Author: ಶಿವರಾಜ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ 3 ರಾಶಿಯವರು ಎಂದಿಗೂ ಕಪ್ಪು ದಾರ ಕಟ್ಟಬಾರದು, ಕಟ್ಟಿದ್ದರೆ ತೆಗೆದುಬಿಡಿ ಇಲ್ಲದಿದ್ರೆ ಸಮಸ್ಯೆ

ಜ್ಯೋತಿಷ್ಯ ಶಾಸ್ತ್ರ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ಕಪ್ಪು ಬಣ್ಣವು ಶನಿ ಗ್ರಹದ ಸಂಕೇತವಾಗಿ ಪರಿಗಣಿಸಲ್ಪಟ್ಟಿದೆ. ನಕಾರಾತ್ಮಕ ಶಕ್ತಿಗಳು, ಕಣ್ಣಿನ ದೋಷ ಅಥವಾ ಗ್ರಹದ ಅಶುಭ ಪ್ರಭಾವಗಳಿಂದ ರಕ್ಷಣೆ ಪಡೆಯಲು ಅನೇಕರು ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಕಟ್ಟಿಕೊಳ್ಳುವ ಪದ್ಧತಿ ಈಗೀನ ಜೀವನಶೈಲಿಯಲ್ಲಿ ಪ್ರಚಲಿತದಲ್ಲಿದೆ. ಹೇಳಿಕೆಯಂತೆ, ಜಾತಕದಲ್ಲಿ ಬಲವಾದ ಶನಿ ಇರುವವರು ಅಥವಾ ಶನಿಯ ರಾಶಿಯಾದ ಮಕರ ಮತ್ತು ಕುಂಭ ರಾಶಿಯ ಜಾತಕರು ಇದನ್ನು ಧರಿಸಿದರೆ ಒಳ್ಳೆಯ ಫಲಿತಾಂಶ ಕಾಣಬಹುದು. ಆದರೆ, ಎಲ್ಲಾ 12 ರಾಶಿಯ…
Categories: ಸಾರ್ವಜನಿಕ ಮಾಹಿತಿಕರ್ನಾಟಕದ ರೈತರಿಗೆ ಸಿಹಿ ಸುದ್ದಿ: ಪಿಎಂ ಕುಸುಮ್ ಯೋಜನೆಯಡಿ ಸೋಲಾರ್ ಪಂಪ್ಸೆಟ್ಗಳಿಗೆ ಅರ್ಜಿ ಆಹ್ವಾನ!

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ ಪಿಎಂ-ಕುಸುಮ್ ಯೋಜನೆಯ ‘ಬಿ’ ಘಟಕದ ಅಡಿಯಲ್ಲಿ ರಾಜ್ಯದ ರೈತರಿಗೆ ದೊಡ್ಡ ಅವಕಾಶ. ಈ ಯೋಜನೆಯ ಮೂಲಕ ರೈತರು ತಮ್ಮ ಕೊಳವೆ ಬಾವಿ ಅಥವಾ ತೆರದ ಬಾವಿಗಳಿಗೆ ಸಬ್ಸಿಡಿ ರಿಯಾಯಿತಿಯೊಂದಿಗೆ ಸೌರಶಕ್ತಿ ಆಧಾರಿತ ಪಂಪ್ ಸೆಟ್ಟುಗಳನ್ನು (ಸೋಲಾರ್ ಪಂಪ್-ಸೆಟ್) ಸ್ಥಾಪಿಸಬಹುದು. ಈ ಸೌಲಭ್ಯಕ್ಕಾಗಿ ಈಗ ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ……..…
Categories: ಸಾರ್ವಜನಿಕ ಮಾಹಿತಿಗುಡ್ ನ್ಯೂಸ್: ರೈತರಿಗೆ ಇನ್ಮುಂದೆ ಒಂದೇ ಹಾಳೆಯಲ್ಲಿ ಪಹಣಿ, ಪೋಡಿ, ಆಕಾರಬಂದ್ ಮತ್ತು ಮ್ಯುಟೇಶನ್ ದಾಖಲೆ!

ಬೆಂಗಳೂರು: ಕರ್ನಾಟಕದ ಲಕ್ಷಾಂತರ ರೈತರಿಗೆ ಅನುಕೂಲವಾಗುವಂತೆ, ರಾಜ್ಯ ಕಂದಾಯ ಇಲಾಖೆ ಒಂದು ಮಹತ್ವದ ತೀರ್ಮಾನ ಕೈಗೊಂಡಿದೆ. ಭೂ ಸಂಬಂಧಿತ ನಾಲ್ಕು ಪ್ರಮುಖ ದಾಖಲೆಗಳಾದ ಪಹಣಿ, ಆಕಾರಬಂದ್, ಪೋಡಿ ನಕ್ಷೆ ಮತ್ತು ಮ್ಯುಟೇಶನ್ ದಾಖಲೆಗಳನ್ನು ಇನ್ನುಮುಂದೆ ಒಂದೇ ಹಾಳೆಯಲ್ಲಿ ಒದಗಿಸಲು ವ್ಯವಸ್ಥೆ ರೂಪಿಸಲಾಗಿದೆ. ಇದು ರೈತರ ಭೂ ಸಂಬಂಧಿತ ಕಾಗದಪತ್ರ ಕಾರ್ಯಗಳನ್ನು ಹೆಚ್ಚು ಸರಳಗೊಳಿಸುವ ನಿರ್ಧಾರವಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ……. ಪ್ರಸ್ತುತ,…
Categories: ಸಾರ್ವಜನಿಕ ಮಾಹಿತಿTata Capital Scholarship Alert: ಐಟಿಐ, ಡಿಪ್ಲೋಮ, ಡಿಗ್ರಿ ವಿದ್ಯಾರ್ಥಿಗಳಿಗೆ ₹18,000/- ಸ್ಕಾಲರ್ಶಿಪ್, ಇಲ್ಲಿದೆ ಅರ್ಜಿ ಲಿಂಕ್

ಟಾಟಾ ಕ್ಯಾಪಿಟಲ್ (Tata Capital) ಸಂಸ್ಥೆಯು ತನ್ನ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ‘ಪಂಖ್’ ವಿದ್ಯಾರ್ಥಿವೇತನ ಯೋಜನೆಯನ್ನು ಮುಂದುವರೆಸಿದೆ. ಈ ಮಹತ್ವದ ಯೋಜನೆಯಡಿ ವೃತ್ತಿಪರ ಪದವಿ (B.Com, B.Sc, B.A), ಡಿಪ್ಲೊಮಾ ಮತ್ತು ITI ಕೋರ್ಸ್ಗಳಲ್ಲಿ ಓದುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಗುರಿಗಳನ್ನು ತಲುಪಲು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಉದ್ಯೋಗ & ಶಿಕ್ಷಣವಿದ್ಯಾರ್ಥಿಗಳಿಗೆ 15ದಿನದೊಳಗೆ ವರ್ಗಾವಣೆ ಪ್ರಮಾಣ ಪತ್ರ(TC) ವನ್ನು ವಿತರಿಸುವಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವರ್ಗಾವಣೆ ಪ್ರಮಾಣ ಪತ್ರವನ್ನು ವಿತರಿಸುವಂತೆ ಇದೀಗ ಶಿಕ್ಷಣ ಇಲಾಖೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…. ರಾಜ್ಯದಲ್ಲಿನ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳ ವರ್ಗಾವಣೆ ಪ್ರಮಾಣ ಪತ್ರವನ್ನು ಸಕಾಲದಲ್ಲಿ ವಿತರಿಸದೇ ಕಾಲಹರಣ ಮಾಡಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಅಧಿಕೃತವಾಗಿ ಶಾಲೆಗೆ ದಾಖಲಾಗದೇ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಿ ಆತಂಕದಲ್ಲಿ…
Categories: ಸಾರ್ವಜನಿಕ ಮಾಹಿತಿಸರ್ಕಾರದಿಂದ ಮನೆ ರಿಪೇರಿಗೆ 2.50ಲಕ್ಷದ ವರೆಗೆ ಸಹಾಯಧನ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ಅಪ್ಲೈ ಮಾಡಿ

ನಿಮ್ಮ ಹಳೆಯ ಮನೆಯು ಮಳೆ ಬಂದಾಗ ಸೋರುತ್ತಿದೆಯೇ? ಮನೆಯ ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದೆಯೇ?, ಹಳೆಯ ಮನೆಯ ರಿಪೇರಿ ಮಾಡಿಸಲು ಬೇಕಾದ ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಚಿಂತಿಸಬೇಡಿ ಇಂತಹ ಸಮಸ್ಯೆಗಳಿಗೆ ಪರಿಹಾರವಾಗಿ ಕೇಂದ್ರ ಸರ್ಕಾರವು ಒಂದು ಪ್ರಮುಖ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯಡಿಯಲ್ಲಿ, ನಿಮ್ಮ ಹಳೆಯ ಮನೆಯನ್ನು ರಿಪೇರಿ ಮಾಡಿಸಲು ಸಬ್ಸಿಡಿ ದರದಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯವನ್ನು ಒದಗಿಸಲಾಗುತ್ತದೆ. ಬ್ಯಾಂಕುಗಳ ಮೂಲಕ ಈ ಸೌಲಭ್ಯವನ್ನು ಪಡೆಯಲು ಸಾಧ್ಯವಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸಾರ್ವಜನಿಕ ಮಾಹಿತಿ9 ರಿಂದ 12 ನೇ ತರಗತಿಯ ವಿಧ್ಯಾರ್ಥಿಯರು, ಪಧವಿಧರರಿಗೆ 60,000ರೂ ವರೆಗೆ ನೇರವಾಗಿ ಸಿಗುವ ವಿದ್ಯಾರ್ಥಿವೇತನ ಅಪ್ಲೈ ಮಾಡಿ

ಭಾರತದ ಭವಿಷ್ಯವನ್ನು ಎತ್ತಿ ಹಿಡಿಯುವ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣವನ್ನು ಉನ್ನತಮಟ್ಟಕ್ಕೆರಿಸುವ ಉದ್ದೇಶದಿಂದ, ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ವತಿಯಿಂದ ‘ಆದಿತ್ಯ ಬಿರ್ಲಾ ಕ್ಯಾಪಿಟಲ್ ವಿದ್ಯಾರ್ಥಿವೇತನ 2025-26’ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಬರುವ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಪ್ರತಿಭಾನ್ವಿತ ವಿದ್ಯಾರ್ಥಿ-ವಿದ್ಯಾರ್ಥಿಯರಿಗೆ ಆರ್ಥಿಕ ನೆರವು ಮತ್ತು ಮಾರ್ಗದರ್ಶನ ನೀಡುವ ಮೂಲಕ ಅವರ ಕನಸುಗಳನ್ನು ನನಸಾಗಿಸಲು ಸಹಾಯ ಮಾಡುತ್ತದೆ. ಈ ವಿದ್ಯಾರ್ಥಿವೇತನವು ಕೇವಲ ಹಣದ ನೆರವು ಮಾತ್ರವಲ್ಲ, ಉಜ್ವಲ ಭವಿಷ್ಯವನ್ನು ನಿರ್ಮಿಸಲು ಒಂದು…
Categories: ಉದ್ಯೋಗ & ಶಿಕ್ಷಣಸಹಕಾರಿ ಬ್ಯಾಂಕ್ ನಲ್ಲಿ ಕಿರಿಯ ಸಹಾಯಕರು ಮತ್ತು ಜವಾನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಅಧಿಸೂಚನೆ ಪ್ರಕಟ.!

ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕ್, ಉದ್ಯೋಗವ ಬಯಸುವವರಿಗೆ ಒಂದು ಉತ್ತಮ ಅವಕಾಶ ನೀಡಿದೆ. ಒಟ್ಟು 10 ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಒಂದು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಉದ್ಯೋಗವಕಾಶಗಳಲ್ಲಿ ಕಿರಿಯ ಸಹಾಯಕರು (Junior Assistant) ಮತ್ತು ಜವಾನ್ (Jawan) ಹುದ್ದೆಗಳು ಸೇರಿವೆ. ಎಲ್ಲಾ ಹುದ್ದೆಗಳು ರಾಜ್ಯದಲ್ಲಿಯೇ, ನಿರ್ದಿಷ್ಟವಾಗಿ ಸಿಂದಗಿ ಪ್ರದೇಶದಲ್ಲಿ, ಕಾರ್ಯನಿರ್ವಹಿಸಲಿರುವುದರಿಂದ ಸ್ಥಳೀಯ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)ದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ ಇಲ್ಲಿದೆ ಅರ್ಜಿಯ ಡೈರೆಕ್ಟ್ ಲಿಂಕ್.!

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ಸರ್ಕಾರಿ ಉದ್ಯೋಗ ಪಡಿಯಬೇಕು ಎನ್ನುವ ಅಭ್ಯರ್ಥಿಗಳಿಗೆ ಒಂದು ಉತ್ತಮ ಅವಕಾಶ. ಈ ನಿಗಮವು ‘ವೈದ್ಯಕೀಯ ಅಧಿಕಾರಿ’ ಮತ್ತು ‘ಲೆಕ್ಕಪತ್ರ ಅಧಿಕಾರಿ’ (ಬ್ಯಾಕ್ಲಾಗ್ – ಹೈದರಾಬಾದ್-ಕರ್ನಾಟಕೇತರ) ಹುದ್ದೆಗಳಿಗೆ ಸಂಬಂಧಿಸಿದಂತೆ ಒಟ್ಟು 4 ಖಾಲಿ ಪದವಿಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು 26 ಡಿಸೆಂಬರ್ 2025 ರೊಳಗಾಗಿ ಆಫ್ಲೈನ್ ಮೋಡ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿ
Hot this week
Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- BOB LBO Recruitment 2026: 2,482 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನ, ದಿನಾಂಕ ವಿಸ್ತರಣೆ

- BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ















