ರಾಜ್ಯ ಸರಕಾರದ ಈ ನೌಕರರಿಗೆ ಬಂಪರ್ ಗಿಫ್ಟ್, 5 ಲಕ್ಷ ರೂ.ವರೆಗೆ ಸಹಾಯಧನ, ಇಲ್ಲಿದೆ ಡೀಟೇಲ್ಸ್

5 lakh treatment free

WhatsApp Group Telegram Group

ಇದೀಗ ಸರ್ಕಾರಿ ನೌಕರರಿಗೆ ಸರ್ಕಾರದಿಂದ(State Government) ಭರ್ಜರಿ ಗಿಫ್ಟ್ ಸಿಗಲಿದೆ ಎಂದು ಹೇಳಬಹುದು, ಹೌದು ಇದೀಗ ರಾಜ್ಯದ 6 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಆಯುಷ್ಮಾನ್ ಭಾರತ್ ಯೋಜನೆಯ(Ayushman Bharath Yojana) ಪ್ರಯೋಜನಗಳನ್ನು ಒದಗಿಸಲು ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಮತ್ತು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಆಯುಷ್ಮಾನ್ ಭಾರತ್ ಯೋಜನೆ :

ಇದೀಗ ರಾಜ್ಯದ 6 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ಸೇರ್ಪಡೆಗೊಳ್ಳಲಿದ್ದಾರೆ(Joining to Ayushman Bharat Yojana) ಮತ್ತು ಸರ್ಕಾರದಿಂದ ಪ್ರಯೋಜನ ಪಡೆಯಲಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಗೆ ಸರ್ಕಾರಿ ನೌಕರರನ್ನು ಸೇರಿಸಲು ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 9 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಈ 9 ಸದಸ್ಯರ ಸಮಿತಿ ರಚನೆಯಾದ ನಂತರ 6 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯಿತಿ ಕಾರ್ಯದರ್ಶಿಗಳು, ಗ್ರಾಮ ಉದ್ಯೋಗ ಸಹಾಯಕರು, ಆಶಾ ಮತ್ತು ಉಷಾ ಕಾರ್ಯಕರ್ತೆಯರು ಮತ್ತು ಆಶಾ ಮೇಲ್ವಿಚಾರಕರು ಸಮಿತಿಯಿಂದ ಆಯುಷ್ಮಾನ್ ಭಾರತ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಮಾಹಿತಿಯನ್ನು ತಿಳಿಸಿ ಕೊಟ್ಟಿದೆ.

whatss

9 ಸದಸ್ಯರ ಸಮಿತಿ ರಚನೆ ? ಏನಿದು ಎಂದು ತಿಳಿಯುವುದಾದರೆ, ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 9 ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು, ಆ ಮೂಲಕ ರಾಜ್ಯದ 6 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ಆಯುಷ್ಮಾನ್ ಭಾರತ್ ಯೋಜನೆಗೆ(Ayushman Bharat Yojana) ಸೇರಿಸುವ ಕಾರ್ಯ ನಡೆಯಲಿದೆ. ಮತ್ತು ಅವರಿಗೆ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ 5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸುತ್ತದೆ. 9 ಸದಸ್ಯರ ಸಮಿತಿಯನ್ನು ರಚಿಸಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು. ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Editor in Chief

Editor in Chief

Lingaraj Ramapur BCA, MCA, MA ( Journalism );as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.

Leave a Reply

Your email address will not be published. Required fields are marked *

error: Content is protected !!