Author: ಕೃಷ್ಣಸಾಗರಿ
ರಾಜ್ಯದ ಮಹಿಳೆಯರಿಗೆ ಭರ್ಜರಿ ಸುವರ್ಣಾವಕಾಶ: ಉದ್ಯೋಗಿನಿ, ಚೇತನ, ಧನಶ್ರೀ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಮಹಿಳೆಯರ ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಉದ್ಯೋಗಿನಿ, ಚೇತನ, ಧನಶ್ರೀ ಹಾಗೂ ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮಹಿಳೆಯರು 2025 ಡಿಸೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಗಳ ಮೂಲಕ ಸಾಲ, ಸಹಾಯಧನ ಮತ್ತು ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉದ್ಯೋಗಿನಿ ಯೋಜನೆ…
Categories: ಸರ್ಕಾರಿ ಯೋಜನೆಗಳುಕೇಂದ್ರೀಯ ವಿದ್ಯಾಲಯ ಮತ್ತು ನವೋದಯ ವಿದ್ಯಾಲಯಗಳಲ್ಲಿ 14,967 ಬೋಧಕ-ಬೋಧಕೇತರ ಹುದ್ದೆಗಳ ನೇಮಕಾತಿ

ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) ಮತ್ತು ನವೋದಯ ವಿದ್ಯಾಲಯ ಸಮಿತಿ (NVS) ಒಟ್ಟಾರೆ 14,967 ಬೋಧಕ ಹಾಗೂ ಬೋಧಕೇತರ ಹುದ್ದೆಗಳಿಗೆ ಭರ್ಜರಿ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಸಿಬಿಎಸ್ಇ (CBSE) ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳು ನವೆಂಬರ್ 14, 2025 ರಿಂದ ಡಿಸೆಂಬರ್ 4, 2025 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಪಿಜಿಟಿ, ಟಿಜಿಟಿ, ಪ್ರೈಮರಿ ಶಿಕ್ಷಕರು, ಲೈಬ್ರೇರಿಯನ್, ಕಂಪ್ಯೂಟರ್ ಇನ್ಸ್ಟ್ರಕ್ಟರ್ ಸೇರಿದಂತೆ ವಿವಿಧ ಹುದ್ದೆಗಳಿವೆ. ಈ ಲೇಖನದಲ್ಲಿ ಹುದ್ದೆಗಳ ವಿಭಜನೆ, ಅರ್ಹತೆ, ವಯೋಮಿತಿ, ಶುಲ್ಕ,…
Categories: ಕರ್ನಾಟಕ ಸುದ್ದಿಚಾಣಕ್ಯರ ಪ್ರಕಾರ ಯಶಸ್ಸಿನ ಮೂಲ ಗುಟ್ಟು: ಜೀವನದಲ್ಲಿ ಪಾಲಿಸಬೇಕಾದ 4 ಅಭ್ಯಾಸಗಳು ಹೀಗಿವೆ

ಪ್ರತಿಯೊಬ್ಬರ ಜೀವನದಲ್ಲೂ ಯಶಸ್ಸು ಎಂಬುದು ಒಂದು ಮಹತ್ವದ ಗುರಿ. ಸಮಾಜದಲ್ಲಿ ಗೌರವವನ್ನು ಗಳಿಸುವುದು, ವೃತ್ತಿಜೀವನದಲ್ಲಿ ಬೆಳವಣಿಗೆ, ಕುಟುಂಬದಲ್ಲಿ ಸಂತೋಷ ಇವೆಲ್ಲವೂ ಯಶಸ್ಸಿನ ಭಾಗಗಳೇ. ಆದರೆ ಯಶಸ್ಸು ಒಂದೇ ದಿನದಲ್ಲಿ, ಒಂದೇ ಹೆಜ್ಜೆಯಲ್ಲಿ ದೊರೆಯುವುದಿಲ್ಲ. ಅದನ್ನು ಸಾಧಿಸಲು ಶಿಸ್ತು, ಸರಿಯಾದ ಚಿಂತನೆ ಮತ್ತು ಪರಿಣಾಮಕಾರಿಯಾದ ಕೆಲವು ಅಭ್ಯಾಸಗಳನ್ನು ಜೀವನಪಾಠಗಳಂತೆ ಅಳವಡಿಸಿಕೊಳ್ಳಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ ಕುರಿತು ಸಾವಿರಾರು ವರ್ಷಗಳ ಹಿಂದೆಯೇ…
Categories: ಕರ್ನಾಟಕ ಸುದ್ದಿಬ್ಯಾಂಕಿಂಗ್ ಕ್ಷೇತ್ರದಲ್ಲಿ ಅವಕಾಶ—2700 ಹುದ್ದೆಗಳ ಬೃಹತ್ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ!

ಭಾರತದ ಪ್ರಮುಖ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (Bank of Baroda) ತನ್ನ 2025ನೇ ಸಾಲಿನ ಅಪ್ರೆಂಟಿಸ್ ನೇಮಕಾತಿ ಯೋಜನೆಯನ್ನು ಅಧಿಕೃತವಾಗಿ ಪ್ರಕಟಿಸಿದೆ. ದೇಶದಾದ್ಯಂತ ಒಟ್ಟು 2700 ತರಬೇತಿ ಹುದ್ದೆಗಳನ್ನು ಭರ್ತಿ ಮಾಡಲು ಆಹ್ವಾನ ನೀಡಲಾಗಿದ್ದು, ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನ ಕಟ್ಟಿಕೊಳ್ಳಲು ಬಯಸುವ ಯುವ ಪ್ರತಿಭಾವಂತರಿಗೆ ಇದು ಅಪರೂಪದ ಅವಕಾಶವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಕರ್ನಾಟಕ ಸುದ್ದಿಪ್ರತಿದಿನ ನಿಂಬೆ ತಿಂದರೆ ಹೃದಯಾಘಾತ–ಕ್ಯಾನ್ಸರ್ ಅಪಾಯ ಕಡಿಮೆ! ಆರೋಗ್ಯಕ್ಕೆ ನಿಂಬೆಯ ಅಚ್ಚರಿ ಲಾಭಗಳು

ಇಂದಿನ ವೇಗದ ಜೀವನಶೈಲಿಯಲ್ಲಿ ಆರೋಗ್ಯ ಸಮಸ್ಯೆಗಳು ಏಕಾಏಕಿ ಬಂದು ನಮ್ಮ ಜೀವನವನ್ನು ತಲೆಕೆಳಗಾಗಿಸಿಬಿಡುತ್ತವೆ. ಆಹಾರ ಪದ್ಧತಿ, ಒತ್ತಡ, ಮಾಲಿನ್ಯ, ನಿದ್ರೆ ಕೊರತೆ ಇವುಗಳ ಪರಿಣಾಮವಾಗಿ ಹೃದಯಾಘಾತ, ಸ್ಟೋಕ್, ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳು ಈಗ ಸಾಮಾನ್ಯವಾಗಿಬಿಟ್ಟಿವೆ. ವೈದ್ಯಕೀಯ ಕ್ಷೇತ್ರ ಎಷ್ಟೇ ಮುಂದುವರೆದಿದ್ದರೂ, ಕಾಯಿಲೆ ಬರುವ ಮೊದಲು ಅದನ್ನು ತಡೆಯುವುದು ನಮ್ಮ ಕೈಯಲ್ಲಿರುವ ಅತ್ಯಂತ ದೊಡ್ಡ ಆಯುಧ. ಹೆಚ್ಚಿನ ಬೆಲೆ ಇಲ್ಲದ ಸಿಂಪಲ್ ಅರೋಗ್ಯ ಟಿಪ್ಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಸಾರ್ವಜನಿಕ ಮಾಹಿತಿಶಬರಿಮಲೆ ಯಾತ್ರೆ 2025: ಯಾತ್ರಿಕರಿಗೆ ಕೇರಳ ಸರ್ಕಾರದಿಂದ ಹೊಸ ನಿಯಮಗಳು ಜಾರಿ, ತಪ್ಪದೇ ತಿಳಿದುಕೊಳ್ಳಿ.

ಪ್ರತಿ ವರ್ಷದಂತೆ ಲಕ್ಷಾಂತರ ಭಕ್ತರು ಶಬರಿಮಲೆಯ ಪವಿತ್ರ ಸನ್ನಿಧಾನಕ್ಕೆ ತೆರಳಲು ಸಜ್ಜಾಗುತ್ತಿರುವ ವೇಳೆಯಲ್ಲಿ, ಕೇರಳ ಸರ್ಕಾರ ಆರೋಗ್ಯ ಸುರಕ್ಷತೆಯನ್ನು ಅತ್ಯಂತ ಪ್ರಾಮುಖ್ಯತೆಯಿಂದ ಗಮನಿಸಿದೆ. ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಕಂಡುಬಂದಿರುವ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್(amoebic meningoencephalitis) ಎನ್ನುವ ಅಪರೂಪದ ಆದರೆ ಗಂಭೀರವಾದ ಮಿದುಳು ಸೋಂಕಿನ(Brain infection) ಹಿನ್ನೆಲೆ, ಯಾತ್ರಿಕರಿಗಾಗಿ ನಿಖರವಾದ ಮುನ್ನೆಚ್ಚರಿಕಾ ಕ್ರಮಗಳನ್ನು ಪ್ರಕಟಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೀರಿನ ಬಳಕೆ ಕುರಿತ ಪ್ರಮುಖ…
Categories: ಕರ್ನಾಟಕ ಸುದ್ದಿPower Cut: ಬೆಂಗಳೂರಿನ ಈ ಏರಿಯಾಗಳಲ್ಲಿ 6 ಗಂಟೆ ಕರೆಂಟ್ ಇರಲ್ಲಾ, ಎಲ್ಲೆಲಿ ಪವರ್ ಕಟ್.? ಇಲ್ಲಿದೆ ಮಾಹಿತಿ

ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನ ಕೆಲವು ಪ್ರಮುಖ ಪ್ರದೇಶಗಳಲ್ಲಿ ದಿನಾಂಕ ನವೆಂಬರ್ 18, 2025 (ಮಂಗಳವಾರ) ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ತನ್ನ ಇತ್ತೀಚಿನ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ಈ ವಿದ್ಯುತ್ ಕಡಿತವು ಬೆಳಿಗ್ಗೆ 11:00 ಗಂಟೆಯಿಂದ ಸಾಯಂಕಾಲ 05:00 ಗಂಟೆಯವರೆಗೆ ಅಂದರೆ ಒಟ್ಟು ಆರು ಗಂಟೆಗಳ ಕಾಲ ಇರಲಿದೆ. ಈ ತಾತ್ಕಾಲಿಕ ವಿದ್ಯುತ್ ವ್ಯತ್ಯಯಕ್ಕೆ ಪ್ರಮುಖ ಕಾರಣವೆಂದರೆ, ಆಯ್ದ ವಿದ್ಯುತ್ ಉಪ-ಕೇಂದ್ರಗಳಲ್ಲಿ ಕೈಗೊಳ್ಳಲಾಗುತ್ತಿರುವ ಅಗತ್ಯ…
Categories: ಕರ್ನಾಟಕ ಸುದ್ದಿಇಂದು ಪೆಟ್ರೋಲ್ ಡೀಸೆಲ್ ಬೆಲೆ ಭರ್ಜರಿ ಕುಸಿತ: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಲೀಟರ್ಗೆ ಎಷ್ಟು?

ಚಿನ್ನದ ಬೆಲೆಯ ಜೊತೆಗೆ ಇಂಧನ ದರಗಳಲ್ಲೂ ಗಮನಾರ್ಹ ಕುಸಿತ ಕಂಡುಬಂದಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ತೈಲ ಮಾರುಕಟ್ಟೆ ಕಂಪನಿಗಳು (OMC) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸುತ್ತವೆ. ಈ ದರಗಳು ಅಂತರರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಮೇಲೆ ಅವಲಂಬಿತವಾಗಿರುತ್ತವೆ. ಸರ್ಕಾರ ಮತ್ತು OMCಗಳು ಪಾರದರ್ಶಕ ವ್ಯವಸ್ಥೆಯ ಮೂಲಕ ಗ್ರಾಹಕರಿಗೆ ನಿಖರ ಮತ್ತು ಸಕಾಲಿಕ ಮಾಹಿತಿ ಒದಗಿಸುತ್ತವೆ. ಇಂದು (ನವಂಬರ್ 16, 2025) ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು…
Categories: ಸಾರ್ವಜನಿಕ ಮಾಹಿತಿದಿನವಿಡಿ ನೈಟಿ ಧರಿಸುವ ಮಹಿಳೆಯರೇ ಇಲ್ಲಿ ಕೇಳಿ, ಈ ಆರೋಗ್ಯ ಸಮಸ್ಯೆಗಳು ಬರಬಹುದು ಎಚ್ಚರಿಕೆ.!

ನಮ್ಮ ಮನೆಯಲ್ಲಿನ ದಿನನಿತ್ಯದ ಉಡುಪು ಪದ್ಧತಿಯಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಬಹಳ ದೊಡ್ಡ ಬದಲಾವಣೆಗಳು ಸಂಭವಿಸಿವೆ. ಹಿಂದಿನಂತೆ ಸೀರೆ ಅಥವಾ ಚುಡಿದಾರ್ಗಳ ಬದಲಿಗೆ, “ಕಂಫರ್ಟ್” ಹೆಸರಿನಲ್ಲಿ ನೈಟಿ ಮನೆ ಉಡುಪಿನಾಗಿ ಹಲವರ ಆಯ್ಕೆಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿಆದರೆ ನೈಟಿ ಧರಿಸುವುದು ತಪ್ಪೇನೂ ಅಲ್ಲದಿದ್ದರೂ—ದಿನವಿಡೀ ನೈಟಿ ಧರಿಸುವುದು ವೈದ್ಯಕೀಯವಾಗಿ ಮತ್ತು ಮಾನಸಿಕವಾಗಿಯೂ ಹಲವು ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ.…
Categories: ಕರ್ನಾಟಕ ಸುದ್ದಿ
Hot this week
BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC ನೇಮಕಾತಿ 2026: 1,748 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ | SSC JE Recruitment
IBPS ನೇಮಕಾತಿ 2026: 13,706 ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ಬೃಹತ್ ನೇಮಕಾತಿ | Apply Online
Topics
Latest Posts
- BOB LBO Recruitment 2026: 2,482 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನ, ದಿನಾಂಕ ವಿಸ್ತರಣೆ

- BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

- SSC ನೇಮಕಾತಿ 2026: 1,748 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ | SSC JE Recruitment

- IBPS ನೇಮಕಾತಿ 2026: 13,706 ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ಬೃಹತ್ ನೇಮಕಾತಿ | Apply Online















