Category: ಸರ್ಕಾರಿ ಯೋಜನೆಗಳು
ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಕಿರು ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪನೆಗೆ 15 ಲಕ್ಷ ರೂ.ವರೆಗೆ ಸಹಾಯಧನ.!

ಕೇಂದ್ರ ಸರ್ಕಾರವು ರಾಜ್ಯದ ರೈತರು ಮತ್ತು ಉದ್ಯಮಿಗಳಿಗೆ ದೊಡ್ಡ ಪ್ರೋತ್ಸಾಹ ನೀಡಲು “ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮ ಯೋಜನೆ” (PMFME) ಅನ್ನು ಮತ್ತೊಂದು ವರ್ಷಕ್ಕೆ ವಿಸ್ತರಿಸಿದೆ. ಈ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ 5,000 ಕಿರು ಆಹಾರ ಸಂಸ್ಕರಣಾ ಘಟಕಗಳು ಸ್ಥಾಪಿಸುವ ಗುರಿ ಹೊಂದಿದೆ ಎಂದು ರಾಜ್ಯದ ಕೃಷಿ ಮಂತ್ರಿ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಸರ್ಕಾರಿ ಯೋಜನೆಗಳುರಾಜ್ಯದ ರೈತರಿಗೆ ಬಂಪರ್ ಗುಡ್ ನ್ಯೂಸ್ : 500 ಮೀಟರ್ ಒಳಗಿನ ಪಂಪ್ಸೆಟ್’ ಗಳಿಗೆ ಇಲಾಖೆಯಿಂದಲೇ ಟ್ರಾನ್ಸ್ಫಾರ್ಮರ್’.!

ರಾಜ್ಯದ ರೈತರಿಗೆ ಇಂಧನ ಮತ್ತು ವಿದ್ಯುತ್ ಇಲಾಖೆಯು ಹೊಸ ಯೋಜನೆಗಳನ್ನು ಘೋಷಿಸಿದೆ. ಫೀಡರ್ ಕೇಂದ್ರಗಳಿಂದ 500 ಮೀಟರ್ ದೂರದೊಳಗಿನ ಎಲ್ಲಾ ಕೃಷಿ ಪಂಪ್ಸೆಟ್ ಗಳಿಗೆ ಇಲಾಖೆಯು ಉಚಿತವಾಗಿ ಟ್ರಾನ್ಸ್ಫಾರ್ಮರ್ ಗಳನ್ನು ಒದಗಿಸಲಿದೆ. 500 ಮೀಟರ್ ಗಿಂತ ಹೆಚ್ಚು ದೂರದ ಪಂಪ್ಸೆಟ್ ಗಳಿಗೆ ‘ಕುಸುಮ್-ಬಿ’ ಯೋಜನೆಯಡಿ ಸೌರಶಕ್ತಿ ಚಾಲಿತ ಪಂಪ್ಸೆಟ್ ಗಳನ್ನು ನೀಡಲಾಗುವುದು. ಹಾಗೆಯೇ, ರೈತರಿಗೆ ಹಗಲು ಸಮಯದಲ್ಲಿ ನಿರಂತರವಾದ ವಿದ್ಯುತ್ ಪೂರೈಕೆಗೆ ‘ಕುಸುಮ್-ಸಿ’ ಯೋಜನೆಯಡಿ ಫೀಡರ್ ಗಳನ್ನು ಸೌರೀಕರಣ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್…
Categories: ಸರ್ಕಾರಿ ಯೋಜನೆಗಳುBIG NEWS : ಗ್ರಾಮಪಂಚಾಯಿತಿ ಬಿ-ಖಾತಾ ಆಸ್ತಿಗೆ ಏಕರೂಪ ತೆರಿಗೆ : ರಾಜ್ಯ ಸರ್ಕಾರದಿಂದ ಕರಡು ನಿಯಮ ಪ್ರಕಟ.!

ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮಪಂಚಾಯಿತಿ ಪ್ರದೇಶಗಳಲ್ಲಿರುವ ಬಿ-ಖಾತಾ (199ಸಿ) ಆಸ್ತಿಗಳ ಮೇಲೆ ಏಕರೂಪದ ತೆರಿಗೆ ವಿಧಿಸಲು ಹೊಸ ಕರಡು ನಿಯಮಾವಳಿಯನ್ನು ಪ್ರಕಟಿಸಿದೆ. ಈ ನಿಯಮಗಳು ಜಾರಿಗೆ ಬಂದರೆ, ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ನೋಂದಣಿಯಾಗದ ಆಸ್ತಿಗಳನ್ನು ಗುರುತಿಸಿ, ಅವುಗಳ ಮೇಲೆ ತೆರಿಗೆ ಮತ್ತು ಶುಲ್ಕಗಳನ್ನು ವಿಧಿಸಲಾಗುವುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೊಸ ನಿಯಮದ ಮುಖ್ಯ ಅಂಶಗಳು:…
Categories: ಸರ್ಕಾರಿ ಯೋಜನೆಗಳುಬಿ-ಖಾತಾ(B-khata) ಆಸ್ತಿದಾರರಿಗೆ ಮತ್ತೊಂದು ಬಿಕ್ಕಟ್ಟು: ಸುಪ್ರೀಂ ತೀರ್ಪಿನಿಂದ ಮೂಲಸೌಲಭ್ಯಗಳಿಗೆ ತಡೆ!

ಕರ್ನಾಟಕದ ನಗರೀಕರಣದ ಪಥದಲ್ಲಿ ಲಕ್ಷಾಂತರ ಜನ ಬಡ, ಮಧ್ಯಮ ವರ್ಗದವರು ತಮ್ಮ ಸ್ವಂತ ಕನಸಿಗಾಗಿ ಬಿ-ಖಾತಾ(B-khata) ಆಧಾರಿತ ಆಸ್ತಿಗಳನ್ನು ಖರೀದಿಸಿ ಮನೆ ಕಟ್ಟುವ ಕನಸು ಕಟ್ಟಿದ್ದಾರೆ. ಈ ಕನಸುಗಳಿಗೆ ಪೂರಕವಾಗಿ, ರಾಜ್ಯ ಸರ್ಕಾರವೂ(State government) ಕೆಲವು ವರ್ಷಗಳ ಹಿಂದೆ ಬಿ-ಖಾತಾ ಆಸ್ತಿಗಳಿಗೆ ಮಿತಿ ಪ್ರಮಾಣದಲ್ಲಿ ಸೌಲಭ್ಯಗಳ ಒದಗಿಸುವ ನಿರ್ಧಾರ ಕೈಗೊಂಡಿತ್ತು. ಎರಡು ಹಂತಗಳಲ್ಲಿ ಬಿ-ಖಾತಾ ದಾಖಲೆಗಳ ನವೀಕರಣಕ್ಕೂ ಅವಕಾಶ ನೀಡಿದ ಸರ್ಕಾರ, ತೆರಿಗೆ ಮತ್ತು ಶುಲ್ಕ ಪಾವತಿ ಮಾಡುವ ಆಸ್ತಿದಾರರಿಗೆ ಕನಿಷ್ಟ ಸೌಲಭ್ಯಗಳು ಸಿಗಲಿದೆ ಎಂದು ಭರವಸೆ…
Categories: ಸರ್ಕಾರಿ ಯೋಜನೆಗಳುಹಿರಿಯ ನಾಗರಿಕರ ಕಾರ್ಡ್: 60 ವರ್ಷವಾದ ಕೂಡಲೇ ನೀವು ಪಡೆಯಬಹುದಾದ ಪ್ರಮುಖವಾದ ಸೌಲಭ್ಯಗಳಿವು.!

ಕರ್ನಾಟಕ ಸರ್ಕಾರವು ಹಿರಿಯ ನಾಗರಿಕರ ಜೀವನಮಟ್ಟವನ್ನು ಉನ್ನತಗೊಳಿಸಲು ಹಲವಾರು ಕಲ್ಯಾಣ ಯೋಜನೆಗಳನ್ನು ರೂಪಿಸಿದೆ. ಇವುಗಳಲ್ಲಿ ಪ್ರಮುಖವಾದುದು “ಹಿರಿಯ ನಾಗರಿಕರ ಗುರುತಿನ ಕಾರ್ಡ್”. 60 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬ ನಾಗರಿಕರೂ ಈ ಕಾರ್ಡ್ ಅನ್ನು ಪಡೆದುಕೊಳ್ಳುವ ಮೂಲಕ ಸರ್ಕಾರದಿಂದ ನೀಡಲಾಗುವ ಆರ್ಥಿಕ, ಆರೋಗ್ಯ, ಸಾಮಾಜಿಕ ಮತ್ತು ಪ್ರಯಾಣ ಸೌಲಭ್ಯಗಳನ್ನು ಅನುಭವಿಸಬಹುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸರ್ಕಾರಿ ಯೋಜನೆಗಳುಎಚ್ಚರ : ನಿಮ್ಮ ಮನೆಯಲ್ಲಿರುವ LPG’ ಗ್ಯಾಸ್ ಸಿಲಿಂಡರ್ ಗೂ ಇರುತ್ತೆಎಕ್ಸ್ಪೈರಿ ಡೇಟ್, ಈ ರೀತಿ ಚೆಕ್ ಮಾಡಿಕೊಳ್ಳಿ

ನಾವು ಯಾವುದೇ ಪದಾರ್ಥವನ್ನು ಖರೀದಿಸುವಾಗ, ಅದರ ಬೆಲೆ ಮತ್ತು ಮುಕ್ತಾಯ ದಿನಾಂಕವನ್ನು ಪ್ರಥಮವಾಗಿ ಪರಿಶೀಲಿಸುತ್ತೇವೆ. ಆದರೆ, ಹೆಚ್ಚಿನ ಕುಟುಂಬಗಳಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಸುತ್ತಿದ್ದರೂ, ಅದರ ಮುಕ್ತಾಯ ದಿನಾಂಕವನ್ನು ಗಮನಿಸುವುದು ವಿರಳ. ನಿಮ್ಮ ಗ್ಯಾಸ್ ಸಿಲಿಂಡರ್ ಕೂಡ ಒಂದು ನಿರ್ದಿಷ್ಟ ಅವಧಿಯ ನಂತರ ಸುರಕ್ಷಿತ ಬಳಕೆಗೆ ಅನರ್ಹವಾಗಬಹುದು ಎಂಬುದನ್ನು ನೀವು ತಿಳಿದಿದ್ದೀರಾ?ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸರ್ಕಾರಿ ಯೋಜನೆಗಳುBIGNEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕುಸುಮ್-ಬಿ’ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆ.!

ರಾಜ್ಯದ ರೈತರಿಗೆ ದೊಡ್ಡ ಸಿಹಿಸುದ್ದಿ. ಇಂಧನ ಮಂತ್ರಿ ಕೆ.ಜೆ. ಜಾರ್ಜ್ ಅವರು ಘೋಷಿಸಿದಂತೆ, 500 ಮೀಟರ್ ಅಥವಾ ಅದಕ್ಕಿಂತ ದೂರದಲ್ಲಿ ಇರುವ ಕೃಷಿ ಪಂಪ್ ಸೆಟ್ ಗಳಿಗೆ ‘ಕುಸುಮ್-ಬಿ’ ಯೋಜನೆಯಡಿ ಸೌರಶಕ್ತಿ ಚಾಲಿತ ಪಂಪ್ ಸೆಟ್ ಗಳನ್ನು ಒದಗಿಸಲಾಗುವುದು. ಇದರಿಂದ ರೈತರು ವಿದ್ಯುತ್ ಸಮಸ್ಯೆಯಿಂದ ಮುಕ್ತರಾಗಿ, ಸುಲಭವಾಗಿ ನೀರಾವರಿ ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸರ್ಕಾರಿ ಯೋಜನೆಗಳುಕಮರ್ಷಿಯಲ್ ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಎಲಿವೇಟೆಡ್ ಹೆದ್ದಾರಿ ಭಾಗಗಳಿಗೆ ಟೋಲ್ ಶೇ.50ರಷ್ಟು ಕಡಿತ

ಸರ್ಕಾರವು ವಾಣಿಜ್ಯ ವಾಹನ ಮಾಲೀಕರು ಮತ್ತು ದೈನಂದಿನ ಹೆದ್ದಾರಿ ಬಳಕೆದಾರರಿಗೆ ಒಂದು ದೊಡ್ಡ ರಿಯಾಯಿತಿ ನೀಡುವ ನಿರ್ಧಾರವನ್ನು ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರ್ಮಿಸಲಾದ ಸುರಂಗಗಳು, ಸೇತುವೆಗಳು, ಫ್ಲೈಓವರ್ಗಳು ಮತ್ತು ಎಲಿವೇಟೆಡ್ ಕಾರಿಡಾರ್ಗಳಂತಹ ರಚನಾತ್ಮಕ ವಿಸ್ತರಣೆಗಳಿಗೆ ಟೋಲ್ ಶುಲ್ಕವನ್ನು 50% ರಷ್ಟು ಕಡಿತ ಮಾಡಲಾಗುವುದು. ಇದು ಸಾರಿಗೆ ವೆಚ್ಚವನ್ನು ಗಣನೀಯವಾಗಿ ಕಡಿಮೆ ಮಾಡಿ, ವ್ಯಾಪಾರ ಮತ್ತು ಸಾಮಾನ್ಯ ಪ್ರಯಾಣಿಕರಿಗೆ ಹೆಚ್ಚಿನ ಉಪಶಮನ ನೀಡಲಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸರ್ಕಾರಿ ಯೋಜನೆಗಳು
Hot this week
SSC ನೇಮಕಾತಿ 2026: 1,748 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ | SSC JE Recruitment
IBPS ನೇಮಕಾತಿ 2026: 13,706 ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ಬೃಹತ್ ನೇಮಕಾತಿ | Apply Online
Free Training for Women: ಯುವತಿಯರಿಗೆ 5 ದಿನಗಳ ಉಚಿತ ಉದ್ಯೋಗ ತರಬೇತಿ | 100% ಪ್ಲೇಸ್ಮೆಂಟ್ ನೆರವು
India Post GDS Recruitment 2026: 25,000ಕ್ಕೂ ಅಧಿಕ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಅರ್ಜಿ ಆಹ್ವಾನ
SS Bank Recruitment 2026: ವಿಜಯಪುರ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ 60 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Topics
Latest Posts
- SSC ನೇಮಕಾತಿ 2026: 1,748 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ | SSC JE Recruitment

- IBPS ನೇಮಕಾತಿ 2026: 13,706 ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ಬೃಹತ್ ನೇಮಕಾತಿ | Apply Online

- Free Training for Women: ಯುವತಿಯರಿಗೆ 5 ದಿನಗಳ ಉಚಿತ ಉದ್ಯೋಗ ತರಬೇತಿ | 100% ಪ್ಲೇಸ್ಮೆಂಟ್ ನೆರವು

- India Post GDS Recruitment 2026: 25,000ಕ್ಕೂ ಅಧಿಕ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಅರ್ಜಿ ಆಹ್ವಾನ

- SS Bank Recruitment 2026: ವಿಜಯಪುರ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ 60 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ















