Category: ಸರ್ಕಾರಿ ಯೋಜನೆಗಳು

  •  Bele Vime 2025: ಬರೋಬ್ಬರಿ 2 ಲಕ್ಷ ರೈತರ ಖಾತೆಗೆ ಬೆಳೆ ವಿಮೆ ಹಣ ಜಮಾ..! ಸ್ಟೇಟಸ್  ಚೆಕ್ ಮಾಡಿಕೊಳ್ಳಿ  

    Picsart 25 01 27 07 52 31 039 scaled

    2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಪರಿಹಾರ (Insurance compensation) ಇದೀಗ ದೊರೆಯುತ್ತಿದೆ. ಹೌದು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) 2024-25ನೇ ಸಾಲಿನಲ್ಲಿ ಮಳೆಯ ಕಾರಣದಿಂದಾಗಿ ಬೆಳೆ ಹಾನಿಯನ್ನು ಅನುಭವಿಸಿರುವ ರೈತರಿಗೆ ಹೊಸ ಆಶಾಕಿರಣವಾಗಿದೆ. ಈ ಯೋಜನೆಯಡಿ 2,04,073 ರೈತರ ಖಾತೆಗಳಿಗೆ ₹476 ಕೋಟಿ ಬೆಳೆ ವಿಮೆ ಪರಿಹಾರವನ್ನು ನೇರವಾಗಿ ಜಮಾ ಮಾಡಲಾಗಿದೆ. ಇದು ಬೆಳೆ ವಿಮೆಯ ಸಮರ್ಥ ಕಾರ್ಯಾಚರಣೆಯಲ್ಲಿನ ದೊಡ್ಡ ಸಾಧನೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ

    Read more..


  • Mobile Canteen Subsidy: ಮೊಬೈಲ್ ಕ್ಯಾಂಟೀನ್ ಪ್ರಾರಂಭಿಸಲು 5 ಲಕ್ಷ ರೂ. ಸಹಾಯ ಧನ.! ಅಪ್ಲೈ ಮಾಡಿ 

    Picsart 25 01 26 00 08 57 133 scaled

    ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಿತ್ವವೇ ಆಧುನಿಕ ಆರ್ಥಿಕತೆಯ (modern economy) ಸ್ತಂಭಗಳಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರವು ವಿಶೇಷ ಯೋಜನೆಗಳನ್ನು ಕೈಗೊಳ್ಳುತ್ತಿದೆ. ಪ್ರವಾಸೋದ್ಯಮ ಇಲಾಖೆಯ ಎಸ್‍ಸಿಎಸ್‍ಪಿ (Scheduled Caste Sub Plan) ಮತ್ತು ಟಿಎಸ್‍ಪಿ (Tribal Sub Plan) ಯೋಜನೆಗಳಡಿ, ಮೊಬೈಲ್ ಕ್ಯಾಂಟೀನ್ ಸಹಾಯಧನ (Mobile Canteen Subsidy) ಒದಗಿಸುವ ಮೂಲಕ ಆರ್ಥಿಕ ಸ್ವಾವಲಂಬನೆಗೆ ಹೊಸ ದಿಕ್ಕು ತೋರಿಸಲಾಗುತ್ತಿದೆ. ಉದ್ಯಮಶೀಲತೆ ಕುರಿತು 1 ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

    Read more..


  • ರೈತರಿಗೆ ಬಂಪರ್ ಗುಡ್ ನ್ಯೂಸ್ ರಾಜ್ಯದ 2.5 ಲಕ್ಷ ರೈತರ  ಅಕ್ರಮ ಪಂಪ್ ಸೆಟ್‌ಗಳು ಸಕ್ರಮ.

    Picsart 25 01 25 08 01 38 375 scaled

    ವಿಜಯಪುರದಲ್ಲಿ ನಡೆದ ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಇಂಧನ ಇಲಾಖೆಯ ಮಹತ್ವದ ಹೆಜ್ಜೆ ಕುರಿತು ಪ್ರಕಟಣೆ ನೀಡಿದರು. ಈ ಪ್ರಕಟಣೆಯ ಪ್ರಕಾರ, ರಾಜ್ಯದ 2.5 ಲಕ್ಷ ಅಕ್ರಮ ಪಂಪ್ ಸೆಟ್‌ಗಳನ್ನು (Illegal pump sets) ಸಕ್ರಮಗೊಳಿಸುವ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇನ್ನೂ 2 ಲಕ್ಷ ಪಂಪ್ ಸೆಟ್‌ಗಳನ್ನು ಸಕ್ರಮಗೊಳಿಸುವ ಕೆಲಸ ಮುಂದಿನ ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • Pension Loan: ಪಿಂಚಣಿ ಸಾಲ ಪಡೆಯುವುದು ಹೇಗೆ.? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ 

    Picsart 25 01 24 06 40 12 032 scaled

    ಪಿಂಚಣಿದಾರರಿಗೆ ಪಿಂಚಣಿ ಸಾಲಗಳ(Pension Loans) ಅಗತ್ಯತೆ, ನಿವೃತ್ತ ಜೀವನವು ಪ್ರತಿ ಪಿಂಚಣಿದಾರನಿಗೆ ನಿರಾಳ ಮತ್ತು ಆರ್ಥಿಕವಾಗಿ ಭದ್ರವಾಗಿರಬೇಕು ಎಂಬುದು ಪ್ರತಿಯೊಬ್ಬರ ಆಸೆ. ಆದರೆ ಅನಿರೀಕ್ಷಿತ ವೆಚ್ಚಗಳು, ವೈದ್ಯಕೀಯ ತುರ್ತುಗಳು, ಅಥವಾ ವಿಶೇಷ ಕೌಟುಂಬಿಕ ಕಾರ್ಯಗಳು ಆರ್ಥಿಕ ಒತ್ತಡವನ್ನು ತರಬಹುದು. ಈ ಸಂದರ್ಭದಲ್ಲಿ, ಬ್ಯಾಂಕುಗಳು ನೀಡುವ ಪಿಂಚಣಿ ಸಾಲಗಳು ಪಿಂಚಣಿದಾರರಿಗೆ ಮಹತ್ವದ ನೆರವನ್ನು ನೀಡುತ್ತವೆ. ಮುಖ್ಯವಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಬ್ಯಾಂಕ್ ಆಫ್ ಬರೋಡಾ (BOB) ಈ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಈ

    Read more..


  • Free Site Scheme: ನಿವೇಶನ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ‘ಸೈಟ್’ ಪಡೆಯಲು ಅರ್ಜಿ ಆಹ್ವಾನ, ಹೀಗೆ ಅಪ್ಲೈ ಮಾಡಿ 

    Picsart 25 01 23 18 59 26 978 scaled

    ನಿಮಗೆ ನಿವೇಶನ ಬೇಕಾ? ಹೀಗೆ ಸರ್ಕಾರದ ‘ಸೈಟ್(Site)’ ಪಡೆಯುವ ಪ್ರಕ್ರಿಯೆ ಮತ್ತು ಅನುಕೂಲಗಳು ರಾಜ್ಯದಲ್ಲಿ ನಿವೇಶನ ರಹಿತ ವ್ಯಕ್ತಿಗಳಿಗೆ ಸರ್ಕಾರದಿಂದ ಸೈಟ್(Site)ಮಂಜೂರು ಮಾಡುವ ಅವಕಾಶವನ್ನು ಸರ್ಕಾರ ಕಾನೂನಿನಡಿ ಒದಗಿಸಿದೆ. ಈ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದವರು, ಪ.ಜಾತಿ (SC), ಪ.ಪಂಗಡ (ST), ಮತ್ತು ಇತರೆ ಹಿಂದುಳಿದ ವರ್ಗಗಳಿಗೆ (OBC) ಸರ್ಕಾರದ ಭೂಮಿಯಲ್ಲಿ ನಿವೇಶನ ಪಡೆಯಲು ಅರ್ಜಿ ಸಲ್ಲಿಸಬಹುದು. ಈ ಮಂಜೂರು ಪ್ರಕ್ರಿಯೆಗೆ ಸಂಬಂಧಿಸಿದ ನಿಯಮಾವಳಿ, ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಮತ್ತು ಪ್ರಾಮಾಣಿಕತೆಗೆ ಅಗತ್ಯವಿರುವ ದಾಖಲಾತಿಗಳ ಬಗ್ಗೆ ಈ ವರದಿಯಲ್ಲಿ

    Read more..


  • 3 ಸಾವಿರ ರೂಪಾಯಿ ಪ್ರತಿ ತಿಂಗಳು ಬರುವ ಕೇಂದ್ರದ ಹೊಸ ಯೋಜನೆಗೆ ಈಗಲೇ ಅಪ್ಲೈ ಮಾಡಿ. ಇಲ್ಲಿದೆ ವಿವರ

    WhatsApp Image 2025 01 21 at 2.01.45 PM

    ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರ ಭವಿಷ್ಯನ ಭದ್ರಪಡಿಸಲು ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಪ್ರಾರಂಭಿಸಿದೆ. ಹೌದು ಪ್ರಧಾನ ಮಂತ್ರಿ ಕಿಸಾನ್ ಮಂದನ್ ಯೋಜನೆ. ಹೌದು ಈ ಯೋಜನೆಯಲ್ಲಿ ಪ್ರತಿ ತಿಂಗಳು ಎಲ್ಲ ರೈತರು ಮೂರು ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿಯನ್ನು ಕೆಳಗೆ ಕೊಡಲಾಗಿದೆ. ಈ ಯೋಜನೆಯ ಎಲ್ಲಾ ವಿವರಗಳನ್ನು ತಿಳಿಯಲು ಈ ವರದಿಯನ್ನು ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ರಾಜ್ಯದ ಈ  ರೈತರಿಗೆ ಶೇ.50 ಸಹಾಯಧನದಲ್ಲಿ `ಮಿನಿ ಟ್ರ್ಯಾಕ್ಟರ್’ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ.!

    Picsart 25 01 20 06 31 30 564 scaled

    ಮಿನಿ ಟ್ರ್ಯಾಕ್ಟರ್ ಮತ್ತು ಕೃಷಿ ಯಂತ್ರೋಪಕರಣಗಳಿಗಾಗಿ ರಾಜ್ಯ ಸರ್ಕಾರದ ವಿಶೇಷ ಸಹಾಯಧನ: ರೈತರಿಗೆ ಸಿಹಿ ಸುದ್ದಿ ರಾಜ್ಯ ಸರ್ಕಾರ 2024-25ರ ಸಾಲಿನಲ್ಲಿ ರೈತರಿಗೆ ಕೃಷಿ ಕ್ಷೇತ್ರದಲ್ಲಿ ನಿರಂತರ ಬೆಂಬಲ ನೀಡಲು ಹಲವು ವಿಶೇಷ ಕಾರ್ಯಕ್ರಮಗಳನ್ನು ಪರಿಚಯಿಸಿದೆ. ಈ ಯೋಜನೆಯ ಪ್ರಮುಖ ಭಾಗವಾಗಿ, ಕೃಷಿ ಯಾಂತ್ರೀಕರಣ ಮತ್ತು ಉತ್ಪನ್ನ ಸಂಸ್ಕರಣೆ ಕಾರ್ಯಕ್ರಮದಡಿ ಮಿನಿ ಟ್ರ್ಯಾಕ್ಟರ್(Mini Tractor)ಮತ್ತು ಇತರೆ ಕೃಷಿ ಉಪಕರಣಗಳನ್ನು ಶೇ.90ರವರೆಗೆ ರಿಯಾಯಿತಿಯಲ್ಲಿ ಖರೀದಿಸಲು ಅವಕಾಶ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • ಸ್ವಂತ ವ್ಯಾಪಾರ ಪ್ರಾರಂಭಿಸಲು, ಯಾವುದೇ ಬಡ್ಡಿ ಇಲ್ಲದೆ 3 ಲಕ್ಷ ರೂ. ಸಾಲ ಪಡೆಯಿರಿ! Udyogini Loan Scheme

    udyogini scaled

    ಈ ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಮಹಿಳೆಯರನ್ನು ಮೇಲೆತ್ತುವ ಉದ್ದೇಶವನ್ನು ಹೊಂದಿದೆ ಮತ್ತು ಆರ್ಥಿಕ ಸಹಾಯದೊಂದಿಗೆ ಅವರನ್ನು ಸಬಲೀಕರಣಗೊಳಿಸಲು ಉದ್ಯಮ ಮತ್ತು ಸೇವಾ ವಲಯದಲ್ಲಿ ಸ್ವಯಂ ಉದ್ಯೋಗಿಯಾಗಲು ಸಿದ್ಧರಿರುವ ಮಹಿಳೆಯರಿಗೆ ಬ್ಯಾಂಕ್ ತೆಗೆದುಕೊಳ್ಳಲು ಸಾಲಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಸಹಾಯಧನವನ್ನು ನೀಡಲಾಗುತ್ತದೆ. ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ಪ್ರತಿ ತಿಂಗಳು ₹7,000 ರೂಪಾಯಿ ಸಿಗುವ ‘ಕೇಂದ್ರದ ಹೊಸ ಯೋಜನೆ. ಇಲ್ಲಿದೆ ಡೀಟೇಲ್ಸ್

    IMG 20250114 WA0004

    ಬಿಮಾ ಸಖಿ ಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಾರಿ ಮಹಿಳಾ ಸಬಲೀಕರಣದ ಪ್ರಮುಖ ಹಾದಿಯಾಗಿ ಕಾರ್ಯನಿರ್ವಹಿಸುತ್ತಿರುವ LIC ಬಿಮಾ ಸಖಿ ಯೋಜನೆ(LIC bima Sakhi yojana)ಗೆ ದೇಶಾದ್ಯಂತ ಭರ್ಜರಿ ಪ್ರತಿಕ್ರಿಯೆ ಲಭ್ಯವಾಗಿದೆ. ಈ ಯೋಜನೆಯು ಮಹಿಳೆಯರಿಗೆ ಸ್ವಾವಲಂಬನೆಯ ಹಾದಿ ತೋರಿಸಲು ಮತ್ತು ಬಡತನ ಕಡಿಮೆ ಮಾಡಲು ಗುರಿಯಾಗಿದೆ. ಮೊದಲೇ ತಿಳಿಸಿದಂತೆ, ಮಾಸಿಕ ₹7,000 ಗಳಿಸುವ ಅವಕಾಶವನ್ನು ಒದಗಿಸುವ ಈ ಯೋಜನೆಯು ದೇಶದ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ಮಹಿಳೆಯರನ್ನು ಆಕರ್ಷಿಸುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..