Category: ಮನರಂಜನೆ
-
Bigg Boss Kannada: ಕಿಚ್ಚ ಸುದೀಪ್ ಬಳಿಕ ಈ ಸ್ಟಾರ್ಗಳು ಆಗ್ತಾರಾ ಕಿರುತೆರೆಯ ʼಬಿಗ್ ಬಾಸ್ʼ..?

ಬಿಗ್ ಬಾಸ್ ಗೆ (Bigg Boss) ಕಿಚ್ಚ ಸುದೀಪ್(Kiccha Sudeep) ವಿದಾಯ!. ಯಾರಾಗ್ತಾರೆ ಮುಂದಿನ ಬಿಗ್ ಬಾಸ್ ಕನ್ನಡ(Bigg Boss Kannada) ಸೀಸನ್ ನಿರೂಪಕ. ಬಿಗ್ ಬಾಸ್ ಕನ್ನಡ ಸೀಸನ್ 11 ಶುರುವಿಗೂ ಮುನ್ನ ಈ ಬಾರಿಯ ಬಿಗ್ ಬಾಸ್ ಶೋವನ್ನು ಕಿಚ್ಚ ಸುದೀಪ್ ನಿರೂಪಣೆ ಮಾಡುವುದಿಲ್ಲ ಎಂಬ ವದಂತಿಗಳು ಸಾಮಾಜಿಕ ಜಾಲತಾಣದಲ್ಲಿ (social media) ಹರಿದಾಡುತ್ತಿದ್ದವು. ಆದರೆ ಅದರ ಹೊರತಾಗಿಯೂ ಕೂಡ ಈ ಬಾರಿಯ ಬಿಗ್ ಬಾಸ್ ಕನ್ನಡ ಸೀಸನ್ 11 ಅನ್ನು ಕಿಚ್ಚ ಸುದೀಪ್
Categories: ಮನರಂಜನೆ -
ಬಿಗ್ಬಾಸ್ ನಿರೂಪಣೆಗೆ ಕಿಚ್ಚನ ವಿದಾಯ, ಸುದೀಪ್ ಅಧಿಕೃತ ಘೋಷಣೆ! ಇಲ್ಲಿದೆ ಕಾರಣ

ಬಿಗ್ ಬಾಸ್ ಗೆ (Bigg Boss) ವಿದಾಯ ಘೋಷಿಸಿದ ಕಿಚ್ಚ ಸುದೀಪ್(Kiccha Sudeep)!. ಸತತ 11 ವರ್ಷದ ಬಿಗ್ ಬಾಸ್ ನಿರೂಪಣೆಯ ಪಯಣಕ್ಕೆ ಅಂತ್ಯ ಹಾಡಿದ ಕಿಚ್ಚ ಸುದೀಪ್. ಬಿಗ್ ಬಾಸ್ (Bigg Boss) ಶುರುವಾಗುತ್ತಿದೆ ಎಂದರೆ ಆ ಸಮಯದಲ್ಲಿ ಬರುವಂತಹ ಬೇರೆ ಸೀರಿಯಲ್(Serial) ಅಥವಾ ರಿಯಾಲಿಟಿ ಶೋಗಳಿಗೆ(reality shows) ಸ್ವಲ್ಪ ಶಾಕ್ ಆಗುತ್ತದೆ. ಕಾರಣ ಬಿಗ್ ಬಾಸ್ ಹೊಂದಿರುವಂತಹ ಜನಪ್ರಿಯತೆಯಿಂದ ಜನರು ಬೇರೆ ಸೀರಿಯಲ್ ಅಥವಾ ರಿಯಾಲಿಟಿ ಶೋ ನೋಡುವುದನ್ನು ಕಡಿಮೆ ಮಾಡುತ್ತಾರೆ. ಇದರಿಂದ ಅವರ
-
Bigg boss 11: ಮೊದಲ ವಾರ ನಾಮಿನೇಟ್ ಆದವರು ಇವರೇ ನೋಡಿ..!

ಬಹು ನಿರೀಕ್ಷಿತ ಬಿಗ್ ಬಾಸ್ ಕನ್ನಡದ 11 ನೇ ಸೀಸನ್(Bigboss kannada season 11) ಭಾನುವಾರ, ಸೆಪ್ಟೆಂಬರ್ 29 ರಂದು ಅದ್ಧೂರಿಯಾಗಿ ಪ್ರಾರಂಭವಾಯಿತು. ಅಷ್ಟೇ ಅಲ್ಲದೆ ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ ನರಕ ಎಂದು ಎರಡು ಭಾಗಗಳನ್ನಾಗಿ ವಿಂಗಡಣೆ ಮಾಡಲಾಗಿದೆ. ಮೊದಲ ದಿನ, ಪ್ರದರ್ಶನವು ಸ್ವರ್ಗ ಮತ್ತು ನರಕ ಮನೆಯ ನಿವಾಸಿಗಳ ನಡುವೆ ಭಾರಿ ಮಾತಿನ ಯುದ್ಧಕ್ಕೆ ಸಾಕ್ಷಿಯಾಯಿತು. ಇದು ನಾಮಿನೇಷನ್ (nomination) ಪ್ರಕ್ರಿಯೆ ಮೇಲೂ ಪರಿಣಾಮ ಬೀರಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: Bigboss season 11 -
Bigg Boss Kannada : ಮೊದಲ ದಿನವೇ ವೀಕ್ಷಕರಿಗೆ ಬ್ಯಾಡ್ ನ್ಯೂಸ್..! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಬಿಗ್ ಬಾಸ್ (Bigg Boss) ಕನ್ನಡದ ಹೊಸ ಸೀಸನ್ ಅದ್ಧೂರಿಯಾಗಿ ಆರಂಭವಾಗಿದೆ. ಸ್ವರ್ಗ ಮತ್ತು ನರಕದ ಸೆಟ್ಗಳು, ಹೊಸ ಸ್ಪರ್ಧಿಗಳು ಮತ್ತು ರೋಚಕ ಚಟುವಟಿಕೆಗಳಿಂದ ಕಂಗೊಳಿಸುತ್ತಿದೆ. ಆದರೆ, ಈ ಸೀಸನ್ನಲ್ಲಿ ಒಂದು ದೊಡ್ಡ ಬದಲಾವಣೆ ಕಂಡುಬಂದಿದೆ. ಏನಿದು ಬದಲಾವಣೆ ಎಂದು ತಿಳಿಯಬೇಕೇ? ಹಾಗಿದ್ದಲ್ಲಿ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಿಚ್ಚಾ ಸುದೀಪ್ ಹೋಸ್ಟ್ ಮಾಡುವ ‘ಬಿಗ್
Categories: Bigboss season 11 -
ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಅಲ್ಲೋಲ ಕಲ್ಲೋಲ – ಮೊದಲ ನಾಮಿಮೇಟ್

ಮೊದಲ ವಾರದಲ್ಲಿಯೇ ನಾಮಿನೇಟ್ ಆದ ಚೈತ್ರ ಕುಂದಾಪುರ : ಬಿಗ್ಬಾಸ್ ಕನ್ನಡ ಸೀಸನ್ 11 ಮೊದಲ ದಿನವೇ ಬಿಗ್ ಮನೆಯಲ್ಲಿ ಕಿತ್ತಾಟದ ಕಾವು ಜೋರಾಗಿದೆ. ನರಕವಾಸಿಗಳೀಗ ಸ್ವರ್ಗಕ್ಕೆ ಬಂದು ಕೆಲಸಗಾರರಾಗಿದ್ದಾರೆ. ರೂಲ್ಸ್ ಬ್ರೇಕ್ ಮಾಡಿದ ಆರೋಪ ನರಕವಾಸಿ ಚೈತ್ರಾ ಕುಂದಾಪುರ ಮೇಲೆ ಬಂದಿದೆ. ಉಗ್ರಂ ಮಂಜು ಹಣ್ಣನ್ನು ತೊಳೆದುಕೊಂಡು ಬರುವಂತೆ ಚೈತ್ರಾಗೆ ಹೇಳಿದ್ದಾರೆ. ಆದರೆ ತೊಳೆಯುವ ನಪದಲ್ಲಿ ಚೈತ್ರ ಅವರು ಹಣ್ಣನ್ನು ಕಚ್ಚಿ ನರಕಕ್ಕೆ ಎಸೆದರು. ಹೀಗೆ ರೂಲ್ಸ್ ಬ್ರೇಕ್ ಮಾಡಿದರೂ ಕೂಡ ಅಗ್ರುಮೆಂಟ್ ಮಾಡುತ್ತಾರೆ ಎಂದು
-
ನರಕವಾದ ಸ್ವರ್ಗ; ರೂಲ್ಸ್ ಬ್ರೇಕ್ ಮಾಡಿದವರಿಗೆ ಭಾರಿ ಶಿಕ್ಷೆ..!

ಮೊದಲನೆಯ ದಿನವೇ ರೂಲ್ಸ್ ಬ್ರೇಕ್ ಮಾಡಿದ ಲಾಯರ್ ಜಗದೀಶ್ : ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 11(Bigboss kannada season 11) ಮೊದಲನೆಯ ದಿನದಿಂದಲೇ ರೋಚಕತೆಯನ್ನು ಸೃಷ್ಟಿ ಮಾಡಿದೆ. ಬಿಗ್ ಬಾಸ್ ಮನೆಯಲ್ಲಿ ನರಕ ವಾಸಿಗಳು ಹಾಗೂ ಸ್ವರ್ಗ ವಾಸಿಗಳು ಎಂದು ವಿಂಗಡಿಸಲಾಗಿತ್ತು. ಸ್ವರ್ಗ ವಾಸಿಗಳಿಗೆ ಹಲವಾರು ಲಕ್ಸರಿ ಪದಾರ್ಥಗಳನ್ನು ನೀಡಿದ್ದರು. ಆದರೆ ಆ ಪದಾರ್ಥಗಳೆಲ್ಲವನ್ನು ಹಿಂತಿರುಗಿ ಬಿಗ್ ಬಾಸ್ ತೆಗೆದುಕೊಳ್ಳಲು ಕಾರಣ ಏನು ಎಂಬುದನ್ನು ಈ ವರದಿಯ ಮೂಲಕ
-
Bigboss Kannada 11: ಬಿಗ್ ಬಾಸ್ ಸ್ಪರ್ಧಿಗಳ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ..!

ಇವತ್ತಿನ ವರದಿಯಲ್ಲಿ ಕನ್ನಡದ ಅತಿದೂಟ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿಗಳು ಯಾರ್ಯಾರು ಮತ್ತು ಅವರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11(BigBoss Kannada season 11)’ ಆರಂಭ ಆಗಿದೆ. ಸೆಪ್ಟೆಂಬರ್ 29ರಂದು ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಹಲವು ಕ್ಷೇತ್ರಗಳ ಸ್ಪರ್ಧಿಗಳು ‘ಬಿಗ್ ಬಾಸ್’ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ಸ್ವರ್ಗ-ನರಕ ಕಾನ್ಸೆಪ್ಟ್ನಲ್ಲಿ ಮೂಡಿ ಬಂದಿದೆ. ಸ್ಪರ್ಧಿಗಳ ವಿವರ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಮನರಂಜನೆ -
ಧಾರ್ಮಿಕ ಭಾವನೆಗೆ ಧಕ್ಕೆ ಹಿನ್ನೆಲೆಯಲ್ಲಿ ಅನ್ನಪೂರ್ಣಿ ಸಿನಿಮಾ ತೆಗೆದುಹಾಕಿದ ನೆಟ್ಫ್ಲಿಕ್ಸ್,ಏನಿದು ವಿವಾದ ಇಲ್ಲಿದೆ ಮಾಹಿತಿ

ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಕ್ಕಾಗಿ ತಮಿಳು ಸಿನಿಮಾ ಅನ್ನಪೂರ್ಣಿ ಚಿತ್ರ ತಂಡದ ವಿರುದ್ಧ ಕೆಲವು ದಿನಗಳ ಹಿಂದೆ ಎಫ್ಐಆರ್ ದಾಖಲಾಗಿತ್ತು. ನೀಲೇಶ್ ಕೃಷ್ಣ ನಿರ್ದೇಶನದ ಮತ್ತು ನಯನತಾರಾ ನಟಿಸಿರುವ ಈ ಚಿತ್ರವು ಡಿಸೆಂಬರ್ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಮತ್ತು ಡಿಸೆಂಬರ್ 29 ರಿಂದ ನೆಟ್ಫ್ಲಿಕ್ಸ್ನಲ್ಲಿ ಸ್ಟ್ರೀಮಿಂಗ್ ಪ್ರಾರಂಭಿಸಿತು. ಓಟಿಟಿಯಲ್ಲಿ ಬಿಡುಗಡೆ ಆದ ಒಂದೇ ವಾರದಲ್ಲಿ ಸಿನಿಮಾ ವಿರುದ ಟೀಕೆಗಳ ಮಹಾಪೂ ರವೇ ಹರಿದು ಬಂದಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಕ್ಕಾಗಿ ಅನ್ನಪೂರ್ಣಿ
Categories: ಮನರಂಜನೆ -
Movie News – ಇಂದು ಒಂದೇ ದಿನ 20 ಸಿನಿಮಾ ಬಿಡುಗಡೆ, ಇಲ್ಲಿದೆ ಮಾಹಿತಿ

ಸಿನೆಮಾ ( Cinema ) ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಎಲ್ಲರೂ ಇಷ್ಟ ಪಡುತ್ತಾರೆ. ಕೆಲವರಂತೂ ಸಿನೆಮಾ ಎಂದರೆ ಸಾಕು ಬೇರೆ ಏನೂ ಬೇಡ. ಸಿನೆಮಾ ಬಗ್ಗೆ ಅಷ್ಟು ಹುಚ್ಚರಾಗಿದ್ದೀವಿ. ಇಂದು ವಾರಕ್ಕೊಂದು ಹೊಸ ಸಿನೆಮಾಗಳನ್ನು ನಾವು ಕಾಣುತ್ತೇವೆ. ಹಾಗೆಯೇ ಸಿನೆಮಾ ಫೀಲ್ಡ್ ( Cinema Field ) ನಲ್ಲೂ ಇಂದು ಪೈಪೋಟಿ ( Competition ) ಬಹಳ ಇದೆ. ಹಾಗೆಯೇ ಇಂದು ಒಂದೇ ದಿನಕ್ಕೆ 20 ಸಿನೆಮಾ ಬಿಡುಗಡೆ(movie relies) ಯಾಗುತ್ತದೆ ಅದರ ಬಗ್ಗೆ
Categories: ಮನರಂಜನೆ
Hot this week
-
Karnataka Weather: ಏಪ್ರಿಲ್ 7 ರವರೆಗೆ ರಾಜ್ಯಾದ 12 ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆ; ಹವಾಮಾನ ಇಲಾಖೆ ವರದಿ ಇಲ್ಲಿದೆ.
-
Gold Rate Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ₹3,650 ರಷ್ಟು ಭಾರಿ ಕುಸಿತ! ಖರೀದಿ ಪ್ಲಾನ್ ಇದ್ರೆ ಸ್ವಲ್ಪ ತಡೆಯಿರಿ.!
-
ದಿನ ಭವಿಷ್ಯ 3-04-2026: ಇಂದು ಗುಡ್ ಫ್ರೈಡೇ! ಮಹಾಲಕ್ಷ್ಮೀ ಕೃಪೆಯಿಂದ ಈ 4 ರಾಶಿಯವರಿಗೆ ಭರ್ಜರಿ ಲಾಭ.
-
ಬರೋಬ್ಬರಿ 7000mAh ಬ್ಯಾಟರಿ, 200MP ಕ್ಯಾಮೆರಾದ ಹೊಸ Vivo V70 FE ಸ್ಮಾರ್ಟ್ಫೋನ್ ಬಿಡುಗಡೆ.!
-
SIM Rules: ಮೊಬೈಲ್ ನಲ್ಲಿ ಡಬಲ್ ಸಿಮ್ ಇದ್ದವರಿಗೆ ಹೊಸ ರಿಚಾರ್ಜ್ ರೂಲ್ಸ್, ತಪ್ಪದೇ ತಿಳಿದುಕೊಳ್ಳಿ.
Topics
Latest Posts
- Karnataka Weather: ಏಪ್ರಿಲ್ 7 ರವರೆಗೆ ರಾಜ್ಯಾದ 12 ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆ; ಹವಾಮಾನ ಇಲಾಖೆ ವರದಿ ಇಲ್ಲಿದೆ.

- Gold Rate Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ₹3,650 ರಷ್ಟು ಭಾರಿ ಕುಸಿತ! ಖರೀದಿ ಪ್ಲಾನ್ ಇದ್ರೆ ಸ್ವಲ್ಪ ತಡೆಯಿರಿ.!

- ದಿನ ಭವಿಷ್ಯ 3-04-2026: ಇಂದು ಗುಡ್ ಫ್ರೈಡೇ! ಮಹಾಲಕ್ಷ್ಮೀ ಕೃಪೆಯಿಂದ ಈ 4 ರಾಶಿಯವರಿಗೆ ಭರ್ಜರಿ ಲಾಭ.

- ಬರೋಬ್ಬರಿ 7000mAh ಬ್ಯಾಟರಿ, 200MP ಕ್ಯಾಮೆರಾದ ಹೊಸ Vivo V70 FE ಸ್ಮಾರ್ಟ್ಫೋನ್ ಬಿಡುಗಡೆ.!

- SIM Rules: ಮೊಬೈಲ್ ನಲ್ಲಿ ಡಬಲ್ ಸಿಮ್ ಇದ್ದವರಿಗೆ ಹೊಸ ರಿಚಾರ್ಜ್ ರೂಲ್ಸ್, ತಪ್ಪದೇ ತಿಳಿದುಕೊಳ್ಳಿ.


