetak ಮತ್ತು Ather ನೇರ ಸ್ಪರ್ಧಿಯಾಗಿ ಬಂದಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮುಖ್ಯ ವಿಶೇಷತೆಗಳು:…
Categories: ಕರ್ನಾಟಕ ಸುದ್ದಿಸೆಪ್ಟೆಂಬರ್ ತಿಂಗಳನಿಂದ ಈ 3 ರಾಶಿಯವರಿಗೆ ಅದೃಷ್ಟದ ಪರ್ವ ಕಾಲ ಶುರು.! ಮುಟ್ಟಿದ್ದೆಲ್ಲಾ ಚಿನ್ನ.

ಸೆಪ್ಟೆಂಬರ 3ರ ಗ್ರಹಯೋಗ: ವೃಷಭ, ಕಟಕ ಮತ್ತು ತುಲಾ ರಾಶಿಯವರಿಗೆ ಶುಭ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸೆಪ್ಟೆಂಬರ್ 3, 2025 ರಂದು ನಡೆಯಲಿರುವ ಒಂದು ವಿಶೇಷ ಗ್ರಹಯೋಗವು ಕೆಲವು ರಾಶಿಗಳ ಜೀವನದ ಮೇಲೆ ಗಮನಾರ್ಹ ಪ್ರಭಾವ ಬೀರಲಿದೆ. ಈ ದಿನ, ಬುಧ ಮತ್ತು ಯುರೇನಸ್ ಗ್ರಹಗಳು ಪರಸ್ಪರ 90 ಡಿಗ್ರಿ ಕೋನದಲ್ಲಿ ಸಂಧಿಸುವುದರಿಂದ ‘ಕೇಂದ್ರ ಯೋಗ’ ಅಥವಾ ‘ಕೇಂದ್ರ ದೃಷ್ಟಿ’ ಯೋಗ ಸೃಷ್ಟಿಯಾಗಲಿದೆ. ಈ ಯೋಗವು ಅಪರೂಪದ ಮತ್ತು ಶಕ್ತಿಶಾಲಿ ಫಲಿತಾಂಶಗಳನ್ನು ನೀಡುವುದಾಗಿ ಜ್ಯೋತಿಷಿಗರು ತಿಳಿಸಿದ್ದಾರೆ. ಈ…
Categories: ಸಾರ್ವಜನಿಕ ಮಾಹಿತಿರಾಜ್ಯದಲ್ಲಿ ಜಾತಿ ಸಮೀಕ್ಷೆ ಕುರಿತು ಸರ್ಕಾರದಿಂದ ಕರ್ನಾಟಕದ ಜನತೆಗೆ ಮಹತ್ವದ ಮಾಹಿತಿ ಪ್ರಕಟ

ಬೆಂಗಳೂರು: ರಾಜ್ಯದ ಎಲ್ಲಾ ಜಾತಿ ಗುಂಪುಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಸಾರ್ವಜನಿಕರು ಮತ್ತು ಸಂಘಸಂಸ್ಥೆಗಳಿಂದ ಬರುವ ವಿನಂತಿಗಳನ್ನು ಗಮನದಲ್ಲಿಟ್ಟುಕೊಂಡು, ಸಲಹೆಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು (Karnataka State Backward Classes Commission) ಹಿಂದುಳಿದ ವರ್ಗಗಳು, ಇತರೆ ಜಾತಿಗಳು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳನ್ನು ಒಳಗೊಂಡಂತೆ ಎಲ್ಲಾ ಜಾತಿ ಗುಂಪುಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಯ ಕುರಿತು ಒಂದು ವ್ಯಾಪಕ…
Categories: ಕರ್ನಾಟಕ ಸುದ್ದಿರಾಜ್ಯದಲ್ಲಿ ಹಂದಿ ಜ್ವರ ಪತ್ತೆ ; ಈ ಜಿಲ್ಲೆಯಲ್ಲಿ 57 ಹಂದಿಗಳನ್ನು ಕೊಲ್ಲಲು ಆದೇಶ.!

ಚಿಂತಾಮಣಿ, ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಹೆಬ್ರಿ ಗ್ರಾಮದ ಒಂದು ಹಂದಿ ಫಾರ್ಮ್ನಲ್ಲಿ ‘ಆಫ್ರಿಕನ್ ಸ್ವೈನ್ ಫೀವರ್’ ಎಂಬ ತೀವ್ರ ಸಾಂಕ್ರಾಮಿಕ ರೋಗ ಕಂಡುಬಂದಿದೆ. ಈ ರೋಗದಿಂದ ಕಳೆದ ಕೆಲವು ದಿನಗಳಲ್ಲಿ ಸುಮಾರು 50 ಹಂದಿಗಳು ಮೃತಪಟ್ಟಿದ್ದು, ರೋಗ ಹರಡುವುದನ್ನು ತಡೆಗಟ್ಟಲು ಉಳಿದ 57 ಹಂದಿಗಳನ್ನು ನಾಶಗೊಳಿಸಲು ಪಶುಸಂಗೋಪನಾ ಇಲಾಖೆ ನಿರ್ಧರಿಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ರೋಗದ ದೃಢೀಕರಣ ಆಗಸ್ಟ್ 19ರಿಂದ ಈ ಫಾರ್ಮ್ನಲ್ಲಿ ಹಂದಿಗಳ ಸಾವು ಗಮನಕ್ಕೆ ಬಂದಿದ್ದರಿಂದ, ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು…
Categories: ಕರ್ನಾಟಕ ಸುದ್ದಿ
Hot this week
Army AOC ನೇಮಕಾತಿ 2026: 2,615 ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ, 12ನೇ ಪಾಸಾದವರಿಗೆ ಅವಕಾಶ
SBI Clerk ನೇಮಕಾತಿ 2026: 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
KEA Recruitment 2026: 233 ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Army AOC ನೇಮಕಾತಿ 2026: 2,615 ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ, 12ನೇ ಪಾಸಾದವರಿಗೆ ಅವಕಾಶ

- SBI Clerk ನೇಮಕಾತಿ 2026: 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- KEA Recruitment 2026: 233 ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- NMDC ಸ್ಟೀಲ್ ನೇಮಕಾತಿ 2026: 102 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

- BOB Recruitment 2026: 206 ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ















