Author: ಶಿವರಾಜ
ಖಾತೆಗೆ ಬರದ ಹಣ: ಗೃಹಲಕ್ಷ್ಮಿ ಯೋಜನೆ ವಿರುದ್ಧ ಮಹಿಳೆಯರ ಆಕ್ರೋಶ; 21ನೇ ಕಂತು ಬಿಗ್ ಅಪ್ಡೇಟ್ ಕೊಟ್ಟ ಅಧಿಕಾರಿಗಳು

ಜುಲೈ ತಿಂಗಳು ಮುಗಿದು ಆಗಸ್ಟ್ ಬಂದರೂ ಖಾತೆ ಗೆ ಬರದ ಹಣ: ಗೃಹಲಕ್ಷ್ಮಿ ಯೋಜನೆ ವಿರುದ್ಧ ಮಹಿಳೆಯರ ಆಕ್ರೋಶ; ವ್ಯಕ್ತ ಪಡಿಸುತ್ತಿದ್ದಾರೆ ಈ ವಿಳಂಬಕ್ಕೆ ಕಾರಣ ನೀಡಿದ ಅಧಿಕಾರಿಗಳು ಏನು ಹೇಳಿದ್ದಾರೆ ಅಂತಾ ಈ ಲೇಖನದಲ್ಲಿ ತಿಳಿಯೋಣ, ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಮುಖಾಂತರ ಕುಟುಂಬದ ಮಹಿಳಾ ಯಜಮಾನಿಗೆ ಮಾಸಿಕ 2,000 ರೂ. ನೀಡಲಾಗುತ್ತದೆ. ಮೂರು ತಿಂಗಳು ಕಳೆದರೂ ತಾಂತ್ರಿಕ ದೋಷಗಳು ಮಾತ್ರ ಬಗೆಹರಿದಿಲ್ಲ ಕಳೆದ ಜೂನ್ ತಿಂಗಳಲ್ಲಿ 20 ನೇ ಕಂತಿನ ಹಣ ಜಮಾ ಮಾಡಿದ್ದಾರೆ ..…
Categories: ಸಾರ್ವಜನಿಕ ಮಾಹಿತಿಪದೇ ಪದೇ ದೇಹದಲ್ಲಿ ಹೀಗಾಗ್ತಿದ್ರೆ ನಿಮ್ಮ ಹೃದಯ ದಿನದಿಂದ ದಿನಕ್ಕೆ ವೀಕ್ ಆಗಿ ಹೃದಯಾಘಾತ ಸಮೀಪಿಸುತ್ತಿದೆ ಎಂದರ್ಥ!

ಮಾನವ ದೇಹದ ಅತ್ಯಂತ ಪ್ರಮುಖ ಅಂಗವೆಂದರೆ ಹೃದಯ. ಇದು ನಿರಂತರವಾಗಿ ರಕ್ತವನ್ನು ಪಂಪ್ ಮಾಡಿ ದೇಹದ ಎಲ್ಲಾ ಭಾಗಗಳಿಗೆ ಆಮ್ಲಜನಕ ಮತ್ತು ಪೋಷಕಾಂಶಗಳನ್ನು ಸರಬರಾಜು ಮಾಡುತ್ತದೆ. ಹೃದಯ ಸರಿಯಾಗಿ ಕೆಲಸ ಮಾಡದಿದ್ದರೆ, ದೇಹದ ಇತರ ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆಧುನಿಕ ಜೀವನಶೈಲಿ, ಅಸಮತೋಲಿತ ಆಹಾರ ಮತ್ತು ಒತ್ತಡದಿಂದಾಗಿ ಹೃದಯ ಸಂಬಂಧಿತ ರೋಗಗಳು ಹೆಚ್ಚಾಗುತ್ತಿವೆ. ಹಿಂದೆ ವಯಸ್ಸಾದವರಿಗೆ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಹೃದಯ ರೋಗಗಳು ಈಗ ಯುವಕರನ್ನೂ ಬಾಧಿಸುತ್ತಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸಾರ್ವಜನಿಕ ಮಾಹಿತಿ‘ದಿನಕ್ಕೆ ಇಷ್ಟು ಗ್ರಾಂ ಕಡಲೆ ಬೀಜ ಸೇವಿಸಿದರೆ ಹಾರ್ಟ್ ಅಟ್ಯಾಕ್ ಆಗುವ ಮಾತೇ ಇಲ್ಲಾ ! ಹೃದಯದ ಆರೋಗ್ಯಕ್ಕೆ ಸಂಜೀವಿನಿ ಇದು !

ಇತ್ತೀಚಿನ ವರ್ಷಗಳಲ್ಲಿ, ಹೃದಯ ರೋಗಗಳು ವಯಸ್ಸಿನ ಎಲ್ಲಾ ಗುಂಪುಗಳಲ್ಲಿ ಹೆಚ್ಚಾಗುತ್ತಿವೆ. ಮೊದಲು 50-60ವಯಸ್ಸಿನವರಲ್ಲಿ ಕಂಡುಬಂದ ಹೃದಯಾಘಾತ, ಈಗ 30-40 ವಯಸ್ಸಿನ ಯುವಕರಲ್ಲಿ ಮತ್ತು ಅಪರೂಪವಾಗಿ ಮಕ್ಕಳಲ್ಲಿ ಸಹ ಕಾಣಿಸಿಕೊಳ್ಳುತ್ತಿದೆ. ಇದಕ್ಕೆ ಕಾರಣ ಅನಾರೋಗ್ಯಕರ ಆಹಾರ, ಒತ್ತಡ, ಶಾರೀರಿಕ ಚಟುವಟಿಕೆಯ ಕೊರತೆ ಮತ್ತು ವಂಶಾನುಗತ ಸಮಸ್ಯೆಗಳು. ಆದರೆ, ಸರಿಯಾದ ಆಹಾರ ಮತ್ತು ಜೀವನಶೈಲಿಯನ್ನು ಅನುಸರಿಸುವ ಮೂಲಕ ಹೃದಯದ ಆರೋಗ್ಯವನ್ನು ಸುರಕ್ಷಿತವಾಗಿಡಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸಾರ್ವಜನಿಕ ಮಾಹಿತಿBREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಮತ್ತೆ 2 ದಿನ ಬ್ರೇಕ್: ನಾಳೆಯಿಂದ ಎಂದಿನಂತೆ ಬಸ್ ಸಂಚಾರ

ಬೆಂಗಳೂರಿನ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರದ ವಿರುದ್ಧ ಹೈಕೋರ್ಟ್ ಮತ್ತೊಮ್ಮೆ ತೀವ್ರ ನಿಲುವು ತಳೆದಿದೆ. ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳು, ಮುಷ್ಕರವನ್ನು ಇನ್ನೂ ಎರಡು ದಿನಗಳ ಕಾಲ ತಾತ್ಕಾಲಿಕವಾಗಿ ನಿಷೇಧಿಸಿರುವುದರೊಂದಿಗೆ, ನಾಳೆಯಿಂದ (ನೀಡಿದ ದಿನಾಂಕದಂತೆ) ಬಸ್ ಸೇವೆಗಳನ್ನು ಪುನರಾರಂಭಿಸುವಂತೆ ಆದೇಶಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮುಷ್ಕರದ ಹಿನ್ನೆಲೆ ಮತ್ತು ಹೈಕೋರ್ಟ್ ಹಸ್ತಕ್ಷೇಪ ಸಾರಿಗೆ ಸಂಸ್ಥೆಗಳ ನೌಕರರು ತಮ್ಮ ಬೇಡಿಕೆಗಳನ್ನು…
Categories: ಸಾರ್ವಜನಿಕ ಮಾಹಿತಿಧರ್ಮಸ್ಥಳ ಕೇಸ್ : ಬಂಗ್ಲೆಗುಡ್ಡೆಯಲ್ಲಿ ಆಸ್ಥಿಪಂಜರ ಸಿಕ್ಕ ಬಳಿಕ, ಮತ್ತೇ 3 ಸ್ಥಳಗಳ ಶೋಧಕಾರ್ಯಕ್ಕೆ ಹೆಚ್ಚಿದ ಮಹತ್ವ.!

ಧರ್ಮಸ್ಥಳದಲ್ಲಿ ಅನಧಿಕೃತವಾಗಿ ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ಶೋಧನಾ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ತಲುಪಿದೆ. ಇದುವರೆಗೆ ಹಲವಾರು ಸ್ಥಳಗಳಲ್ಲಿ ಅಗೆತ ನಡೆಸಲಾಗಿದ್ದು, ಸೋಮವಾರ (ಆಗಸ್ಟ್ 4) ಬಂಗ್ಲೆಗುಡ್ಡೆಯ ಪ್ರದೇಶದಲ್ಲಿ ಮಾನವ ಅಸ್ಥಿಪಂಜರದ ಮೂಳೆಗಳು ಪತ್ತೆಯಾಗಿವೆ. ಇನ್ನು ಕೇವಲ 3 ಸ್ಥಳಗಳಲ್ಲಿ (11, 12 ಮತ್ತು 13ನೇ ಪಾಯಿಂಟ್ಗಳು) ಶೋಧನೆ ಮಾಡಲು ಬಾಕಿ ಉಳಿದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಸಾರ್ವಜನಿಕ ಮಾಹಿತಿನಿರ್ಮಾಪಕನ ಪುತ್ರ, ಯುವನಟ ಸಂತೋಷ್ ಬಾಲರಾಜ್ ಗೆ ಕೊನೆಗೂ ಚಿಕಿತ್ಸೆ ಫಲಕೊಡಲಿಲ್ಲ ಈ ನಟನ ತಂದೆ ತಾಯಿ ಇವರೇ ನೋಡಿ.!

ಕನ್ನಡ ಚಿತ್ರರಂಗದ ಯುವ ನಟ ಮತ್ತು ‘ಕರಿಯ’ ಚಿತ್ರದ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ (ವಯಸ್ಸು 34) ನಿಧನರಾಗಿದ್ದಾರೆ. ಅವರು ಜಾಂಡೀಸ್ (ಲಿವರ್ ಸಿರೋಸಿಸ್) ರೋಗದಿಂದ ಬಳಲುತ್ತಾ, ಬೆಂಗಳೂರಿನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ದೀರ್ಘಕಾಲದ ಚಿಕಿತ್ಸೆ ಪಡೆದಿದ್ದರು. ಆದರೆ, ಅಂತಿಮವಾಗಿ ಚಿಕಿತ್ಸೆ ಫಲಿಸದೆ, ೨೦೨೫ರಲ್ಲಿ ಅವರು ಅಸುನೀಗಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸಂತೋಷ್ ಬಾಲರಾಜ್ ಕನ್ನಡ ಚಿತ್ರರಂಗದಲ್ಲಿ ಉತ್ಸಾಹಿ ನಟರಾಗಿ ಹಲವಾರು…
Categories: ಸಾರ್ವಜನಿಕ ಮಾಹಿತಿBREAKING : ಧರ್ಮಸ್ಥಳದಲ್ಲಿ ಅಸ್ಥಿಪಂಜರ, ಮೂಳೆಗಳು ಪತ್ತೆ : ಗೃಹ ಸಚಿವ ಪರಮೇಶ್ವರ್ ಗೆ ಮಾಹಿತಿ ನೀಡಿದ SIT ಮುಖ್ಯಸ್ಥ.!

ಧರ್ಮಸ್ಥಳದಲ್ಲಿ ನಡೆಯುತ್ತಿರುವ ತನಿಖೆ ಸಂದರ್ಭದಲ್ಲಿ, ಹೊಸದಾಗಿ ಅಸ್ಥಿಪಂಜರ ಮತ್ತು ಮಾನವ ಮೂಳೆಗಳು ಪತ್ತೆಯಾಗಿವೆ. ಈ ಬಗ್ಗೆ ರಾಜ್ಯದ ಗೃಹ ಸಚಿವ ಪರಮೇಶ್ವರ್ ಅವರಿಗೆ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥ ಪ್ರಣಬ್ ಮೊಹಂತಿ ವಿವರಣೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಈ ಘಟನೆಯು ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತನಿಖೆಯ ಪ್ರಗತಿ: ಪೊಲೀಸ್ ಮತ್ತು SIT…
Categories: ಸಾರ್ವಜನಿಕ ಮಾಹಿತಿಸಾರಿಗೆ ನೌಕರರ ಮುಷ್ಕರದ ಬಿಸಿ : ರಾಜ್ಯದೆಲ್ಲೆಡೆ ಪ್ರಯಾಣಿಕರ ಪರದಾಟ ಶಾಲಾ ಕಾಲೇಜ್ ಗಳಿಗೆ ರಜೆ?

ಆಗಸ್ಟ್ 5: ಬೆಳಗ್ಗೆ 6 ಗಂಟೆಯಿಂದಲೇ ಕರ್ನಾಟಕದ ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ಆರಂಭಿಸಿದ್ದಾರೆ. ಹೈಕೋರ್ಟ್ ನೀಡಿದ ತಡೆಯಾಜ್ಞೆಯನ್ನು ಮೀರಿ ನಡೆಸಿರುವ ಈ ಮುಷ್ಕರದಿಂದಾಗಿ ರಾಜ್ಯದ ಎಲ್ಲಾ ಪ್ರಮುಖ ನಗರಗಳಾದ ಬೆಂಗಳೂರು, ಹಾಸನ, ದಾವಣಗೆರೆ, ಮಂಗಳೂರು, ಹುಬ್ಬಳ್ಳಿ, ಗದಗ, ಮಂಡ್ಯ, ಮೈಸೂರು, ಚಿಕ್ಕಮಗಳೂರು ಮತ್ತು ಚಿತ್ರದುರ್ಗದಲ್ಲಿ ಬಸ್ ಸೇವೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಹಾಗೆ ಶಾಲೆ ಕಾಲೇಜುಗಳ ಮಂಡಳಿಯಿಂದ ತಮ್ಮ ತಮ್ಮ ಮಕ್ಕಳನ್ನು ಪರ್ಯಾಯ ವ್ಯವಸ್ಥೆ ಮಾಡಿ ಶಾಲೆಗೆ ಕಳುಹಿಸಿಕೊಡಿ ಯಾವುದೇ ರೀತಿ ರಜೆ ಇಲ್ಲ ಎಂದು ಮನವಿ…
Categories: ಸಾರ್ವಜನಿಕ ಮಾಹಿತಿ
Hot this week
Karnataka Prisons Recruitment 2026: 869 ಜೈಲರ್, ವಾರ್ಡರ್ ಮತ್ತು ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Topics
Latest Posts
- Karnataka Prisons Recruitment 2026: 869 ಜೈಲರ್, ವಾರ್ಡರ್ ಮತ್ತು ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

- Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- BOB LBO Recruitment 2026: 2,482 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನ, ದಿನಾಂಕ ವಿಸ್ತರಣೆ

- BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ















