Author: ಶಿವರಾಜ
ಬ್ಯಾಂಕ್ ಗಳು ರೈತರ ಬೆಳೆ ಪರಿಹಾರ ಹಣವನ್ನು ಸಾಲ ತೀರಿಸಿಕೊಳ್ಳಲು ಬಳಸಿಕೊಳ್ಳುವಂತಿಲ್ಲಾ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ರಾಜ್ಯ ಸರ್ಕಾರದಿಂದ ರೈತರಿಗೆ ನೀಡಲಾಗಿರುವ ಬೆಳೆಹಾನಿ ಪರಿಹಾರ ಹಣಯನ್ನು ಅನುಚಿತವಾಗಿ ಸಾಲ ತೀರಿಸಲು ಬ್ಯಾಂಕುಗಳು ಬಳಸಿಕೊಳ್ಳುವ ಪ್ರಕರಣಗಳು ಹೆಚ್ಚಾಗಿ, ಈ ವಿಷಯದ ಮೇಲೆ ಸರ್ಕಾರದ ಇದೀಗ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದೆ . ನೈಸರ್ಗಿಕ ವಿಕೋಪಗಳಾದ ಅತಿಯಾದ ಮಳೆ, ಪ್ರವಾಹ, ಬರಪರಿಸ್ಥಿತಿ, ಆಲಿಕಲ್ಲು ಬೀಳುವಿಕೆ ಇತ್ಯಾದಿ ಕಾರಣಗಳಿಂದ ಬೆಳೆ ನಷ್ಟ ಅನುಭವಿಸಿದ ರೈತರ ಪರಿಸ್ಥಿತಿ ಸುಧಾರಿಸಲು ಸರ್ಕಾರವು ನೀಡುವ ಆರ್ಥಿಕ ಸಹಾಯಹಸ್ತವೇ ಈ ಬೆಳೆಹಾನಿ ಪರಿಹಾರ ಹಣ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸಾರ್ವಜನಿಕ ಮಾಹಿತಿಕರ್ನಾಟಕದಲ್ಲಿ ಇಲ್ಲಿಯವರೆಗೆ 25 ಮುಖ್ಯಮಂತ್ರಿ ಆದವರ ಸಮುದಾಯಗಳ ಪಟ್ಟಿ ಇಲ್ಲಿದೆ ಒಬ್ಬರೂ ದಲಿತ ಸಮುದಾಯದವರಿಲ್ಲಾ

ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ದಲಿತರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ ಉದಾಹರಣೆ ಇಲ್ಲ. ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ದಲಿತರದ್ದಾಗಿದ್ದರೂ ಅಧಿಕಾರ ಮಾತ್ರ ಬೇರೆಯವರ ಕೈಯಲ್ಲಿ. ಈಗಲಾದ್ರೂ ದಲಿತರಿಗೆ ನ್ಯಾಯ ನೀಡಿ ಎಂದು ರಾಜ್ಯದ ಅನೇಕ ಜನರು ತಮ್ಮ ಅಭಿಪ್ರಾಯವನ್ನಾ ವ್ಯಕ್ತಪಡಿಸುತ್ತಿದ್ದಾರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ… ಕರ್ನಾಟಕ ರಾಜ್ಯವು ಸ್ಥಾಪನೆಯಾದ 1956 ರಿಂದಲೂ ವೈವಿಧ್ಯಮಯ ಮತ್ತು ಗತಿಶೀಲ ರಾಜಕೀಯ ವ್ಯವಸ್ಥೆಯನ್ನು ಹೊಂದಿದೆ.
Categories: ಸಾರ್ವಜನಿಕ ಮಾಹಿತಿರೈತರ ಗಮನಕ್ಕೆ : 1,033 ಕೋಟಿ ರೂ ಹೆಚ್ಚುವರಿ ಬೆಳೆ ಪರಿಹಾರ ಹಣ ಇಂದು ರೈತರ ಖಾತೆಗೆ ಜಮಾ| ನಿಮಗೆಷ್ಟು ಬಂದಿದೆ? ಚೆಕ್ ಮಾಡಿ

ಕರ್ನಾಟಕದ ಲಕ್ಷಾಂತರ ರೈತರಿಗೆ ಸರ್ಕಾರದಿಂದ ಒಂದು ದೊಡ್ಡ ಆರ್ಥಿಕ ಸಹಾಯವಾಗಿದೆ. ಕಳೆದ ಮುಂಗಾರು ಮಳೆಯ ಸಮಯದಲ್ಲಿ ಸಂಭವಿಸಿದ ಅತಿವೃಷ್ಟಿ ಮತ್ತು ಪ್ರವಾಹದಿಂದಾಗಿ ಕೊಚ್ಚಿಹೋದ ಬೆಳೆಗಳ ನಷ್ಟವನ್ನು ಭರಪೂರಗೊಳಿಸಲು ರಾಜ್ಯ ಸರ್ಕಾರವು 1,033.60 ಕೋಟಿ ರೂಪಾಯಿಗಳ ಹೆಚ್ಚುವರಿ ಸಬ್ಸಿಡಿ ಹಣವನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ ಈ ಬೃಹತ್ ಹಣವನ್ನು ಬಿಡುಗಡೆ ಮಾಡಿದ್ದಾರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ……
Categories: ಸಾರ್ವಜನಿಕ ಮಾಹಿತಿನೋಂದಣಿಯಿಲ್ಲದ ಒಪ್ಪಂದಗಳು ಕೂಡ ಮಾನ್ಯವಾಗಿರುತ್ತವೆ : ಕುಟುಂಬ ಆಸ್ತಿ ವಿಭಜನೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಭಾರತದ ಸರ್ವೋಚ್ಚ ನ್ಯಾಯಾಲಯವು ಕುಟುಂಬಗಳಲ್ಲಿನ ಆಸ್ತಿ ವಿಭಜನೆ ಮತ್ತು ವಿವಾದಗಳ ಕುರಿತು ಒಂದು ಮಹತ್ವಪೂರ್ಣ ಮತ್ತು ಮಾರ್ಗದರ್ಶಕ ತೀರ್ಪನ್ನು ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾನಿಯಾ ಅವರಿಂದ ಕೂಡಿದ ತ್ರಿಸದಸ್ಯರ ಪೀಠವು ಇದಕ್ಕೆ ಮುಖ್ಯ ಕಾರಣರಾಗಿದ್ದಾರೆ. ಈ ತೀರ್ಪಿನ ಮೂಲ ತತ್ವವೆನೆಂದರೆ, ಕುಟುಂಬದ ಆಸ್ತಿ ವಿಭಜನೆಯ ಸಂದರ್ಭದಲ್ಲಿ ಮಾಡಿಕೊಳ್ಳಲಾದ ನೋಂದಣಿಯಿಲ್ಲದ ಒಪ್ಪಂದಗಳು ಸಂಪೂರ್ಣವಾಗಿ ಮಾನ್ಯವಾಗಿರುತ್ತವೆ. ಆಸ್ತಿಯ ಶೀರ್ಷಿಕೆ ಅಥವಾ ಮಾಲಿಕತ್ವವನ್ನು ಸ್ಥಾಪಿಸಲು ಅಂತಹ ಒಪ್ಪಂದಗಳನ್ನು ನೇರವಾಗಿ ಬಳಸಲು ಸಾಧ್ಯವಿಲ್ಲದಿದ್ದರೂ, ಆಸ್ತಿಯ ವಿಭಜನೆಯು
Categories: ಸಾರ್ವಜನಿಕ ಮಾಹಿತಿರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 50,000ರೂ ಸಹಾಯಧನ ಈ ದಾಖಲೆಗಳೊಂದಿಗೆ ಈಗಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿಯು ರಾಜ್ಯದ ನೋಂದಾಯಿತ ಕಾರ್ಮಿಕರ ಕುಟುಂಬಗಳ ಜೀವನಮಟ್ಟವನ್ನು ಉನ್ನತಗೊಳಿಸುವ ದಿಶೆಯಲ್ಲಿ ಅನೇಕ ಯೋಜನೆಗಳನ್ನು ಕೈಗೊಂಡಿದೆ. ಅಂತಹದೇ ಒಂದು ಮಹತ್ವದ ಕಾರ್ಯವೇನೆಂದರೆ ‘ಕಲಿಕಾ ಭಾಗ್ಯ’ ಯೋಜನೆ. ಈ ಯೋಜನೆಯಡಿಯಲ್ಲಿ, ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯಧನವನ್ನು ವಿದ್ಯಾರ್ಥಿ ವೇತನ ರೂಪದಲ್ಲಿ ನೀಡಲಾಗುತ್ತದೆ. ಈ ಲೇಖನದಲ್ಲಿ, ಯೋಜನೆಯ ಪಾತ್ರತೆ, ಅರ್ಜಿ ಸಲ್ಲಿಸುವ ವಿಧಾನ, ಮತ್ತು ಅಗತ್ಯ ದಾಖಲೆಗಳ ಕುರಿತು ವಿವರವಾದ ಮಾಹಿತಿಯನ್ನು ತಿಳಿಸಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಕರ್ನಾಟಕ ಸುದ್ದಿರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಡಿಸೆಂಬರ್ 6 ರೊಳಗೆ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವು ಪರಿಶಿಷ್ಟ ಜಾತಿಯ ಸಫಾಯಿ ಕರ್ಮಚಾರಿ, ಪೌರ ಕಾರ್ಮಿಕ ಮತ್ತು ಮ್ಯೂನ್ಯುಯಲ್ ಸ್ಕ್ಯಾವೆಂಜರ್ ಅವರ ಮಕ್ಕಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸಲು ಒಂದು ಪ್ರಮುಖ ಯೋಜನೆಯನ್ನು ಕಾರ್ಯಗತಗೊಳಿಸಿದೆ. ಈ ಯೋಜನೆಯಡಿ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ವಿತರಿಸಲಾಗುವುದು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…… ಈ ಕಾರ್ಯಕ್ರಮದ ಉದ್ದೇಶ ಬಡ ವರ್ಗದ ಮತ್ತು ಸಾಮಾಜಿಕವಾಗಿ
Categories: ಸಾರ್ವಜನಿಕ ಮಾಹಿತಿಗೃಹಲಕ್ಷ್ಮೀ ನ್ಯೂ ಅಪ್ಡೇಟ್ : ಖಾತೆಗೆ 2000ರೂ ಹಣ ಜಮೆಯಾಗದ ಫಲಾನುಭವಿಗಳು ತಕ್ಷಣವೇ ಈ ಕೆಲಸ ಮಾಡಲು ಸೂಚನೆ

ಗದಗ: ಗೃಹಲಕ್ಷ್ಮೀ ಯೋಜನೆಯ 2,000 ರೂಪಾಯಿ ಹಣ ಬ್ಯಾಂಕ್ ಖಾತೆಗೆ ಜಮೆಯಾಗದ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗಳನ್ನು NPCI ಗೆ ಲಿಂಕ್ ಮಾಡಿಸುವಂತೆ ಗದಗ ತಾಲೂಕು ಪಂಚಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರು ಮನವಿ ಮಾಡಿದ್ದಾರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ….. ಗೃಹಲಕ್ಷ್ಮೀ ಹಣ ಜಮೆಯಾಗದ ಫಲಾನುಭವಿಗಳಿಗೆ ಗದಗ ತಾಲೂಕಿನಲ್ಲಿ ಅನೇಕ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ನಿಗದಿತ
Categories: ಸಾರ್ವಜನಿಕ ಮಾಹಿತಿಗ್ರಾಮೀಣ ಜನರಿಗೆ ಗುಡ್ ನ್ಯೂಸ್ : ಮನರೇಗಾ ಕೃಷಿಕರ ಆರ್ಥಿಕ ಸಹಾಯ ಯೋಜನೆಯಡಿ 5 ಲಕ್ಷ ರೂ ಸಹಾಯಧನ

ಗ್ರಾಮೀಣ ಭಾರತದ ಆರ್ಥಿಕತೆಯನ್ನು ಬಲಪಡಿಸಲು ಕೇಂದ್ರ ಸರ್ಕಾರವು ‘ಮನರೇಗಾ’ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ರೈತರು, ಮೀನುಗಾರರು ಮತ್ತು ಉದ್ಯಮಿಗಳು 5 ಲಕ್ಷ ರೂಪಾಯಿಗಳವರೆಗೆ ಆರ್ಥಿಕ ಸಹಾಯವನ್ನು ಪಡೆಯಲು ಅರ್ಹರಾಗಿದ್ದಾರೆ. ಈ ನೆರವು, ಗ್ರಾಮಾಂತರ ಪ್ರದೇಶಗಳಲ್ಲಿ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಮತ್ತು ಅಸ್ತಿತ್ವದಲ್ಲಿರುವ ವ್ಯವಸ್ಥೆಗಳನ್ನು ಆಧುನೀಕರಿಸಲು ಒಂದು ಪ್ರಮುಖ ಹಂತವಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ….. ಯೋಜನೆಯ
Categories: ಸಾರ್ವಜನಿಕ ಮಾಹಿತಿBIGNEWS : ಬೆಳೆ ನಷ್ಟ ಹೆಚ್ಚುವರಿ ಪರಿಹಾರದ ಹಣ ಇಂದೇ ರೈತರ ಖಾತೆಗೆ ಜಮೆ | ಯಾವ ಜಮೀನಿಗೆ ಎಷ್ಟು ಪರಿಹಾರ? ಇಲ್ಲಿದೆ

ಬೆಂಗಳೂರು: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಭಾರೀ ಅವಾಂತರದ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ಸಂತ್ರಸ್ತ ರೈತರಿಗೆ ಸರ್ಕಾರ ಘೋಷಿಸಿದ್ದ ಹೆಚ್ಚುವರಿ 1,033.60 ಕೋಟಿ ಮೊತ್ತದ ವಿಶೇಷ ಪ್ಯಾಕೇಜ್ ಅನ್ನು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಇದರೊಂದಿಗೆ ಪ್ರತಿ ಹೆಕ್ಟೇರ್ಗೆ ಎರಡರಷ್ಟು ಪರಿಹಾರ ಹಣ ಅರ್ಹ ರೈತರಿಗೆ ಸಿಗಲಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…. ಮುಖ್ಯಮಂತ್ರಿಯವರಿಂದ ಚಾಲನೆ ಬೆಳೆಹಾನಿಗೆ ಈಗಾಗಲೇ ಎಸ್ಡಿಆರ್ಎಫ್
Categories: ಸಾರ್ವಜನಿಕ ಮಾಹಿತಿ
Hot this week
ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಮುನ್ಸೂಚನೆ – 3 ದಿನ ಯೆಲ್ಲೋ ಅಲರ್ಟ್.
56,432 ಹುದ್ದೆಗಳ ಭರ್ತಿಗೆ ಸಿಎಂ ಆದೇಶ: ಇನ್ಮುಂದೆ FDA/SDA ಗೆ ಒಂದೇ ಕಾಮನ್ ಎಕ್ಸಾಮ್.
ರಾಜ್ಯದಲ್ಲಿ ಬಹುನಿರೀಕ್ಷಿತ ‘ಎಸ್ಸಿ ಒಳಮೀಸಲಾತಿ’ ಜಾರಿಗೊಳಿಸಿ ಸರ್ಕಾರದ ಅಧಿಕೃತ ಆದೇಶ! ಯಾರಿಗೆ ಎಷ್ಟು ಪಾಲು?
ಅಡಿಕೆ ಬೆಲೆ ಏರಿಕೆ: ಶಿವಮೊಗ್ಗದಲ್ಲಿ ₹94,996 ತಲುಪಿದ ದರ – ಇಂದಿನ (ಏಪ್ರಿಲ್ 28) ರೇಟ್ ವಿವರ
ಅಗ್ನಿಶಾಮಕ ಇಲಾಖೆಯಲ್ಲಿ 1828 ಫೈರ್ಮ್ಯಾನ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
Topics
Latest Posts
- ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಮುನ್ಸೂಚನೆ – 3 ದಿನ ಯೆಲ್ಲೋ ಅಲರ್ಟ್.

- 56,432 ಹುದ್ದೆಗಳ ಭರ್ತಿಗೆ ಸಿಎಂ ಆದೇಶ: ಇನ್ಮುಂದೆ FDA/SDA ಗೆ ಒಂದೇ ಕಾಮನ್ ಎಕ್ಸಾಮ್.

- ರಾಜ್ಯದಲ್ಲಿ ಬಹುನಿರೀಕ್ಷಿತ ‘ಎಸ್ಸಿ ಒಳಮೀಸಲಾತಿ’ ಜಾರಿಗೊಳಿಸಿ ಸರ್ಕಾರದ ಅಧಿಕೃತ ಆದೇಶ! ಯಾರಿಗೆ ಎಷ್ಟು ಪಾಲು?

- ಅಡಿಕೆ ಬೆಲೆ ಏರಿಕೆ: ಶಿವಮೊಗ್ಗದಲ್ಲಿ ₹94,996 ತಲುಪಿದ ದರ – ಇಂದಿನ (ಏಪ್ರಿಲ್ 28) ರೇಟ್ ವಿವರ

- ಅಗ್ನಿಶಾಮಕ ಇಲಾಖೆಯಲ್ಲಿ 1828 ಫೈರ್ಮ್ಯಾನ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
















