Author: ಶಿವರಾಜ
Bangalore Power Cut Updates : ನಾಳೆ ಬೆಂಗಳೂರಿನ 100ಕ್ಕೂ ಹೆಚ್ಚಿನ ಈ ಏರಿಯಾಗಳಲ್ಲಿ ವಿದ್ಯುತ್ ಇರುವುದಿಲ್ಲ.!

ಬೆಂಗಳೂರು ನಗರದಲ್ಲಿ ವಿದ್ಯುತ್ ಸರಬರಾಜು ಸ್ಥಿರವಾಗಿರಬೇಕಾದರೂ, ತಾಂತ್ರಿಕ ನಿರ್ವಹಣೆ, ಉಪಕೇಂದ್ರದ ಅಪ್ಗ್ರೇಡೇಶನ್ ಮತ್ತು ತುರ್ತು ದುರಸ್ತಿ ಕಾರ್ಯಗಳಿಂದಾಗಿ ಆಗಾಗ್ಗೆ ವಿದ್ಯುತ್ ಕಡಿತ ಮಾಡಲಾಗುತ್ತದೆ. ಇದೇ ರೀತಿ, ನಾಳೆ (ನವೆಂಬರ್ 14, 2025) ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಸುಮಾರು 5 ಗಂಟೆಗಳ ಕಾಲ ಬಾಣಸವಾಡಿ, ಕಮ್ಮನಹಳ್ಳಿ, ಕಲ್ಯಾಣನಗರ, ಹೊರಮಾವು, ಹೆಣ್ಣೂರು, ಗೆದ್ದಲಹಳ್ಳಿ ಸೇರಿದಂತೆ 100ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸಾರ್ವಜನಿಕ ಮಾಹಿತಿನೈಟಿ ಧರಿಸುವ ಮಹಿಳೆಯರೇ ಎಚ್ಚರ : ಈ 7 ಗಂಭೀರ ಆರೋಗ್ಯ ಸಮಸ್ಯೆಗಳು ಬರಬಹುದು – ವೈದ್ಯಕೀಯ ತಜ್ಞರ ವರದಿ.!

ಕಳೆದ ಕೆಲವು ದಶಕಗಳಲ್ಲಿ ಮಹಿಳೆಯರ ಉಡುಪುಗಳಲ್ಲಿ ಆಮೂಲಾಗ್ರ ಬದಲಾವಣೆಗಳು ಸಂಭವಿಸಿವೆ. ಹಿಂದಿನ ಕಾಲದಲ್ಲಿ ಸೀರೆಯೇ ಮಹಿಳೆಯರ ಪ್ರಧಾನ ಉಡುಪಾಗಿತ್ತು. ಅದು ಕೇವಲ ಸಾಂಪ್ರದಾಯಿಕತೆಯ ಸಂಕೇತವಷ್ಟೇ ಅಲ್ಲ, ಆರೋಗ್ಯದ ದೃಷ್ಟಿಯಿಂದಲೂ ಸುರಕ್ಷಿತ ಮತ್ತು ಉಪಯುಕ್ತವಾಗಿತ್ತು. ಆದರೆ ಆಧುನಿಕ ಜೀವನಶೈಲಿ, ಸೌಕರ್ಯದ ಹುಡುಕಾಟ ಮತ್ತು ಫ್ಯಾಷನ್ನ ಪ್ರಭಾವದಿಂದಾಗಿ ಈಗ ಬಹುತೇಕ ಮಹಿಳೆಯರು ಮನೆಯಲ್ಲಿ ನೈಟಿಯನ್ನೇ ಆದ್ಯತೆ ನೀಡುತ್ತಿದ್ದಾರೆ. ರಾತ್ರಿಯ ವಿಶ್ರಾಂತಿಗಾಗಿ ಮಾತ್ರ ವಿನ್ಯಾಸಗೊಂಡಿದ್ದ ನೈಟಿಯನ್ನು ಈಗ ಬೆಳಿಗ್ಗೆಯಿಂದ ಸಂಜೆವರೆಗೂ, ಅಡುಗೆ ಮಾಡುವಾಗ, ಮನೆ ಸ್ವಚ್ಛಗೊಳಿಸುವಾಗ, ಮಕ್ಕಳನ್ನು ನೋಡಿಕೊಳ್ಳುವಾಗಲೂ ಧರಿಸಲಾಗುತ್ತಿದೆ. ಆದರೆ…
Categories: ಸಾರ್ವಜನಿಕ ಮಾಹಿತಿಸರ್ಕಾರದಿಂದ ಮಹತ್ವದ ಆದೇಶ : ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರ ಹುದ್ದೆಗಳಿಗೆ ನೇರ ನೇಮಕಾತಿ.!

ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರು (ಯು.ಜಿ.) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ ಇದೀಗ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ ಈ ಕೆಳಕಂಡಂತೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.……. ಕರ್ನಾಟಕ ಶಿಕ್ಷಣ ಇಲಾಖಾ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆ) (ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ) (ಸ್ನಾತಕ ಶಿಕ್ಷಣ) (ವಿಶೇಷ) ನಿಯಮಗಳು 2020…
Categories: ಕರ್ನಾಟಕ ಸುದ್ದಿBIGNEWS : ನಕಾಶೆಯಲ್ಲಿ ರಸ್ತೆ ಇದ್ದರೆ ಮುಲಾಜಿಲ್ಲದೆ ತೆರವು : ಸಚಿವ ಕೃಷ್ಣ ಬೈರೇಗೌಡ ಖಡಕ್ ಆದೇಶ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನಾ ಮತ್ತು ಸಾರ್ವಜನಿಕ ಕುಂದುಕೊರತೆ ನಿವಾರಣಾ ಸಭೆಯಲ್ಲಿ ಕೃಷಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. “ನಕಾಶೆಯಲ್ಲಿ ರಸ್ತೆ ಇದ್ದರೆ ಮುಲಾಜಿಲ್ಲದೆ (ಅಡೆತಡೆಗಳಿಲ್ಲದೆ) ತೆರವುಗೊಳಿಸಿ” ಎಂದು ಸ್ಪಷ್ಟ ಆದೇಶ ನೀಡಿದ ಸಚಿವರು, ರೈತರಿಗೆ ಮತ್ತು ಸಾರ್ವಜನಿಕರಿಗೆ ತ್ವರಿತ ನ್ಯಾಯ ಒದಗಿಸುವ ನಿಟ್ಟಿನಲ್ಲಿ 786 ಅರ್ಜಿಗಳನ್ನು ಸ್ವೀಕರಿಸಿ, ಸ್ಥಳದಲ್ಲೇ ಕೆಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು. ಈ ಸಭೆಯು ರೈತರ ಭೂಮಿ ಸಮಸ್ಯೆಗಳು, ರಸ್ತೆ ದುರಸ್ತಿ, ದೇವಾಲಯ ಭೂಮಿ, ವಸತಿ…
Categories: ಸಾರ್ವಜನಿಕ ಮಾಹಿತಿಪಿಯುಸಿ ಪಾಸ್ ಆಗಿದ್ದರೆ ಸಾಕು ದೇಶಸೇವೆ ಮಾಡುವ ಸುವರ್ಣವಕಾಶ ಸೇನೆಯುಲ್ಲಿ ಹಲವಾರು ಹುದ್ದೆಗಳ ನೇಮಕಾತಿ

ಭಾರತೀಯ ಸೇನೆಯ ತಾಂತ್ರಿಕ ಪ್ರವೇಶ ಯೋಜನೆ (Technical Entry Scheme – TES 55) 2025ರ ನೇಮಕಾತಿಯು ದೇಶದ ಯುವಕರಿಗೆ ಲೆಫ್ಟಿನೆಂಟ್ ಹುದ್ದೆಯಲ್ಲಿ ಸೇರಲು ಅಪೂರ್ವ ಅವಕಾಶವನ್ನು ನೀಡುತ್ತಿದೆ. ಪಿಯುಸಿ (10+2) ವಿಜ್ಞಾನ ವಿಭಾಗದಲ್ಲಿ PCM (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ) ವಿಷಯಗಳೊಂದಿಗೆ ಕನಿಷ್ಠ 60% ಅಂಕಗಳು ಪಡೆದಿರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಯಾವುದೇ ಬರೆಯುವ ಪರೀಕ್ಷೆ ಇಲ್ಲದೆ, SSB ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆ ಆಧಾರದ ಮೇಲೆ ಆಯ್ಕೆ ನಡೆಯುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 4…
Categories: ಕರ್ನಾಟಕ ಸುದ್ದಿಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ : ಇಂದಿನಿಂದ ಫೇಸ್ ಲೆಸ್, ಸಂಪರ್ಕರಹಿತ, ಆನ್ ಲೈನ್ ‘ಇ-ಖಾತಾ ವ್ಯವಸ್ಥೆ’ ಜಾರಿ.!

ಪಾಲಿಕೆಗಳ ಅಧಿಕಾರಿಗಳನ್ನು ಭೇಟಿ ಮಾಡದೆ, ʼಫೇಸ್ಲೆಸ್, ಸಂಪರ್ಕರಹಿತ, ಆನ್ಲೈನ್ ಇ-ಖಾತಾʼ ಪಡೆಯುವ ವ್ಯವಸ್ಥೆಯನ್ನು ಜಿಬಿಎ ವ್ಯಾಪ್ತಿಯಲ್ಲಿ ಇಂದಿನಿಂದ ಜಾರಿಗೊಳಿಸಲಾಗಿದೆ. ಇದರಿಂದ ನಾಗರಿಕರಿಗೆ ಆಗುತ್ತಿದ್ದ ಸಮಸ್ಯೆಗಳು ತಪ್ಪುತ್ತದೆ, ಭ್ರಷ್ಟಾಚಾರ ಇಲ್ಲದಂತಾಗುತ್ತದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಅವರು ಇದೀಗ ತಿಳಿಸಿದ್ದಾರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.……. ಬಿಬಿಎಂಪಿಯಲ್ಲಿ ಹಳೆಯ ಭೌತಿಕ ಖಾತಾ ವ್ಯವಸ್ಥೆಯಲ್ಲಿ ಸಮಸ್ಯೆ ಏನು ? *…
Categories: ಸಾರ್ವಜನಿಕ ಮಾಹಿತಿಕೇಂದ್ರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು 5000 ರೂ. ಪಿಂಚಣಿ ಘೋಷಣೆ.! ಈಗ್ಲೇ ಅಪ್ಲೈ ಮಾಡಿ

ಕೇಂದ್ರ ಸರ್ಕಾರದ ಅಟಲ್ ಪಿಂಚಣಿ ಯೋಜನೆ (Atal Pension Yojana – APY) ವಯೋವೃದ್ಧರ ಆರ್ಥಿಕ ಸ್ವಾತಂತ್ರ್ಯಕ್ಕೆ ಬಲವಾದ ಬೆಂಬಲವಾಗಿದೆ. ಅಸಂಘಟಿತ ಕ್ಷೇತ್ರದ ಕಾರ್ಮಿಕರು, ಸಣ್ಣ ವ್ಯಾಪಾರಿಗಳು, ಕೃಷಿಕರು ಮತ್ತು ಕಡಿಮೆ ಆದಾಯ ಹೊಂದಿರುವವರು 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು ₹1,000 ರಿಂದ ₹5,000 ವರೆಗೆ ಖಾತರಿ ಪಿಂಚಣಿ ಪಡೆಯಬಹುದು. ಈ ಯೋಜನೆಯು ಕೇಂದ್ರ ಸರ್ಕಾರದ ಸಂಪೂರ್ಣ ಭರವಸೆಯಡಿ ಕಾರ್ಯನಿರ್ವಹಿಸುತ್ತದೆ ಮತ್ತು ಆಟೋ ಡೆಬಿಟ್ ಸೌಲಭ್ಯದೊಂದಿಗೆ ಸುಲಭವಾಗಿ ಸೇರ್ಪಡೆಗೊಳ್ಳಬಹುದು. ಈ ಲೇಖನದಲ್ಲಿ APY ಯೋಜನೆಯ…
Categories: ಸರ್ಕಾರಿ ಯೋಜನೆಗಳುಎಚ್ಚರ: ಚಳಿಗಾಲದಲ್ಲಿ ಗೀಸರ್ ಬಳಸುವವರೇ ಗಮನಿಸಿ : ಈ 7 ತಪ್ಪುಗಳು ಮಾಡಿದ್ರೆ ನಿಮ್ಮ ಗೀಸರ್ ಬಾಂಬ್ನಂತೆ ಸಿಡಿಯುತ್ತದೆ!

ಚಳಿಗಾಲ ಬಂದರೆ ಸಾಕು, ಬೆಳಗ್ಗೆ ಎದ್ದ ತಕ್ಷಣ ಗೀಸರ್ ಆನ್ ಮಾಡಿ ಬಿಸಿನೀರಿನಲ್ಲಿ ಸ್ನಾನ ಮಾಡುವುದು ನಮ್ಮೆಲ್ಲರ ಅಭ್ಯಾಸ. ಆದರೆ ಈ ಗೀಸರ್ ಒಂದು ಕ್ಷಣದ ನಿರ್ಲಕ್ಷ್ಯದಿಂದ ಬಾಂಬ್ನಂತೆ ಸಿಡಿದು ಕುಟುಂಬದ ಜೀವವನ್ನೇ ಅಪಹರಿಸಬಹುದು ಎಂಬುದು ಅನೇಕರಿಗೆ ಗೊತ್ತಿಲ್ಲ. ಕಳೆದ ಕೆಲವು ವರ್ಷಗಳಲ್ಲಿ ದೇಶದಾದ್ಯಂತ ಗೀಸರ್ ಸ್ಫೋಟದಿಂದ ಸಾವಿರಾರು ದುರಂತಗಳು ನಡೆದಿವೆ. ಆದ್ದರಿಂದ ಈ ಚಳಿಗಾಲದಲ್ಲಿ ಗೀಸರ್ ಬಳಸುವ ಪ್ರತಿಯೊಬ್ಬರೂ ಈ 7 ಅತ್ಯಮುಲ್ಯವಾದ ಸುರಕ್ಷಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಕರ್ನಾಟಕ ಸುದ್ದಿGOOD NEWS : 2025-26 ಶೈಕ್ಷಣಿಕ ಸಾಲಿನ ಮೆಟ್ರಿಕ್ ಪೂರ್ವ & ನಂತರ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳ ಶೈಕ್ಷಣಿಕ ಸಬಲೀಕರಣಕ್ಕಾಗಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಪ್ರಸಕ್ತ 2025-26 ಶೈಕ್ಷಣಿಕ ಸಾಲಿನಲ್ಲಿ ಈ ಯೋಜನೆಗಳಡಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಗಳ ಮೂಲಕ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಮುಂದುವರಿಯಲು ಆರ್ಥಿಕ ಬೆಂಬಲ ಒದಗಿಸಲಾಗುತ್ತದೆ. ಈ ಲೇಖನದಲ್ಲಿ ಅರ್ಜಿ ಸಲ್ಲಿಕೆಯ ವಿಧಾನ, ಅರ್ಹತೆ, ಅಗತ್ಯ ದಾಖಲೆಗಳು, ಮುಖ್ಯ ಸೂಚನೆಗಳು…
Categories: ಉದ್ಯೋಗ & ಶಿಕ್ಷಣ
Hot this week
Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- BOB LBO Recruitment 2026: 2,482 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನ, ದಿನಾಂಕ ವಿಸ್ತರಣೆ

- BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ















