Author: ಶಿವರಾಜ
ಮೆಟ್ರೋ ರೈಲ್ವೆ ಅಪ್ರೆಂಟಿಸ್ಶಿಪ್ ನೇಮಕಾತಿ 2025: 128 ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರಿಗೆ ಆದ್ಯತೆ!

ಮೆಟ್ರೋ ರೈಲ್ವೆ ಇಲಾಖೆಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಉತ್ಸುಕರಾಗಿರುವ ಯುವಕರಿಗೆ ಇದೊಂದು ಸುವರ್ಣಾವಕಾಶ. ಕೋಲ್ಕತ್ತಾ ಮೆಟ್ರೋ ರೈಲ್ವೆ, ವಿವಿಧ ಟ್ರೇಡ್ಗಳಲ್ಲಿ ಒಟ್ಟು 128 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. 10ನೇ ತರಗತಿ ಹಾಗೂ ಐಟಿಐ (ITI) ಪಾಸಾದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಅಪ್ರೆಂಟಿಸ್ಶಿಪ್ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಸ್ಟೈಫಂಡ್ (ಶಿಷ್ಯವೇತನ) ದೊರೆಯಲಿದೆ ಮತ್ತು ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದವರಿಗೆ ಮೆಟ್ರೋ ರೈಲ್ವೆಯ ಉದ್ಯೋಗ ನೇಮಕಾತಿಯಲ್ಲಿ ಶೇ. 20 ರಷ್ಟು ಮೀಸಲಾತಿ…
Categories: ಕರ್ನಾಟಕ ಸುದ್ದಿಅನಧಿಕೃತ ಖಾಸಗಿ ಜಮೀನಿನಲ್ಲಿ ವಾಸಿಸುವವರಿಗೆ ರಾಜ್ಯ ಸರ್ಕಾರದಿಂದ ಹಕ್ಕು ಪತ್ರ ವಿತರಣೆಗೆ ಮಹತ್ವದ ಆದೇಶ

ಬೆಂಗಳೂರು: ರಾಜ್ಯದಾದ್ಯಂತ ಖಾಸಗಿ ಜಮೀನುಗಳಲ್ಲಿ ದೀರ್ಘಕಾಲದಿಂದ ಅಸ್ತಿತ್ವದಲ್ಲಿದ್ದರೂ ದಾಖಲೆರಹಿತವಾಗಿರುವ ಅನೇಕ ಜನವಸತಿ ಪ್ರದೇಶಗಳನ್ನು ಕಾನೂನುಬದ್ಧವಾಗಿ ಮಾನ್ಯತೆ ನೀಡುವ ಮತ್ತು ಅಲ್ಲಿನ ನಿವಾಸಿಗಳಿಗೆ ಸುರಕ್ಷಿತ ಹಕ್ಕು ಪತ್ರಗಳನ್ನು ನೀಡುವ ದಿಶೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಒಂದು ಮಹತ್ವಪೂರ್ಣ ಆದೇಶವನ್ನು ಹೊರಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ. ರಾಜ್ಯದಲ್ಲಿ ನೆಲೆಗೊಂಡಿರುವ ಜನವಸತಿಗಳ ಪೈಕಿ ಹಲವಾರು ಜನವಸತಿಗಳು ವಿಶೇಷವಾಗಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ನಾಯಕರ ಹಟ್ಟಿ,…
Categories: ಸಾರ್ವಜನಿಕ ಮಾಹಿತಿKMF ಶಿಮುಲ್ ನೇಮಕಾತಿ 2025: ಹಲವಾರು ಹುದ್ದೆಗಳ ಬೃಹತ್ ನೇಮಕಾತಿ! ₹1.55 ಲಕ್ಷದವರೆಗೆ ವೇತನ, ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (SHIMUL – ಶಿಮುಲ್) ನಿರುದ್ಯೋಗಿ ಯುವಕ-ಯುವತಿಯರಿಗೆ ಒಂದು ಮಹತ್ವದ ಸುದ್ದಿ ನೀಡಿದೆ. ಹಾಲು ಒಕ್ಕೂಟದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 194 ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯು ಒಟ್ಟು 17 ಶ್ರೇಣಿಯ ಹುದ್ದೆಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಬಳದೊಂದಿಗೆ ಪ್ರತಿಷ್ಠಿತ ಸಹಕಾರ ವಲಯದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಕರ್ನಾಟಕ ಸುದ್ದಿBREAKING : 1 ರಿಂದ 5ನೇ ತರಗತಿ ಶಿಕ್ಷಕರಿಗೆ ಟಿಇಟಿ (TET) ಪರೀಕ್ಷೆಯಿಂದ ವಿನಾಯಿತಿ! ಸಚಿವ ಸಂಪುಟದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಒಂದು ಮಹತ್ವದ ಮತ್ತು ಸಂತಸದ ಸುದ್ದಿ ಹೊರಬಿದ್ದಿದೆ. ಕರ್ನಾಟಕ ಸರ್ಕಾರವು ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತು ಬಹುಕಾಲದಿಂದ ಬೇಡಿಯಲ್ಲಿದ್ದಿ ನಿರ್ಣಯ ಕೊನೆಗೂ ತೀರ್ಮಾನವಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರದಂದು ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಈ ಸಂಬಂಧ ಅಧಿಕೃತ ಮತ್ತು ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.…
Categories: ಸಾರ್ವಜನಿಕ ಮಾಹಿತಿರಾಜ್ಯ ಸಾರಿಗೆ ಇಲಾಖೆಯಿಂದ ಡ್ರೈವಿಂಗ್ ಲೈಸೆನ್ಸ್ ಹಾಗೂ RC ಗೆ ಹೊಸ ಸ್ಮಾರ್ಟ್ ಕಾರ್ಡ್ ಏನೆಲ್ಲಾ ಇರುತ್ತೆ ?ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ

ಬೆಂಗಳೂರು: ವಾಹನ ನೋಂದಣಿ ಪ್ರಮಾಣಪತ್ರ (RC) ಮತ್ತು ಡ್ರೈವಿಂಗ್ ಲೈಸೆನ್ಸ್ (DL) ಗಳಿಗೆ ಕರ್ನಾಟಕ ಸಾರಿಗೆ ಇಲಾಖೆ ಈಗ ಹೊಸ ತರಹದ ಸುರಕ್ಷಿತ ಹಾಗೂ ಅತ್ಯಾಧುನಿಕ ಸ್ಮಾರ್ಟ್ ಕಾರ್ಡ್ ಗಳನ್ನು ಪ್ರಾರಂಭಿಸಿದೆ. ಡಿಸೆಂಬರ್ 1, 2025 ರಂದು ಅಧಿಕೃತವಾಗಿ ಜಾರಿಗೆ ಬಂದ ಈ ಹೊಸ ಕಾರ್ಡ್ ಗಳನ್ನು ಪಡೆಯಲು ಒಟ್ಟು 200 ರೂಪಾಯಿ ಮಾತ್ರ ಶುಲ್ಕವಾಗಿ ನಿಗದಿಪಡಿಸಲಾಗಿದೆ. ಹೊಸ ಕಾರ್ಡ್ ನ ವಿಶೇಷತೆಗಳು: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಹೇಳಿದಂತೆ, ಈ ಹೊಸ ಕಾರ್ಡ್ ಗಳನ್ನು…
Categories: ಸರ್ಕಾರಿ ಯೋಜನೆಗಳುಆಧಾರ್ ಹೌಸಿಂಗ್ ಫೈನಾನ್ಸ್ ವಿಧ್ಯಾರ್ಥಿವೇತನ: ವಿಧ್ಯಾರ್ಥಿಗಳಿಗೆ 50,000 ರೂ. ವರೆಗಿನ ಆರ್ಥಿಕ ಸಹಾಯ – ಅರ್ಜಿ ಆಹ್ವಾನ

ಬೆಂಗಳೂರು: ದೈಹಿಕವಾಗಿ ಅಸಮರ್ಥರಾದ ಪ್ರತಿಭಾವಂತ ವಿಧ್ಯಾರ್ಥಿಗಳ ಶೈಕ್ಷಣಿಕ ಆಭ್ಯಾಸಕ್ಕೆ, ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (AHFL) ‘ಆಧಾರ್ ಕೌಶಲ್ ವಿದ್ಯಾರ್ಥಿವೇತನ’ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ವಿದ್ಯಾರ್ಥಿವೇತನ ಯೋಜನೆಯಡಿ, ಅರ್ಹತೆ ಹೊಂದಿದ ವಿದ್ಯಾರ್ಥಿಗಳಿಗೆ 10,000 ರೂಪಾಯಿಗಳಿಂದ 50,000 ರೂಪಾಯಿಗಳವರೆಗಿನ ಆರ್ಥಿಕ ಸಹಾಯಧನವನ್ನು ನೀಡಲಾಗುವುದು. 2025-26 ಶೈಕ್ಷಣಿಕ ವರ್ಷಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇದೀಗ ಪ್ರಾರಂಭವಾಗಿದೆ. ಶಿಕ್ಷಣಕ್ಕೆ ಸಮಾನ ಅವಕಾಶವನ್ನು ಉತ್ತೇಜಿಸುವ ಮತ್ತು ದೈಹಿಕ ಸವಾಲುಗಳನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳನ್ನು ಸಬಲೀಕರಿಸುವ ಉದ್ದೇಶದಿಂದ ಈ ವಿದ್ಯಾರ್ಥಿವೇತನವನ್ನು ರೂಪಿಸಲಾಗಿದೆ. ಇದು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ…
Categories: ಉದ್ಯೋಗ & ಶಿಕ್ಷಣಕಂದಾಯ ಇಲಾಖೆ ನೇಮಕಾತಿ 2025 : ಶಿರಸ್ತೇದಾರ್, FDC, ಲೆಕ್ಕಾಧಿಕಾರಿ ಹುದ್ದೆಗಳ ಬಂಪರ್ ನೇಮಕಾತಿ – ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು, 2025ನೇ ಸಾಲಿನ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆಯನ್ನು ಬಹಿರಂಗಪಡಿಸಿದೆ. ಇದು ಬೆಂಗಳೂರಿನಲ್ಲಿರುವ ‘ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿ’ (ಐಎಂಎ ಮತ್ತು ಇತರ ಕಂಪನಿ ವಂಚನೆ ಪ್ರಕರಣಗಳು) ಕಚೇರಿಯಲ್ಲಿ ನಡೆಯಲಿದ್ದು, ಸರ್ಕಾರಿ ವಲಯದಲ್ಲಿ ಗುಣಮಟ್ಟದ ವೃತ್ತಿಪರ ಅವಕಾಶಗಳಿಗೆ ಕಅಯುತ್ತಿರುವ ಅಭ್ಯರ್ಥಿಗಳಿಗೆ ಅತ್ಯುತ್ತಮ ಸಂದರ್ಭವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ… ಕಚೇರಿಯು 25 ನವೆಂಬರ್ 2025ರಂದು ಹೊಸ…
Categories: ಕರ್ನಾಟಕ ಸುದ್ದಿಗೃಹಲಕ್ಷ್ಮಿ ಮಹಿಳಾ ಸಹಕಾರಿ ಬ್ಯಾಂಕ್ ಯೋಜನೆ: ತಿಂಗಳಿಗೆ 200 ರೂ. ಉಳಿಸಿ 3 ಲಕ್ಷ ರೂ. ಸಾಲ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾದ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಮತ್ತು ಸ್ವಾವಲಂಬನೆಗೆ ಒಂದು ಹೊಸ ಮತ್ತು ಕ್ರಾಂತಿಕಾರಿ ಅಧ್ಯಾಯವನ್ನು ಇದೀಗ ಸರ್ಕಾರ ರಚಿಸಿದೆ. “ಗೃಹಲಕ್ಷ್ಮಿ ಬಹುಉದ್ದೇಶ ಸಹಕಾರ ಸಂಘ” ಅಥವಾ ಜನಪ್ರಿಯವಾಗಿ ‘ಗೃಹಲಕ್ಷ್ಮಿ ಮಹಿಳಾ ಸಹಕಾರಿ ಬ್ಯಾಂಕ್’ ಎಂದು ಕರೆಯಲ್ಪಡುವ ಈ ಉಪಕ್ರಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಅಳವಡಿಸಲಾಗಿದೆ. ಈ ಯೋಜನೆಯು ಮಹಿಳೆಯರನ್ನು ಕೇವಲ ಸಹಾಯ ಪಡೆಯುವವರಿಂದ, ತಮ್ಮದೇ ಬ್ಯಾಂಕ್ ಮಾಲೀಕರು ಮತ್ತು ನಿರ್ಧಾರಕರಾಗಿ ಪರಿವರ್ತಿಸುವ ಗುರಿ ಹೊಂದಿದೆ. ಇದೇ ರೀತಿಯ ಎಲ್ಲಾ…
Categories: ಸರ್ಕಾರಿ ಯೋಜನೆಗಳು25,000ರೂ. ವಿಶೇಷ ಪ್ರೋತ್ಸಾಹ ಧನ: B.Ed ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದಿಂದ ಭರ್ಜರಿ ಗಿಫ್ಟ್ ಅರ್ಜಿ ಆಹ್ವಾನ.!

ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತ ಸಮುದಾಯದ B.Ed ವಿದ್ಯಾರ್ಥಿಗಳ ಶೈಕ್ಷಣಿಕ ಹೊರೆ ತಗ್ಗಿಸಲು ಕರ್ನಾಟಕ ಸರ್ಕಾರವು ಒಂದು ಪ್ರಮುಖ ಯೋಜನೆಯನ್ನು ಇದೀಗ ಆರಂಭಿಸಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ B.Ed ವಿದ್ಯಾರ್ಥಿಗಳಿಗೆ ರೂ. 25,000 ರಷ್ಟು ‘ವಿಶೇಷ ಪ್ರೋತ್ಸಾಹ ಧನ’ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಆರ್ಥಿಕ ಸಹಾಯವು 2025-26 ನೇ ಶೈಕ್ಷಣಿಕ ಸಾಲಿನಲ್ಲಿ ತಮ್ಮ ವಿಧ್ಯಾಭ್ಯಾಸವನ್ನು ಮುಂದುವರೆಸುತ್ತಿರುವ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸಾರ್ವಜನಿಕ ಮಾಹಿತಿ
Hot this week
Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- BOB LBO Recruitment 2026: 2,482 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನ, ದಿನಾಂಕ ವಿಸ್ತರಣೆ

- BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ















