Author: Sagari
-
Gold Rate Today: ಚಿನ್ನದ ಬೆಲೆ ಸತತ ಇಳಿಕೆ, ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.! ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ?

ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಗಳಲ್ಲಿ ಇಳಿಕೆಯು ಕಂಡುಬಂದಿದೆ. ಚಿನ್ನವು ಭಾರತೀಯರ ಆರ್ಥಿಕ ಮತ್ತು ಸಾಂಸ್ಕೃತಿಕ ಜೀವನದ ಪ್ರಮುಖ ಭಾಗವಾಗಿದ್ದು, ಅದರ ಬೆಲೆಗಳಲ್ಲಿ ಬದಲಾವಣೆಗಳು ಸಾಮಾನ್ಯ ಜನರಿಗೂ ವ್ಯವಹಾರಿಗಳಿಗೂ ದೊಡ್ಡ ಪರಿಣಾಮ ಬೀರುತ್ತವೆ. ಚಿನ್ನದ ದರ ಇಳಿಕೆಯ ಹಿಂದಿನ ಕಾರಣಗಳನ್ನು ಅರ್ಥಮಾಡಿಕೊಳ್ಳುವುದು ಆರ್ಥಿಕ ಸ್ಥಿತಿಗತಿ ತಿಳಿಯಲು ಸಹಾಯಕ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಚಿನ್ನ-ಬೆಳ್ಳಿ ಬೆಲೆ ಇಂದು, ನವೆಂಬರ್ 22 2025: Gold
Categories: ಚಿನ್ನದ ದರ -
ರಾಜ್ಯದ ಗ್ರಾಮೀಣ ಭಾಗದ ರೈತರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕರ್ನಾಟಕದ ಗ್ರಾಮೀಣ ಭಾಗದ ಕ್ರಿಶ್ಚಿಯನ್ ಸಮುದಾಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಂಪೂರ್ಣ ಸಹಾಯಧನದಲ್ಲಿ ಬೋರ್ವೆಲ್ ಕೊರೆಯಿಸಿ, ಪಂಪ್ ಸೆಟ್ ಮತ್ತು ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ. ಇದು **ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC)**ದ ಯೋಜನೆಯಾಗಿದ್ದು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ₹4 ಲಕ್ಷ, ಇತರ ಜಿಲ್ಲೆಗಳಲ್ಲಿ ₹3 ಲಕ್ಷ ಸಹಾಯಧನ. ಠೇವಣಿ ಹಣ ₹75,000 ನಿಗಮದಿಂದ ನೇರವಾಗಿ ESCOMಗೆ ಪಾವತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
-
ದಿನ ಭವಿಷ್ಯ: ಇಂದು ಆಂಜನೇಯನ ಕೃಪೆಯಿಂದ ಈ ರಾಶಿಯವ ಅದೃಷ್ಟದ ಬಾಗಿಲು ತೆರೆಯಲಿದೆ, ವ್ಯಾಪಾರ ದಲ್ಲಿ ಭಾರಿ ಲಾಭ.

ಮೇಷ (Aries): ಇಂದು ಕೆಲಸದ ಒತ್ತಡ ಹೆಚ್ಚಿರುವುದರಿಂದ ನಿಮಗೆ ಸ್ವಲ್ಪ ಮಾನಸಿಕ ಕಿರಿಕಿರಿ ಉಂಟಾಗಬಹುದು. ಆದರೆ ವ್ಯಾಪಾರಸ್ಥರಿಗೆ ಉತ್ತಮ ಲಾಭ ದೊರೆಯಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಮುಖ್ಯ. ಉದ್ಯೋಗದಲ್ಲಿರುವವರು ಮಾತಿನ ಮೇಲೆ ಹಿಡಿತ ಸಾಧಿಸಬೇಕು. ಅಪರಿಚಿತರ ಮಾತುಗಳನ್ನು ಕಣ್ಣುಮುಚ್ಚಿ ನಂಬಬೇಡಿ. ಕುಟುಂಬದಲ್ಲಿ ಪ್ರೀತಿ ಮತ್ತು ಸೌಹಾರ್ದತೆ ಇರುತ್ತದೆ. ತಾಯಿಯವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದ್ದು, ಇದರಿಂದ ಅಲೆದಾಟ ಹೆಚ್ಚಾಗಬಹುದು. ನಿಮ್ಮ ಮನಸ್ಸಿನ ಆಸೆಯೊಂದು ಈಡೇರುವುದರಿಂದ ಸಂತೋಷ ಸಿಗಲಿದೆ. ವೃಷಭ (Taurus): ಇಂದು ನಿಮ್ಮ ದಾಂಪತ್ಯ ಜೀವನ
Categories: ಜ್ಯೋತಿಷ್ಯ -
ITR ರಿಫಂಡ್ ಹಣ ಇನ್ನೂ ಬಂದಿಲ್ವಾ? ವಿಳಂಬಕ್ಕೆ ಇಲ್ಲಿವೆ 5 ಕಾರಣಗಳು – ಈ ತಕ್ಷಣ ಪರಿಶೀಲಿಸಿ!

2024-25ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸಿದ ಲಕ್ಷಾಂತರ ತೆರಿಗೆದಾರರು ರಿಫಂಡ್ಗಾಗಿ ಕಾಯುತ್ತಿದ್ದಾರೆ. ಕೆಲವರ ಖಾತೆಗೆ ಹಣ ಜಮಾ ಆಗಿದೆ, ಆದರೆ ಇನ್ನೂ ಅನೇಕರಿಗೆ ಬಂದಿಲ್ಲ. ಕೇಂದ್ರ ನೇರ ತೆರಿಗೆ ಮಂಡಳಿ (CBDT) ಅಧ್ಯಕ್ಷ ರವಿ ಅಗರ್ವಾಲ್ ಈ ವಿಳಂಬಕ್ಕೆ ಕಾರಣಗಳನ್ನು ವಿವರಿಸಿದ್ದಾರೆ. ತಪ್ಪು ಡೇಟಾ, ಹೆಚ್ಚು ತೆರಿಗೆ ಕಟ್ ಪ್ರಕರಣಗಳ ಪರಿಶೀಲನೆಯೇ ಮುಖ್ಯ ಕಾರಣ. ಡಿಸೆಂಬರ್ ಅಂತ್ಯದೊಳಗೆ ಬಾಕಿ ರಿಫಂಡ್ ಬಿಡುಗಡೆ ಭರವಸೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
-
‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ : ಹೀಗಿವೆ ‘ಕರ್ನಾಟಕ ಸೇವಾ ನಿಯಮ’ಗಳು, ಉಲ್ಲಂಘಿಸಿದ್ರೆ ಕ್ರಮ ಫಿಕ್ಸ್.!

ಕರ್ನಾಟಕ : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ. ಕರ್ನಾಟಕ ನಾಗರಿಕ ಸೇವೆ (ವರ್ತನೆ) ನಿಯಮಗಳು 1966ರ ಮುಖ್ಯಾಂಶಗಳು ಉಲ್ಲಂಘನೆಗೆ ವಿಧಿಸಬಹುದಾದ ದಂಡನೆಗಳು ಹಾಗೂ ಕೆ.ಸಿ.ಎಸ್. (ಸಿಸಿಎ) ನಿಯಮಗಳ ಸ್ಕೂಲ ಪರಿಚಯ ಇಲ್ಲಿದೆ. ಈ ನಿಯಮಗಳು ಸರ್ಕಾರಿ ಹುದ್ದೆಗಳಿಗೆ ನೇಮಿಸಿದ ಮತ್ತು ಸರ್ಕಾರಿ ಕಾರ್ಯ ಸಂಬಂಧಕ್ಕೆ ತೈನಾತಿಸಲ್ಪಟ್ಟ ಎಲ್ಲಾ ನೌಕರರಿಗೂ ಅನ್ವಯಿಸುತ್ತದೆ. (ನಿಯಮ 1) ಆದರೆ ಈ ಮುಂದೆ ಕಾಣಿಸಿದ ವರ್ಗಕ್ಕೆ ಸೇರಿದ ನೌಕರರಿಗೆ ಅನ್ವಯವಾಗುವುದಿಲ್ಲ. ಅ) ಅಖಿಲ ಭಾರತ ಸೇವಾ ಸದಸ್ಯರು ಆ) ರಾಜ್ಯಪಾಲರು, ಸಾಮಾನ್ಯ ಅಥವಾ
Categories: ರಾಜ್ಯ -
ಜನಸಾಮಾನ್ಯರೇ ಗಮನಿಸಿ : ‘ಮಾಹಿತಿ ಹಕ್ಕು ಕಾಯ್ದೆ’ ನಿಯಮದ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ |RTI Act

ಮಾಹಿತಿ ಹಕ್ಕು ಕಾಯ್ದೆ (RTI) 2005, ಭಾರತದ ಸಂಸತ್ತು ಜಾರಿಗೆ ತಂದ ಒಂದು ಕಾಯ್ದೆಯಾಗಿದ್ದು, ಇದು ನಾಗರಿಕರಿಗೆ ಸಾರ್ವಜನಿಕ ಪ್ರಾಧಿಕಾರಗಳಿಂದ ಮಾಹಿತಿ ಪಡೆಯುವ ಹಕ್ಕನ್ನು ನೀಡುತ್ತದೆ. ಇದರ ಮುಖ್ಯ ಉದ್ದೇಶಗಳು ಸರ್ಕಾರದ ಕೆಲಸದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವುದು ಹಾಗೂ ಭ್ರಷ್ಟಾಚಾರವನ್ನು ತಡೆಯುವುದು. ಕಲಂ(ಎಫ್) “ಮಾಹಿತಿ” ಎಂದರೆ ತತ್ಕಾಲದಲ್ಲಿ ಜಾರಿಗಲ್ಲಿರುವ ಯಾವುದೇ ಇತರೆ ಕಾನೂನಿನ ಅಡಿಯಲ್ಲಿ ಸಾರ್ವಜನಿಕ ಪ್ರಾಧಿಕಾರದಿಂದ ಪಡೆಯಬಹುದಾದ ದಾಖಲೆಗಳು, ದಸ್ತಾವೇಜುಗಳು, ಮೆಮೋಗಳು, ಇ-ಮೇಲ್ಗಳ, ಅಭಿಪ್ರಾಯಗಳು, ಸಲಹೆಗಳು, ಪತ್ರಿಕಾ ಹೇಳಿಕೆಗಳು, ಸುತ್ತೋಲೆಗಳು, ಆದೇಶಗಳು, ಲಾರ ಪುಸ್ತಕಗಳು,
Categories: ಸರ್ಕಾರಿ ಯೋಜನೆಗಳು -
TECH TIPS : ಹೊಸ ಆಧಾರ್ ಆಯಪ್ ಪರಿಚಯಿಸಿದ UIDAI.. ಇಲ್ಲಿದೆ ಇದರ ಸೇವೆಗಳ ಕುರಿತು ಸಂಪೂರ್ಣ ಮಾಹಿತಿ

ಆಧಾರ್ ಕಾರ್ಡ್ ಇಂದು ಭಾರತೀಯರ ದೈನಂದಿನ ಜೀವನದಲ್ಲಿ ಅತ್ಯಗತ್ಯ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳ ಲಾಭ ಪಡೆಯುವವರೆಗೆ ಎಲ್ಲೆಡೆ ಆಧಾರ್ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (UIDAI) ಬಳಕೆದಾರರ ಸೌಲಭ್ಯ ಮತ್ತು ಸುರಕ್ಷತೆಯನ್ನು ಹೆಚ್ಚಿಸಲು ಹೊಸ ಅಧಿಕೃತ ಆಧಾರ್ ಆಪ್ ಅನ್ನು ಬಿಡುಗಡೆ ಮಾಡಿದೆ. ಈ ಆಪ್ ಮೂಲಕ ಆಧಾರ್ ಸಂಬಂಧಿತ ಕೆಲಸಗಳು ಇನ್ನಷ್ಟು ವೇಗವಾಗಿ ಮತ್ತು ಸುರಕ್ಷಿತವಾಗಿ ನಿರ್ವಹಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಸರ್ಕಾರಿ ಯೋಜನೆಗಳು -
KSRLPS Recruitment 2025: ಸರ್ಕಾರಿ ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಟ ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ (KSRLPS) ಹಾಸನ ಜಿಲ್ಲೆಯಲ್ಲಿ ಒಟ್ಟು 10 ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಬ್ಲಾಕ್ ಮ್ಯಾನೇಜರ್ ಮತ್ತು ಕಚೇರಿ ಸಹಾಯಕ (ಆಫೀಸ್ ಅಸಿಸ್ಟೆಂಟ್) ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಕಾರ್ಯನಿರ್ವಹಿಸುವ ಈ ಸಂಸ್ಥೆಯಲ್ಲಿ ಸ್ಥಿರ ಉದ್ಯೋಗ ಪಡೆಯಲು ಇದು ಅತ್ಯುತ್ತಮ ಅವಕಾಶವಾಗಿದೆ. ಹಾಸನ ಜಿಲ್ಲೆಯಲ್ಲಿ ವಾಸಿಸುತ್ತಿರುವ ಅಥವಾ ಇಲ್ಲಿನ ಉದ್ಯೋಗಕ್ಕೆ ಆಸಕ್ತಿ ಹೊಂದಿರುವ
Hot this week
-
ಸಂಖ್ಯಾಶಾಸ್ತ್ರ: ಈ ದಿನಾಂಕಗಳಲ್ಲಿ ಜನಿಸಿದ ಪುರುಷರ ಮೇಲೆ ಇರಲಿ ನಿಗಾ! ಹೆಂಡತಿಗಿಂತ ಆಂಟಿಯರ ಸಹವಾಸನೆ ಹೆಚ್ಚು
-
ಸಾಲ ತೀರಿಸಿದರೂ ಪಹಣಿಯಲ್ಲಿ ಇನ್ನೂ ‘ಬ್ಯಾಂಕ್ ಲೋನ್’ ಎಂಟ್ರಿ ಇದೆಯೇ? ಸರ್ಕಾರಿ ಕಚೇರಿಗೆ ಅಲೆಯುವ ಮೊದಲು ಈ ಕೆಲಸ ಮಾಡಿ !
-
“Senior Citizen Card: ಮನೆಯಲ್ಲಿ 60 ವರ್ಷ ದಾಟಿದವರಿದ್ದಾರೆಯೇ? ಈ ಒಂದು ‘ಮ್ಯಾಜಿಕ್ ಕಾರ್ಡ್’ ಇದ್ದರೆ ಉಳಿಯುತ್ತೆ ಸಾವಿರಾರು ರೂಪಾಯಿ!”
-
BIGNEWS: ಧಾರವಾಡದ ಯುವಕರ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ- 24 ಸಾವಿರ ಹುದ್ದೆಗಳ ನೇಮಕಾತಿ ಮಂಜೂರು
Topics
Latest Posts
- ಸಂಖ್ಯಾಶಾಸ್ತ್ರ: ಈ ದಿನಾಂಕಗಳಲ್ಲಿ ಜನಿಸಿದ ಪುರುಷರ ಮೇಲೆ ಇರಲಿ ನಿಗಾ! ಹೆಂಡತಿಗಿಂತ ಆಂಟಿಯರ ಸಹವಾಸನೆ ಹೆಚ್ಚು

- ಸಾಲ ತೀರಿಸಿದರೂ ಪಹಣಿಯಲ್ಲಿ ಇನ್ನೂ ‘ಬ್ಯಾಂಕ್ ಲೋನ್’ ಎಂಟ್ರಿ ಇದೆಯೇ? ಸರ್ಕಾರಿ ಕಚೇರಿಗೆ ಅಲೆಯುವ ಮೊದಲು ಈ ಕೆಲಸ ಮಾಡಿ !

- ಪೋಕ್ಸೋ ಪ್ರಕರಣದಲ್ಲಿ ಜನಪದ ಗಾಯಕ ಮ್ಯೂಸಿಕ್ ಮೈಲಾರಿಗೆ ಬಿಡುಗಡೆ ಭಾಗ್ಯ; 3 ತಿಂಗಳ ಬಳಿಕ ಸಿಕ್ಕಿತು ಕೋರ್ಟ್ ಜಾಮೀನು!

- “Senior Citizen Card: ಮನೆಯಲ್ಲಿ 60 ವರ್ಷ ದಾಟಿದವರಿದ್ದಾರೆಯೇ? ಈ ಒಂದು ‘ಮ್ಯಾಜಿಕ್ ಕಾರ್ಡ್’ ಇದ್ದರೆ ಉಳಿಯುತ್ತೆ ಸಾವಿರಾರು ರೂಪಾಯಿ!”

- BIGNEWS: ಧಾರವಾಡದ ಯುವಕರ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ- 24 ಸಾವಿರ ಹುದ್ದೆಗಳ ನೇಮಕಾತಿ ಮಂಜೂರು



