Author: ಶಿವರಾಜ
ರೈಲು ಸಂಚಾರ ನಾಳೆಯಿಂದ 2026ರ ಮಾರ್ಚ್ವರೆಗೆ ಹಲವು ಎಕ್ಸ್ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳು ಭಾಗಶಃ ರದ್ದು

ಬೆಂಗಳೂರು: ಮಾಗಡಿ ರಸ್ತೆಯ ಮೇಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕೈಗೊಂಡಿರುವ ಮೂರನೇ ಹೆದ್ದಾರಿ ವಿಸ್ತರಣೆ ಕಾಮಗಾರಿ ಮತ್ತು ರೈಲ್ವೆ ಸೇತುವೆಯಲ್ಲಿ ಗರ್ಡರ್ ಅಳವಡಿಕೆ ಕಾರ್ಯದಿಂದಾಗಿ ಹೆಬ್ಬಾಳ – ಕೆಂಗೇರಿ ರೈಲು ಮಾರ್ಗದಲ್ಲಿ ವ್ಯಾಪಕ ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ಅನಿವಾರ್ಯವಾಗಿದೆ. ಇದರ ಪರಿಣಾಮವಾಗಿ ದಕ್ಷಿಣ ಪಶ್ಚಿಮ ರೈಲ್ವೆ (SWR) ನವೆಂಬರ್ 27ರಿಂದ 2026 ಮಾರ್ಚ್ವರೆಗೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಚೆನ್ನೈ ಸೇರಿದಂತೆ ಹಲವು ಮಾರ್ಗಗಳಲ್ಲಿ ನಡೆಯುವ ಎಕ್ಸ್ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳನ್ನು ಸಂಪೂರ್ಣವಾಗಿ ಅಥವಾ…
Categories: ಸಾರ್ವಜನಿಕ ಮಾಹಿತಿಕರ್ನಾಟಕದ ಪುರುಷರಿಗೆ ಮಕ್ಕಳಾಗದಂತೆ ಆಪರೇಷನ್ ಮಾಡುವ ಯೋಜನೆಗೆ ಮುಂದಾದ ರಾಜ್ಯ ಸರ್ಕಾರ, ಕನ್ನಡಿಗರು ಹೇಳಿದ್ದೇನು ?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪುರುಷರಿಗೆ ಸ್ಥಾಯಿ ಸಂತಾನ ನಿರೋಧಕ ಶಸ್ತ್ರಚಿಕಿತ್ಸೆ (NSV – No Scalpel Vasectomy) ಅಭಿಯಾನವನ್ನು ತೀವ್ರಗೊಳಿಸಿದ್ದು ಆರೋಗ್ಯ ಇಲಾಖೆಯ ಸೋಷಿಯಲ್ ಮೀಡಿಯಾ ಪೋಸ್ಟ್ಗಳು ರಾಜ್ಯದಲ್ಲಿ ಬಿರುಸಿನ ಚರ್ಚೆಗೆ ಇದೀಗ ಕಾರಣವಾಗಿವೆ. ಈ ಯೋಜನೆಗೆ ಒಂದೆಡೆ ಸ್ವಾಗತವಿದ್ದರೆ, ಮತ್ತೊಂದೆಡೆ ಕನ್ನಡಿಗರ ಜನಸಂಖ್ಯೆ ಈಗಾಗಲೇ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಇಂತಹ ಅಭಿಯಾನಗಳು ತೀರಾ ಅನಗತ್ಯ ಎಂಬ ಆಕ್ರೋಶ ವ್ಯಕ್ತವಾಗುತ್ತಿದ ಎನ್ನಲಾಗಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಕರ್ನಾಟಕ ಸುದ್ದಿರಾಜ್ಯ ಸರ್ಕಾರದಿಂದ ನೋಂದಾಯಿತ ಮಹಿಳಾ ಕಾರ್ಮಿಕರಿಗೆ 50,000ರೂ ಸಹಾಯಧನ – ಅರ್ಹತೆ ಏನು? ಯಾವ ದಾಖಲೆಗಳು ಬೇಕು?

ಬೆಂಗಳೂರು, ನವೆಂಬರ್ 26: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೋಂದಾಯಿತ ಮಹಿಳಾ ಕಾರ್ಮಿಕರಿಗೆ ದೊಡ್ಡ ಸಿಹಿಸುದ್ದಿಯನ್ನು ನೀಡಿದೆ. ಮಂಡಳಿಯಲ್ಲಿ ನೋಂದಣಿ ಮಾಡಿಕೊಂಡಿರುವ ಮಹಿಳಾ ಫಲಾನುಭವಿಗಳ ಮೊದಲ ಎರಡು ಹೆರಿಗೆಗಳಿಗೆ ಸಂಪೂರ್ಣ ಹೆರಿಗೆ ಸೌಲಭ್ಯ ಹಾಗೂ ಹಣಕಾಸಿನ ಸಹಾಯಧನವನ್ನು ಒದಗಿಸಲಾಗುತ್ತಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.……… ಈ ಯೋಜನೆಯಡಿ ಫಲಾನುಭವಿ ಮಹಿಳೆಯರು ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿ…
Categories: ಸರ್ಕಾರಿ ಯೋಜನೆಗಳುBIG BREAKING: ಮುರುಘಾ ಶ್ರೀಗೆ ಬಿಗ್ ರಿಲೀಫ್ : ಮೊದಲ ಪೋಕ್ಸೋ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಮಹತ್ವದ ತೀರ್ಪು.!

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್ನ ವಾದ-ಪ್ರತಿವಾದ ಇದೀಗ ಮುಕ್ತಾಯವಾಗಿದ್ದು, ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ ಮುರುಘಾ ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶವನ್ನು ಹೊರಡಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು. ಸ್ವಾಮೀಜಿ…
Categories: ಕರ್ನಾಟಕ ಸುದ್ದಿಗಮನಿಸಿ: ವರ್ಷದ ಕೊನೆಯ ತಿಂಗಳು ಡಿಸೆಂಬರ್ ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ – ಸಂಪೂರ್ಣ ಪಟ್ಟಿ

ಡಿಸೆಂಬರ್ 2025 ತಿಂಗಳಲ್ಲಿ ಭಾರತದಲ್ಲಿ ಬ್ಯಾಂಕ್ಗಳಿಗೆ ಒಟ್ಟು 18 ದಿನಗಳ ರಜೆ ಇರುತ್ತದೆ. ಈ ರಜೆಗಳು ರಾಷ್ಟ್ರೀಯ ರಜೆ, ರಾಜ್ಯಗಳ ಸ್ಥಳೀಯ ಹಬ್ಬಗಳು, ಭಾನುವಾರಗಳು ಮತ್ತು ಎರಡನೇ-ನಾಲ್ಕನೇ ಶನಿವಾರಗಳನ್ನು ಒಳಗೊಂಡಿರುತ್ತವೆ ಇದರಲ್ಲಿ ಹಲವು ಸರ್ಕಾರಿ ರಜೆಗಳಿದೆ. ರಜಾದಿನಗಳು ದೇಶಾದ್ಯಂತ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ ಅಂದರೆ ಕೆಲವು ದಿನಾಂಕಗಳಲ್ಲಿ, ಕೆಲವು ರಾಜ್ಯಗಳಲ್ಲಿನ ಬ್ಯಾಂಕುಗಳು ಮುಚ್ಚಲ್ಪಟ್ಟಿರುತ್ತವೆ, ಆದರೆ ಇತರವುಗಳಲ್ಲಿ, ಅವು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತವೆ. ಡಿಸೆಂಬರ್ನಲ್ಲಿ ಬರುವ ಪ್ರಮುಖ ರಾಷ್ಟ್ರೀಯ ರಜಾದಿನವೆಂದರೆ ಡಿಸೆಂಬರ್ 25 ರಂದು ಕ್ರಿಸ್ಮಸ್. ಭಾರತದಾದ್ಯಂತ ಎಲ್ಲಾ ಬ್ಯಾಂಕುಗಳು…
Categories: ಹಣಕಾಸು & ಬೆಲೆಅತಂತ್ರ ಸ್ಥಿತಿಯಲ್ಲಿ ಸಿಲುಕಿದ ಗೃಹಲಕ್ಷ್ಮೀ ಯೋಜನೆಯ ಮಹಿಳೆಯರು : ಗ್ಯಾರಂಟಿ ಹಣ ಈ ವರ್ಷ ಬಂದಿರೋದು ಕೇವಲ 5 ತಿಂಗಳು ಮಾತ್ರ.!

ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯಡಿಯಲ್ಲಿ ಮಹಿಳೆಯರಿಗೆ ನೀಡಬೇಕಿದ್ದ ಮಾಸಿಕ 2,000 ರೂಪಾಯಿ ಗ್ಯಾರಂಟಿ ಹಣವು ಕ್ರಮಬದ್ಧವಾಗಿ ಬರದೆ, ಜಿಲ್ಲೆಯ ಸಾವಿರಾರು ಮಹಿಳೆಯರು ಗಂಭೀರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ಯೋಜನೆಯನ್ನು ನಂಬಿ ವಿವಿಧ ಉಳಿತಾಯ ಯೋಜನೆಗಳಲ್ಲಿ ಹಣವನ್ನು ಪಡೆದು ಇದೀಗ ಅನೇಕರು ಸಾಲದ ಬಿಕ್ಕಟ್ಟಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.…….. ಮಡಿಕೇರಿ: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ…
Categories: ಸಾರ್ವಜನಿಕ ಮಾಹಿತಿBIG NEWS : ರಾಜ್ಯ ಸರ್ಕಾರದಿಂದ ಸರ್ಕಾರಿ ಇಲಾಖೆಗಳಲ್ಲಿನ ‘ಹೊರಗುತ್ತಿಗೆ ನೇಮಕಾತಿ’ ರದ್ದು ಮಾಡಿ ಮಹತ್ವದ ನಿರ್ಧಾರ

ಬೆಂಗಳೂರು: ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಮೂಲಕ ನೇಮಕಾತಿ ಮಾಡಿಕೊಳ್ಳುವ ಪದ್ಧತಿಯನ್ನು ರದ್ದುಗೊಳಿಸಲು ಕರ್ನಾಟಕ ರಾಜ್ಯ ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ. 2028ರ ವೇಳೆಗೆ ಈ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಒಂದು ಹೊಸ ಮಹತ್ವದ ಯೋಜನೆಯನ್ನು ರೂಪಿಸಲಾಗಿದೆ. ಹೊರಗುತ್ತಿಗೆ ಸಿಬ್ಬಂದಿಗೆ ಸಲ್ಲಬೇಕಾದ ವೇತನ, ಪ್ರಾವಿಡೆಂಟ್ ಫಂಡ್ (PF), ಇಎಸ್ಐ (ESI) ಮತ್ತು ಇತರ ಕಾನೂನುಬದ್ಧ ಸವಲತ್ತುಗಳ ಪಾವತಿಯಲ್ಲಿ ಖಾಸಗಿ ಏಜೆನ್ಸಿಗಳು ಮಾಡುತ್ತಿರುವ ವಿಳಂಬ ಮತ್ತು ಶೋಷಣೆಯ ದೂರುಗಳ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಸಾರ್ವಜನಿಕ ಮಾಹಿತಿBREAKING : ರಾಜ್ಯದ ರೈತರಿಗೆ ಸಿಹಿಸುದ್ದಿ: 3.50 ಲಕ್ಷ ಕೃಷಿ ಪಂಪ್ ಸೆಟ್ಗಳು ಸಕ್ರಮ – ಸಚಿವ ಕೆ.ಜೆ.ಜಾರ್ಜ್ ಘೋಷಣೆ

ವಿಜಯನಗರ: ಕಾಂಗ್ರೆಸ್ ಸರ್ಕಾರ ರಾಜ್ಯದ ಅಧಿಕಾರವನ್ನು ಹಿಡಿದ ನಂತರ ರೈತರ ಅಕ್ರಮ ಕೃಷಿ ಪಂಪ್ ಸೆಟ್ಗಳ ಸಮಸ್ಯೆಯನ್ನು ಬಗೆಹರಿಸಿ ಇದೀಗ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ದಿಶೆಯಲ್ಲಿ ಮಹತ್ವದ ಮುನ್ನಡೆ ಸಾಧಿಸಿದೆ. ಇಂಧನ ಸಚಿವವರಾದ ಕೆ.ಜೆ.ಜಾರ್ಜ್ ಅವರು, 3.50 ಲಕ್ಷ ಪಂಪ್ ಸೆಟ್ಗಳನ್ನು ಸಕ್ರಮಗೊಳಿಸಿ ಉಳಿದ 1 ಲಕ್ಷ (1,00,000) ಪಂಪ್ ಸೆಟ್ಗಳನ್ನೂ ಸಕ್ರಮಗೊಳಿಸುವ ಕಾರ್ಯವು ತ್ವರಿತ ಗತಿಯಲ್ಲಿ ಇದೀಗ ಸಾಗುತ್ತಿದೆ ಎಂದು ಘೋಷಿಸಿದ್ದಾರೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸಾರ್ವಜನಿಕ ಮಾಹಿತಿBIG NEWS : ರಾಜ್ಯ ಸರ್ಕಾರದ ಎಲ್ಲಾ ವಾಹನ ಚಾಲಕರು, ಗ್ರೂಪ್-ಡಿ ನೌಕರರಿಗೆ ಹೊಸ ರೂಲ್ಸ್ ಇದು ಕಡ್ಡಾಯ.!

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಪ್ರಾಂಗಣದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ವಾಹನ ಚಾಲಕರು ಮತ್ತು ಗ್ರೂಪ್-ಡಿ (ಗ್ರೂಪ್-D) ವರ್ಗದ ನೌಕರರು ತಮ್ಮ ಕರ್ತವ್ಯ ಅವಧಿಯಲ್ಲಿ ಕಡ್ಡಾಯವಾಗಿ ಸಮವಸ್ತ್ರ ಮತ್ತು ಗುರುತಿನ ಚೀಟಿ (ಐಡಿ ಕಾರ್ಡ್) ಧರಿಸಬೇಕೆಂದು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.…. ಕರ್ನಾಟಕ ಸರ್ಕಾರ ಸಚಿವಾಲಯದ ವಿಧಾನ ಸೌಧ, ವಿಕಾಸ ಸೌಧ ಹಾಗೂ ಬಹು ಮಹಡಿ ಕಟ್ಟಡಗಳಲ್ಲಿ…
Categories: ಸಾರ್ವಜನಿಕ ಮಾಹಿತಿ
Hot this week
Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
Topics
Latest Posts
- Central Silk Board Recruitment: 17 ಅಸಿಸ್ಟೆಂಟ್ ಇಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- SSC SI Recruitment 2026: 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- BOB LBO Recruitment 2026: 2,482 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನ, ದಿನಾಂಕ ವಿಸ್ತರಣೆ

- BEL ನೇಮಕಾತಿ 2026: 14 ಡೆಪ್ಯುಟಿ ಇಂಜಿನಿಯರ್ (Deputy Engineer) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- Kodagu District Court Recruitment 2026: 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ















