ಹೊರಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ: ಸಮಾನ ವೇತನ ಮತ್ತು ಉದ್ಯೋಗ ಭದ್ರತೆಗೆ ಸರ್ಕಾರಕ್ಕೆ ಆಗ್ರಹ!
ಮುಖ್ಯಾಂಶಗಳು ಎಲ್ಲಾ ಇಲಾಖೆ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನಕ್ಕೆ ಆಗ್ರಹ. ಅಂಬೇಡ್ಕರ್ ನಿಗಮದ ಮಾದರಿಯಲ್ಲೇ ಸಂಬಳ ಹೆಚ್ಚಳಕ್ಕೆ ಒತ್ತಾಯ. 60 ವರ್ಷ ಕೆಲಸದ ಭದ್ರತೆ ಮತ್ತು ₹1 ಲಕ್ಷ ವಿಮೆ ಬೇಡಿಕೆ. ತುಮಕೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರ ಬದುಕಿನಲ್ಲಿ ಹೊಸ ಭರವಸೆಯ ಕಿರಣ ಮೂಡಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಜಾರಿಗೆ ತಂದಿರುವ ಮಾದರಿಯಲ್ಲೇ, ರಾಜ್ಯದ ಎಲ್ಲಾ ಇಲಾಖೆಗಳ ಹೊರಗುತ್ತಿಗೆ ನೌಕರರಿಗೂ ಕನಿಷ್ಠ ವೇತನವನ್ನು ಹೆಚ್ಚಳ ಮಾಡಬೇಕು … Continue reading ಹೊರಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ: ಸಮಾನ ವೇತನ ಮತ್ತು ಉದ್ಯೋಗ ಭದ್ರತೆಗೆ ಸರ್ಕಾರಕ್ಕೆ ಆಗ್ರಹ!
Copy and paste this URL into your WordPress site to embed
Copy and paste this code into your site to embed