Author: ಶಿವರಾಜ
BIG NEWS : `ರಾಜ್ಯದ ಎಲ್ಲಾ ಸರ್ಕಾರಿ ನೌಕರರ’ ಗಮನಕ್ಕೆ : ಹೀಗಿವೆ ಸ್ವ-ಇಚ್ಛೆ ನಿವೃತ್ತಿ ಕಡ್ಡಾಯ’ ನಿಯಮಗಳು.!

ಕನಿಷ್ಠ 15 ವರ್ಷಗಳ ಅರ್ಹತಾದಾಯಕ ಸೇವೆ ಪೂರೈಸಿದ ನೌಕರನು, ಸ್ವ-ಇಚ್ಛೆ ನಿವೃತ್ತಿ ಹೊದಲು ಇಚ್ಛಿಸಿದಲ್ಲಿ, 3 ತಿಂಗಳು ಮುಂಚಿತವಾಗಿ ನೇಮಕಾತಿ ಅಧಿಕಾರಿಗೆ ಅನುಮತಿ ಕೋರಿ ಮನವಿ ಸಲ್ಲಿಸಬಹುದು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.….. ಷರತ್ತುಗಳು: *ನೇಮಕಾತಿ ಅಧಿಕಾರಿಯಿಂದ ನಿವೃತ್ತಿ ಅನುಮತಿ ನೀಡಿ ಆದೇಶ ಹೊರಡಿಸಿದ ದಿನಾಂಕದಿಂದ ನಿವೃತ್ತಿ ಜಾರಿಗೊಳಿಸಲಾಗುವುದು. *ನಿವೃತ್ತಿಗೆ ಅನುಮತಿ ಆದೇಶ ಹೊರಡಿಸುವ ಮುಂಚಿತವಾಗಿ ನೌಕರನು ಸಮರ್ಥವಾದ ಕಾರಣ ನೀಡಿ,
Categories: ಸಾರ್ವಜನಿಕ ಮಾಹಿತಿಸರ್ಕಾರದಿಂದ ಬಾಡಿಗೆದಾರರ ಒಪ್ಪಂದದ ಬಗ್ಗೆ ಬಂಪರ್ ಗುಡ್ ನ್ಯೂಸ್ ಇನ್ಮುಂದೆ `ಹೊಸ ರೂಲ್ಸ್’ ಜಾರಿ.!

ದೇಶದಲ್ಲಿ ದಿನದಿಂದ ದಿನಕ್ಕೆ ಬಾಡಿಗೆ ಮನೆ ಮತ್ತು ವಾಣಿಜ್ಯ ಸ್ಥಳಗಳ ಬೇಡಿಕೆ ಗಗನಕ್ಕೇರಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮಾದರಿ ಬಾಡಿಗೆ ಕಾಯ್ದೆ (Model Tenancy Act) ಮತ್ತು 2025ರ ಬಜೆಟ್ ನಿಬಂಧನೆಗಳ ಆಧಾರದ ಮೇಲೆ ಹೊಸ ಬಾಡಿಗೆ ಒಪ್ಪಂದ ನಿಯಮಗಳನ್ನು ಜಾರಿಗೆ ತಂದಿದೆ. ಈ ನಿಯಮಗಳ ಮುಖ್ಯ ಉದ್ದೇಶ ಬಾಡಿಗೆ ವ್ಯವಹಾರವನ್ನು ಸಂಪೂರ್ಣ ಪಾರದರ್ಶಕಗೊಳಿಸುವುದು, ವಿವಾದಗಳನ್ನು ಕಡಿಮೆ ಮಾಡುವುದು ಮತ್ತು ಬಾಡಿಗೆದಾರರಿಗೆ ಆರ್ಥಿಕ ಹೊರೆ ತಗ್ಗಿಸುವುದು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸಾರ್ವಜನಿಕ ಮಾಹಿತಿSewing Machine: ರಾಜ್ಯದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ! ನೀವೂ ಅರ್ಜಿ ಸಲ್ಲಿಸಿ.!

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿನಲ್ಲಿ ಮರಾಠ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಟೈಲರಿಂಗ್ ಕಲಿಯುವ ಆಸೆಯಿರುವ ಅಥವಾ ಈಗಾಗಲೇ ಟೈಲರಿಂಗ್ ಮಾಡುತ್ತಿರುವ ಮಹಿಳೆಯರು ಸ್ವಂತ ಹೊಲಿಗೆ ಯಂತ್ರ ಪಡೆದು ಸ್ವಾವಲಂಬಿಗಳಾಗಬಹುದು. ಅರ್ಜಿ ಸಲ್ಲಿಕೆ ಸಂಪೂರ್ಣವಾಗಿ ಆನ್ಲೈನ್ನಲ್ಲಿ ನಡೆಯುತ್ತಿದ್ದು, ಕೊನೆಯ ದಿನಾಂಕ ಡಿಸೆಂಬರ್ 6, 2025 ಸಂಜೆ 5:30 ಗಂಟೆಯವರೆಗೆ ಇದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಸರ್ಕಾರಿ ಯೋಜನೆಗಳುBIG NEWS : ರಾಜ್ಯದಲ್ಲಿ `ಶಾಲಾ ಶೈಕ್ಷಣಿಕ ಪ್ರವಾಸ’ಕ್ಕೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

ಕರ್ನಾಟಕ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ( Primary and High School Students ) ಶೈಕ್ಷಣಿಕ ಪ್ರವಾಸವನ್ನು ( Educational Tour ) ಕೈಗೊಳ್ಳಲು ಶಿಕ್ಷಣ ಇಲಾಖೆ ( Education Department ) ಇದೀಗ ಮಹತ್ವದ ಮಾರ್ಗಸೂಚಿಯನ್ನು ಪ್ರಕಟಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.…….. ಶೈಕ್ಷಣಿಕ ಪ್ರವಾಸಕ್ಕೆ ಹೋಗುನ ಶಾಲೆಯವರು ಇಲಾಖೆಯ ಅನುಮತಿಗಾಗಿ ಸಲ್ಲಿಸಬೇಕಾದ ದಾಖಲೆಗಳು ಹೀಗಿವೆ 1)
Categories: ಕರ್ನಾಟಕ ಸುದ್ದಿಗ್ರಾಮ ಪಂಚಾಯಿತಿ ವ್ಯಾಪ್ತಿ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಸ್ವತ್ತು ವಿತರಿಸುವ ಕುರಿತು ಮಹತ್ವದ ಸತ್ತೋಲೆ ಹೊರಡಿಸಿದ ಸರ್ಕಾರ

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಸಂಬಂಧಿಸಿದಂತೆ ನಮೂನೆ 9. ನಮೂನೆ “ಎ ಮತ್ತು ನಮೂನೆ 11ಬಿ ಗಳನ್ನು ವಿತರಿಸುವಾಗ ಅನುಸರಿಸುವ ಕಾರ್ಯವಿಧಾನದ ಬಗ್ಗೆ.- ಪರಿಷ್ಕೃತ ಸೂಚನೆಗಳ ಬಗ್ಗೆ ಇದೀಗ ಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದೆ ಈ ಕೆಳಕಂಡಂತೆ ಅಧಿಕೃತ ಪ್ರತಿಗಳು ಹೀಗಿವೆ ಉಲ್ಲೇಖ: 1. ಸರ್ಕಾರದ ಸುತ್ತೋಲೆ ಸಂಖ್ಯೆ: ಗ್ರಾಅಪ 553 ಗ್ರಾಪಂಅ 2012, దీనాంశ: 04-01-2013.2. ಇದೇ ಸಮಸಂಖ್ಯೆಯ ಸುತ್ತೋಲೆ ದಿನಾಂಕ: 31.10.2013.3. ಸರ್ಕಾರದ ಅಧಿಸೂಚನೆ ಸಂಖ್ಯೆ: ಗ್ರಾಅಪ 83 ಗ್ರಾಪಂಅ 2013 (-6), ४:
Categories: ಸರ್ಕಾರಿ ಯೋಜನೆಗಳುಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ಗೆ ಸೇರಲು 1,000 ರೂ ಕೊಟ್ಟು ಷೇರ್ ಹೋಲ್ಡರ್ ಆಗಬೇಕು ಯಾರಿಗೆ ಎಷ್ಟು ಸಾಲ ಸಿಗುತ್ತೆ? ಏನೆಲ್ಲಾ ನಿಯಮ?

ಕರ್ನಾಟಕದ ಲಕ್ಷಾಂತರ ಮಹಿಳೆಯರ ಬದುಕನ್ನು ಬದಲಾಯಿಸುತ್ತಿರುವ ಗೃಹಲಕ್ಷ್ಮಿ ಯೋಜನೆಗೆ ಇದೀಗ ಒಂದು ದೊಡ್ಡ ಶಕ್ತಿಯ ರೆಕ್ಕೆ ಬರುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದಾದ್ಯಂತ “ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್” ಆರಂಭಿಸುತ್ತಿದ್ದು, ಇದರ ಉದ್ಘಾಟನೆ 2025ರ ನವೆಂಬರ್ 28 ರಂದು ಬೆಂಗಳೂರಿನ ಬಾಲ ಭವನದಲ್ಲಿ ಭಾರೀ ಕಾರ್ಯಕ್ರಮದೊಂದಿಗೆ ನಡೆಯಲಿದೆ. ಈ ಬ್ಯಾಂಕ್ನ ಮುಖ್ಯ ಉದ್ದೇಶವೇ ಮಹಿಳೆಯರನ್ನು ಉದ್ಯಮಿಗಳನ್ನಾಗಿ ಮಾಡುವುದು, ಸ್ವಾವಲಂಬಿಗಳನ್ನಾಗಿ ಮಾಡುವುದು ಹಾಗೂ ಖಾಸಗಿ ಫೈನಾನ್ಸ್ನ ಹೆಚ್ಚಿನ ಬಡ್ಡಿಯ ಜಾಲದಿಂದ ಮುಕ್ತಿ ನೀಡುವುದು ಇದೇ ರೀತಿಯ ಎಲ್ಲಾ
Categories: ಸಾರ್ವಜನಿಕ ಮಾಹಿತಿಗೃಹಿಣಿಯರೇ ಎಚ್ಚರ : ಅಪ್ಪಿ ತಪ್ಪಿಯೂ ಗ್ಯಾಸ್ ಸ್ಟೌವ್ ಬಳಿ ಇಡಬಾರದ 6 ಅಪಾಯಕಾರಿ ವಸ್ತುಗಳಿವು

ಇಂದಿನ ಕಾಲದಲ್ಲಿ ಪ್ರತಿಯೊಂದು ಮನೆಯ ಅಡುಗೆ ಮನೆಯಲ್ಲಿ ಗ್ಯಾಸ್ ಸ್ಟೌವ್ ಇಲ್ಲದೇ ಇರುವುದು ಅಪರೂಪ. ಸೌದೆ ಒಲೆಯ ದಿನಗಳು ಹಿಂದೆ ಸರಿದು, ಇಂದು ಎಲ್ಪಿಜಿ ಗ್ಯಾಸ್ ಸ್ಟೌವ್ ಇಲ್ಲದೇ ಅಡುಗೆ ಮಾಡುವುದು ಬಹುತೇಕ ಅಸಾಧ್ಯವಾಗಿದೆ. ಆದರೆ ಈ ಅನುಕೂಲತೆಯ ಜೊತೆಗೆ ಒಂದು ದೊಡ್ಡ ಜವಾಬ್ದಾರಿಯೂ ಬಂದೊಡಗಿದೆ – ಅದು “ಸುರಕ್ಷತೆ”. ಅನಿಲ ಸೋರಿಕೆ, ಬೆಂಕಿ ಅಪಘಾತ, ಸ್ಫೋಟ – ಇವೆಲ್ಲವೂ ಗ್ಯಾಸ್ ಸ್ಟೌವ್ನಿಂದ ಉಂಟಾಗಬಹುದಾದ ಗಂಭೀರ ಅಪಾಯಗಳು. ಇಂತಹ ಅಪಘಾತಗಳನ್ನು ತಪ್ಪಿಸಲು ಕೇವಲ ಗ್ಯಾಸ್ ಸ್ಟೌವ್ ಬಳಸುವಾಗ
Categories: ಸಾರ್ವಜನಿಕ ಮಾಹಿತಿBIGNEWS : ಕರ್ನಾಟಕದ `SC-ST’ ಸಮುದಾಯಗಳ `ಜಮೀನುಗಳ ಪರಭಾರೆ ನಿಷೇಧ ಕಾಯ್ದೆ’ಯ ಕುರಿತು ಸಂಕ್ಷಿಪ್ತ ಮಾಹಿತಿ

ಬೆಂಗಳೂರು : ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳಿಗೆ ಮಂಜೂರು ಮಾಡಿದ ಜಮೀನುಗಳು ಪರಭಾರೆ ಆಗಬಾರದು. ಸದರಿ ಜನರಿಗೆ ಮಂಜೂರು ಮಾಡಿದ ಜಮೀನುಗಳನ್ನು ಅವರೇ ಸಾಗುವಳಿ ಮಾಡಲಿ ಎನ್ನುವ ಸದುದ್ದೇಶದಿಂದ ಈ ಕಾಯ್ದೆಯನ್ನು ಜ್ಯಾರಿಯಲ್ಲಿ ತರಲಾಗಿದೆ. ದಿನಾಂಕ:1-1-1979 ರಿಂದ ಈ ಕಾಯ್ದೆ ಜ್ಯಾರಿಯಲ್ಲಿ ಬಂದಿದ್ದು, ಈ ಕಾಯ್ದೆ ಜ್ಯಾರಿಯಲ್ಲಿ ಬರುವ ಮೊದಲು ಹಾಗೂ ನಂತರ ಮಂಜೂರಾದ ಜಮೀನು ಪರಭಾರೆ ಮಾಡುವಂತಿಲ್ಲ. ಒಂದು ವೇಳೆ ಜಮೀನು ಪರಭಾರೆ ಮಾಡಬೇಕಿದ್ದಲ್ಲಿ ಕಲಂ 4(2) ರನ್ವಯ ಸರ್ಕಾರದಿಂದ ಪೂರ್ವಾನುಮತಿ ಪಡೆಯಬೇಕಾಗುತ್ತದೆ. ಈ
Categories: ಸಾರ್ವಜನಿಕ ಮಾಹಿತಿGOLD RATE : ಸದ್ದಿಲ್ಲದೆ ಬರೋಬ್ಬರಿ 17,400 ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ ಇಲ್ಲಿದೆ ಪ್ರಮುಖ ನಗರಗಳ ಬೆಲೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ನಿರಂತರ ಏರಿಕೆ-ಇಳಿಕೆ ಗಳು ಸಾಮಾನ್ಯವಾದರೂ, ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬರುತ್ತಿದೆ. ಇಂದು ಒಂದೇ ದಿನದಲ್ಲಿ 24 ಕ್ಯಾರಟ್ 100 ಗ್ರಾಂ ಶುದ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹17,400 ರೂಪಾಯಿಗಳಷ್ಟು ಇಳಿಕೆಯಾಗಿದೆ. ಅಂದರೆ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹1,740 ರೂಪಾಯಿಗಳ ಕಡಿತ. ಅದೇ ರೀತಿ ಬೆಳ್ಳಿಯ ಬೆಲೆಯಲ್ಲಿಯೂ ಒಂದೇ ದಿನದಲ್ಲಿ ಪ್ರತಿ ಕೆಜಿಗೆ ₹5,000 ರೂಪಾಯಿಗಳಷ್ಟು ಇಳಿಕೆಯಾಗಿದೆ. ಚಿನ್ನ
Categories: ಹಣಕಾಸು & ಬೆಲೆ
Hot this week
ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?
ಯೂನಿಯನ್ ಬ್ಯಾಂಕ್ನಲ್ಲಿ 1,865 ಹುದ್ದೆಗಳ ಬೃಹತ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ!
ವಿಜಯಪುರ ಸೈನಿಕ ಶಾಲೆ ನೇಮಕಾತಿ: ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ – SSLC, ಡಿಗ್ರಿ ಪಾಸಾದವರಿಗೆ ಅವಕಾಶ!
ರಾಜ್ಯ ಸರ್ಕಾರಿ ನೌಕರರ ಮಕ್ಕಳೇ ಗಮನಿಸಿ, SSLC, PUC ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಅರ್ಜಿ ಆಹ್ವಾನ
Topics
Latest Posts
- ಮಳೆಯ ನಡುವೆಯೂ ಶಿವಮೊಗ್ಗದಲ್ಲಿ ₹96,559 ಗಡಿ ದಾಟಿದ ಅಡಿಕೆ; 1 ಲಕ್ಷ ತಲುಪುವ ಮುನ್ಸೂಚನೆಯೇ?

- ಪಿಯುಸಿ, ಡಿಗ್ರಿ ಪಾಸ್ ಆದವರಿಗೆ ಸಿಗಲಿದೆ ₹25,000 ಪ್ರೈಸ್ ಮನಿ; ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ

- ಯೂನಿಯನ್ ಬ್ಯಾಂಕ್ನಲ್ಲಿ 1,865 ಹುದ್ದೆಗಳ ಬೃಹತ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ!

- ವಿಜಯಪುರ ಸೈನಿಕ ಶಾಲೆ ನೇಮಕಾತಿ: ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ – SSLC, ಡಿಗ್ರಿ ಪಾಸಾದವರಿಗೆ ಅವಕಾಶ!

- ರಾಜ್ಯ ಸರ್ಕಾರಿ ನೌಕರರ ಮಕ್ಕಳೇ ಗಮನಿಸಿ, SSLC, PUC ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಅರ್ಜಿ ಆಹ್ವಾನ
















