Author: ಶಿವರಾಜ
ರಾಜ್ಯದ `ಆಸ್ತಿ’ ಮಾಲೀಕರೇ `ಪೌತಿ’ ಖಾತೆ ಸೇರಿ ವಿವಿಧ ಖಾತೆ ಬದಲಾವಣೆಗೆ ತೆಗೆದುಕೊಳ್ಳುವ ಸಮಯ ಎಷ್ಟು? ಇಲ್ಲಿದೆ ಮಾಹಿತಿ

ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ, ಪೌತಿ ಖಾತೆ ಸೇರಿದಂತೆ ವಿವಿಧ ಖಾತೆ ಬದಲಾವಣೆಗೆ ಬೇಕಾಗುವ ಸಮಯ ಎಷ್ಟು? ಈ ಕುರಿತಂತೆ ಸರ್ಕಾರದ ನಿಯಮದ ಪ್ರಕಾರ ಹೀಗಿವೆ ಮಾಹಿತಿ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ಸಾರ್ವಜನಿಕರು ಆನ್ ಲೈನ್ ಮೂಲಕ, ನಾಡಕಛೇರಿಗಳಲ್ಲಿ ಹಾಗೂ ತಾಲ್ಲೂಕ ಭೂಮಿ ಕೇಂದ್ರಗಳಲ್ಲಿ ಪೌತಿ ವಾರಸಾ/ವಿಲ್/ಮೈನರ್ ಗಾರ್ಡಿಯನ್ ಖಾತೆ ಬದಲಾವಣೆಗಳಿಗಾಗಿ ಅರ್ಜಿ ಸಲಿ ಸುತ್ತಾಗೆ ಅರ್ಜಿ ಸಲ್ಲಿಸಿದ ನಂತರ…
Categories: ಸರ್ಕಾರಿ ಯೋಜನೆಗಳು‘ಎಲ್ಲಾ ರಾಜ್ಯ ಸರ್ಕಾರಿ ಪುರುಷ ನೌಕರರಿಗೆ ಸರ್ಕಾರದಿಂದ ’ 180 ದಿನ `ಶಿಶುಪಾಲನಾ ರಜೆ’ ಮಂಜೂರು ಮಹತ್ವದ ಆದೇಶ.!

ಒಂಟಿ ಪೋಷಕರಾಗಿರುವ ರಾಜ್ಯ ಸರ್ಕಾರಿ ಪುರುಷ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ ಸರ್ಕಾರ ಇದೀಗ ಮಹತ್ವದ ಆದೇಶವೊಂದನ್ನು ಹೊರಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಏನಿದೆ ರಾಜ್ಯ ಸರ್ಕಾರದ ಆದೇಶದಲ್ಲಿ? ಮೇಲೆ ಓದಲಾದ ಸರ್ಕಾರಿ ಆದೇಶದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನಾ…
Categories: ಸರ್ಕಾರಿ ಯೋಜನೆಗಳುBIGNEWS : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಯಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿ ಅರ್ಜಿ ಆಹ್ವಾನ

ಬೆಂಗಳೂರು : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKTC) ಯಲ್ಲಿ 33 ವಿವಿಧ ಹುದ್ದೆಗಳ ನೇಮಕಾತಿಗೆ ಇದೀಗ ಕರ್ನಾಟಕ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ ಈ ಕೆಳಗಂಡಂತೆ ಇವೆಅರ್ಜಿ ಸಲ್ಲಿಸುವ ಅವಧಿ: 2025 -21 80 -13 3. ಈ ಮಾಹಿತಿಗಳನ್ನು ಓದಿ IB MTS Recruitment : ಗುಪ್ತಚರ ಬ್ಯೂರೋದಲ್ಲಿ 660+ ಹುದ್ದೆಗಳು – 10th ಪಾಸ್ ಆದವರಿಗೆ ಭಾರೀ ಅವಕಾಶ! ಅರ್ಜಿ ಆರಂಭ ಅಂಗನವಾಡಿ ಹುದ್ದೆಗಳು ನಾಗರಿಕ ಸೇವೆಯಲ್ಲ: ಮೀಸಲಾತಿ ಅನ್ವಯಿಸುವ…
Categories: ಕರ್ನಾಟಕ ಸುದ್ದಿರಾಜ್ಯದ ಗ್ರಾಮೀಣ `ಆಸ್ತಿ’ ಮಾಲೀಕರಿಗೆ ಭರ್ಜರಿ ಸಿಹಿಸುದ್ದಿ : `ಇ-ಸ್ವತ್ತು’ ತಂತ್ರಾಂಶದ ಮೂಲಕ ನಮೂನೆ-9, 11-ಎ ವಿತರಣೆ.!

ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.………….. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ…
Categories: ಸರ್ಕಾರಿ ಯೋಜನೆಗಳುನ.23ರ ಭಾನುವಾರದಂದೇ ಬೆಂಗಳೂರಿನ 100ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut Updates

ಬೆಂಗಳೂರು ನಗರದ ಉತ್ತರ ಭಾಗದ ನಿವಾಸಿಗಳು ನವೆಂಬರ್ 23, 2025ರ ಭಾನುವಾರ ದಿನವಿಡೀ ವಿದ್ಯುತ್ ವ್ಯತ್ಯಯಕ್ಕೆ ಸಿದ್ಧರಾಗಬೇಕಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮತ್ತು ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ, ಲೈನ್ ದುರಸ್ತಿ ಮತ್ತು ಉಪಕೇಂದ್ರದ ಅಪ್ಗ್ರೇಡೇಷನ್ ಕಾರಣದಿಂದ ಮೂರು ದೊಡ್ಡ ಉಪಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಸುಮಾರು 5-6 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಈ ಪ್ರದೇಶಗಳಲ್ಲಿ ವಾಸಿಸುವವರು, ವ್ಯಾಪಾರ ಮಾಡುವವರು, ಶಾಲಾ-ಕಾಲೇಜುಗಳು…
Categories: ಕರ್ನಾಟಕ ಸುದ್ದಿBREAKING: ಇಂದಿನಿಂದಲೇ ‘ಹೊಸ ಕಾರ್ಮಿಕ ಸಂಹಿತೆ’ಗಳು ಜಾರಿ, ದೇಶದ ಕಾರ್ಮಿಕರಿಗೆ ಮೋದಿ ಬಂಪರ್ ಗಿಫ್ಟ್ : ಕನಿಷ್ಠ ವೇತನ ಖಚಿತ

ಭಾರತದ ಇತಿಹಾಸದಲ್ಲಿ ದೊಡ್ಡದಾದ ಕಾರ್ಮಿಕ ಸುಧಾರಣೆ ಇಂದು (ನವೆಂಬರ್ 21, 2025) ಅಧಿಕೃತವಾಗಿ ಜಾರಿಗೆ ಬಂದಿದೆ. ಕೇಂದ್ರ ಸರ್ಕಾರ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಒಟ್ಟಾರೆಯಾಗಿ ದೇಶದಾದ್ಯಂತ ಜಾರಿಗೊಳಿಸಿದ್ದು, ಇದರಿಂದ ಸುಮಾರು 50 ಕೋಟಿಗೂ ಹೆಚ್ಚು ಕಾರ್ಮಿಕರು, ಕಾರ್ಖಾನೆ ಕೆಲಸಗಾರರು, ಗಿಗ್ ವರ್ಕರ್ಗಳು, ಖಾಸಗಿ ಸಂಸ್ಥೆಗಳ ನೌಕರರು ಮತ್ತು ಅಸಂಘಟಿತ ಕಾರ್ಮಿಕರು ಸಹ ನೇರವಾಗಿ ಲಾಭ ಪಡೆಯಲಿದ್ದಾರೆ. ಈ ನಾಲ್ಕು ಸಂಹಿತೆಗಳು – ವೇತನ ಸಂಹಿತೆ 2019, ಕೈಗಾರಿಕಾ ಸಂಬಂಧಗಳ ಸಂಹಿತೆ 2020, ಔದ್ಯೋಗಿಕ ಸುರಕ್ಷತೆ ಮತ್ತು…
Categories: ಸರ್ಕಾರಿ ಯೋಜನೆಗಳುNPS to OPS ಕರ್ನಾಟಕ : ಹಳೆ ಪಿಂಚಣಿ ಯೋಜನೆ ಮರುಜಾರಿ ಕುರಿತು ಬಿಗ್ ಅಪ್ಡೇಟ್ – ಸಂಪೂರ್ಣ ಮಾಹಿತಿ

ಕರ್ನಾಟಕದ ಸುಮಾರು 7 ಲಕ್ಷ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಕಳೆದ ಹಲವು ವರ್ಷಗಳಿಂದ ಒಂದೇ ಬೇಡಿಕೆಯೊಂದಿಗೆ ಹೋರಾಟ ನಡೆಸುತ್ತಿದ್ದಾರೆ – ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಅನ್ನು ಮರುಜಾರಿಗೊಳಿಸಬೇಕು. 2006ರ ಏಪ್ರಿಲ್ 1ರ ನಂತರ ಸೇವೆ ಸೇರಿದ ಎಲ್ಲ ನೌಕರರಿಗೆ ಈಗಾಗಲೇ NPS ಕಡ್ಡಾಯವಾಗಿದೆ. ಆದರೆ ಮಾರುಕಟ್ಟೆ ಅಪಾಯ, ಕಡಿಮೆ ಪಿಂಚಣಿ ಮೊತ್ತ ಮತ್ತು ಭವಿಷ್ಯದ ಅನಿಶ್ಚಿತತೆಯಿಂದ ನೌಕರರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.…
Categories: ಸರ್ಕಾರಿ ಯೋಜನೆಗಳುBIGNEWS : ಇನ್ಮುಂದೆ ರಾಷ್ಟ್ರಪತಿಗಳು ರಾಜ್ಯಪಾಲರು ಮಸೂದೆ ಅಂಗೀಕರಿಸಲು ಸಮಯದ ಮಿತಿಯಿಲ್ಲಾ ಸುಪ್ರಿಂ ಕೋರ್ಟ್

ಭಾರತದ ಸಂವಿಧಾನದ ಇತಿಹಾಸದಲ್ಲಿ ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಸ್ಪಷ್ಟವಾಗಿ ಘೋಷಿಸಿದೆ – ರಾಜ್ಯ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳ ಮೇಲೆ ನಿರ್ಧಾರ ತೆಗೆದುಕೊಳ್ಳಲು ರಾಷ್ಟ್ರಪತಿ ಅಥವಾ ರಾಜ್ಯಪಾಲರ ಮೇಲೆ ಯಾವುದೇ ಸಮಯ ಮಿತಿಯನ್ನು ವಿಧಿಸಲು ಸಾಧ್ಯವಿಲ್ಲ. ಇಂತಹ ಆದೇಶಗಳು ಸಂವಿಧಾನ ವಿರೋಧಿ ಮತ್ತು ಅಸಾಂವಿಧಾನಿಕ ಎಂದು ಕೋರ್ಟ್ ತೀರ್ಮಾನಿಸಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ವಿಕ್ರಮ್ ನಾಥ್, ಪಿ.ಎಸ್. ನರಸಿಂಹ ಮತ್ತು ಎ.ಎಸ್.…
Categories: ಸಾರ್ವಜನಿಕ ಮಾಹಿತಿಮಕ್ಕಳಿಗೆ ಮೊಬೈಲ್ ಕೊಡ್ತಿದೀರಾ ಪೋಷಕರೇ ಎಚ್ಚರ : ಮಧುಮೇಹ ಅಪಾಯ ಹೆಚ್ಚಂತೆ

ಇದುವರೆಗೆ 40-50 ವರ್ಷ ದಾಟಿದವರ ಕಾಯಿಲೆ ಎನಿಸಿಕೊಂಡಿದ್ದ ಟೈಪ್-2 ಮಧುಮೇಹ ಈಗ ಭಾರತದ ಮಕ್ಕಳನ್ನು ಬೆನ್ನು ಹತ್ತಿದೆ. ದೇಶದ ದೊಡ್ಡ ಆಸ್ಪತ್ರೆಗಳಲ್ಲಿ 8, 9 ಮತ್ತು 10 ವರ್ಷದ ಮಕ್ಕಳಲ್ಲಿ ಮಧುಮೇಹ, ಪ್ರೀ-ಡಯಾಬಿಟೀಸ್ ಮತ್ತು ಬೊಜ್ಜಿನ ಸಮಸ್ಯೆಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಹಿರಿಯ ಮಕ್ಕಳ ತಜ್ಞ ಡಾ. ರವಿ ಮಲಿಕ್ ಅವರು ಎಚ್ಚರಿಕೆ ನೀಡುತ್ತಾರೆ – “ಕಳೆದ 10 ವರ್ಷಗಳಲ್ಲಿ ಮಕ್ಕಳ ಜೀವನಶೈಲಿ ಸಂಪೂರ್ಣವಾಗಿ ಬದಲಾಗಿದೆ. ಮೊಬೈಲ್, ಟ್ಯಾಬ್, ಟಿವಿ ಮುಂದೆ ಕುಳಿತು ಗಂಟೆಗಟ್ಟಲೆ ಕಳೆಯುವುದು,…
Categories: ಸಾರ್ವಜನಿಕ ಮಾಹಿತಿ
Hot this week
Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- BOB LBO Recruitment 2026: 2,482 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನ, ದಿನಾಂಕ ವಿಸ್ತರಣೆ

- BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ















