Category: ಸರ್ಕಾರಿ ಯೋಜನೆಗಳು

  • ಪೋಷಕರೇ ಗಮನಿಸಿ, ನಿಮ್ಮ ಮಗುವಿಗೂ ಸಿಗಲಿದೆ ಪಿಂಚಣಿ, ಹಣ ಉಳಿಸುವ ಹೊಸ ಸ್ಕೀಮ್ ಲಾಂಚ್..! 

    IMG 20240725 WA0001

    ಪೋಷಕರೇ, ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸಿದ್ದೀರಾ? ಈಗ ಚಿಂತಿಸಬೇಡಿ! ಸರ್ಕಾರವು ನಿಮ್ಮ ಮಗುವಿನ ಭವಿಷ್ಯದ ಭದ್ರತೆಗಾಗಿ ವಿಶೇಷ ಪ್ರಕಟಣೆಯನ್ನು ಪ್ರಕಟಿಸಿದೆ. ಈ ಯೋಜನೆಯ ಮೂಲಕ, ನಿಮ್ಮ ಮಗುವಿನ ಶಿಕ್ಷಣ, ವಿವಾಹ, ಉದ್ಯೋಗ ಮತ್ತು ಇನ್ನೂ ಹೆಚ್ಚಿನದಕ್ಕಾಗಿ ಖಚಿತವಾದ ಭವಿಷ್ಯವನ್ನು ಖಚಿತಪಡಿಸಿಕೊಳ್ಳಬಹುದು. ಇಲ್ಲಿದೆ ನೀವು ತಿಳಿದುಕೊಳ್ಳಬೇಕಾದ ಮಾಹಿತಿ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ NPS ವಾತ್ಸಲ್ಯ:…

    Read more..


  • Good News: ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಹೊಸ ‘ಯೋಜನೆ’ ಜಾರಿ,ಇಲ್ಲಿದೆ ಸಂಪೂರ್ಣ ಮಾಹಿತಿ

    IMG 20240714 WA0001

    ಶಾಲಾ ಮಕ್ಕಳಿಗಾಗಿ ವಿಶಿಷ್ಟ ಯೋಜನೆ ಪರಿಚಯಿಸಿದ ರಾಜ್ಯ ಸರ್ಕಾರ! ಕರ್ನಾಟಕ ಸರ್ಕಾರ(state government)ವು ಈ ಶೈಕ್ಷಣಿಕ ವರ್ಷದಿಂದ ‘ನಾವು ಮನುಜರು(Naavu manujaru)’ ಕಾರ್ಯಕ್ರಮವನ್ನು ಜಾರಿಗೆ ತರಲು ಆದೇಶಿಸಿದೆ. ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ ಈ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಶಾಲಾ ಮಕ್ಕಳಿಗಾಗಿ ವಿಶಿಷ್ಟ ಯೋಜನೆ ಪರಿಚಯಿಸಿದ ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ಸಾಮಾಜಿಕ ವ್ಯವಸ್ಥೆ ಮತ್ತು ಸಹಬಾಳ್ವೆಯ ನೈತಿಕ ಶಿಕ್ಷಣ ನೀಡುವ ಆಶಯದಿಂದ ರಾಜ್ಯ ಸರ್ಕಾರ ‘ನಾವು ಮನುಜರು’ ಎಂಬ ವಿಶಿಷ್ಟ…

    Read more..


  • ಕೇಂದ್ರದ ಈ ಯೋಜನೆಯಡಿ ಸಿಗುತ್ತೆ ಬರೋಬ್ಬರಿ 2 ಲಕ್ಷ ರೂ ಪರಿಹಾರ: ಇಲ್ಲಿ ಕಂಪ್ಲೀಟ್ ಡೀಟೇಲ್ಸ್

    IMG 20240711 WA0002

    ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಲ್ಲಿ 2 ಲಕ್ಷ ರೂ. ಪರಿಹಾರ ಸಿಗಲಿದೆ! ಕೇಂದ್ರ ಸರ್ಕಾರ(central government)ದಿಂದ ಹಲವಾರು ಯೋಜನೆಗಳು, ಸಾಲ(loan) ಸೌಲಭ್ಯಗಳು, ಪರಿಹಾರ ಧನ ಸೇರಿದಂತೆ ವಿವಿಧ ರೀತಿಯ ಯೋಜನೆಗಳು ಜಾರಿಯಲ್ಲಿವೆ. ಇಂತಹ ಹಲವಾರು ಯೋಜನೆಗಳಿಂದ ಬಡವರಿಗೆ, ಆರ್ಥಿಕ ಪರಿಸ್ಥಿತಿ ಇಲ್ಲದವರಿಗೆ ಬಹಳ ಸಹಾಯವಾಗುತ್ತದೆ. ಪ್ರಧಾನ ಮಂತ್ರಿ ಯೋಜನೆಯ ಹೆಸರಿನಲ್ಲಿ ಹಲವಾರು ಯೋಜನೆಗಳು ಇದ್ದು, ಈ ಯೋಜನೆಗಳು ಹಲವರಿಗೆ ತಿಳಿದಿರುವುದಿಲ್ಲ. ಇದೀಗ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಎಂಬ ಯೋಜನೆಯ (Pradhan Mantri…

    Read more..


  • ಪ್ರಧಾನ ಮಂತ್ರಿ ಆವಾಸ್ ಯೋಜನೆ  2024- ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ!

    IMG 20240709 WA0005

    ಸ್ವಂತ ಮನೆ(own house) ಇರಬೇಕು ಎಂಬುದು ಎಲ್ಲರ ಕನಸು, ಆದರೆ ಮನೆ ಕಟ್ಟಿಸಲು ನಿಂತರೆ ಸಾಲದಗದಷ್ಟು ಹಣವನ್ನು ಸುರಿಯಬೇಕು. ಆದರೇ ಈಗ ಸ್ವಂತ ಮನೆಗಾಗಿ ಚಿಂತಿಸುವ ಅಗತ್ಯವಿಲ್ಲ!.. ಕೇಂದ್ರ ಸರಕಾರ(central government)ದ ಈ ಯೋಜನೆ ನಿಮ್ಮ ಕನಸನ್ನು ನನಸು ಮಾಡಲೂ ಮುಂದಾಗಿದೆ. ಬನ್ನಿ ಹಾಗಿದ್ರೆ, ಈ ಯೋಜನೆ ಯಾವ್ದು? ಮತ್ತೂ ಅದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ…

    Read more..


  • ನಿಮ್ಮ ‘ಗ್ರಾಮ ಪಂಚಾಯತಿಯಲ್ಲಿ ನೀಡಲಾಗುವ ‘ಸೇವೆ’ಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

    gram panchayati schemes

    ಇದೀಗ ರಾಜ್ಯದ ಗ್ರಾಮೀಣ ಜನತೆಗೆ ( Rural People ) ಅನುಕೂಲವಾಗುವಂತೆ, ವಿವಿಧ ಸೇವಾ ಸೌಲಭ್ಯಗಳನ್ನು ಸರ್ಕಾರ ಜಾರಿಗೊಳಿಸಿದೆ. ಮುಖ್ಯವಾಗಿ ಸ್ಥಳೀಯರಿಗೆ ಮತ್ತು ಅವರ ಆರ್ಥಿಕ ಪರಿಸ್ಥಿಯನ್ನು ಸದೃಢ ಗೊಳಿಸಬೇಕು ಎಂಬ ಉದ್ದೇಶದಿಂದ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯ್ತಿ ವತಿಯಿಂದ ( Gram Panchayath ) ನೀಡಲಾಗುವ ಸೇವೆಗಳು ಯಾವುವು ? ಮತ್ತು ಅವುಗಳ ಮುಖ್ಯ ಉದ್ದೇಶಗಳ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…

    Read more..


  • ಕೇಂದ್ರದ ಹೊಸ ಯೋಜನೆ, 3 ಲಕ್ಷ ರೂ. ಬಡ್ಡಿ ರಹಿತ ಸಾಲ ಯೋಜನೆ..!

    IMG 20240624 WA0002

    ಕೇವಲ ಮಹಿಳೆಯರಿಗೆ 3 ಲಕ್ಷ ರೂ. ವರೆಗಿನ ಬಡ್ಡಿರಹಿತ ಸಾಲ! ಮಹಿಳಾ ಉದ್ಯಮಿಗಳಾಗಲು ಸುವರ್ಣಾವಕಾಶ. ಇಂದು ನಮ್ಮ ದೇಶ ಎಲ್ಲಾ ಕ್ಷೇತ್ರಗಳಲ್ಲಿಯೂ ಕೂಡ ಮುಂದೆ ಬರುತ್ತಿದೆ. ಹಾಗೆ ನೋಡಿದರೆ ಹೆಣ್ಣು ಮಕ್ಕಳು (women’s) ಕೂಡ ಇಂದು ಒಳ್ಳೆ ಒಳ್ಳೆಯ ಹುದ್ದೆಗಳಲ್ಲಿ ಕೆಲಸವನ್ನು ಮಾಡುತ್ತಿದ್ದಾರೆ. ಕೇವಲ ಮನೆ ಜವಾಬ್ದಾರಿಗಳನ್ನು ನಿಭಾಯಿಸುವುದಲ್ಲದೆ ಮನೆಯಿಂದ ಹೊರ ಬಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಕೂಡ ತನ್ನನ್ನು ತಾನು ಗುರುತಿಸಿಕೊಂಡಿದ್ದಾಳೆ. ಮಹಿಳೆಯರು ಸ್ವಾವಲಂಬಿಯಾಗಿ (Women are self reliant) ಜೀವನ ನಡೆಸಲು, ಆರ್ಥಿಕವಾಗಿ ಸದೃಢರಾಗಲು, ಒಬ್ಬ…

    Read more..


  • ರಾಜ್ಯ ಸರ್ಕಾರದಿಂದ  ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅಪ್ಲೈ ಮಾಡಿ

    loan and subsidy schemes

    ಅದ್ಭುತ ಸುದ್ದಿ! SC ಸಮುದಾಯಕ್ಕೆ ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ವಿವಿಧ ಯೋಜನೆಗಳ ಅರ್ಜಿ ಆಹ್ವಾನ! ಕರ್ನಾಟಕ ಸರ್ಕಾರ(state government)ದ ವಿವಿಧ ಅಭಿವೃದ್ಧಿ ನಿಗಮಗಳು ಪರಿಶಿಷ್ಟ ಜಾತಿಯ(SC) ಜನಾಂಗದವರಿಗಾಗಿ ಹಲವಾರು ಮಹತ್ವದ ಯೋಜನೆಗಳನ್ನು ಪರಿಚಯಿಸಿದ್ದು, ಅವುಗಳಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ(Dr. BR Ambedkar Development Corporation), ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ(Karnataka Adijambava Development Corporation), ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ(Karnataka Bhovi Development Corporation), ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ…

    Read more..