Category: ಮನರಂಜನೆ
-
Bigg boss 11: ಮೊದಲ ವಾರ ನಾಮಿನೇಟ್ ಆದವರು ಇವರೇ ನೋಡಿ..!

ಬಹು ನಿರೀಕ್ಷಿತ ಬಿಗ್ ಬಾಸ್ ಕನ್ನಡದ 11 ನೇ ಸೀಸನ್(Bigboss kannada season 11) ಭಾನುವಾರ, ಸೆಪ್ಟೆಂಬರ್ 29 ರಂದು ಅದ್ಧೂರಿಯಾಗಿ ಪ್ರಾರಂಭವಾಯಿತು. ಅಷ್ಟೇ ಅಲ್ಲದೆ ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ ನರಕ ಎಂದು ಎರಡು ಭಾಗಗಳನ್ನಾಗಿ ವಿಂಗಡಣೆ ಮಾಡಲಾಗಿದೆ. ಮೊದಲ ದಿನ, ಪ್ರದರ್ಶನವು ಸ್ವರ್ಗ ಮತ್ತು ನರಕ ಮನೆಯ ನಿವಾಸಿಗಳ ನಡುವೆ ಭಾರಿ ಮಾತಿನ ಯುದ್ಧಕ್ಕೆ ಸಾಕ್ಷಿಯಾಯಿತು. ಇದು ನಾಮಿನೇಷನ್ (nomination) ಪ್ರಕ್ರಿಯೆ ಮೇಲೂ ಪರಿಣಾಮ ಬೀರಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: Bigboss season 11 -
Bigg Boss Kannada : ಮೊದಲ ದಿನವೇ ವೀಕ್ಷಕರಿಗೆ ಬ್ಯಾಡ್ ನ್ಯೂಸ್..! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಬಿಗ್ ಬಾಸ್ (Bigg Boss) ಕನ್ನಡದ ಹೊಸ ಸೀಸನ್ ಅದ್ಧೂರಿಯಾಗಿ ಆರಂಭವಾಗಿದೆ. ಸ್ವರ್ಗ ಮತ್ತು ನರಕದ ಸೆಟ್ಗಳು, ಹೊಸ ಸ್ಪರ್ಧಿಗಳು ಮತ್ತು ರೋಚಕ ಚಟುವಟಿಕೆಗಳಿಂದ ಕಂಗೊಳಿಸುತ್ತಿದೆ. ಆದರೆ, ಈ ಸೀಸನ್ನಲ್ಲಿ ಒಂದು ದೊಡ್ಡ ಬದಲಾವಣೆ ಕಂಡುಬಂದಿದೆ. ಏನಿದು ಬದಲಾವಣೆ ಎಂದು ತಿಳಿಯಬೇಕೇ? ಹಾಗಿದ್ದಲ್ಲಿ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಿಚ್ಚಾ ಸುದೀಪ್ ಹೋಸ್ಟ್ ಮಾಡುವ ‘ಬಿಗ್
Categories: Bigboss season 11 -
ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಅಲ್ಲೋಲ ಕಲ್ಲೋಲ – ಮೊದಲ ನಾಮಿಮೇಟ್

ಮೊದಲ ವಾರದಲ್ಲಿಯೇ ನಾಮಿನೇಟ್ ಆದ ಚೈತ್ರ ಕುಂದಾಪುರ : ಬಿಗ್ಬಾಸ್ ಕನ್ನಡ ಸೀಸನ್ 11 ಮೊದಲ ದಿನವೇ ಬಿಗ್ ಮನೆಯಲ್ಲಿ ಕಿತ್ತಾಟದ ಕಾವು ಜೋರಾಗಿದೆ. ನರಕವಾಸಿಗಳೀಗ ಸ್ವರ್ಗಕ್ಕೆ ಬಂದು ಕೆಲಸಗಾರರಾಗಿದ್ದಾರೆ. ರೂಲ್ಸ್ ಬ್ರೇಕ್ ಮಾಡಿದ ಆರೋಪ ನರಕವಾಸಿ ಚೈತ್ರಾ ಕುಂದಾಪುರ ಮೇಲೆ ಬಂದಿದೆ. ಉಗ್ರಂ ಮಂಜು ಹಣ್ಣನ್ನು ತೊಳೆದುಕೊಂಡು ಬರುವಂತೆ ಚೈತ್ರಾಗೆ ಹೇಳಿದ್ದಾರೆ. ಆದರೆ ತೊಳೆಯುವ ನಪದಲ್ಲಿ ಚೈತ್ರ ಅವರು ಹಣ್ಣನ್ನು ಕಚ್ಚಿ ನರಕಕ್ಕೆ ಎಸೆದರು. ಹೀಗೆ ರೂಲ್ಸ್ ಬ್ರೇಕ್ ಮಾಡಿದರೂ ಕೂಡ ಅಗ್ರುಮೆಂಟ್ ಮಾಡುತ್ತಾರೆ ಎಂದು
-
ನರಕವಾದ ಸ್ವರ್ಗ; ರೂಲ್ಸ್ ಬ್ರೇಕ್ ಮಾಡಿದವರಿಗೆ ಭಾರಿ ಶಿಕ್ಷೆ..!

ಮೊದಲನೆಯ ದಿನವೇ ರೂಲ್ಸ್ ಬ್ರೇಕ್ ಮಾಡಿದ ಲಾಯರ್ ಜಗದೀಶ್ : ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 11(Bigboss kannada season 11) ಮೊದಲನೆಯ ದಿನದಿಂದಲೇ ರೋಚಕತೆಯನ್ನು ಸೃಷ್ಟಿ ಮಾಡಿದೆ. ಬಿಗ್ ಬಾಸ್ ಮನೆಯಲ್ಲಿ ನರಕ ವಾಸಿಗಳು ಹಾಗೂ ಸ್ವರ್ಗ ವಾಸಿಗಳು ಎಂದು ವಿಂಗಡಿಸಲಾಗಿತ್ತು. ಸ್ವರ್ಗ ವಾಸಿಗಳಿಗೆ ಹಲವಾರು ಲಕ್ಸರಿ ಪದಾರ್ಥಗಳನ್ನು ನೀಡಿದ್ದರು. ಆದರೆ ಆ ಪದಾರ್ಥಗಳೆಲ್ಲವನ್ನು ಹಿಂತಿರುಗಿ ಬಿಗ್ ಬಾಸ್ ತೆಗೆದುಕೊಳ್ಳಲು ಕಾರಣ ಏನು ಎಂಬುದನ್ನು ಈ ವರದಿಯ ಮೂಲಕ
-
Bigboss Kannada 11: ಬಿಗ್ ಬಾಸ್ ಸ್ಪರ್ಧಿಗಳ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ..!

ಇವತ್ತಿನ ವರದಿಯಲ್ಲಿ ಕನ್ನಡದ ಅತಿದೂಟ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿಗಳು ಯಾರ್ಯಾರು ಮತ್ತು ಅವರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11(BigBoss Kannada season 11)’ ಆರಂಭ ಆಗಿದೆ. ಸೆಪ್ಟೆಂಬರ್ 29ರಂದು ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಹಲವು ಕ್ಷೇತ್ರಗಳ ಸ್ಪರ್ಧಿಗಳು ‘ಬಿಗ್ ಬಾಸ್’ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ಸ್ವರ್ಗ-ನರಕ ಕಾನ್ಸೆಪ್ಟ್ನಲ್ಲಿ ಮೂಡಿ ಬಂದಿದೆ. ಸ್ಪರ್ಧಿಗಳ ವಿವರ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಮನರಂಜನೆ -
ಧಾರ್ಮಿಕ ಭಾವನೆಗೆ ಧಕ್ಕೆ ಹಿನ್ನೆಲೆಯಲ್ಲಿ ಅನ್ನಪೂರ್ಣಿ ಸಿನಿಮಾ ತೆಗೆದುಹಾಕಿದ ನೆಟ್ಫ್ಲಿಕ್ಸ್,ಏನಿದು ವಿವಾದ ಇಲ್ಲಿದೆ ಮಾಹಿತಿ

ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಕ್ಕಾಗಿ ತಮಿಳು ಸಿನಿಮಾ ಅನ್ನಪೂರ್ಣಿ ಚಿತ್ರ ತಂಡದ ವಿರುದ್ಧ ಕೆಲವು ದಿನಗಳ ಹಿಂದೆ ಎಫ್ಐಆರ್ ದಾಖಲಾಗಿತ್ತು. ನೀಲೇಶ್ ಕೃಷ್ಣ ನಿರ್ದೇಶನದ ಮತ್ತು ನಯನತಾರಾ ನಟಿಸಿರುವ ಈ ಚಿತ್ರವು ಡಿಸೆಂಬರ್ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಮತ್ತು ಡಿಸೆಂಬರ್ 29 ರಿಂದ ನೆಟ್ಫ್ಲಿಕ್ಸ್ನಲ್ಲಿ ಸ್ಟ್ರೀಮಿಂಗ್ ಪ್ರಾರಂಭಿಸಿತು. ಓಟಿಟಿಯಲ್ಲಿ ಬಿಡುಗಡೆ ಆದ ಒಂದೇ ವಾರದಲ್ಲಿ ಸಿನಿಮಾ ವಿರುದ ಟೀಕೆಗಳ ಮಹಾಪೂ ರವೇ ಹರಿದು ಬಂದಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಕ್ಕಾಗಿ ಅನ್ನಪೂರ್ಣಿ
Categories: ಮನರಂಜನೆ -
Movie News – ಇಂದು ಒಂದೇ ದಿನ 20 ಸಿನಿಮಾ ಬಿಡುಗಡೆ, ಇಲ್ಲಿದೆ ಮಾಹಿತಿ

ಸಿನೆಮಾ ( Cinema ) ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಎಲ್ಲರೂ ಇಷ್ಟ ಪಡುತ್ತಾರೆ. ಕೆಲವರಂತೂ ಸಿನೆಮಾ ಎಂದರೆ ಸಾಕು ಬೇರೆ ಏನೂ ಬೇಡ. ಸಿನೆಮಾ ಬಗ್ಗೆ ಅಷ್ಟು ಹುಚ್ಚರಾಗಿದ್ದೀವಿ. ಇಂದು ವಾರಕ್ಕೊಂದು ಹೊಸ ಸಿನೆಮಾಗಳನ್ನು ನಾವು ಕಾಣುತ್ತೇವೆ. ಹಾಗೆಯೇ ಸಿನೆಮಾ ಫೀಲ್ಡ್ ( Cinema Field ) ನಲ್ಲೂ ಇಂದು ಪೈಪೋಟಿ ( Competition ) ಬಹಳ ಇದೆ. ಹಾಗೆಯೇ ಇಂದು ಒಂದೇ ದಿನಕ್ಕೆ 20 ಸಿನೆಮಾ ಬಿಡುಗಡೆ(movie relies) ಯಾಗುತ್ತದೆ ಅದರ ಬಗ್ಗೆ
Categories: ಮನರಂಜನೆ -
Bigg boss Kannada – ಈ ವಾರ ಬಿಗ್ ಬಾಸ್ ರಕ್ಷಕ್ ಬುಲೆಟ್ ಔಟ್..? ಇಲ್ಲಿದೆ ವಿವರ

ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ( Bigg Boss Season 10 ) ಈಗಾಗಲೇ ನಾಲ್ಕನೇ ವಾರವನ್ನು ಯಶಸ್ವಿಯಾಗಿ ಮುಗಿಸಿದೆ. ಹಾಗೆಯೇ ಮನೆಯಲ್ಲಿ ಹಲವಾರು ರೀತಿಯ ಕಿತ್ತಾಟ ಜಗಳಗಳು ನಡೆಯುತ್ತಿದ್ದು ಅದು ಬಿಗ್ ಬಾಸ್ ಮನೆಯೊ ಅಥವಾ ಕುಸ್ತಿ ಅಖಾಡ ವೋ ಎಂಬಂತಾಗಿತ್ತು. ಇದಕ್ಕೆಲ್ಲ ಕಿಚ್ಚ ಖಡಕ್ ವಾರ್ನಿಂಗ್ ( Warning ) ಕೊಟ್ಟಿದ್ದಾರೆ. ಹಾಗೆಯೇ ಈ ವಾರದ ಕಾರ್ಯಕ್ರಮದಲ್ಲಿ ಮನೆಯ ಮೂರನೇ ಸ್ಪರ್ಧಿ ಮನೆಯಿಂದ ಹೊರಬಿದ್ದಿದ್ದಾರೆ. ಅದು ಯಾರೆಂದು
Categories: ಮನರಂಜನೆ
Hot this week
-
ದಿನ ಭವಿಷ್ಯ 11-2-2026: ಇಂದು ಬುಧವಾರ ಈ 4 ರಾಶಿಯವರಿಗೆ ‘ಗಣಪತಿಯ’ ಕೃಪೆ; ವ್ಯಾಪಾರದಲ್ಲಿ ಭರ್ಜರಿ ಲಾಭ! ನಿಮ್ಮ ರಾಶಿಫಲ ನೋಡಿಕೊಳ್ಳಿ.
-
ವಾಟ್ಸಾಪ್ನಲ್ಲಿ ಬಂತು ಹೊಸ ಮ್ಯಾಜಿಕ್! ಆಪ್ ಇನ್ಸ್ಟಾಲ್ ಮಾಡದೆಯೇ ಫ್ರೀ ವಿಡಿಯೋ ಕಾಲ್ ಮಾಡೋದು ಹೇಗೆ?
-
ಅಕ್ಷಯ ತೃತೀಯಕ್ಕೆ ಕಾಯ್ಬೇಡಿ! ಚಿನ್ನ ಖರೀದಿಗೆ ವರ್ಷದಲ್ಲಿ ‘ಈ’ ತಿಂಗಳೇ ಬೆಸ್ಟ್ ಅಂತೆ; ತಜ್ಞರು ಬಿಚ್ಚಿಟ್ಟ ಮಾರುಕಟ್ಟೆ ರಹಸ್ಯ.
-
ಮತ್ತೆ ಗೆದ್ದ ಮಾರುತಿ! ಹ್ಯುಂಡೈಗೆ ಟಕ್ಕರ್ ಕೊಡಲು ಬಂತು ನಮ್ಮ ಟಾಟಾ ಮತ್ತು ಮಹೀಂದ್ರ – ನಂಬರ್ 1 ಯಾರು?
-
ಶುಗರ್ ಮತ್ತು ಬಿಪಿ ಕಂಟ್ರೋಲ್ ಬೇಕಾ? ಮಾತ್ರೆ ನುಂಗೋ ಬದಲು ನಿಮ್ಮ ಅಡುಗೆಯಲ್ಲಿ ಈ 5 ಬೇಳೆ ಕಾಳುಗಳನ್ನು ಬಳಸಿ ಸಾಕು!
Topics
Latest Posts
- ದಿನ ಭವಿಷ್ಯ 11-2-2026: ಇಂದು ಬುಧವಾರ ಈ 4 ರಾಶಿಯವರಿಗೆ ‘ಗಣಪತಿಯ’ ಕೃಪೆ; ವ್ಯಾಪಾರದಲ್ಲಿ ಭರ್ಜರಿ ಲಾಭ! ನಿಮ್ಮ ರಾಶಿಫಲ ನೋಡಿಕೊಳ್ಳಿ.

- ವಾಟ್ಸಾಪ್ನಲ್ಲಿ ಬಂತು ಹೊಸ ಮ್ಯಾಜಿಕ್! ಆಪ್ ಇನ್ಸ್ಟಾಲ್ ಮಾಡದೆಯೇ ಫ್ರೀ ವಿಡಿಯೋ ಕಾಲ್ ಮಾಡೋದು ಹೇಗೆ?

- ಅಕ್ಷಯ ತೃತೀಯಕ್ಕೆ ಕಾಯ್ಬೇಡಿ! ಚಿನ್ನ ಖರೀದಿಗೆ ವರ್ಷದಲ್ಲಿ ‘ಈ’ ತಿಂಗಳೇ ಬೆಸ್ಟ್ ಅಂತೆ; ತಜ್ಞರು ಬಿಚ್ಚಿಟ್ಟ ಮಾರುಕಟ್ಟೆ ರಹಸ್ಯ.

- ಮತ್ತೆ ಗೆದ್ದ ಮಾರುತಿ! ಹ್ಯುಂಡೈಗೆ ಟಕ್ಕರ್ ಕೊಡಲು ಬಂತು ನಮ್ಮ ಟಾಟಾ ಮತ್ತು ಮಹೀಂದ್ರ – ನಂಬರ್ 1 ಯಾರು?

- ಶುಗರ್ ಮತ್ತು ಬಿಪಿ ಕಂಟ್ರೋಲ್ ಬೇಕಾ? ಮಾತ್ರೆ ನುಂಗೋ ಬದಲು ನಿಮ್ಮ ಅಡುಗೆಯಲ್ಲಿ ಈ 5 ಬೇಳೆ ಕಾಳುಗಳನ್ನು ಬಳಸಿ ಸಾಕು!



