Category: ಸರ್ಕಾರಿ ಯೋಜನೆಗಳು
-
ಕೃಷಿ ಸೋಲಾರ್ ಪಂಪ್ಸೆಟ್ ಸಬ್ಸಿಡಿ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ಒಂದು ಅದ್ಭುತವಾದ ಅವಕಾಶವನ್ನು ಒದಗಿಸಿದೆ. ಸೌರ ಕೃಷಿ ಪಂಪ್ಸೆಟ್ ಯೋಜನೆ 2024(Solar Farm Pumpset Scheme 2024) ರ ಅಡಿಯಲ್ಲಿ, ರೈತರು ತಮ್ಮ ಕೃಷಿ ಪಂಪ್ಸೆಟ್ಗಳಿಗೆ ಶೇಕಡಾ 80 ರಷ್ಟು ಸಹಾಯಧನ(subsidy)ದಲ್ಲಿ ಸೋಲಾರ್ ವಿದ್ಯುತ್ ಘಟಕಗಳನ್ನು ಅಳವಡಿಸಿಕೊಳ್ಳಬಹುದು. ಈ ಯೋಜನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಪ್ರಸ್ತುತ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಸರ್ಕಾರಿ ಯೋಜನೆಗಳು -
PM Kisan – ಪಿ.ಎಂ ಕಿಸಾನ್ 17ನೇ ಕಂತಿನ ಹಣ ಈ ದಿನ ಬಿಡುಗಡೆ, ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ.

ಕೇಂದ್ರ ಸರ್ಕಾರದಿಂದ ರೈತರಿಗೆ ಬಂಪರ್ ಗಿಫ್ಟ್: PM kisan 17ನೇ ಕಂತು ಯಾವಾಗ ಬಿಡುಗಡೆ? ಎಂಬುವುದರ ಪ್ರಮುಖ ಮಾಹಿತಿಯ ಕುರಿತು ಇವತ್ತಿನ ವರದಿಯಲ್ಲಿ ಚರ್ಚಿಸಲಾಗಿದೆ, ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan) ಯೋಜನೆಯ 17ನೇ ಕಂತು ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಕುರಿತು ರೈತರಲ್ಲಿ ಕುತೂಹಲ ಮೂಡಿದೆ. ಕೇಂದ್ರ ಸರ್ಕಾರ…
Categories: ಸರ್ಕಾರಿ ಯೋಜನೆಗಳು -
ಕೇಂದ್ರದ ಉಚಿತ ವಿದ್ಯುತ್ ಸ್ಕೀಮ್ ಗೆ ಈಗಲೇ ಅರ್ಜಿ ಸಲ್ಲಿಸಿ.! ಇಲ್ಲಿದೆ ಅರ್ಜಿ ಸಲ್ಲಿಕೆ ವಿವರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ‘ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ(Pradhan Mantri Suryodaya Yojana)’ ಒಂದು ಕ್ರಾಂತಿಕಾರಿ ಯೋಜನೆ. ಇದು ಒಂದು ಕೋಟಿ ಮನೆಗಳಿಗೆ 300 ಯುನಿಟ್ ಉಚಿತ ವಿದ್ಯುತ್(300 units Free Electricity) ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ, ಮನೆಗಳ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಸ್ಥಾಪಿಸಲು ಮತ್ತು ಉತ್ಪತ್ತಿಯಾಗುವ ವಿದ್ಯುತ್ ಅನ್ನು ಮನೆ ಬಳಕೆಗೆ ಉಪಯೋಗಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಸರ್ಕಾರಿ ಯೋಜನೆಗಳು -
ಸೂರ್ಯೋದಯ ಯೋಜನೆಯಲ್ಲಿ ಸಬ್ಸಿಡಿ ದರದಲ್ಲಿ ಸೋಲಾರ್ ರೂಫ್ ಟಾಪ್ ಪಡೆಯಿರಿ.

ಅಯೋಧ್ಯೆಯಲ್ಲಿ 22 ಜನವರಿ 2024 ರಂದು ರಾಮ ಮಂದಿರದ ಉದ್ಘಾಟನೆಯನ್ನು ಪ್ರಧಾನ ಮೋದಿಯವರು ನೆರವೇರಿಸಿದ ನಂತರ ಅದರ ಸ್ಮರಣಾರ್ಥವಾಗಿ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯನ್ನು ಘೋಷಿಸಿದರು. ಈ ಯೋಜನೆಯಿಂದ ಸುಮಾರು ಒಂದು ಕೋಟಿ ಕುಟುಂಬಗಳು ಪ್ರಯೋಜನವನ್ನು ಪಡೆಯಲಿದ್ದಾರೆ. ಈ ಕಾರ್ಯಕ್ರಮದ ಅಡಿಯಲ್ಲಿ, ಗ್ರಾಹಕರು ಮೇಲ್ಛಾವಣಿಯ ಸೌರಶಕ್ತಿಯನ್ನು ಸ್ಥಾಪಿಸಬಹುದು ಮತ್ತು ಹಣವನ್ನು ಉಳಿಸಬಹುದು ಅಥವಾ ವಿದ್ಯುತ್ ಬಿಲ್ಗಳನ್ನು ಪಾವತಿಸುವುದನ್ನು ತಪ್ಪಿಸಬಹುದು. ಈ ಯೋಜನೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ವಿಧಾನವನ್ನು ಈ ವರದಿಯ ಮೂಲಕ ತಿಳಿಸಿಕೊಡಲಾಗಿದೆ. ಇದೇ…
Categories: ಸರ್ಕಾರಿ ಯೋಜನೆಗಳು -
ಕೇಂದ್ರ ಸರ್ಕಾರದಿಂದ ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್ ; ಹೊಸ ಮನೆ ಕಟ್ಟಿಕೊಳ್ಳಲು ಸಿಗಲಿದೆ ಸಬ್ಸಿಡಿ ಹಣ

ಪ್ರತಿಯೊಬ್ಬ ಮನುಷ್ಯನು ಹುಟ್ಟಿದ ಮೇಲೆ ಒಂದು ತನ್ನದೇ ಆದ ಸ್ವಂತ ಮನೆ(Own house)ಯನ್ನು ಕಟ್ಟಿಕೊಳ್ಳಬೇಕೆನ್ನುವುದು ಕನಸಾಗಿರುತ್ತದೆ. ತನಗೆ ಸೂರೋಂದ್ದನ್ನು ಕಟ್ಟಿಕೊಳ್ಳಲು ಶ್ರಮವನ್ನು ಪಟ್ಟು ದುಡಿಯುತ್ತಿರುತ್ತಾರೆ. ಹೀಗೆ ಸ್ವಂತ ಮನೆಯನ್ನು ಕಟ್ಟುವ ಕನಸಿನಲ್ಲಿರುವವರಿಗೆ ಕೇಂದ್ರ ಸರ್ಕಾರವು ಸಹಾಯಧನವನ್ನು ನೀಡುವ ಮೂಲಕ ಬಡವರ ಕನಸನ್ನು ನನಸು ಮಾಡಲು ಮುಂದಾಗುತ್ತಿದೆ. ಗುಡಿಸಲು ಮುಕ್ತ ಭಾರತ ದೇಶವನ್ನು ನೋಡಬೇಕ್ಕೇನ್ನುವುದು ಸರ್ಕಾರದ ಉದ್ದೇಶವಾಗಿದೆ. ಹಾಗಾದರೆ ಈ ಹೊಸ ಯೋಜನೆ ಯಾವುದು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ…
Categories: ಸರ್ಕಾರಿ ಯೋಜನೆಗಳು -
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಭರವಸೆ, ರಾಜ್ಯ ಸರ್ಕಾರಿ ನೌಕರಿಗೆ ‘OPS’ ‘ಆರೋಗ್ಯ ಸಂಜೀವಿನಿ( aarogya Sanjivani )’ ಮರುಜಾರಿ. ರಾಜ್ಯ ಸರ್ಕಾರ(state government)ದ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು, ಹಳೆ ಪಿಂಚಣಿ ( pension )ಯೋಜನೆ ಜಾರಿಗೆ ಬಂದಿದ್ದ 7 ನೇ ವೇತನ ಆಯೋಗದ ಬಗ್ಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸರ್ಕಾರಿ ಯೋಜನೆಗಳು -
1ಲಕ್ಷ ರೂ.ವರೆಗೆ ಸಹಾಯಧನ : ʻಸ್ವಯಂ ಉದ್ಯೋಗʼಕ್ಕೆ ಅರ್ಜಿ ಸಲ್ಲಿಸಲು ಫೆ.29 ಕೊನೆಯ ದಿನ

ಸ್ವಂತ ಉದ್ಯಮ(Self- Employment) ಸ್ಥಾಪಿಸಲು ಅಲ್ಪಸಂಖ್ಯಾತರಿಗೆ ಸಿಹಿ ಸುದ್ದಿ, ಸಾಲ ಪಡೆಯಲು ಅವಕಾಶ ನೀಡಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು? ಅರ್ಜಿ ಹೇಗೆ ಸಲ್ಲಿಸಬಹುದು? ಕೊನೆಯ ದಿನಾಂಕ ಏನಾಗಿರುತ್ತದೆ?, ಎಂದು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸ್ವಂತ ಉದ್ಯೋಗಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ : ರಾಜ್ಯದ ಅಲ್ಪಸಂಖ್ಯಾತ ಸಮುದಾಯಗ(Minority Communities of state)…
Categories: ಸರ್ಕಾರಿ ಯೋಜನೆಗಳು -
ಕೇಂದ್ರದಿಂದ ಭರ್ಜರಿ ಆಫರ್ , ಬರೀ 29 ರೂ. ಗೆ ಕೆಜಿ ಅಕ್ಕಿ, ಖರೀದಿಗೆ ಮುಗಿಬಿದ್ದ ಜನ, ಇಲ್ಲಿ ಖರೀದಿಸಿ.

ದಿನನಿತ್ಯದ ಅಡುಗೆ ಬಳಕೆಯಲ್ಲಿ ಅಕ್ಕಿ(Rice)ಯು ಮಹತ್ವದ ಪಾತ್ರವನ್ನು ವಹಿಸುತ್ತದೆ. ಆದರೆ ಇತ್ತೀಚೆಗೆ ಎಲ್ಲಾ ದಿನಸಿ ಸಾಮಾನುಗಳ ಬೆಲೆ ಗಗನಕ್ಕೇರಿದೆ. ಒಳ್ಳೆಯ ಗುಣಮಟ್ಟದ ಅಕ್ಕಿಯನ್ನು ಖರೀದಿಸಲು ಸಾಮಾನ್ಯ ಜನರಿಗೆ ಅಸಾಧ್ಯ ಎನ್ನುವಂತ ಸ್ಥಿತಿ ಬಂದಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರವು ಒಂದು ಉತ್ತಮ ಯೋಜನೆಯನ್ನು ಜಾರಿಗೆ ತಂದಿದೆ. ಅದುವೇ, ಕಡಿಮೆ ಬೆಲೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣ ಯೋಜನೆ. ಭಾರತ್ ಬ್ರಾಂಡ್ ಅಕ್ಕಿ ಒಂದು ಉತ್ತಮ ಗುಣಮಟ್ಟದ ಅಕ್ಕಿಯಾಗಿದೆ, ಇದು ಕೇವಲ 29 ರೂಗಳಿಗೆ ದೊರೆಯುತ್ತದೆ. ಈ…
Categories: ಸರ್ಕಾರಿ ಯೋಜನೆಗಳು
Hot this week
-
ದಿನ ಭವಿಷ್ಯ : ನವೆಂಬರ್ 19, ಇಂದು ಈ ರಾಶಿಗೆ ಗಣಪತಿಯ ಬಲದಿಂದ ಭಾರಿ ಅದೃಷ್ಟ..ಹಣದ ಸುರಿಮಳೆ..!
-
ಭಾರತ-ಅಮೆರಿಕ ಐತಿಹಾಸಿಕ LPG ಒಪ್ಪಂದ: ಜನ ಸಾಮಾನ್ಯರಿಗೆ ಬಿಗ್ ರಿಲೀಫ್ ಗ್ಯಾಸ್ ಸಿಲಿಂಡರ್ ಬೆಲೆ ಭಾರೀ ಇಳಿಕೆ.?
-
ಫ್ರಿಜ್ ಒಳಗೆ ಐಸ್ ಗಡ್ಡೆ ಕಟ್ಟಿಕೊಂಡಿದ್ಯಾ? ಜಸ್ಟ್ ಹೀಗೆ ಮಾಡಿ ತಕ್ಷಣವೇ ಕರಗುತ್ತೆ.!
-
ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ : ನಿವೃತ್ತಿ ವಯಸ್ಸಿನ ಮಿತಿ 65 ಕ್ಕೆ ಏರಿಸಿ ಸರ್ಕಾರದ ಹೊಸ ಆದೇಶ
-
₹ 8 ಲಕ್ಷಕ್ಕಿಂತ ಕಡಿಮೆ ಬೆಲೆಯ ಅತ್ಯುತ್ತಮ ಕಾರ್ ಗಳು, ಬಜೆಟ್ನಲ್ಲಿ ಗಮನ ಸೆಳೆಯುವ ಅದ್ಭುತ ಕಾರುಗಳ ವಿವರ ಇಲ್ಲಿದೆ.
Topics
Latest Posts
- ದಿನ ಭವಿಷ್ಯ : ನವೆಂಬರ್ 19, ಇಂದು ಈ ರಾಶಿಗೆ ಗಣಪತಿಯ ಬಲದಿಂದ ಭಾರಿ ಅದೃಷ್ಟ..ಹಣದ ಸುರಿಮಳೆ..!

- ಭಾರತ-ಅಮೆರಿಕ ಐತಿಹಾಸಿಕ LPG ಒಪ್ಪಂದ: ಜನ ಸಾಮಾನ್ಯರಿಗೆ ಬಿಗ್ ರಿಲೀಫ್ ಗ್ಯಾಸ್ ಸಿಲಿಂಡರ್ ಬೆಲೆ ಭಾರೀ ಇಳಿಕೆ.?

- ಫ್ರಿಜ್ ಒಳಗೆ ಐಸ್ ಗಡ್ಡೆ ಕಟ್ಟಿಕೊಂಡಿದ್ಯಾ? ಜಸ್ಟ್ ಹೀಗೆ ಮಾಡಿ ತಕ್ಷಣವೇ ಕರಗುತ್ತೆ.!

- ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ : ನಿವೃತ್ತಿ ವಯಸ್ಸಿನ ಮಿತಿ 65 ಕ್ಕೆ ಏರಿಸಿ ಸರ್ಕಾರದ ಹೊಸ ಆದೇಶ

- ₹ 8 ಲಕ್ಷಕ್ಕಿಂತ ಕಡಿಮೆ ಬೆಲೆಯ ಅತ್ಯುತ್ತಮ ಕಾರ್ ಗಳು, ಬಜೆಟ್ನಲ್ಲಿ ಗಮನ ಸೆಳೆಯುವ ಅದ್ಭುತ ಕಾರುಗಳ ವಿವರ ಇಲ್ಲಿದೆ.



