Category: ಸರ್ಕಾರಿ ಯೋಜನೆಗಳು
-
New Scheme- ಮಹಿಳೆಯರಿಗೆ ₹500/- ಮಾಶಾಸನ ! ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಮನಸ್ವಿನಿ ಎಂಬ ಹೊಸ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ. ಈ ಯೋಜನೆಯನ್ನು ವಿವಾಹವಾಗದೆ ಅಥವಾ ವಿಚ್ಛೇದಿತರಾಗಿ ಸಾಮಾಜಿಕ ಸಂಕಷ್ಟಗಳನ್ನು ಎದುರಿಸುತ್ತಿರುವ ಮಹಿಳೆಯರಿಗಾಗಿ ನೀಡಲಾಗಿದೆ. ಈ ಯೋಜನೆಯ ಅವಶ್ಯಕತೆ ಮತ್ತು ಈ ಯೋಜನೆಗೆ ಬೇಕಾದ ಅರ್ಹತೆ ಬಗ್ಗೆ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಮನಸ್ವಿನಿ ಯೋಜನೆ(Manasvini Scheme)…
Categories: ಸರ್ಕಾರಿ ಯೋಜನೆಗಳು -
Loan Scheme – ಸರ್ಕಾರಕ್ಕೆ ಮತ್ತೊಂದು ಹೊಸ ಯೋಜನೆ, 5 ಲಕ್ಷ ಸಾಲಕ್ಕೆ , 2.5 ಲಕ್ಷ ಸಬ್ಸಿಡಿ ಪಡೆಯಿರಿ, ಇಲ್ಲಿದೆ ವಿವರ

ರಾಜ್ಯದಲ್ಲಿ ಬಡತನವನ್ನು(poverty) ಹೋಗಲಾಡಿಸಲು ರಾಜ್ಯ ಸರ್ಕಾರ(state government) ಹಲವಾರು ಯೋಜನೆಗಳನ್ನು(schemes) ಜಾರಿಗೆ ತಂದಿದೆ. ಇದರಿಂದ ರಾಜ್ಯದಲ್ಲಿ ಬಡತನವನ್ನು ಹೋಗಲಾಡಿಸುವ ಉದ್ದೇಶವನ್ನು ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ, ಈ ಯೋಜನೆಯ ಉಪಯೋಗ ಕೆಲವರಿಗೆ ದೊರೆತಿದ್ದರೆ ಇನ್ನು ಕೆಲವರು ಕಾಯುತ್ತಿದ್ದಾರೆ. ಇದರ ಜೊತೆಗೆ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಏಳಿಗೆಗಾಗಿ(For upliftment of minorities) ಸಹಾಯಧನ ನೀಡಲು ಮುಂದಾಗಿದೆ. ಇನ್ನು ಇದಕ್ಕಾಗಿ ರಾಜ್ಯ ಸರ್ಕಾರ ಸಾಂತ್ವನ ಯೋಜನೆಯನ್ನು ಜಾರಿಗೆ ತಂದಿದೆ. ಏನಿದು ಯೋಜನೆ, ಯಾರೆಲ್ಲ ಇದರ ಉಪಯೋಗವನ್ನು ಪಡೆದುಕೊಳ್ಳಬಹುದು ಎಂದು…
Categories: ಸರ್ಕಾರಿ ಯೋಜನೆಗಳು -
Govt Loan Scheme – 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ, ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗ್ಯಾಂರಂಟಿ ಭಾಗ್ಯ, ಇಲ್ಲಿದೆ ವಿವರ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ರಾಜ್ಯ ಸರ್ಕಾರವು ಮಹಿಳೆಯರಿಗೆ ಸಾಲ ಸೌಲಭ್ಯವನ್ನು ಒದಗಿಸಿ ಕೊಟ್ಟಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಸಂತಸದ ಸುದ್ದಿ ಎಂದೆ ಹೇಳಬಹುದಾಗಿದೆ. ಸ್ತ್ರೀಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ(loan without interest) ಸೌಲಭ್ಯ ಒದಗಿಸಲಾಗುವುದು ಎಂದು ರಾಜ್ಯ ಸರ್ಕಾರ(state government) ಭರವಸೆ ನೀಡಿದೆ, ಮತ್ತು ಇದಕ್ಕಾಗಿ ರಾಜ್ಯ ಸರ್ಕಾರವು 70,427 ಕೋಟಿ ಹಣವನ್ನು ಮೀಸಲಿಟ್ಟಿದೆ. ಇದರ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.…
Categories: ಸರ್ಕಾರಿ ಯೋಜನೆಗಳು -
Lingayath loan scheme – ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ & ಸಹಾಯ ಧನಕ್ಕೆ ಅರ್ಜಿ ಆಹ್ವಾನ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ವೀರಶೈವ ಲಿಂಗಾಯತ ವಿವಿಧ ಯೋಜನೆಗಳ(Veerashaiva Lingayat Scheme) ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ವೀರಶೈವ ಲಿಂಗಾಯತ ಸಮುದಾಯದವರಿಗೆ ಸಾಲ ಯೋಜನೆ: ನೀವೇನಾದರೂ ವೀರಶೈವ ಲಿಂಗಾಯತ ಜಾತಿಯವರಾಗಿದ್ದರೆ ನಿಮಗೆ ಅಂತನೇ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ವೀರಶೈವ ಲಿಂಗಾಯತ ಹಾಗೂ…
Categories: ಸರ್ಕಾರಿ ಯೋಜನೆಗಳು -
ಗೃಹ ಲಕ್ಷ್ಮಿಯರಿಗೆ ದಸರಾ ಹಬ್ಬದ ಬಂಪರ್ ಗಿಫ್ಟ್ : ‘ಉಚಿತ ಗ್ಯಾಸ್’ ಸಂಪರ್ಕಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮಹಿಳೆಯರಿಗೋಸ್ಕರ ಒಂದು ಗುಡ್ ನ್ಯೂಸ್ ಅದೇನೆಂದರೆ, ಉಜ್ವಲ ಯೋಜನೆ(Ujwala scheme)ಯಡಿ ಉಚಿತ LPG(Free LPG) ಸಂಪರ್ಕ ಪಡೆಯದೇ ವಂಚಿತರಾದ ಮಹಿಳೆಯರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿದೆ. ಆನ್ಲೈನ್ ಅಥವಾ ಆಫ್ ಲೈನ್ ಮೂಲಕ ತಾವು ಅರ್ಜಿಯನ್ನು ಸಲ್ಲಿಸಬಹುದು, ಅದು ಹೇಗೆ ಎಂದು ತಿಳಿಯಲು ನಮ್ಮ ಲೇಖನವನ್ನು ಕೊನೆಯವರೆಗೂ ಓದಿ ಮಾಹಿತಿಯನ್ನು ತಿಳಿದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
-
Business Loan – ಯಾವುದೇ ಗ್ಯಾರೆಂಟಿ ಇಲ್ಲದೇ ರೂ. 50,000/- ಸಾಲ ಸೌಲಭ್ಯ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಪಿ ಎಂ ಸ್ವನಿಧಿ ಯೋಜನೆ( PM Swanidhi scheme) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೀವೇನಾದರೂ ಸಣ್ಣ ವ್ಯಾಪಾರ ಮಾಡುತ್ತಿರುವವರಾಗಿದ್ದರೆ, ನಿಮ್ಮ ವ್ಯಾಪಾರವನ್ನು ಉತ್ತಮವಾಗಿ ವಿಸ್ತರಿಸಬೇಕು, ಹೆಚ್ಚಿನ ಮಟ್ಟದಲ್ಲಿ ಲಾಭವನ್ನು ತೆಗೆದುಕೊಳ್ಳಬೇಕು ಎಂದು ಯೋಚನೆ ಮಾಡುತೀದ್ದರೆ, ಮತ್ತು ಸಾಲದ ಬಗ್ಗೆ ಯೋಚನೆ ಮಾಡುತ್ತಿದ್ದೀರಿಯೇ, ಹಾಗಾದ್ರೆ ನಿಮಗಾಗಿಯೇ ಅಂತೆಯೇ ಮೋದಿ ಸರ್ಕಾರವು ಪ್ರಧಾನಮಂತ್ರಿ ಸ್ವನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸರ್ಕಾರಿ ಯೋಜನೆಗಳು -
Gruhalakshmi : ಗೃಹಲಕ್ಷ್ಮಿ ಹಣ ಕೊನೆಗೂ ಬಂತು, 2 ಸಾವಿರ ರೂ. ಜಮಾ ಆದ ಮನೆ ಯಜಮಾನಿಯರ ಪಟ್ಟಿ ಬಿಡುಗಡೆ

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿರುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇನ್ನು ನಮ್ಮ ಖಾತೆಗೆ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಇದೊಂದು ಮಹತ್ವದ ಸುದ್ದಿಯಾಗಿತ್ತು ಲೇಖನವನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇನ್ನು ನಮ್ಮ ಖಾತೆಗೆ ಹಣ ಬಂದೇ ಇಲ್ಲ ಎನ್ನುತ್ತಿರುವವರಿಗೆ ಗುಡ್ ನ್ಯೂಸ್ ಈಗಾಗಲೇ…
Categories: ಸರ್ಕಾರಿ ಯೋಜನೆಗಳು -
Annabhagya – ಸೆಪ್ಟೆಂಬರ್ ತಿಂಗಳ 1190 ರೂಪಾಯಿ ಬ್ಯಾಂಕ್ ಖಾತೆಗೆ ಈಗ ಜಮಾ ಆಯ್ತು..! ಸ್ಟೇಟಸ್ ಹೀಗೆ ಬಂದ್ರೆ ನಿಮ್ಮ ಹಣ ಬರಲ್ಲ..! ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸೆಪ್ಟೆಂಬರ್ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಎಲ್ಲಾ ಬಿಪಿಎಲ್(BPL card) ಹಾಗೂ ಅಂತೋದಯ ಪಡಿತರ ಚೀಟಿಗಳನ್ನು(Ration card) ಹೊಂದಿರುವವರಿಗೆ ಆಗಸ್ಟ್ ತಿಂಗಳಿನ ಹಣ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಹೇಗೆ ಚೆಕ್ ಮಾಡುವುದು?, ಎಂಬುವುದನ್ನು ತಿಳಿಸಿಕೊಡಲಾಗುತ್ತದೆ. ಒಂದು ವೇಳೆ ಹಣ ಜಮಾ ಆಗದಿದ್ದರೆ ಏಕೆ ಜಮಾ ಆಗಿಲ್ಲ? ಮತ್ತು ಅ ಹಣವನ್ನು ಪಡೆಯುವುದು ಹೇಗೆ?,…
Categories: ಸರ್ಕಾರಿ ಯೋಜನೆಗಳು
Hot this week
-
BIG NEWS : ರಾಜ್ಯದಲ್ಲಿ `ಶಾಲಾ ಶೈಕ್ಷಣಿಕ ಪ್ರವಾಸ’ಕ್ಕೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!
-
ಗ್ರಾಮ ಪಂಚಾಯಿತಿ ವ್ಯಾಪ್ತಿ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಸ್ವತ್ತು ವಿತರಿಸುವ ಕುರಿತು ಮಹತ್ವದ ಸತ್ತೋಲೆ ಹೊರಡಿಸಿದ ಸರ್ಕಾರ
-
ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ಗೆ ಸೇರಲು 1,000 ರೂ ಕೊಟ್ಟು ಷೇರ್ ಹೋಲ್ಡರ್ ಆಗಬೇಕು ಯಾರಿಗೆ ಎಷ್ಟು ಸಾಲ ಸಿಗುತ್ತೆ? ಏನೆಲ್ಲಾ ನಿಯಮ?
-
ಗೃಹಿಣಿಯರೇ ಎಚ್ಚರ : ಅಪ್ಪಿ ತಪ್ಪಿಯೂ ಗ್ಯಾಸ್ ಸ್ಟೌವ್ ಬಳಿ ಇಡಬಾರದ 6 ಅಪಾಯಕಾರಿ ವಸ್ತುಗಳಿವು
-
ಮುಂದಿನ ಒಂದು ವಾರ ತೀವ್ರ ಚಳಿ ಎಚ್ಚರಿಕೆ: ಬೀದರ್–ವಿಜಯಪುರದಲ್ಲಿ ತಂಡಿ ಅಬ್ಬರ ಹೆಚ್ಚಳ
Topics
Latest Posts
- BIG NEWS : ರಾಜ್ಯದಲ್ಲಿ `ಶಾಲಾ ಶೈಕ್ಷಣಿಕ ಪ್ರವಾಸ’ಕ್ಕೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

- ಗ್ರಾಮ ಪಂಚಾಯಿತಿ ವ್ಯಾಪ್ತಿ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಸ್ವತ್ತು ವಿತರಿಸುವ ಕುರಿತು ಮಹತ್ವದ ಸತ್ತೋಲೆ ಹೊರಡಿಸಿದ ಸರ್ಕಾರ

- ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ಗೆ ಸೇರಲು 1,000 ರೂ ಕೊಟ್ಟು ಷೇರ್ ಹೋಲ್ಡರ್ ಆಗಬೇಕು ಯಾರಿಗೆ ಎಷ್ಟು ಸಾಲ ಸಿಗುತ್ತೆ? ಏನೆಲ್ಲಾ ನಿಯಮ?

- ಗೃಹಿಣಿಯರೇ ಎಚ್ಚರ : ಅಪ್ಪಿ ತಪ್ಪಿಯೂ ಗ್ಯಾಸ್ ಸ್ಟೌವ್ ಬಳಿ ಇಡಬಾರದ 6 ಅಪಾಯಕಾರಿ ವಸ್ತುಗಳಿವು

- ಮುಂದಿನ ಒಂದು ವಾರ ತೀವ್ರ ಚಳಿ ಎಚ್ಚರಿಕೆ: ಬೀದರ್–ವಿಜಯಪುರದಲ್ಲಿ ತಂಡಿ ಅಬ್ಬರ ಹೆಚ್ಚಳ



