Author: ಕೃಷ್ಣಸಾಗರಿ
ಮಧುಮೇಹ ನಿಯಂತ್ರಣಕ್ಕೆ ಮನೆಮದ್ದು: ದೊಡ್ಡಪತ್ರೆ ಎಲೆಯ ಅಚ್ಚರಿ ಆರೋಗ್ಯ ಲಾಭಗಳು

ವೇಗವಾಗಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಮಧುಮೇಹ (Diabetes) ಎಂಬ ಕಾಯಿಲೆಯನ್ನು ನಗರ ಪ್ರದೇಶಗಳಷ್ಟೇ ಅಲ್ಲ, ಗ್ರಾಮೀಣ ಪ್ರದೇಶಗಳಲ್ಲಿಯೂ ವೇಗವಾಗಿ ವ್ಯಾಪಿಸುತ್ತಿವೆ. ಒಮ್ಮೆ ಮಧುಮೇಹ ಬಾಧಿಸಿದರೆ ಅದನ್ನು ಸಂಪೂರ್ಣವಾಗಿ ನಿವಾರಣೆ ಮಾಡುವುದು ಕಷ್ಟ, ಆದರೆ ಸರಿಯಾದ ಜೀವನಶೈಲಿ, ಆಹಾರ ನಿಯಂತ್ರಣ ಹಾಗೂ ಕೆಲವು ಪ್ರಾಕೃತಿಕ ಮನೆಮದ್ದುಗಳಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಈ ಹಿನ್ನೆಲೆಯಲ್ಲಿ,…
Categories: ಸಾರ್ವಜನಿಕ ಮಾಹಿತಿಕೇಂದ್ರದಿಂದ ರಾಜ್ಯಕ್ಕೆ ದೊಡ್ಡ ಸಿಹಿಸುದ್ದಿ: ಬೆಳೆಹಾನಿಗೆ 384 ಕೋಟಿ ರೂ. ಪರಿಹಾರ ಬಿಡುಗಡೆ.

ಮಳೆ ಮತ್ತು ಪ್ರವಾಹದಿಂದ ಬಾಧಿತಗೊಂಡ ರೈತರ ದುಃಖಕ್ಕೆ ಕೊನೆಗೂ ಕೇಂದ್ರದಿಂದ ಪರಿಹಾರ ದೊರೆತಿದೆ. ಕೇಂದ್ರ ಗೃಹ ಸಚಿವಾಲಯವು ಕರ್ನಾಟಕಕ್ಕೆ 384 ಕೋಟಿ ರೂಪಾಯಿ ಬಿಡುಗಡೆ ಮಾಡುವ ಮೂಲಕ ರೈತರ ಬದುಕಿಗೆ ಹೊಸ ನಿರೀಕ್ಷೆ ತುಂಬಿದೆ. ರಾಜ್ಯದಲ್ಲಿ ಕಳೆದ ನೈಋತ್ಯ ಮುಂಗಾರಿನ ವೇಳೆಯಲ್ಲಿ ಉಂಟಾದ ಅತಿವೃಷ್ಟಿ(Heavy rains) ಮತ್ತು ಪ್ರವಾಹದಿಂದ(Floods) ಸಾವಿರಾರು ಎಕರೆ ಬೆಳೆಗಳು ನಾಶವಾಗಿದ್ದು, ರೈತರು ಗಂಭೀರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಕರ್ನಾಟಕ ಸುದ್ದಿದೀಪಾವಳಿಗೆ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ₹4,000 ಹಣ ಜಮಾ.! ಈ ಪಟ್ಟಿಯಲ್ಲಿ ಹೆಸರಿದ್ರೆ ಚೆಕ್ ಮಾಡಿಕೊಳ್ಳಿ.!

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ₹2,000 ಹಣವನ್ನು ಸರ್ಕಾರವು ಮಹಿಳೆಯರ ಖಾತೆಗೆ ಜಮೆ ಮಾಡುತ್ತಿದೆ. ಕಳೆದ ಐದು ತಿಂಗಳುಗಳಿಂದ ಪ್ರತಿ ತಿಂಗಳ ಹಣವನ್ನು ಸರ್ಕಾರವು ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರ್ಜರಿ ಗುಡ್ನ್ಯೂಸ್ ನೀಡಿದ್ದಾರೆ. ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ…
Categories: ಸಾರ್ವಜನಿಕ ಮಾಹಿತಿರಾಜ್ಯದಲ್ಲಿ 26,000 ಶಿಕ್ಷಕರ ಬೃಹತ್ ನೇಮಕಾತಿ ‘TET’ ಪರೀಕ್ಷೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಸರ್ಕಾರಿ ಶಾಲೆಗಳಲ್ಲಿ (Government School) ಸೇವೆ ಸಲ್ಲಿಸಲು ಕಾಯುತ್ತಿರುವ ಶಿಕ್ಷಕ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಂತೋಷದ ಸುದ್ದಿ ಬಂದಿದೆ. ಕರ್ನಾಟಕ ರಾಜ್ಯಾದ್ಯಂತ 26,000 ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಅಕ್ಟೋಬರ್…
Categories: ಕರ್ನಾಟಕ ಸುದ್ದಿAmazon ದೀಪಾವಳಿ ಸೇಲ್ Samsung Galaxy S24 Ultra 5G ಮೇಲೆ 41% ರಿಯಾಯಿತಿ!

Samsung Galaxy S24 Ultra 5G ಫೋನ್ ಮೇಲೆ 41% ಡಿಸ್ಕೌಂಟ್: ನೀವು ಸಹ Samsung Galaxy S24 Ultra 5G ಫೋನ್ ಖರೀದಿಸಲು ಯೋಚಿಸುತ್ತಿದ್ದರೆ, ಈ ಅವಕಾಶವನ್ನು ಕಳೆದುಕೊಳ್ಳಬೇಡಿ, ಏಕೆಂದರೆ Amazon ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ (Amazon Great Indian Festival Sale) ಶೀಘ್ರದಲ್ಲೇ ಕೊನೆಗೊಳ್ಳಲಿದೆ. ಅದರ ನಂತರ, ಈ ಸ್ಮಾರ್ಟ್ಫೋನ್ ಅನ್ನು ಇಷ್ಟು ಕಡಿಮೆ ಬೆಲೆಗೆ ಖರೀದಿಸಲು ನಿಮಗೆ ಯಾವುದೇ ಅವಕಾಶ ಸಿಗುವುದಿಲ್ಲ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿ₹10,000 ಕ್ಕಿಂತ ಕಡಿಮೆ ಬೆಲೆಯಲ್ಲಿ 5G ಫೋನ್ ಬೇಕೇ? 2025 ರ ಅತ್ಯುತ್ತಮ ಫೋನ್ಗಳ ಪಟ್ಟಿ ಇಲ್ಲಿದೆ!

₹10,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಉತ್ತಮ 5G ಸ್ಮಾರ್ಟ್ಫೋನ್ ಖರೀದಿಸಲು ಬಯಸುವವರಿಗೆ, ಮಾರುಕಟ್ಟೆಯಲ್ಲಿ ಅನೇಕ ಉತ್ತಮ ಆಯ್ಕೆಗಳಿವೆ. ಬಜೆಟ್ ಬೆಲೆಯಲ್ಲಿ ಶಕ್ತಿಶಾಲಿ 5G ಸಂಪರ್ಕ, ಉತ್ತಮ ಕ್ಯಾಮೆರಾ ಮತ್ತು ದೀರ್ಘಕಾಲ ಬಾಳಿಕೆ ಬರುವ ಬ್ಯಾಟರಿಯನ್ನು ನೀಡುವ ಸ್ಮಾರ್ಟ್ಫೋನ್ಗಳನ್ನು ವಿವಿಧ ಬ್ರಾಂಡ್ಗಳು ಬಿಡುಗಡೆ ಮಾಡಿವೆ. ಈ ಪಟ್ಟಿಯಲ್ಲಿ Samsung, Redmi, Motorola ಸೇರಿದಂತೆ ಪ್ರಮುಖ ಬ್ರಾಂಡ್ಗಳ ಫೋನ್ಗಳಿವೆ. ಉತ್ತಮ ವೈಶಿಷ್ಟ್ಯಗಳೊಂದಿಗೆ ₹10,000 ಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿರುವ 2025 ರ ಅತ್ಯುತ್ತಮ 5G ಸ್ಮಾರ್ಟ್ಫೋನ್ಗಳು ಇಲ್ಲಿವೆ. ಇದೇ ರೀತಿಯ…
Categories: ಕರ್ನಾಟಕ ಸುದ್ದಿGoogle Pixel 10 ಮೇಲೆ ₹12,000 ಇನ್ಸ್ಟಂಟ್ ಡಿಸ್ಕೌಂಟ್! Amazon ದೀಪಾವಳಿ ಸೇಲ್ 2025

Google Pixel 10 ಸೇಲ್ ಕೊಡುಗೆ: ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ಫೋನ್ ಕಂಪನಿಗಳು ಪ್ರೀಮಿಯಂ ಸ್ಮಾರ್ಟ್ಫೋನ್ಗಳನ್ನು (Premium Smartphones) ವೇಗವಾಗಿ ಬಿಡುಗಡೆ ಮಾಡುತ್ತಿದ್ದು, ಇದು ಅನೇಕ ಗ್ರಾಹಕರನ್ನು ಆಕರ್ಷಿಸುತ್ತಿದೆ. ನೀವು ಪ್ರೀಮಿಯಂ ಸ್ಮಾರ್ಟ್ಫೋನ್ ಖರೀದಿಸಲು ಯೋಚಿಸುತ್ತಿದ್ದರೆ, Google Pixel 10 ನಿಮಗೆ ಒಂದು ಪ್ರಬಲ ಆಯ್ಕೆಯಾಗಿರಬಹುದು. ಇದು ಪ್ರಸ್ತುತ Amazon ನಲ್ಲಿ ಭಾರಿ ರಿಯಾಯಿತಿಯಲ್ಲಿ ಲಭ್ಯವಿದೆ. ನೀವು ಈ ಫೋನ್ ಅನ್ನು ₹12,000 ಕ್ಕಿಂತ ಹೆಚ್ಚು ಡಿಸ್ಕೌಂಟ್ನಲ್ಲಿ ಖರೀದಿಸಬಹುದು. ಆದಾಗ್ಯೂ, ಇದು ಸೀಮಿತ ಅವಧಿಯ ಕೊಡುಗೆಯಾಗಿರುವುದರಿಂದ, ನೀವು ತಕ್ಷಣ…
Categories: ಕರ್ನಾಟಕ ಸುದ್ದಿ₹50,000 ಕ್ಕಿಂತ ಕಡಿಮೆ ಬೆಲೆಗೆ ಐಫೋನ್ ಖರೀದಿಸಿ. ಈ 3 ಐಫೋನ್ ಗಳ ಮೇಲೆ ಭಾರಿ ಡಿಸ್ಕೌಂಟ್!

ಟಾಪ್ 3 iPhone ಗಳು: ಈ ದೀಪಾವಳಿಯಲ್ಲಿ ಐಫೋನ್ (iPhone) ಖರೀದಿಸುವುದು ಈಗ ಇನ್ನಷ್ಟು ಸರಳವಾಗಿದೆ. iPhone 16e, 16, ಮತ್ತು 16 Pro ಮಾದರಿಗಳ ಮೇಲೆ Amazonನಂತಹ ಪ್ರಮುಖ ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳು ಮತ್ತು ರಿಟೇಲ್ ಸ್ಟೋರ್ಗಳಲ್ಲಿ ಗಣನೀಯ ಉಳಿತಾಯ ಲಭ್ಯವಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಆಕರ್ಷಕ ಕೊಡುಗೆಗಳನ್ನು ನೀಡಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ iPhone 16e ಕಳೆದ…
Categories: ಕರ್ನಾಟಕ ಸುದ್ದಿTecno Phantom V Fold 2 ಮೇಲೆ ₹20,000 ಇನ್ಸ್ಟಂಟ್ ಡಿಸ್ಕೌಂಟ್! Amazon ದೀಪಾವಳಿ ಸೇಲ್

Amazon ದೀಪಾವಳಿ ಸೇಲ್ 2025: Amazon ಗ್ರೇಟ್ ಇಂಡಿಯನ್ ಫೆಸ್ಟಿವಲ್ನ ದೀಪಾವಳಿ ವಿಶೇಷ ಡೀಲ್ನಲ್ಲಿ Tecno Phantom V Fold 2 ಫೋಲ್ಡಬಲ್ ಫೋನ್ ಮೇಲೆ ₹20,000 ಕೂಪನ್ ರಿಯಾಯಿತಿ ನೀಡಲಾಗುತ್ತಿದೆ. ಈ ಫೋನ್ ಅನ್ನು ಕ್ಯಾಶ್ಬ್ಯಾಕ್ ಕೊಡುಗೆಯೊಂದಿಗೆ ಸಹ ಖರೀದಿಸಬಹುದು. ಈ ಅದ್ಭುತ ಡೀಲ್ಗೆ ಇಂದು (ಅಕ್ಟೋಬರ್ 20) ಕೊನೆಯ ದಿನವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 🔗 ಈ…
Categories: ಕರ್ನಾಟಕ ಸುದ್ದಿ
Hot this week
Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- BOB LBO Recruitment 2026: 2,482 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನ, ದಿನಾಂಕ ವಿಸ್ತರಣೆ

- BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ















