Author: ಶಿವರಾಜ
ಗ್ರಾಮ ಪಂಚಾಯಿತಿ ವ್ಯಾಪ್ತಿ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಸ್ವತ್ತು ವಿತರಿಸುವ ಕುರಿತು ಮಹತ್ವದ ಸತ್ತೋಲೆ ಹೊರಡಿಸಿದ ಸರ್ಕಾರ

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಸಂಬಂಧಿಸಿದಂತೆ ನಮೂನೆ 9. ನಮೂನೆ “ಎ ಮತ್ತು ನಮೂನೆ 11ಬಿ ಗಳನ್ನು ವಿತರಿಸುವಾಗ ಅನುಸರಿಸುವ ಕಾರ್ಯವಿಧಾನದ ಬಗ್ಗೆ.- ಪರಿಷ್ಕೃತ ಸೂಚನೆಗಳ ಬಗ್ಗೆ ಇದೀಗ ಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದೆ ಈ ಕೆಳಕಂಡಂತೆ ಅಧಿಕೃತ ಪ್ರತಿಗಳು ಹೀಗಿವೆ ಉಲ್ಲೇಖ: 1. ಸರ್ಕಾರದ ಸುತ್ತೋಲೆ ಸಂಖ್ಯೆ: ಗ್ರಾಅಪ 553 ಗ್ರಾಪಂಅ 2012, దీనాంశ: 04-01-2013.2. ಇದೇ ಸಮಸಂಖ್ಯೆಯ ಸುತ್ತೋಲೆ ದಿನಾಂಕ: 31.10.2013.3. ಸರ್ಕಾರದ ಅಧಿಸೂಚನೆ ಸಂಖ್ಯೆ: ಗ್ರಾಅಪ 83 ಗ್ರಾಪಂಅ 2013 (-6), ४:…
Categories: ಸರ್ಕಾರಿ ಯೋಜನೆಗಳುಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ಗೆ ಸೇರಲು 1,000 ರೂ ಕೊಟ್ಟು ಷೇರ್ ಹೋಲ್ಡರ್ ಆಗಬೇಕು ಯಾರಿಗೆ ಎಷ್ಟು ಸಾಲ ಸಿಗುತ್ತೆ? ಏನೆಲ್ಲಾ ನಿಯಮ?

ಕರ್ನಾಟಕದ ಲಕ್ಷಾಂತರ ಮಹಿಳೆಯರ ಬದುಕನ್ನು ಬದಲಾಯಿಸುತ್ತಿರುವ ಗೃಹಲಕ್ಷ್ಮಿ ಯೋಜನೆಗೆ ಇದೀಗ ಒಂದು ದೊಡ್ಡ ಶಕ್ತಿಯ ರೆಕ್ಕೆ ಬರುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದಾದ್ಯಂತ “ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್” ಆರಂಭಿಸುತ್ತಿದ್ದು, ಇದರ ಉದ್ಘಾಟನೆ 2025ರ ನವೆಂಬರ್ 28 ರಂದು ಬೆಂಗಳೂರಿನ ಬಾಲ ಭವನದಲ್ಲಿ ಭಾರೀ ಕಾರ್ಯಕ್ರಮದೊಂದಿಗೆ ನಡೆಯಲಿದೆ. ಈ ಬ್ಯಾಂಕ್ನ ಮುಖ್ಯ ಉದ್ದೇಶವೇ ಮಹಿಳೆಯರನ್ನು ಉದ್ಯಮಿಗಳನ್ನಾಗಿ ಮಾಡುವುದು, ಸ್ವಾವಲಂಬಿಗಳನ್ನಾಗಿ ಮಾಡುವುದು ಹಾಗೂ ಖಾಸಗಿ ಫೈನಾನ್ಸ್ನ ಹೆಚ್ಚಿನ ಬಡ್ಡಿಯ ಜಾಲದಿಂದ ಮುಕ್ತಿ ನೀಡುವುದು ಇದೇ ರೀತಿಯ ಎಲ್ಲಾ…
Categories: ಸಾರ್ವಜನಿಕ ಮಾಹಿತಿಗೃಹಿಣಿಯರೇ ಎಚ್ಚರ : ಅಪ್ಪಿ ತಪ್ಪಿಯೂ ಗ್ಯಾಸ್ ಸ್ಟೌವ್ ಬಳಿ ಇಡಬಾರದ 6 ಅಪಾಯಕಾರಿ ವಸ್ತುಗಳಿವು

ಇಂದಿನ ಕಾಲದಲ್ಲಿ ಪ್ರತಿಯೊಂದು ಮನೆಯ ಅಡುಗೆ ಮನೆಯಲ್ಲಿ ಗ್ಯಾಸ್ ಸ್ಟೌವ್ ಇಲ್ಲದೇ ಇರುವುದು ಅಪರೂಪ. ಸೌದೆ ಒಲೆಯ ದಿನಗಳು ಹಿಂದೆ ಸರಿದು, ಇಂದು ಎಲ್ಪಿಜಿ ಗ್ಯಾಸ್ ಸ್ಟೌವ್ ಇಲ್ಲದೇ ಅಡುಗೆ ಮಾಡುವುದು ಬಹುತೇಕ ಅಸಾಧ್ಯವಾಗಿದೆ. ಆದರೆ ಈ ಅನುಕೂಲತೆಯ ಜೊತೆಗೆ ಒಂದು ದೊಡ್ಡ ಜವಾಬ್ದಾರಿಯೂ ಬಂದೊಡಗಿದೆ – ಅದು “ಸುರಕ್ಷತೆ”. ಅನಿಲ ಸೋರಿಕೆ, ಬೆಂಕಿ ಅಪಘಾತ, ಸ್ಫೋಟ – ಇವೆಲ್ಲವೂ ಗ್ಯಾಸ್ ಸ್ಟೌವ್ನಿಂದ ಉಂಟಾಗಬಹುದಾದ ಗಂಭೀರ ಅಪಾಯಗಳು. ಇಂತಹ ಅಪಘಾತಗಳನ್ನು ತಪ್ಪಿಸಲು ಕೇವಲ ಗ್ಯಾಸ್ ಸ್ಟೌವ್ ಬಳಸುವಾಗ…
Categories: ಸಾರ್ವಜನಿಕ ಮಾಹಿತಿBIGNEWS : ಕರ್ನಾಟಕದ `SC-ST’ ಸಮುದಾಯಗಳ `ಜಮೀನುಗಳ ಪರಭಾರೆ ನಿಷೇಧ ಕಾಯ್ದೆ’ಯ ಕುರಿತು ಸಂಕ್ಷಿಪ್ತ ಮಾಹಿತಿ

ಬೆಂಗಳೂರು : ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳಿಗೆ ಮಂಜೂರು ಮಾಡಿದ ಜಮೀನುಗಳು ಪರಭಾರೆ ಆಗಬಾರದು. ಸದರಿ ಜನರಿಗೆ ಮಂಜೂರು ಮಾಡಿದ ಜಮೀನುಗಳನ್ನು ಅವರೇ ಸಾಗುವಳಿ ಮಾಡಲಿ ಎನ್ನುವ ಸದುದ್ದೇಶದಿಂದ ಈ ಕಾಯ್ದೆಯನ್ನು ಜ್ಯಾರಿಯಲ್ಲಿ ತರಲಾಗಿದೆ. ದಿನಾಂಕ:1-1-1979 ರಿಂದ ಈ ಕಾಯ್ದೆ ಜ್ಯಾರಿಯಲ್ಲಿ ಬಂದಿದ್ದು, ಈ ಕಾಯ್ದೆ ಜ್ಯಾರಿಯಲ್ಲಿ ಬರುವ ಮೊದಲು ಹಾಗೂ ನಂತರ ಮಂಜೂರಾದ ಜಮೀನು ಪರಭಾರೆ ಮಾಡುವಂತಿಲ್ಲ. ಒಂದು ವೇಳೆ ಜಮೀನು ಪರಭಾರೆ ಮಾಡಬೇಕಿದ್ದಲ್ಲಿ ಕಲಂ 4(2) ರನ್ವಯ ಸರ್ಕಾರದಿಂದ ಪೂರ್ವಾನುಮತಿ ಪಡೆಯಬೇಕಾಗುತ್ತದೆ. ಈ…
Categories: ಸಾರ್ವಜನಿಕ ಮಾಹಿತಿBREAKING : ` ವಂಶವೃಕ್ಷ ‘ ಪ್ರಮಾಣಪತ್ರದಲ್ಲಿ ಪೌತಿ ವಾರಸುದಾರರ ಹೆಸರು ಕೈಬಿಟ್ಟರೆ ಕಾನೂನು ಕ್ರಮ ಖಚಿತ.!

ಕರ್ನಾಟಕದಲ್ಲಿ ಭೂ ದಾಖಲೆಗಳ ಡಿಜಿಟಲೀಕರಣದ ಭಾಗವಾಗಿ ಇ-ಪೌತಿ (e-Aasthi) ಖಾತೆಯಲ್ಲಿ ವಂಶವೃಕ್ಷ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಅನೇಕ ಖಾತೆದಾರರು ತಮ್ಮ ಪೌತಿ ವಾರಸುದಾರರ ಹೆಸರನ್ನು (ಕಾನೂನುಬದ್ಧ ಗುರುತಿನ ವಾರಸುದಾರರು) ಮನಪೂರ್ವಕವಾಗಿ ಕೈಬಿಟ್ಟು, ಅಪೂರ್ಣ ವಂಶವೃಕ್ಷ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ತಪ್ಪು ಮಾಹಿತಿಯಿಂದ ಸರ್ಕಾರವನ್ನು ದಾರಿ ತಪ್ಪಿಸಿ ತಪ್ಪು ದಾಖಲೆಗಳನ್ನು ಪಡೆಯುವ ಪ್ರಯತ್ನಗಳು ಗಂಭೀರ ಕಾನೂನು ಉಲ್ಲಂಘನೆಯಾಗಿದೆ ಎಂದು ಆಡಳಿತ ಇಲಾಖೆ ಎಚ್ಚರಿಕೆ ನೀಡಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಸಾರ್ವಜನಿಕ ಮಾಹಿತಿಗೃಹಲಕ್ಷ್ಮಿ ಯರಿಗೆ ಮತ್ತೊಂದು ಬಂಪರ್ ಯೋಜನೆ ಬಿಗ್ ಅಪ್ಡೇಟ್ : ಮಹಿಳೆಯರ ಸಂಕಷ್ಟಕ್ಕೆ ಆರ್ಥಿಕ ನೆರವು.!

ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತಕ್ಕೆ ಅಧಿಕೃತ ನೋಂದಣಿ ಪ್ರಮಾಣಪತ್ರವನ್ನು ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕ ಲಕ್ಷ್ಮೀಪತಯ್ಯ ಅವರು ವಿಧಾನಸೌಧದಲ್ಲಿ ಸಚಿವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಚಿವರು ತಮ್ಮ ದೀರ್ಘಕಾಲಿಕ ಕನಸು ಒಂದು ಹೆಜ್ಜೆ ಮುಂದೆ ಸಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೇ ಈ ಸಹಕಾರ ಸಂಘದ ಮಾಲೀಕರಾಗಿ ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕನ್ನು ತೋರಿಸಲಿದ್ದಾರೆ…
Categories: ಸರ್ಕಾರಿ ಯೋಜನೆಗಳು`ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಸ್ವ-ಇಚ್ಛೆ ನಿವೃತ್ತಿ’ ನಿಯಮಗಳಲ್ಲಿ ಮಹತ್ವದ ಬದಲಾವಣೆ ಹೀಗಿವೆ ಕಡ್ಡಾಯ ನಿಯಮಗಳು.!

ಕನಿಷ್ಠ 15 ವರ್ಷಗಳ ಅರ್ಹತಾದಾಯಕ ಸೇವೆ ಪೂರೈಸಿದ ನೌಕರನು, ಸ್ವ-ಇಚ್ಛೆ ನಿವೃತ್ತಿ ಹೊದಲು ಇಚ್ಛಿಸಿದಲ್ಲಿ, 3 ತಿಂಗಳು ಮುಂಚಿತವಾಗಿ ನೇಮಕಾತಿ ಅಧಿಕಾರಿಗೆ ಅನುಮತಿ ಕೋರಿ ಮನವಿ ಸಲ್ಲಿಸಬಹುದು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.….. ಷರತ್ತುಗಳು: *ನೇಮಕಾತಿ ಅಧಿಕಾರಿಯಿಂದ ನಿವೃತ್ತಿ ಅನುಮತಿ ನೀಡಿ ಆದೇಶ ಹೊರಡಿಸಿದ ದಿನಾಂಕದಿಂದ ನಿವೃತ್ತಿ ಜಾರಿಗೊಳಿಸಲಾಗುವುದು. *ನಿವೃತ್ತಿಗೆ ಅನುಮತಿ ಆದೇಶ ಹೊರಡಿಸುವ ಮುಂಚಿತವಾಗಿ ನೌಕರನು ಸಮರ್ಥವಾದ ಕಾರಣ ನೀಡಿ,…
Categories: ಸಾರ್ವಜನಿಕ ಮಾಹಿತಿರಾಜ್ಯದ ಗ್ರಾಮ ಪಂಚಾಯಿತಿ, ತಾಲೂಕ ಪಂಚಾಯತಿ, ಜಿಲ್ಲಾ ಪಂಚಾಯಿತಿ ಗಳ ಖಡ್ಡಾಯ ಕರ್ತವ್ಯಗಳ ಪಟ್ಟಿ ಇಲ್ಲಿದೆ ..

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ ಪ್ರಕರಣ 2ರ (28ಸಿ) ಖಂಡ 58, 145, 146 ಮತ್ತು 184 ರೊಡನೆ ಓದಿಕೊಂಡಂತೆ 311 ರಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜವಾಬ್ದಾರಿ ನಕ್ಷೆಯ, ವಿವರ, ವಿವರ, ಮೇಲ್ವಿಚಾರಣೆ) ನಿಯಮಗಳು, 2018ರ ಕರಡನ್ನು ಸದರಿ ಅಧಿನಿಯಮದ 311ನೇ ಪ್ರಕರಣದ ಮೂಲಕ ಅಗತ್ಯಪಡಿಸಲಾದಂತೆ, ಇದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ…
Categories: ಸರ್ಕಾರಿ ಯೋಜನೆಗಳುಸರ್ಕಾರದಿಂದ ಆಸ್ಪತ್ರೆಗಳಿಗೆ ಆದೇಶ : ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ

ಕರ್ನಾಟಕ ಸೇರಿದಂತೆ ಭಾರತದಾದ್ಯಂತ ನಾಯಿ, ಹಾವು ಮತ್ತು ಇತರ ಪ್ರಾಣಿಗಳ ಕಡಿತದಿಂದ ಸಾವುಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಬೆಂಗಳೂರು ನಗರದಲ್ಲಿ ಮಾತ್ರವಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿಯೂ ಈ ಸಮಸ್ಯೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೆ ಪ್ರಾಣಿ ಕಡಿತ ಪ್ರಕರಣಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಆದರೆ, ಕೆಲವು ರಾಜ್ಯಗಳು ಮಾತ್ರ ವರದಿ ನೀಡಿದ್ದು, ಕರ್ನಾಟಕ ಸೇರಿದಂತೆ ಉಳಿದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಇತ್ತೀಚಿಗೆ ತೀವ್ರ ಚೀಮಾರಿ ಹಾಕಿತ್ತು. ಈ ಆದೇಶದಿಂದಾಗಿ ರಾಜ್ಯ…
Categories: ಸಾರ್ವಜನಿಕ ಮಾಹಿತಿ
Hot this week
Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- BOB LBO Recruitment 2026: 2,482 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನ, ದಿನಾಂಕ ವಿಸ್ತರಣೆ

- BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ















