ಬೆಂಗಳೂರು : ಗ್ರಾಮೀಣ ಭಾಗದ ರೈತರಿಗೆ ಮತ್ತು ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವ ಮಹತ್ವಾಕಾಂಕ್ಷೆಯ ‘ನಮ್ಮ ಹೊಲ ನಮ್ಮ ದಾರಿ’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು 2022-23ನೇ ಆರ್ಥಿಕ ವರ್ಷಕ್ಕೆ ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಯ ಬಿಡುಗಡೆಯು, ಹಳ್ಳಿಗಾಡಿನ ಪ್ರದೇಶಗಳಲ್ಲಿನ ರೈತರ ಜಮೀನುಗಳಿಗೆ ಮತ್ತು ಹೊಲಗಳಿಗೆ ಸಕಾಲದಲ್ಲಿ ಮತ್ತು ಸುಲಭವಾಗಿ ತಲುಪಲು ರಸ್ತೆ ಸಂಪರ್ಕವನ್ನು ಒದಗಿಸುವ ಸರ್ಕಾರದ ಬದ್ಧತೆಯನ್ನು ಎತ್ತಿ ಹಿಡಿದಿದೆ ಸರ್ಕಾರದ ಅಧಿಕೃತ ಆದೇಶದ ಪ್ರತಿಗಳು ಲೇಖನದ ಕೊನೆಯ ಭಾಗದಲ್ಲಿವೆ. ಆರ್ಥಿಕ ಇಲಾಖೆಯ ಟಿಪ್ಪಣಿ … Continue reading ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ : ಕಾಲುದಾರಿ ಬಂಡಿದಾರಿಯ ‘ನಮ್ಮ ಹೊಲ ನಮ್ಮ ದಾರಿ’ ಯೋಜನೆ ಕುರಿತು ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed