Author: ಶಿವರಾಜ
SSLC, PUC, ಡಿಪ್ಲೊಮಾ ಮತ್ತು ಪದವೀಧರರಿಗೆ ಬಂಪರ್ ಸುದ್ದಿ: SSC’ಯಿಂದ 20,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

ಉದ್ಯೋಗಾಕಾಂಕ್ಷಿಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2025ರಲ್ಲಿ 20,000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದೆ. ಇದರಲ್ಲಿ SSC CGL, SSC CHSL, SSC MTS, ಮತ್ತು SSC JE ಪರೀಕ್ಷೆಗಳ ಮೂಲಕ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಗ್ರೂಪ್ ‘ಬಿ’, ‘ಸಿ’ ಹುದ್ದೆಗಳು ಸೇರಿವೆ. 10ನೇ, 12ನೇ ತರಗತಿ ಮತ್ತು ಪದವೀಧರರು ಈ ನೇಮಕಾತಿಗಳಿಗೆ ಅರ್ಜಿ ಸಲ್ಲಿಸಬಹುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ SSC ಭರ್ತಿ 2025: ಹುದ್ದೆಗಳು ಮತ್ತು ಅರ್ಹತೆ 1.…
Categories: ಕರ್ನಾಟಕ ಸುದ್ದಿರಾಜ್ಯದ ರೈತರ ಗಮನಕ್ಕೆ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ.!

ಕರ್ನಾಟಕ ಸರ್ಕಾರವು ರೈತರ ಸುಲಭವಾದ ಸೇವೆಗಾಗಿ ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿದೆ. ಇನ್ನು ಮುಂದೆ ರೈತರು ತಮ್ಮ ಜಮೀನಿನ ಪೋಡಿ ನಕ್ಷೆ (Podi Naksha) ಮತ್ತು ಕಂದಾಯ ನಕ್ಷೆ (RTC)ಗಳನ್ನು ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಇದರಿಂದ ಸರ್ಕಾರಿ ಕಚೇರಿಗಳಿಗೆ ಹೋಗುವ ಅಗತ್ಯವಿಲ್ಲದೇ, ಮನೆಯಲ್ಲಿಯೇ ಎಲ್ಲಾ ದಾಖಲೆಗಳನ್ನು ಪಡೆಯಬಹುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪೋಡಿ ನಕ್ಷೆ (Podi Naksha) ಏಕೆ ಮುಖ್ಯ? ಪೋಡಿ…
Categories: ಸಾರ್ವಜನಿಕ ಮಾಹಿತಿGruha Lakshmi: ಗೃಹ ಲಕ್ಷ್ಮಿಯರಿಗೆ ಗುಡ್ ನ್ಯೂಸ್! ಈ ದಿನದಂದು ನಿಮ್ಮ ಖಾತೆಗೆ ಸೇರಲಿದೆ ಬಾಕಿ 3 ಕಂತಿನ ಒಟ್ಟು.6000ರೂ ಹಣ.!

Gruha Lakshmi: ರಾಜ್ಯದ ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ. ಬಾಕಿ ಮೂರು ತಿಂಗಳ ಹಣ ಖಾತೆಗೆ ಸೇರದೆ ಇರುವ ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಕೊಟ್ಟಿದ್ದಾರೆ.ರಾಜ್ಯದ ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ. ಮೂರು ತಿಂಗಳಿನಿಂದ ಖಾತೆ ಸೇರದೆ ಇರುವ ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಬಿಚ್ಚಿಟ್ಟಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸಾರ್ವಜನಿಕ ಮಾಹಿತಿಜುಲೈ 7 ಸೋಮವಾರದಂದೇ ದೇಶಾದ್ಯಂತ ರಜೆ ಅಧಿಕೃತ ಘೋಷಣೆ.! ಶಾಲಾ-ಕಾಲೇಜು, ಬ್ಯಾಂಕ್, ಸರ್ಕಾರಿ ಕಚೇರಿ ,ಷೇರು ಮಾರುಕಟ್ಟೆ ಎಲ್ಲವೂ ಬಂದ್.!

ಜುಲೈ 7ರ ಸೋಮವಾರ ದೇಶದ ಎಲ್ಲಾ ಶಾಲೆ-ಕಾಲೇಜುಗಳು, ಬ್ಯಾಂಕುಗಳು, ಸರ್ಕಾರಿ ಕಚೇರಿಗಳು ಮತ್ತು ಷೇರು ಮಾರುಕಟ್ಟೆಗಳು ಮುಚ್ಚಲ್ಪಡುತ್ತವೆ. ಜುಲೈ 7 ಸೋಮವಾರದಂದೇ ದೇಶಾದ್ಯಂತ ರಜೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ .ಇದು ಇಸ್ಲಾಮಿಕ್ ಹೊಸ ವರ್ಷದ ಆರಂಭವನ್ನು ಸೂಚಿಸುವ ಮೊಹರಂ ಹಬ್ಬದ ಕಾರಣದಿಂದಾಗಿ. ಈ ಹಬ್ಬವನ್ನು ಚಂದ್ರನ ದರ್ಶನದ ಆಧಾರದ ಮೇಲೆ ಆಚರಿಸಲಾಗುತ್ತದೆ. ಜುಲೈ 6ರಂದು ಮೊಹರಂ ಆಚರಿಸಲು ನಿರೀಕ್ಷಿಸಲಾಗಿತ್ತು, ಆದರೆ ಚಂದ್ರನ ದರ್ಶನ ಆದರೂ ಸ್ಪಷ್ಟವಾಗಿಲ್ಲದಿದ್ದರೆ, ಸೋಮವಾರದಂದು ದೇಶಾದ್ಯಂತ ರಜೆ ಇರುತ್ತದೆ ಎಂದು ಇದೀಗ ಕೆಂದ್ರ ಸರ್ಕಾರ ಸ್ಪಷ್ಟಪಡಿಸಿದೆ .ಇದೇ…
Categories: ಸಾರ್ವಜನಿಕ ಮಾಹಿತಿಇನ್ನೇನು ‘ಹೃದಯಾಘಾತ’ ಆಗುತ್ತೆ ಅನ್ನೋಷ್ಟರಲ್ಲಿ ಈ ‘ಔಷಧಿ’ಗಳು ನಿಮ್ಮ ಕೈಯಲ್ಲಿದ್ರೆ, ನಿಮ್ಮ ಜೀವ ಉಳಿಸಿಕೊಳ್ಬೋದು.!

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದಾಗಿ ಅನೇಕರು ಅಕಾಲ ಮರಣಕ್ಕೆ ಒಳಗಾಗುತ್ತಿದ್ದಾರೆ. ವ್ಯಾಯಾಮ, ನಡಿಗೆ ಅಥವಾ ನೃತ್ಯ ಮಾಡುವಾಗಲೂ ಹಠಾತ್ ಹೃದಯ ಸ್ತಂಭನ ಸಂಭವಿಸುತ್ತಿದೆ. ಇದಕ್ಕೆ ಕೊಲೆಸ್ಟ್ರಾಲ್ ಸಂಚಯ, ರಕ್ತದ ಹೆಪ್ಪುಗಟ್ಟುವಿಕೆ ಮತ್ತು ಅಪಧಮನಿಗಳ ಅಡಚಣೆ ಮುಖ್ಯ ಕಾರಣಗಳಾಗಿವೆ. ಹೃದಯಕ್ಕೆ ಸಾಕಷ್ಟು ರಕ್ತ ಪೂರೈಕೆ ಆಗದಿದ್ದಾಗ, ಗಂಭೀರವಾದ ಹೃದಯಾಘಾತ ಅಥವಾ ಸ್ಟ್ರೋಕ್ (ಪಾರ್ಶ್ವವಾಯು) ಸಂಭವಿಸಬಹುದು. ಆದರೆ, ಸರಿಯಾದ ಮೊದಲ ಸಹಾಯ ಮತ್ತು ಕೆಲವು ಔಷಧಿಗಳನ್ನು ಬಳಸಿದರೆ, ಆಸ್ಪತ್ರೆಗೆ ತಲುಪುವ ಮೊದಲೇ ರೋಗಿಯ ಜೀವ ಉಳಿಸಬಹುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಸಾರ್ವಜನಿಕ ಮಾಹಿತಿBIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

ಕರ್ನಾಟಕ ರಾಜ್ಯ ಸರ್ಕಾರವು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (PDO) ಸೇವಾ ಸ್ಥಿತಿಗತಿಗಳನ್ನು ಸುಧಾರಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಂತೆ, 15 ವರ್ಷಗಳ ಸೇವೆ ಪೂರೈಸಿದ PDO ಗಳಿಗೆ ಸ್ವಯಂಚಾಲಿತ ವಿಶೇಷ ಮುಂಬಡ್ತಿ ನೀಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಆದೇಶ ಹೊರಡಿಸಲಾಗಿದೆ. ಇದು ಸಾವಿರಾರು ಗ್ರಾಮೀಣ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಯೋಜನವಾಗಲಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸರ್ಕಾರದ ಆದೇಶದ ಮುಖ್ಯ ಅಂಶಗಳು PDO ಗಳಿಗೆ ಇದರ ಪ್ರಯೋಜನಗಳು ಮುಂದಿನ…
Categories: ಸರ್ಕಾರಿ ಯೋಜನೆಗಳುBIGNEWS: ರಾಜ್ಯದಲ್ಲಿ ಮತ್ತೆ ನಾಲ್ಕು ನಗರಗಳ ಹೆಸರು ಮರು ನಾಮಕರಣದ ಜೊತೆಗೆ ರಾಜ್ಯದ ಮತ್ತೊಂದು ಜಿಲ್ಲೆ ಹೆಸರು ಬದಲು..!

ಕರ್ನಾಟಕ ಸರ್ಕಾರವು ಇತ್ತೀಚೆಗೆ ರಾಜ್ಯದ ಹಲವಾರು ಪ್ರಮುಖ ಸ್ಥಳಗಳ ಹೆಸರುಗಳನ್ನು ಬದಲಾಯಿಸುವ ನಿರ್ಣಯ ತೆಗೆದುಕೊಂಡಿದೆ. ಇದರೊಳಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು “ಬೆಂಗಳೂರು ಉತ್ತರ ಜಿಲ್ಲೆ” ಎಂದೂ, ಬಾಗೇಪಲ್ಲಿ ಪಟ್ಟಣವನ್ನು “ಭಾಗ್ಯನಗರ” ಎಂದೂ ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ “ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ” ಎಂದೂ ಮರುನಾಮಕರಣ ಮಾಡಲಾಗಿದೆ. ಈ ಬದಲಾವಣೆಗಳು ರಾಜಕೀಯ, ಆರ್ಥಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿವೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಬದಲಾವಣೆ ಹೊಸ ಹೆಸರು:…
Categories: ಸಾರ್ವಜನಿಕ ಮಾಹಿತಿBIG NEWS : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : `ಹಳೆಯ ಡಿಫೈನ್ ಪಿಂಚಣಿ’ (OPS) ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

ಕರ್ನಾಟಕ ಸರ್ಕಾರವು ಹಳೆಯ ಡಿಫೈನ್ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಣಯಗಳನ್ನು ಹೊರಡಿಸಿದೆ. 2006ರ ನಂತರ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ನೂತನ ವ್ಯಾಖ್ಯಾನಿತ ಅಂಶದಾಯಿ ಕೊಡುಗೆ ಯೋಜನೆ (NPS) ಅನ್ವಯಿಸುತ್ತದೆ. ಆದರೆ, ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ಹಳೆಯ ಯೋಜನೆಯ ಅನುಕೂಲಗಳನ್ನು ಪಡೆಯಲು ಅವಕಾಶ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 1. ಯೋಜನೆಯ ವಿವರ ಮತ್ತು ಅರ್ಹತೆ 2. 2006ರ ಮುಂಚಿನ…
Categories: ಸರ್ಕಾರಿ ಯೋಜನೆಗಳುಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘IBPS’ ನಿಂದ ‘5208’ ಬ್ಯಾಂಕಿಂಗ್ ಪಿಒ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

ನವದೆಹಲಿ: ಇಂಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) 5208 ಪ್ರೊಬೇಷನರಿ ಆಫೀಸರ್ (PO)/ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ವೃತ್ತಿಪರ ಅವಕಾಶಗಳನ್ನು ನೀಡುವ ಈ ನೇಮಕಾತಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜುಲೈ 21, 2025.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೇಮಕಾತಿ ಪ್ರಕ್ರಿಯೆ ಮತ್ತು ಮುಖ್ಯ ದಿನಾಂಕಗಳು IBPS ಪಿಒ 2025 ನೇಮಕಾತಿಗಾಗಿ ಹಂತ-ಹಂತದ ಪರೀಕ್ಷೆಗಳನ್ನು…
Categories: ಕರ್ನಾಟಕ ಸುದ್ದಿ
Hot this week
Karnataka Prisons Recruitment 2026: 869 ಜೈಲರ್, ವಾರ್ಡರ್ ಮತ್ತು ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Topics
Latest Posts
- Karnataka Prisons Recruitment 2026: 869 ಜೈಲರ್, ವಾರ್ಡರ್ ಮತ್ತು ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

- Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- BOB LBO Recruitment 2026: 2,482 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನ, ದಿನಾಂಕ ವಿಸ್ತರಣೆ

- BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ















