Category: ಸರ್ಕಾರಿ ಯೋಜನೆಗಳು
-
ಗುಡ್ ನ್ಯೂಸ್ : ಕೃಷಿ ಭೂಮಿ ಖರೀದಿಸಲು 25 ಲಕ್ಷ ರೂ. ಸಹಾಯಧನ ಮತ್ತು ಸಾಲ ಸೌಲಭ್ಯ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಓದಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೀವೇನಾದರೂ ಭೂ ಖರೀದಿಸಲು(Land Purchase) ಇಷ್ಟಪಡುತ್ತಿದ್ದರೆ ಇಂದು ನಿಮಗೆ ಒಂದು ಉತ್ತಮ ಸಾಲ(Loan) ಸೌಲಭ್ಯ ದೊರೆಯಲಿದೆ. ಹೌದು, ಕರ್ನಾಟಕ ಸರ್ಕಾರ(Karnataka Government)ದ ವತಿಯಿಂದ ಭೂ ಖರೀದಿಸಲು 25 ಲಕ್ಷ ರೂ. ಸಬ್ಸಿಡಿ(Subsidy) ಮತ್ತು…
Categories: ಸರ್ಕಾರಿ ಯೋಜನೆಗಳು -
ಕೇಂದ್ರದ ಹೊಸ ಯೋಜನೆ ಜಾರಿ, ₹15,000 ಉಚಿತ ಮತ್ತು 1 ಲಕ್ಷ ಸಾಲ ಸಿಗುವ ಹೊಸ ಸ್ಕೀಮ್.

ಸ್ಥಳೀಯ ಸಣ್ಣ ಉದ್ಯಮಗಳು ಮತ್ತು ನುರಿತ ಕುಶಲಕರ್ಮಿಗಳಿಗೆ ಸಹಾಯ ಮಾಡಲು ವಿಶ್ವಕರ್ಮ ಯೋಜನೆಯನ್ನು ಭಾರತ ಸರ್ಕಾರವು ಜಾರಿಗೊಳಿಸಿದೆ. ಈ ಯೋಜನೆಯಡಿ ಕುಶಲಕರ್ಮಿಗಳಿಗೆ ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ, ಉಪಕರಣಗಳಿಗೆ ಪ್ರೋತ್ಸಾಹ ಧನ,ಕ್ರೆಡಿಟ್ ಸೌಲಭ್ಯ, ಐ.ಡಿ ಕಾರ್ಡ್, ಕೌಶಲ್ಯಾಭಿವೃದ್ಧಿ, ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ಹಾಗೂ ಮಾರುಕಟ್ಟೆ ಬೆಂಬಲ ಸೌಲಭ್ಯಗಳಂತಹ ಸವಲತ್ತುಗಳನ್ನು ನೀಡಲಾಗುತ್ತದೆ. ಪಿ.ಎಂ ವಿಶ್ವಕರ್ಮ – PM Vishwakarma Yojana ದೇಶಾದ್ಯಂತ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಸ್ಥಳೀಯ ಕುಶಲಕರ್ಮಿಗಳಿಗೆ ಪ್ರೋತ್ಸಾಹಿಸಲು ಪಿಎಂ ವಿಶ್ವಕರ್ಮ ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಜಿ…
Categories: ಸರ್ಕಾರಿ ಯೋಜನೆಗಳು -
ಉಚಿತ ಮನೆ ಭಾಗ್ಯ : ರಾಜೀವ್ ಗಾಂಧಿ ವಸತಿ ಯೋಜನೆಯಡಿ ಉಚಿತ ಮನೆಗೆ ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ನಾಗರಿಕರಿಗೆ ಅನುಕೂಲವಾಗುವಂತೆ ಸರ್ಕಾರದಿಂದ ಕರ್ನಾಟಕ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಉಚಿತ ಮನೆ ಭಾಗ್ಯವನ್ನು ಒದಗಿಸುತ್ತಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜೀವ್ ಗಾಂಧಿ ವಸತಿ ಯೋಜನೆ – Rajiv Gandhi Housing scheme ಕರ್ನಾಟಕ ಸರ್ಕಾರವು ಜನವರಿ 2000 ರಂದು ರಾಜೀವ್…
Categories: ಸರ್ಕಾರಿ ಯೋಜನೆಗಳು -
Loan Scheme- ರೈತರಿಗೆ ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ, ಹೈನುಗಾರಿಕೆಗೆ, ಕುರಿ, ಮೇಕೆ ಸಾಕಾಣಿಕೆಗೆ ಬೆಂಬಲ, ಇಲ್ಲಿದೆ ಮಾಹಿತಿ

ರೈತರಿಗೆ ಒಂದು ಗುಡ್ ನ್ಯೂಸ್ ಬಂದಿದೆ. ಹೌದು, ರೈತರಿಗಾಗಿ ಕೇಂದ್ರ ಸರ್ಕಾರದ ವತಿಯಿಂದ ಮಹತ್ವದ ಯೋಜನೆಗಳಲ್ಲಿ ಒಂದಾದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ( Kisan Credit Card Scheme ) ಕಡಿಮೆ ಬಡ್ಡಿಗೆ ರೈತರಿಗೆ ಸಾಲ ಸಿಗಲಿದೆ. ಈ ಸಾಲ ಸೌಲಭ್ಯ ಪಶುಸಂಗೋಪನೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ನೀಡಲಾಗುತ್ತದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸರ್ಕಾರಿ ಯೋಜನೆಗಳು -
ʻAPL-BPLʼ ಕಾರ್ಡ್ ಇದ್ದವರಿಗೆ ಇನ್ನು ಮುಂದೆ ʻಆರೋಗ್ಯ ಕಾರ್ಡ್ʼನಡಿ ದೇಶಾದ್ಯಂತ ಚಿಕಿತ್ಸೆಗೆ ಅವಕಾಶ – ಸಿ ಎಂ ಸಿದ್ದರಾಮಯ್ಯ

ಇದೀಗ ಎಲ್ಲರಿಗೂ ಹೊಸ ಸುದ್ದಿ ತಿಳಿದು ಬಂದಿದೆ. ಅದೇನೆಂದರೆ, ಆರೋಗ್ಯ ಇಲಾಖೆಯು ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳನ್ನು ಬದಲಾವಣೆ ಮಾಡಿ ಅವುಗಳಿಗೆ ಹೊಸ ರೂಪ ನೀಡುತ್ತಿದೆ. ಆ ಬದಲಾವಣೆಗೊಂಡ ಹೆಲ್ತ್ ಕಾರ್ಡ್ಗಳನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಬಿಡುಗಡೆಗೊಳಿಸಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು…
Categories: ಸರ್ಕಾರಿ ಯೋಜನೆಗಳು -
Home Loan – ಮನೆ ಕಟ್ಟಿಸಲು ಕೇಂದ್ರದಿಂದ ಸಾಲ & ಸಹಾಯಧನಕ್ಕೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ, ಇಂದಿನ ವರದಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಬಗ್ಗೆ ತಿಳಿದುಕೊಳ್ಳೋಣ, ದೇಶದಲ್ಲಿ ಆರ್ಥಿಕವಾಗಿ ದುರ್ಬಲ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ ಗೃಹ ಸಾಲಗಳ ಮೇಲೆ ಬಡ್ಡಿ ರಹಿತ ಸಬ್ಸಿಡಿಗಳನ್ನು ನೀಡಲಾಗುತ್ತದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಪ್ರಧಾನ…
Categories: ಸರ್ಕಾರಿ ಯೋಜನೆಗಳು -
ಮಹಿಳೆಯರೇ ಗಮನಿಸಿ : ಕೇಂದ್ರ ಸರ್ಕಾರದ ಈ ಯೋಜನೆ’ಗೆ ಅರ್ಜಿ ಸಲ್ಲಿಸಿದ್ರೆ ಸಿಗುತ್ತೆ 6,000 ರೂ.! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ (PMMVY)(Pradhan mantri matru vandana yojaona ) ಅಡಿಯಲ್ಲಿ ಗರ್ಭಿಣಿ ಸ್ತ್ರೀಯರಿಗೆ ಹಾಗೂ ಬಾಣಂತಿಯರಿಗೆ ₹ 6000/- ಪ್ರೋತ್ಸಾಹಧನ ನೀಡಲಾಗುತತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ (PMMVY) : ಪ್ರಧಾನ ಮಂತ್ರಿ ಮಾತೃ…
Categories: ಸರ್ಕಾರಿ ಯೋಜನೆಗಳು -
Udyogini Application- ಯಾವುದೇ ಬಡ್ಡಿ ಇಲ್ಲದೇ 3 ಲಕ್ಷ ರೂಪಾಯಿ ಸಾಲ ಪಡೆಯಿರಿ, ಸರ್ಕಾರದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Udyogini Loan Scheme: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಕಾರ್ಯನಿರ್ವಹಿಸುವ ರಾಜ್ಯದ ಮಹಿಳಾ ಅಭಿವೃದ್ಧಿ ನಿಗಮ 2023-24ನೇ ಸಾಲಿನ ನಿಗಮದ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ಮಹತ್ವಕಾಂಕ್ಷಿ ಮಹಿಳಾ ಉದ್ಯಮಿಗಳಿಗೆ Subsidy Loan ನೀಡುವ ಯೋಜನೆಯಾಗಿದೆ. ಈ ಯೋಜನೆಯು ಮಹಿಳೆಯರಿಗೆ ವ್ಯಾಪಾರ ಮಾಡಲು ಹಣಕಾಸಿನ ನೆರವು ನೀಡುವ ಮೂಲಕ ಬಡವರಲ್ಲಿ ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸುತ್ತದೆ ಮತ್ತು…
Categories: ಸರ್ಕಾರಿ ಯೋಜನೆಗಳು -
2000/- ರೂ. ಬೆಳೆಹಾನಿ ಪರಿಹಾರ ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಹೀಗೆ ಚೆಕ್ ಮಾಡಿಕೊಳ್ಳಿ.

ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 2023 ರ ಮುಂಗಾರು ಹಂಗಾಮಿನಲ್ಲಿ 220ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ. ಬರ ಪರಿಹಾರ ನೀಡಲು ಕೇಂದ್ರ ಅಧ್ಯಾಯನ ತಂಡ ಬಂದು ಹೋಗಿದ್ದು, ರೈತರಿಗೆ ಪರಿಹಾರ ನೀಡಬೇಕಿದೆ. ರಾಜ್ಯ ಸರಕಾರದಿಂದ ರೈತರಿಗೆ ತುರ್ತು ಅರ್ಥಿಕವಾಗಿ ನೆರವು ನೀಡುವ ನಿಟ್ಟಿನಲ್ಲಿ ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ 2,000 ವರೆಗೆ ಬೆಳೆ ಹಾನಿ ಪರಿಹಾರದ ಹಣವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದೇ…
Categories: ಸರ್ಕಾರಿ ಯೋಜನೆಗಳು
Hot this week
-
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (AIIMS) ಗ್ರೂಪ್-B ಮತ್ತು ಗ್ರೂಪ್-C ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
-
ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: 8ನೇ ವೇತನ ಆಯೋಗದಿಂದ 80%–157% ಸಂಬಳ ಹೆಚ್ಚಳ ಸಾಧ್ಯತೆ
-
ಕರ್ನಾಟಕ ಗೃಹ ಮಂಡಳಿಯಿಂದ ಈ ಜಿಲ್ಲೆಗಳಲ್ಲಿ ಸೈಟುಗಳ ಮಾರಾಟ ಬಡವರ ಕನಸಿನ ಮನೆಗೆ ದೊಡ್ಡ ಅವಕಾಶ!
-
Gold Rate Today: ಚಿನ್ನದ ಓಟಕ್ಕೆ ಬಿತ್ತು ಬ್ರೇಕ್, ಮಾರುಕಟ್ಟೆಯಲ್ಲಿ ಭಾರಿ ಕುಸಿತ, ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ.?
-
ಡಿಸೆಂಬರ್ನಲ್ಲಿ ಅಪರೂಪದ ಯೋಗ: ಈ ಮೂರು ರಾಶಿಗಳಿಗೆ ಸಾಲದಿಂದ ಮುಕ್ತಿ, ಭಾರೀ ಆರ್ಥಿಕ ಲಾಭ!
Topics
Latest Posts
- ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (AIIMS) ಗ್ರೂಪ್-B ಮತ್ತು ಗ್ರೂಪ್-C ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

- ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: 8ನೇ ವೇತನ ಆಯೋಗದಿಂದ 80%–157% ಸಂಬಳ ಹೆಚ್ಚಳ ಸಾಧ್ಯತೆ

- ಕರ್ನಾಟಕ ಗೃಹ ಮಂಡಳಿಯಿಂದ ಈ ಜಿಲ್ಲೆಗಳಲ್ಲಿ ಸೈಟುಗಳ ಮಾರಾಟ ಬಡವರ ಕನಸಿನ ಮನೆಗೆ ದೊಡ್ಡ ಅವಕಾಶ!

- Gold Rate Today: ಚಿನ್ನದ ಓಟಕ್ಕೆ ಬಿತ್ತು ಬ್ರೇಕ್, ಮಾರುಕಟ್ಟೆಯಲ್ಲಿ ಭಾರಿ ಕುಸಿತ, ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ.?

- ಡಿಸೆಂಬರ್ನಲ್ಲಿ ಅಪರೂಪದ ಯೋಗ: ಈ ಮೂರು ರಾಶಿಗಳಿಗೆ ಸಾಲದಿಂದ ಮುಕ್ತಿ, ಭಾರೀ ಆರ್ಥಿಕ ಲಾಭ!


