Category: ಸರ್ಕಾರಿ ಯೋಜನೆಗಳು

  • Subsidy Scheme: ಹೈನುಗಾರಿಕೆ, ಕೋಳಿ ಕುರಿ & ಮೇಕೆ ಸಾಕಾಣಿಕೆಗೆ ಹೊಸ ಸಬ್ಸಿಡಿ ಯೋಜನೆ! ಅಪ್ಲೈ ಮಾಡಿ!

    IMG 20240619 WA0002

    ರೈತರಿಗೆ ಭರ್ಜರಿ ಗುಡ್ ನ್ಯೂಸ್, ಹೈನುಗಾರಿಕೆ, ಕುರಿ, ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸರ್ಕಾರವು 57,000 ರೂ ಸಹಾಯಧನ(subsidy) ನೀಡುತ್ತಿದೆ. ಈ ಸಹಾಯಧನದಿಂದ ರೈತರು ತಮ್ಮ ಪಶುಪಾಲನೆ ಉಪಕಸುಬುಗಳನ್ನು ಸಮರ್ಥಿಸಿಕೊಳ್ಳಬಹುದು. ಬನ್ನಿ ಈ ಸಬ್ಸಿಡಿಯ ಕೂರಿತು ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ. ಹೈನುಗಾರಿಕೆ(dairy), ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ 57,000 ರೂ ಸಹಾಯಧನ: ಸರ್ಕಾರವು ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದು, ಅವರನ್ನು ಪ್ರೋತ್ಸಾಹಿಸಿದೆ. ರೈತರು ಕೃಷಿ ಮಾಡಲು, ಪಶು ಸಾಕಾಣಿಕೆ, ಕುರಿ, ಕೋಳಿ ಮತ್ತು ಮೇಕೆ ಸಾಕಾಣಿಕೆ…

    Read more..


  • ಮಹಿಳೆಯರಿಗೆ ಬಂಪರ್ ಗುಡ್ ನ್ಯೂಸ್, ಬರೋಬ್ಬರಿ ₹11000 ಸಿಗುವ ಯೋಜನೆ!

    mathru vandhana scheme

    ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಯಡಿಯಲ್ಲಿ (PM Matru Vandana Yojana) ಗರ್ಭಿಣಿಯರಿಗೆ ಸಿಗುತ್ತೆ 11,000. ಮಹಿಳೆಯರಿಗೆ (For Womens) ಅನುಕೂಲವಾಗುವಂತೆ ಹಲವಾರು ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದ್ದು, ಅದರಲ್ಲೂ ಮೋದಿ ಸರ್ಕಾರ (Modi government) ರೈತರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ತರುತ್ತಿದೆ. ಮಹಿಳೆಯರು ವಿವಾಹವಾದ ನಂತರ ಹಲವು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಅವರ ಆರ್ಥಿಕ ನೆರವಿಗೆ ಅನುಕೂಲವಾಗುವಂತೆ ಸರ್ಕಾರ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಈಗಾಗಲೇ ಅದರ ಲಾಭವನ್ನು ಹಲವು ವರ್ಷಗಳಿಂದ ಮಹಿಳೆಯರು ಪಡೆಯುತ್ತಿದ್ದು,…

    Read more..


  • PM Awas: ಪ್ರಧಾನಮಂತ್ರಿ ಆವಾಸ್ ಯೋಜನೆಯ ಉಚಿತ ಮನೆಗೆ ಅಪ್ಲೈ ಮಾಡಿ!

    PMAY

    ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ (Pradhan Mantri Awas Yojana – PMAY) ಉಚಿತ ಮನೆ ಪಡೆಯುವ ಕನಸು ನಿಮಗಿದೆಯೇ? ಖಂಡಿತ! ಈ ಯೋಜನೆಯು ನಿಮ್ಮ ಕನಸನ್ನು ನನಸಾಗಿಸಲು ಸಹಾಯ ಮಾಡುತ್ತದೆ. ಮನುಷ್ಯನ ಜೀವನದಲ್ಲಿ ಸ್ವಂತ ಮನೆ ಒಂದು ಅತ್ಯಮೂಲ್ಯವಾದ ಕನಸು. ದುರ್ಬಲ ಸ್ಥಿತಿಯಲ್ಲಿರುವವರಿಗೆ ಈ ಕನಸು ಕೈಗೆಟಕದ ಭ್ರಮೆಯಂತೆ ಕಾಣಬಹುದು. ಆದರೆ, ಒಂದು ಉತ್ತಮ ಸಮಾಜದಲ್ಲಿ, ಪ್ರತಿಯೊಬ್ಬರಿಗೂ ಒಂದು ಗೌರವಯುತವಾದ ವಾಸಸ್ಥಳ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಇದೆ ಉದ್ದೇಶದಲ್ಲಿ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ…

    Read more..


  • ಉಚಿತ ವಿದ್ಯುತ್..! ರಾಜ್ಯದಲ್ಲಿ  ಪಿಎಂ ಸೂರ್ಯ ಘರ್‌ ಯೋಜನೆ ಚಾಲನೆ!

    free current

    ಸೌರ ಶಕ್ತಿಯ ಮೂಲಕ ಮನೆ ಮನೆಗೆ ಉಚಿತ ವಿದ್ಯುತ್: ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ(Pradhan Mantri Surya Ghar Yojana)’ ರಾಜ್ಯದಲ್ಲಿ ಜಾರಿಗೆ! ದೇಶದಾದ್ಯಂತ ಒಂದು ಕೋಟಿ ಮನೆಗಳಿಗೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ಉಚಿತ ವಿದ್ಯುತ್ ಒದಗಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಾರಂಭಿಸಿದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ರಾಜ್ಯದಲ್ಲಿ ಜಾರಿಗೆ ಬಂದಿದೆ. ಈ ಯೋಜನೆಯ ರಾಜ್ಯಮಟ್ಟದ ಪ್ರಚಾರ ಕಾರ್ಯಕ್ರಮವನ್ನು ಇಂದು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಉದ್ಘಾಟಿಸಿದರು. ಇದೇ…

    Read more..


  • Solar Rooftop Scheme: ಸೌರ ಮೇಲ್ಛಾವಣಿ ಯೋಜನೆ ಅನುಷ್ಠಾನಕ್ಕೆ  ಸರ್ಕಾರದ ಮಾರ್ಗಸೂಚಿ ಪ್ರಕಟ!

    solar roof top scheme

    ಕರ್ನಾಟಕದಲ್ಲಿ ಸೌರ ರೂಫ್ ಟಾಪ್(solar roof top) ಅಳವಡಿಕೆಗಾಗಿ ಒಂದು ಹೆಜ್ಜೆ ಮುಂದೆ, ಹೊಸ ಮಾರ್ಗಸೂಚಿಗಳು(New  guidelines) ಜಾರಿಯಲ್ಲಿವೆ. ಈ ಮಾರ್ಗಸೂಚಿಗಳು ಏನು ಹೇಳುತ್ತವೆ ಎಂದು ತಿಳಿಯಲು ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸೌರ ಮೇಲ್ಛಾವಣಿಯ ವ್ಯವಸ್ಥೆಗಳ ಅಳವಡಿಕೆಯನ್ನು ತ್ವರಿತಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೌರ ಊರ್ಜೆಯ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ, ಇಂಧನ…

    Read more..


  • ಮೇ.31 ರಿಂದ ಶಾಲೆಗಳು ಪ್ರಾರಂಭ , ಸಮವಸ್ತ್ರದಲ್ಲಿ ಕೆಲವು ಬದಲಾವಣೆ! ಇಲ್ಲಿದೆ ಮಾಹಿತಿ!

    changes in uniform

    ಶಾಲಾ (school) ಆರಂಭದ ದಿನದಿಂದಲೇ ಮಕ್ಕಳಿಗೆ ಸಿಗಲಿದೆ ಎರಡು ಜೊತೆ ಸಮವಸ್ತ್ರ. 6,7 ನೇ ತರಗತಿಯ ವಿದ್ಯಾರ್ಥಿನಿಯರಿಗೂ (girl’s) ಚೂಡಿದಾರ್ (chudidar) ತಂದ ಸರ್ಕಾರ. ಶಾಲಾ ಮಕ್ಕಳಿಗೆ ನೀಡಿದ್ದ ಬೇಸಿಗೆ ರಜೆ ಮುಗಿಯುತ್ತಾ ಬಂದಿದೆ. 2024-2025 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ದಿನಗಣನೆ ಆರಂಭವಾಗಿದೆ. ಮೇ 31 ರಿಂದ ಶಾಲೆಗಳು ಪುನರಾರಂಭವಾಗಲಿವೆ. ಬೇಸಿಗೆ ರಜೆ ಮುಗಿದವೇಳೆಯ ಶುರುವಿನಲ್ಲಿ ಶಾಲೆಗಳಿಗೆ ಬರಲು ಮಕ್ಕಳು ಹಿಂದೆ ಮುಂದೆ ನೋಡುತ್ತಾರೆ. ಏಕೆಂದರೆ ಇಷ್ಟು ದಿನ ಬೇಸಿಗೆ ರಜೆಯಲ್ಲಿ (Summer Holidays) ಆಟಗಳನ್ನು…

    Read more..


  • Business Loan – ಕೇಂದ್ರ ಸರ್ಕಾರದಿಂದ ಯಾವುದೇ ಗ್ಯಾರಂಟಿ ಇಲ್ಲದೆ 50,000 ಸಾಲ ಸೌಲಭ್ಯ – ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

    loan 2

    ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ಸಣ್ಣ ವ್ಯಾಪಾರ ಮಾಡುತ್ತಿರುವವರಿಗೆ ಕೇಂದ್ರ ಸರ್ಕಾರದಿಂದ 50,000 ವರೆಗೂ ಯಾವುದೇ ಗ್ಯಾರೆಂಟಿ ಮತ್ತು ಬಡ್ಡಿ ಇಲ್ಲದೆ ಸಾಲ ಸೌಲಭ್ಯವನ್ನು ಬ್ಯಾಂಕ್ ಮೂಲಕ ಒದಗಿಸುತ್ತಿದೆ. ನೀವೇನಾದರೂ ಸಣ್ಣ ವ್ಯಾಪಾರಿಗಳಾಗಿದ್ದಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದಲ್ಲಿ ನಿಮ್ಮ ವ್ಯಾಪಾರವನ್ನು ವಿಸ್ತರಿಸಲು ಈ ಸದುಪಯೋಗವನ್ನು ನೀವು ಪಡಿಸಿಕೊಳ್ಳಬಹುದು. ಹೌದು, ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ 2024 ರ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಕೇಂದ್ರ ಸರ್ಕಾರದ ವತಿಯಿಂದ ಈ ಯೋಜನೆಯನ್ನು ಆಯೋಜಿಸಲಾಗಿದೆ. ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ…

    Read more..


  • Home Loan – ಮನೆ ಇಲ್ಲದವರಿಗೆ, ಸ್ವಂತ ಮನೆ ಕಟ್ಟಲು ಕೇಂದ್ರ ಸರ್ಕಾರದಿಂದ ಸಾಲ ಮತ್ತು ಸಹಾಯಧನಕ್ಕೆ ಅರ್ಜಿ ಆಹ್ವಾನ

    PM Avas home loan scheme

    ಸ್ವಂತ ಮನೆ ( Own Home ) ಕಟ್ಟುವುದು ಹಾಗೂ ಅದರಲ್ಲಿ ವಾಸ ಮಾಡುವುದು ಪ್ರತಿಯೊಬ್ಬರ ಕನಸು, ಆದರೆ ಆ ಕನಸನ್ನು ನನಸು ಮಾಡಿಕೊಳ್ಳಲು ಪ್ರತಿಯೊಬ್ಬರೂ ಕಷ್ಟ ಪಡುತ್ತಲೇ ಇರುತ್ತಾರೆ. ಅದಕ್ಕಾಗಿ ಹಗಲು ರಾತ್ರಿ ಶ್ರಮಿಸಿದರೂ ಕೂಡ ಸ್ವಂತ ಮನೆ ನಿರ್ಮಾಣ ಮಾಡಲು ಕಷ್ಟ ಆದ್ದರಿಂದ ದೇಶದಲ್ಲಿ ವಾಸಿಸುತ್ತಿರುವ ಬಡವರಿಗೆ ಬಹಳ ಮುಖ್ಯವಾಗಿ ಹಳ್ಳಿಯಲ್ಲಿ ವಾಸ ಮಾಡುತ್ತಿರುವ ಸೂರು ಇಲ್ಲದ ಬಡವರಿಗೆ ಸಹಾಯ ಮಾಡಲು ವಸತಿ ಯೋಜನೆಯನ್ನು ಜಾರಿಗೊಳಿಸಿದೆ.ಇನ್ನು ಈ ಒಂದು ಯೋಜನೆಯಲ್ಲಿ ಬಹಳಷ್ಟು ಅನುಕೂಲವಾಗಲಿದ್ದು, ಆ…

    Read more..