Category: ಮನರಂಜನೆ
-
ಬದುಕಿನ ದಾರಿ ತಪ್ಪಿದ ಸರಿಗಮಪ ಗಾಯಕಿ ಪೃಥ್ವಿ ಭಟ್ !ವಶೀಕರಣ ಮಾಡಿ ಮದುವೆ ಮಾಡಿದ್ದಾರೆ ಎಂದು ಆರೋಪಿಸಿದ ತಂದೆ..!

ಪೃಥ್ವಿ ಭಟ್ ವಿವಾದ: ತಂದೆಯ ಆರೋಪಗಳು ಮತ್ತು ಸತ್ಯದ ಹಿಂದಿನ ಕಹಿ ಕಥೆ ಕನ್ನಡ ಕಿರುತೆರೆಯ ಪ್ರಸಿದ್ಧ ರಿಯಾಲಿಟಿ ಶೋ ಸರಿಗಮಪ ಮೂಲಕ ಖ್ಯಾತಿ ಪಡೆದ ಗಾಯಕಿ ಪೃಥ್ವಿ ಭಟ್ ಇತ್ತೀಚೆಗೆ ತೀವ್ರ ವಿವಾದದಲ್ಲಿ ಸಿಲುಕಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅವರು ಅಭಿಷೇಕ್ ಎಂಬುವರನ್ನು ಪ್ರೀತಿ ವಿವಾಹ ಮಾಡಿಕೊಂಡಿದ್ದು, ಇದರ ಬಗ್ಗೆ ಪೃಥ್ವಿಯ ತಂದೆ ಶಿವ ಪ್ರಸಾದ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದರ ಹಿಂದೆ ಸಂಗೀತ ಗುರು ನರಹರಿ ದೀಕ್ಷಿತ್ ಇರುವರೆಂದು ಆರೋಪಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮನರಂಜನೆ -
ಬ್ರೆಕಿಂಗ್:ರಜತ್ ಮೇಲೆ ಮತ್ತೆ ಪೊಲೀಸ್ ನೋಟಿಸ್! ಮಚ್ಚು ಹಿಡಿದು ರೀಲ್ಸ್ ಪ್ರಕರಣದ ಹೊಸ ತಿರುವು.!

ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣ: ರಜತ್ ಮತ್ತು ವಿನಯ್ ಮೇಲೆ ಪೊಲೀಸರ ಮತ್ತೊಮ್ಮೆ ನೋಟಿಸ್! ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಗೌಡ್ ಅವರ ಮೇಲೆ ಮತ್ತೊಮ್ಮೆ ಪೊಲೀಸ್ ನೋಟಿಸ್ ಜಾರಿಯಾಗಿದೆ. ಮಚ್ಚು ಹಿಡಿದು ರೀಲ್ಸ್ ವೀಡಿಯೊ ಮಾಡಿದ ಆರೋಪದಲ್ಲಿ ಇಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಸವೇಶ್ವರ ನಗರ ಪೊಲೀಸರು ರಜತ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮನರಂಜನೆ -
ಇಂದು ರಕ್ಷಕ್ ಬುಲೆಟ್ ವಿರುದ್ಧ ದೂರು ದಾಖಲು; ಆಗಿದ್ದೇನು? ಮತ್ತೊಬ್ಬ ಬಿಗ್ಬಾಸ್ ಸ್ಪರ್ಧಿಯ ಯಡವಟ್ಟು..

ರಕ್ಷಕ್ ಬುಲೆಟ್ ಅವರ ಅವಹೇಳನಕಾರಿ ಹೇಳಿಕೆಗಳಿಗೆ ಹಿಂದೂ ಸಂಘಟನೆಗಳು ದೂರು ನೀಡಿವೆ. ವಿವಾದದ ವಿವರಗಳು ಇಲ್ಲಿದೆ! ರಕ್ಷಕ್ ಬುಲೆಟ್ ವಿರುದ್ಧ ದೂರು! ಹಿಂದೂ ಸಂಘಟನೆಗಳ ಆಕ್ರೋಶಬಿಗ್ ಬಾಸ್ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ಇತ್ತೀಚೆಗೆ ಒಂದು ಖಾಸಗಿ ವಾಹಿನಿಯ ರಿಯಾಲಿಟಿ ಶೋದಲ್ಲಿ ನೀಡಿದ ಹೇಳಿಕೆಗಳಿಂದ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಮಾತುಗಳು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿವೆ. ಇದರ ಪರಿಣಾಮವಾಗಿ, ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮನರಂಜನೆ -
ರೀಲ್ಸ್ ಕೇಸ್: ವಿನಯ್ ಗೌಡಗೆ ಮತ್ತೊಂದು ಸಂಕಷ್ಟ? ಬಿಗ್ಬಾಸ್ ಮಾಜಿ ಸ್ಪರ್ಧಿ ಕೇಸ್ ಮೆಗಾ ಟ್ವಿಸ್ಟ್

ರೀಲ್ಸ್ ಕೇಸ್ಗೆ ಇಂದು ಮೆಗಾ ಟ್ವಿಸ್ಟ್! ವಿನಯ್ ಗೌಡ & ರಜತ್ಗೆ ಮತ್ತೊಂದು ಸಂಕಷ್ಟ? ಪೊಲೀಸರಿಗೆ ಫೈಬರ್ ಮಚ್ಚು ಕೊಟ್ಟು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರಾ? ಪೊಲೀಸ್ ತನಿಖೆಯಲ್ಲಿ ಸಿಕ್ಕಿಬಿದ್ದಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್, ಪ್ರಸ್ತುತ ರಜತ್ ಜೈಲುಪಾಲು ಆಗಿದ್ದಾರೆ. ಇಂದು ಮತ್ತೆ ನ್ಯಾಯಾಲಯದಲ್ಲಿ ಹಾಜರಾಗಲಿರುವ ಇವರ ಕೇಸ್ಗೆ ಹೊಸ ತಿರುವು ಸಿಗಬಹುದು.ರಜತ್ ಕೈಯಲ್ಲಿ ತುಕ್ಕು ಹಿಡಿದ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರೆ, ವಿನಯ್ ಗೌಡ ಅವರಿಗೆ ಮತ್ತೊಂದು ಷಾಕ್ ಎದುರಾಗಬಹುದು. ಪೊಲೀಸರು
Categories: ಮನರಂಜನೆ -
ರಾಕಿಂಗ್ ಸ್ಟಾರ್ ಯಶ್ “ಟಾಕ್ಸಿಕ್” ಸಿನಿಮಾ ಬಿಡುಗಡೆ ದಿನಾಂಕ ಫಿಕ್ಸ್ 2026!

ರಾಕಿಂಗ್ ಸ್ಟಾರ್ ಯಶ್ “ಟಾಕ್ಸಿಕ್” ಸಿನಿಮಾ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ್ದಾರೆ! ಬೆಂಗಳೂರು: ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಹೈಪ್ ಪ್ರಾಜೆಕ್ಟ್ “ಟಾಕ್ಸಿಕ್” ಸಿನಿಮಾದ ಬಿಡುಗಡೆ ದಿನಾಂಕವನ್ನು ಅಂತಿಮವಾಗಿ ಘೋಷಿಸಲಾಗಿದೆ. ಯಶ್ ಅವರ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯ ಮೂಲಕ 2026ರ ಮಾರ್ಚ್ 19ರಂದು ಚಿತ್ರವು ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ ಎಂದು ಹೊಸ ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗಿದೆ. ಈ ಘೋಷಣೆಯೊಂದಿಗೆ ಅಭಿಮಾನಿಗಳಲ್ಲಿ ಸಂತೋಷ ಮತ್ತು ನಿರಾಸೆ ಎರಡೂ ಭಾವನೆಗಳು ಮಿಶ್ರವಾಗಿವೆ.ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಮನರಂಜನೆ -
Bigg Boss Kannada: ಕಿಚ್ಚ ಸುದೀಪ್ ಬಳಿಕ ಈ ಸ್ಟಾರ್ಗಳು ಆಗ್ತಾರಾ ಕಿರುತೆರೆಯ ʼಬಿಗ್ ಬಾಸ್ʼ..?

ಬಿಗ್ ಬಾಸ್ ಗೆ (Bigg Boss) ಕಿಚ್ಚ ಸುದೀಪ್(Kiccha Sudeep) ವಿದಾಯ!. ಯಾರಾಗ್ತಾರೆ ಮುಂದಿನ ಬಿಗ್ ಬಾಸ್ ಕನ್ನಡ(Bigg Boss Kannada) ಸೀಸನ್ ನಿರೂಪಕ. ಬಿಗ್ ಬಾಸ್ ಕನ್ನಡ ಸೀಸನ್ 11 ಶುರುವಿಗೂ ಮುನ್ನ ಈ ಬಾರಿಯ ಬಿಗ್ ಬಾಸ್ ಶೋವನ್ನು ಕಿಚ್ಚ ಸುದೀಪ್ ನಿರೂಪಣೆ ಮಾಡುವುದಿಲ್ಲ ಎಂಬ ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ (social media) ಹರಿದಾಡುತ್ತಿದ್ದವು. ಆದರೆ ಅದರ ಹೊರತಾಗಿಯೂ ಕೂಡ ಈ ಬಾರಿಯ ಬಿಗ್ ಬಾಸ್ ಕನ್ನಡ ಸೀಸನ್ 11 ಅನ್ನು ಕಿಚ್ಚ ಸುದೀಪ್
Categories: ಮನರಂಜನೆ -
ಬಿಗ್ಬಾಸ್ ನಿರೂಪಣೆಗೆ ಕಿಚ್ಚನ ವಿದಾಯ, ಸುದೀಪ್ ಅಧಿಕೃತ ಘೋಷಣೆ! ಇಲ್ಲಿದೆ ಕಾರಣ

ಬಿಗ್ ಬಾಸ್ ಗೆ (Bigg Boss) ವಿದಾಯ ಘೋಷಿಸಿದ ಕಿಚ್ಚ ಸುದೀಪ್(Kiccha Sudeep)!. ಸತತ 11 ವರ್ಷದ ಬಿಗ್ ಬಾಸ್ ನಿರೂಪಣೆಯ ಪಯಣಕ್ಕೆ ಅಂತ್ಯ ಹಾಡಿದ ಕಿಚ್ಚ ಸುದೀಪ್. ಬಿಗ್ ಬಾಸ್ (Bigg Boss) ಶುರುವಾಗುತ್ತಿದೆ ಎಂದರೆ ಆ ಸಮಯದಲ್ಲಿ ಬರುವಂತಹ ಬೇರೆ ಸೀರಿಯಲ್(Serial) ಅಥವಾ ರಿಯಾಲಿಟಿ ಶೋಗಳಿಗೆ(reality shows) ಸ್ವಲ್ಪ ಶಾಕ್ ಆಗುತ್ತದೆ. ಕಾರಣ ಬಿಗ್ ಬಾಸ್ ಹೊಂದಿರುವಂತಹ ಜನಪ್ರಿಯತೆಯಿಂದ ಜನರು ಬೇರೆ ಸೀರಿಯಲ್ ಅಥವಾ ರಿಯಾಲಿಟಿ ಶೋ ನೋಡುವುದನ್ನು ಕಡಿಮೆ ಮಾಡುತ್ತಾರೆ. ಇದರಿಂದ ಅವರ
-
Bigg boss 11: ಮೊದಲ ವಾರ ನಾಮಿನೇಟ್ ಆದವರು ಇವರೇ ನೋಡಿ..!

ಬಹು ನಿರೀಕ್ಷಿತ ಬಿಗ್ ಬಾಸ್ ಕನ್ನಡದ 11 ನೇ ಸೀಸನ್(Bigboss kannada season 11) ಭಾನುವಾರ, ಸೆಪ್ಟೆಂಬರ್ 29 ರಂದು ಅದ್ಧೂರಿಯಾಗಿ ಪ್ರಾರಂಭವಾಯಿತು. ಅಷ್ಟೇ ಅಲ್ಲದೆ ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ ನರಕ ಎಂದು ಎರಡು ಭಾಗಗಳನ್ನಾಗಿ ವಿಂಗಡಣೆ ಮಾಡಲಾಗಿದೆ. ಮೊದಲ ದಿನ, ಪ್ರದರ್ಶನವು ಸ್ವರ್ಗ ಮತ್ತು ನರಕ ಮನೆಯ ನಿವಾಸಿಗಳ ನಡುವೆ ಭಾರಿ ಮಾತಿನ ಯುದ್ಧಕ್ಕೆ ಸಾಕ್ಷಿಯಾಯಿತು. ಇದು ನಾಮಿನೇಷನ್ (nomination) ಪ್ರಕ್ರಿಯೆ ಮೇಲೂ ಪರಿಣಾಮ ಬೀರಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: Bigboss season 11
Hot this week
-
‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.
-
KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!
-
Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!
-
ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!
-
ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?
Topics
Latest Posts
- ‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.

- KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!

- Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!

- ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!

- ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?



