Author: ಕೃಷ್ಣಸಾಗರಿ
Maruti Suzuki: ಬೈಕ್ ಬೆಲೆಗೆ ಕಾರು! ಕೇವಲ ₹3.50 ಲಕ್ಷದಿಂದ ಆರಂಭ, 34 ಕಿ.ಮೀ ಮೈಲೇಜ್!

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ದೇಶೀಯ ಮಾರುಕಟ್ಟೆಯಲ್ಲಿ ಎಂಟ್ರಿ-ಲೆವೆಲ್ ಮಾದರಿಗಳ ಪೈಕಿ ಪ್ರಮುಖ ಕಾರು ಎಂದು ಹೆಸರುವಾಸಿಯಾಗಿದೆ. ಗ್ರಾಹಕರು ಇದನ್ನು ಇಷ್ಟಪಟ್ಟು ಖರೀದಿಸುತ್ತಿದ್ದಾರೆ ಮತ್ತು ಪ್ರತೀ ತಿಂಗಳು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಈ ‘ಎಸ್-ಪ್ರೆಸ್ಸೊ’ ಕಾರನ್ನು ನೀವು ಏಕೆ ಖರೀದಿಸಬೇಕು ಎಂಬುದಕ್ಕೆ 5 ಪ್ರಮುಖ ಕಾರಣಗಳನ್ನು ಇಲ್ಲಿ ನೀಡಿದ್ದೇವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಶ್ರೀಸಾಮಾನ್ಯರು ಮಾಲೀಕರಾಗಬಹುದು (ಕೈಗೆಟುಕುವ…
Categories: ಕರ್ನಾಟಕ ಸುದ್ದಿನಿರಂತರವಾಗಿ 106 KM ಓಡುವ ಮೂಲಕ ವಿಶ್ವ ದಾಖಲೆ ಬರೆದ ರೋಬೋಟ್.!

ಚೀನಾದ ಒಂದು ಹ್ಯೂಮನಾಯ್ಡ್ ರೋಬೋಟ್ (ಮಾನವರೂಪಿ ರೋಬೋಟ್) ನಿರಂತರವಾಗಿ 106 ಕಿಲೋಮೀಟರ್ ನಡೆದು, ಅತಿ ಉದ್ದದ ಸ್ವಾಯತ್ತ ನಡಿಗೆಯ (Longest Autonomous Walk) ಹೊಸ ವಿಶ್ವ ದಾಖಲೆಯನ್ನು ಸೃಷ್ಟಿಸಿದೆ. ಈ ಸಾಧನೆಯು ರೋಬೋಟಿಕ್ಸ್ನ ಹೆಚ್ಚುತ್ತಿರುವ ಸಾಮರ್ಥ್ಯವನ್ನು ಎತ್ತಿ ತೋರಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 106 ಕಿಮೀ ನಡೆದು ಹೊಸ ಇತಿಹಾಸ ಸೃಷ್ಟಿ ನಮ್ಮ ನೆರೆಯ ದೇಶವಾದ ಚೀನಾ ರೋಬೋಟಿಕ್ಸ್ ಕ್ಷೇತ್ರದಲ್ಲಿ…
Categories: ಟೆಕ್ & ಆಟೋ90 ಕಿ.ಮೀ ಮೈಲೇಜ್ ನೀಡುವ ಸ್ಕೂಟರ್ ಬಿಡುಗಡೆ ಸಿದ್ದ ! ಮಾರುಕಟ್ಟೆಯಲ್ಲಿ ಹೋಂಡಾ ಆಕ್ಟಿವಾ ಕಥೆ ಮುಗೀತಾ?

ಭಾರತೀಯ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಜನಪ್ರಿಯತೆ ಪಡೆದಿರುವ ಸ್ಕೂಟರ್ಗಳಲ್ಲಿ ಟಿವಿಎಸ್ ಬ್ರ್ಯಾಂಡ್ನ ‘ಜುಪಿಟರ್’ (TVS Jupiter) ಕೂಡ ಒಂದು. ಇದು ಹೋಂಡಾ ಆಕ್ಟಿವಾ (Honda Activa) ಮತ್ತು ಸುಜುಕಿ ಆಕ್ಸೆಸ್ (Suzuki Access) ನಂತಹ ಬಲಿಷ್ಠ ಪ್ರತಿಸ್ಪರ್ಧಿಗಳಿಗೆ ನೇರ ಪೈಪೋಟಿ ನೀಡುತ್ತಾ, ಪ್ರತಿ ತಿಂಗಳು ಉತ್ತಮ ಮಾರಾಟವನ್ನು ದಾಖಲಿಸುತ್ತಿದೆ. ಇದೀಗ, ಈ ವಿಭಾಗದಲ್ಲಿ ಮತ್ತೊಂದು ಪ್ರಬಲ ಸ್ಪರ್ಧಿಯ ಪ್ರವೇಶಕ್ಕೆ ವೇದಿಕೆ ಸಿದ್ಧವಾಗಿದ್ದು, ಈ ಹೊಸ ಸ್ಕೂಟರ್ 90 kmpl ಮೈಲೇಜ್ ನೀಡುವ ಸಾಮರ್ಥ್ಯದೊಂದಿಗೆ ಮಾರುಕಟ್ಟೆಯನ್ನು…
Categories: ಕರ್ನಾಟಕ ಸುದ್ದಿ500 ಕಿ.ಮೀ ಓಡುತ್ತೆ: ಬರುವ ಮಂಗಳವಾರವೇ ಹೊಸ ಮಾರುತಿ ಕಾರು ಬಿಡುಗಡೆ! ಬೆಲೆ ಎಷ್ಟು, ಹೇಗಿದೆ?

ಬಹುನಿರೀಕ್ಷಿತ ಹೊಸ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e-Vitara) ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆಗೆ ಕಾಲ ಕೂಡಿಬಂದಿದೆ. ಇದೇ ಡಿಸೆಂಬರ್ 2 ರಂದು (ಮಂಗಳವಾರ) ಈ ಎಲೆಕ್ಟ್ರಿಕ್ ಎಸ್ಯುವಿಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗುತ್ತಿದೆ. ನೂತನ ‘ಇ-ವಿಟಾರಾ’ ಮೇಲೆ ಖರೀದಿದಾರರು ಕೂಡ ದೊಡ್ಡ ಮಟ್ಟದಲ್ಲಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಕಾರಿನ ಬೆಲೆ ಎಷ್ಟಿರಲಿದೆ ಮತ್ತು ಇದರ ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣ ವಿವರಗಳನ್ನು ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಕರ್ನಾಟಕ ಸುದ್ದಿRealme C85 5G: ರಿಯಲ್ಮಿ ಹೊಸ ಮೊಬೈಲ್ ಸಂಪೂರ್ಣ ವಾಟರ್ಪ್ರೂಫ್ ಮತ್ತು 7000mAh ಬ್ಯಾಟರಿ.

Realme C85 5G ನಾಳೆ ಬಿಡುಗಡೆ: ದೊಡ್ಡ ಬ್ಯಾಟರಿ ಹೊಂದಿರುವ 5G ಫೋನ್ ಖರೀದಿಸಲು ನೀವು ಯೋಜಿಸುತ್ತಿದ್ದರೆ, ರಿಯಲ್ಮಿ C85 (Realme C85) ನಿಮಗೆ ಪರಿಪೂರ್ಣ ಆಯ್ಕೆಯಾಗಿರಬಹುದು. ಈ ಫೋನ್ ನಾಳೆ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಫೋನ್ನಲ್ಲಿ ಏನೆಲ್ಲಾ ವಿಶೇಷತೆಗಳಿವೆ ಎಂಬುದರ ಕುರಿತು ವಿವರಗಳನ್ನು ನೋಡೋಣ: ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದಲ್ಲಿ ಬಿಡುಗಡೆ ಮತ್ತು ಮಾರಾಟ ದಿನಾಂಕ Realme C85…
Categories: ಕರ್ನಾಟಕ ಸುದ್ದಿರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಬಂಪರ್ ಗುಡ್ ನ್ಯೂಸ್; ಶಾಲೆಯ ಅಂಗಳಕ್ಕೆ ಬರುತ್ತಿದೆ ಸಂಚಾರಿ ತಾರಾಲಯ

ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಒಂದು ಬಂದಿದೆ ಅದೇನೆಂದರೆ ಶಾಲೆಯ ಅಂಗಳದಲ್ಲಿ ತಾರಾಲಯ ಯೋಜನೆ. ನಗರಗಳಿಗೆ ಸೀಮಿತವಾಗಿದ್ದ ಪ್ಲಾನೆಟೇರಿಯಂ ಅನುಭವದಿಂದ ಗ್ರಾಮೀಣ ವಿದ್ಯಾರ್ಥಿಗಳು ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಯೋಜನೆ ರೂಪಿತವಾಗಿದೆ. ಇದೀಗ ಈ ಯೋಜನೆ ಗ್ರಾಮೀಣ ಭಾಗದ ಮಕ್ಕಳಿಗೂ ಸಿಗಲು ಶಾಲೆಯ ಅಂಗಳದಲ್ಲಿ ತಾರಾಲಯ ಕಾರ್ಯಕ್ರಮಕ್ಕೆ ಚಾಲನೆಯನ್ನು ಸಿಎಂ ಸಿದ್ಧರಾಮಯ್ಯನವರು(C M siddaramaiah) ನೀಡಿದರು. ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು…
Categories: ಕರ್ನಾಟಕ ಸುದ್ದಿBajaj Chetak: ಬಜಾಜ್ ಚೇತಕ್ ಇ- ಸ್ಕೂಟಿಗೆ ಸಖತ್ ಡಿಮ್ಯಾಂಡ್.! ಮುಗಿಬಿದ್ದು ಖರೀದಿಸುತ್ತಿರುವ ಗ್ರಾಹಕರು.!

ಬಜಾಜ್ ಚೇತಕ್ (Bajaj Chetak) ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ದಿನದಿಂದ ದಿನಕ್ಕೆ ಇದರ ಬೇಡಿಕೆಯೂ ಹೆಚ್ಚಾಗುತ್ತಿದ್ದು, ಗ್ರಾಹಕರು ನಾ ಮುಂದು – ತಾ ಮುಂದು ಎಂದು ಇದನ್ನು ಖರೀದಿಸುತ್ತಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ‘ಚೇತಕ್’ ಭಾರೀ ಸಂಖ್ಯೆಯಲ್ಲಿ ಮಾರಾಟ ಕಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಒಟ್ಟು 34,900 ಯುನಿಟ್ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024 ರ ಇದೇ ಅವಧಿಯಲ್ಲಿ 30,644…
Categories: ಕರ್ನಾಟಕ ಸುದ್ದಿಪೋಷಕರೇ ಇಲ್ಲಿ ಕೇಳಿ, ಶಾಲಾ ಮಕ್ಕಳ ವರ್ಗಾವಣೆ ಪ್ರಮಾಣಪತ್ರ (TC) ಕುರಿತು ಮಹತ್ವದ ಆದೇಶ ಪ್ರಕಟ.

ಕರ್ನಾಟಕ ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಶಾಲೆಗಳಿಗೆ ಅತ್ಯಂತ ಪ್ರಮುಖ ಮತ್ತು ಕಡ್ಡಾಯ ಆದೇಶವನ್ನು ಹೊರಡಿಸಿದೆ. ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣ ಪತ್ರ (Transfer Certificate–TC) ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬ ಮತ್ತು ಅದರ ಪ್ರಯೋಜನಾಪಾಯಕ ಪರಿಣಾಮಗಳನ್ನು ಗಂಭೀರವಾಗಿ ಪರಿಗಣಿಸಿ ತೆಗೆದುಕೊಳ್ಳಲಾದ ಈ ಆದೇಶ, ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸುವತ್ತ ದೊಡ್ಡ ಹೆಜ್ಜೆಯಾಗಿದೆ. ಸಮಸ್ಯೆಯ ಮೂಲ—TC ನೀಡಿಕೆಯಲ್ಲಿ ವಿಳಂಬ ರಾಜ್ಯದಲ್ಲಿನ ಅನೇಕ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳು TC ನೀಡಿಕೆಯನ್ನು ಅನಾವಶ್ಯಕವಾಗಿ ವಿಳಂಬ ಮಾಡುತ್ತಿದ್ದವು. ಇದರ ಪರಿಣಾಮ: ಹೊಸ…
Categories: ಕರ್ನಾಟಕ ಸುದ್ದಿ₹10,000 ಹೂಡಿಕೆ ಮಾಡಿ ₹19 ಕೋಟಿ ಲಾಭ! ಕೋಟ್ಯಾಧಿಪತಿ ಮಾಡಿದ 10 ಭಾರತೀಯ ಕಂಪನಿಗಳು

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ, ಜನರಿಗೆ ಬೇಗ ಶ್ರೀಮಂತರಾಗಬೇಕೆಂಬ ಆಸೆ ಹೆಚ್ಚಾಗಿದೆ. ಷೇರು ಮಾರುಕಟ್ಟೆ ಇದರಲ್ಲಿ ಪ್ರಮುಖ ಪಾತ್ರವಹಿಸಿಕೊಂಡರೂ, ಇಲ್ಲಿ ಯಶಸ್ಸು ಎಲ್ಲರಿಗೂ ಸಿಕ್ಕುವುದಿಲ್ಲ. ಆದರೆ ಕೆಲವರು ಸರಿಯಾದ ಷೇರುಗಳನ್ನು ಆಯ್ಕೆ ಮಾಡಿ, ದೀರ್ಘಕಾಲ ಹೂಡಿಕೆಮಾಡಿ ಸಂಪತ್ತು ಗಳಿಸಿದ್ದಾರೆ. ಹೂಡಿಕೆ ಜಗತ್ತಿನಲ್ಲಿ ತಾಳ್ಮೆ, ನಂಬಿಕೆ ಮತ್ತು ಸರಿಯಾದ ಕಂಪನಿಗಳಲ್ಲಿ ಹೂಡಿಕೆ ಮಾಡಿದರೆ ದೊಡ್ಡ ಮಟ್ಟದ ಲಾಭ ಗಳಿಸಬಹುದು ಎಂಬುದಕ್ಕೆ ಭಾರತವೇ ಸಾಕ್ಷಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಕರ್ನಾಟಕ ಸುದ್ದಿ
Hot this week
BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC ನೇಮಕಾತಿ 2026: 1,748 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ | SSC JE Recruitment
IBPS ನೇಮಕಾತಿ 2026: 13,706 ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ಬೃಹತ್ ನೇಮಕಾತಿ | Apply Online
Topics
Latest Posts
- BOB LBO Recruitment 2026: 2,482 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನ, ದಿನಾಂಕ ವಿಸ್ತರಣೆ

- BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

- SSC ನೇಮಕಾತಿ 2026: 1,748 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ | SSC JE Recruitment

- IBPS ನೇಮಕಾತಿ 2026: 13,706 ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ಬೃಹತ್ ನೇಮಕಾತಿ | Apply Online















