ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 250 ಹುದ್ದೆಗಳಿಗೆ ಅರ್ಜಿ ಆಹ್ವಾನ: Central Bank of India Recruitment 2023

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಸೆಂಟ್ರಲ್​ ಬ್ಯಾಂಕ್​ನ ನೇಮಕಾತಿಯ (Central Bank of India Recruitment) ಬಗ್ಗೆ ತಿಳಿಸಿಕೊಡಲಾಗುವುದು. ಒಟ್ಟು 250 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಯಾವ ಅರ್ಹತೆಗಳು ಇರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸುವುದು ಹೇಗೆ?, ವಯೋಮಿತಿ ಎಷ್ಟಿರಬೇಕು?, ಹೀಗೆ ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ವಿಷಯಗಳನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಸೆಂಟ್ರಲ್​ ಬ್ಯಾಂಕ್​ನ ನೇಮಕಾತಿ (Central Bank of India Recruitment) 2023:

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 4500 ಕ್ಕೂ ಹೆಚ್ಚು ಶಾಖೆಗಳ ಪ್ಯಾನ್ ಇಂಡಿಯಾ ಬ್ರಾಂಚ್ ನೆಟ್‌ವರ್ಕ್‌ನೊಂದಿಗೆ, ಒಟ್ಟು ರೂ.5,50,000 ಕೋಟಿಗಳ ವ್ಯವಹಾರದೊಂದಿಗೆ ಮತ್ತು 31000+ ಉದ್ಯೋಗಿಗಳ ಪ್ರತಿಭಾನ್ವಿತ ಕಾರ್ಯಪಡೆಯಿಂದ ನಡೆಸಲ್ಪಟ್ಟಿದೆ. ಮುಖ್ಯ ವ್ಯವಸ್ಥಾಪಕರ ಹುದ್ದೆಗೆ ಅನುಭವಿ ವೃತ್ತಿಪರರಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮುಂಬೈ ಮೂಲದ ಭಾರತೀಯ ಸಾರ್ವಜನಿಕ ವಲಯದ ಬ್ಯಾಂಕ್ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಚೀಫ್ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 250 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ : ಮುಖ್ಯ ವ್ಯವಸ್ಥಾಪಕರು (ಚೀಫ್ ಮ್ಯಾನೇಜರ್)
ಹುದ್ದೆಗಳ ಹೆಸರು : ಹಿರಿಯ ವ್ಯವಸ್ಥಾಪಕರು (ಸೀನಿಯರ್ ಮ್ಯಾನೇಜರ್)

Untitled 1 scaled

ಖಾಲಿ ಹುದ್ದೆಗಳ ಮೊತ್ತ :

  1. ಮುಖ್ಯ ವ್ಯವಸ್ಥಾಪಕರು (ಚೀಫ್ ಮ್ಯಾನೇಜರ್): 50 ಹುದ್ದೆಗಳು
  2. ಹಿರಿಯ ವ್ಯವಸ್ಥಾಪಕರು (ಸೀನಿಯರ್ ಮ್ಯಾನೇಜರ್) : 200 ಹುದ್ದೆಗಳು ಖಾಲಿ ಇವೆ.
    ಒಟ್ಟು 250 ಹುದ್ದೆಗಳು ಖಾಲಿ ಇವೆ.

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1. ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.
  2. ಶೈಕ್ಷಣಿಕ ಅರ್ಹತೆ :
    – ಚೀಫ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಭಾಗದಲ್ಲಿ ಪದವೀಧರರಾಗಿರಬೇಕು. ಜೊತೆಗೆ  ಪಿಎಸ್‌ಬಿ/ಖಾಸಗಿ ಬ್ಯಾಂಕ್‌ಗಳು/ಎನ್‌ಬಿಎಫ್‌ಸಿಗಳಲ್ಲಿ ಅಧಿಕಾರಿಯಾಗಿ ಕನಿಷ್ಠ 7 ವರ್ಷಗಳ ಅನುಭವವನ್ನು ಹೊಂದಿರಬೇಕು.
    – ಹಿರಿಯ ವ್ಯವಸ್ಥಾಪಕರು- ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ವಿಭಾಗದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು. ಇದರ ಜೊತೆಗೆ ಪಿಎಸ್‌ಬಿ/ಖಾಸಗಿ ಬ್ಯಾಂಕ್‌ಗಳು/ಎನ್‌ಬಿಎಫ್‌ಸಿಗಳಲ್ಲಿ ಅಧಿಕಾರಿಯಾಗಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕಾಗುತ್ತದೆ.
  3. ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಸಿಬಿಲ್ ಸ್ಕೋರ್ ಕನಿಷ್ಠ 650 ಅಥವಾ ಅದಕ್ಕಿಂತ ಹೆಚ್ಚಿರಬೇಕು.
  4. ಅಭ್ಯರ್ಥಿಗಳು ಕಂಪ್ಯೂಟರ್ ನಿರ್ವಹಣೆಯ ಜ್ಞಾನವನ್ನು ಹೊಂದಿರಬೇಕು.
  5. ಅಭ್ಯರ್ಥಿಗಳ ಪದವಿಯ ಅಂಕಪಟ್ಟಿಯು ಮಾನ್ಯತೆಯನ್ನು ಪಡೆದ ವಿಶ್ವವಿದ್ಯಾಲಯಗಳಿಂದ ನೀಡಿರುವಂತದಾಗಿರಬೇಕು.

ವಯೋಮಿತಿ:

  1. ಚೀಫ್ ಮ್ಯಾನೇಜರ್: ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳನ್ನು ಮೀರಿರಬಾರದು.
  2. ಹಿರಿಯ ವ್ಯವಸ್ಥಾಪಕರು: ಈ ಹೃದಯ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.
    ವಯಸ್ಸಿನ ಸಡಿಲಿಕೆ :
    – SC/ST : ಐದು ವರ್ಷಗಳು
    – ಓಬಿಸಿ ಅಭ್ಯರ್ಥಿಗಳಿಗೆ : ಮೂರು ವರ್ಷಗಳು
    – PWD ಅಭ್ಯರ್ಥಿಗಳಿಗೆ : 10 ವರ್ಷಗಳು

telee

ಆಯ್ಕೆಯ ಪ್ರಕ್ರಿಯೆ :
* ಆನ್ಲೈನ್ ಟೆಸ್ಟ್
* ಸಂದರ್ಶನ

ಅರ್ಜಿಯ ಶುಲ್ಕ :
* SC/ST/ ಮಹಿಳೆಯರು ಹಾಗೂ PWBD ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
* ಇನ್ನುಳಿದ ಅಭ್ಯರ್ಥಿಗಳಿಗೆ ಅರ್ಜಿಯ ಶುಲ್ಕ ರೂ.850 ಇರುತ್ತದೆ.

ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು ಬೇಕಾದ ಮುಖ್ಯ ದಾಖಲೆಗಳು:

(i) ಅಭ್ಯರ್ಥಿಯ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಛಾಯಾಚಿತ್ರ ಮತ್ತು ಸಹಿ ಎರಡೂ ಬದ್ಧವಾಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ.
(ii) ಆನ್‌ಲೈನ್ ಪಾವತಿಗೆ ಅಗತ್ಯ ವಿವರಗಳು/ದಾಖಲೆಗಳನ್ನು ಅಗತ್ಯ ಅರ್ಜಿ ಶುಲ್ಕ/ಇಟಿಮೇಷನ್ ಶುಲ್ಕಗಳನ್ನು ಸಿದ್ಧವಾಗಿಡಿ.
(iii) ಮಾನ್ಯವಾದ ವೈಯಕ್ತಿಕ ಇಮೇಲ್ ಐಡಿಯನ್ನು ಹೊಂದಿರಿ, ಈ ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಳ್ಳುವವರೆಗೆ ಅದನ್ನು ಸಕ್ರಿಯವಾಗಿರಿಸಿಕೊಳ್ಳಬೇಕು.

ಅರ್ಜಿಯನ್ನು ಸಲ್ಲಿಸುವ ವಿಧಾನ :

ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ
ಹಂತ 1: ಅರ್ಜಿಯನ್ನು ಸಲ್ಲಿಸಲು ಮೊದಲು ಬ್ಯಾಂಕಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನಂತರ ಆನ್‌ಲೈನ್ ಅರ್ಜಿ ನಮೂನೆಯನ್ನು ತೆರೆಯಲು “ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ” ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ಹಂತ 3: ನಂತರ ಅಭ್ಯರ್ಥಿಗಳು ತಮ್ಮನು ನೋಂದಾಯಿಸಿಕೊಳ್ಳಬೇಕು.
ಹಂತ 4: ಮುಂದುವರೆದು ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು.
ಹಂತ 5: ನಂತರ ಅದಕ್ಕೆ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
ಹಂತ 6: ಅನ್ವಯಿಸಿದಲ್ಲಿ ಅರ್ಜಿಯ ಶುಲ್ಕವನ್ನು ಪಾವತಿ ಮಾಡಬೇಕು ನಂತರ ಸಬ್ಮಿಟ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 11, 2023

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೊಡಲೇ ಮೇಲಿನ ವಿವರಗಳನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಉದ್ಯೋಗಕ್ಕಾಗಿ ಅರಸುತಿರುವ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!