Category: ಸರ್ಕಾರಿ ಯೋಜನೆಗಳು

  • ರಾಜ್ಯ ಸರ್ಕಾರದಿಂದ ಮದುವೆಗೆ 60,000 ಸಹಾಯಧನ ಪಡೆಯಲು ಅರ್ಜಿ ಆಹ್ವಾನ.!

    1000352301

    ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ 60,000 ರೂ. ಮದುವೆ ಸಹಾಯಧನ: ಅರ್ಜಿ ಆಹ್ವಾನ Subsidy for labourers marriage :// ರಾಜ್ಯ ಸರ್ಕಾರ(State government)ವು ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಗಳ ಕಲ್ಯಾಣಕ್ಕಾಗಿ ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದರಲ್ಲಿ ಮದುವೆ ಸಹಾಯಧನ ಯೋಜನೆ ಪ್ರಮುಖವಾಗಿದೆ. ಈ ಯೋಜನೆಯಡಿ, ಕಾರ್ಮಿಕರ(Labour’s) ಮೊದಲ ಮದುವೆಗೆ ಅಥವಾ ಅವರ ಎರಡು ಅವಲಂಬಿತ ಮಕ್ಕಳ ಮದುವೆಗೆ 60,000 ರೂ. ಸಹಾಯಧನ(Subsidy)ವನ್ನು ನೀಡಲಾಗುತ್ತದೆ. ಇದು ಕಾರ್ಮಿಕರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಅವರ

    Read more..


  • ಗ್ರಾಮ ಪಂಚಾಯತಿಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳ ಮಾಹಿತಿ ಇಲ್ಲಿದೆ!!

    gram panchayati schemes

    ಗ್ರಾಮೀಣ ಜನತೆಗೆ ಸುವರ್ಣಾವಕಾಶ: ಗ್ರಾಮ ಪಂಚಾಯತಿಗಳಲ್ಲಿ 9 ಪ್ರಮುಖ ಸೇವೆಗಳು ಲಭ್ಯವಿವೆ ಗ್ರಾಮೀಣ ಭಾಗದ ಜನತೆಗೆ ವಿಶೇಷ ಖುಷಿಯ ಸುದ್ದಿ ಬಂದಿದೆ. ಇತ್ತೀಚೆಗೆ, ಕರ್ನಾಟಕ ಸರ್ಕಾರ(Karnataka government)ವು ಗ್ರಾಮ ಪಂಚಾಯತಿ(Gram Panchayat)ಗಳಲ್ಲಿ ಕೆಲವು ಪ್ರಮುಖ ಸೇವೆಗಳ ಲಭ್ಯತೆಯನ್ನು ವಿಸ್ತರಿಸಲು ಮುಂದಾಗಿದೆ. ಜನನ ಮತ್ತು ಮರಣ ನೋಂದಣಿ ಸೇರಿದಂತೆ 9 ವಿವಿಧ ಸೇವೆಗಳು ಗ್ರಾಮೀಣ ಸಾರ್ವಜನಿಕರಿಗೆ ತಮ್ಮ ಗ್ರಾಮ ಪಂಚಾಯತಿಗಳಲ್ಲಿಯೇ ಲಭ್ಯವಿರುತ್ತವೆ. ಇದು ಗ್ರಾಮೀಣ ಭಾಗದ ಜನಸಾಮಾನ್ಯರ ಸಮಯ ಮತ್ತು ವೆಚ್ಚವನ್ನು ಉಳಿತಾಯ ಮಾಡುತ್ತದೆ. ಇದೇ ರೀತಿಯ ಎಲ್ಲಾ

    Read more..


  • Free current : ಮನೆಗೆ 300 ಯೂನಿಟ್ ಉಚಿತ ಕರೆಂಟ್ ನೀಡುವ ಈ ಯೋಜನೆಗೆ ಕೂಡಲೇ ಅರ್ಜಿ ಸಲ್ಲಿಸಿ.. ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!!

    1000347427

    ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ( ಪ್ರಧಾನ ಮಂತ್ರಿ ಸೂರ್ಯ ಗೃಹ ಉಚಿತ ವಿದ್ಯುತ್ ) ಯೋಜನೆಯು ಭಾರತದಲ್ಲಿನ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿರುವ ಸರ್ಕಾರಿ ಉಪಕ್ರಮವಾಗಿದೆ. ಈ ಯೋಜನೆಯಡಿಯಲ್ಲಿ, ಛಾವಣಿಯ ಮೇಲೆ ಸೌರ ಫಲಕ(solar panels)ಗಳನ್ನು ಸ್ಥಾಪಿಸಲು ಸಹಾಯಧನವನ್ನು ಒದಗಿಸಲಾಗುತ್ತದೆ. ಸರ್ಕಾರವು ಸೌರ ಫಲಕಗಳ ವೆಚ್ಚದ 40% ವರೆಗೆ ಸಬ್ಸಿಡಿಯನ್ನು(subsidy) ನೀಡುತ್ತದೆ. ಈ ಯೋಜನೆಯಗೆ ಹೇಗೆ ಅರ್ಜಿಯನ್ನು ಸಲ್ಲಿಸುವುದು?, ಏನೆಲ್ಲಾ ಅರ್ಹತೆಗಳು ಇರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು

    Read more..


  • 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ  ಸಿಗುವ ಈ ಕಾರ್ಡ್’ಗೆ ಅರ್ಜಿ ಸಲ್ಲಿಸಿ.! ಇಲ್ಲಿದೆ ಮಾಹಿತಿ

    1000348561

    70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸಿಹಿಸುದ್ದಿ: ಆಯುಷ್ಮಾನ್ ಕಾರ್ಡ್ ಮೂಲಕ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ಪಡೆಯಲು ಮಾರ್ಗದರ್ಶಿ ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ವಿಶೇಷ ಆರೋಗ್ಯ ಯೋಜನೆಯನ್ನು ಪರಿಚಯಿಸಿದೆ. ಆಯುಷ್ಮಾನ್ ಭಾರತ್ ಯೋಜನೆ(Ayushman Bharat scheme)ಯಲ್ಲಿನ ಬದಲಾವಣೆಗಳು ಹಳೆಯ ವಯೋಮಾನದ ಜನರಿಗಾಗಿ ಹೊಸ ಬಗೆಗಿನ ಭರವಸೆಗಳನ್ನು ಒದಗಿಸುತ್ತವೆ. 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ನೀಡುವ ಈ ಯೋಜನೆಯು ದೊಡ್ಡ ಆರೋಗ್ಯ ವೆಚ್ಚದ ಸಮಸ್ಯೆಯನ್ನು ಸಮರ್ಥವಾಗಿ

    Read more..


  • ಹೊಸ ವರ್ಷಕ್ಕೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್! ಸ್ವಂತ ಮನೆ ಇಲ್ಲದವರಿಗೆ ಮನೆ ಭಾಗ್ಯ.!

    1000348442

    ಬಡವರಿಗಾಗಿ ಹೊಸ ವರ್ಷದ ಉಡುಗೊರೆಯಾಗಿ, ನರೇಂದ್ರ ಮೋದಿ ಸರ್ಕಾರವು ದೇಶದ ಬಡವರಿಗೆ ಇನ್ನೂ ಎರಡು ಕೋಟಿ ಮನೆಗಳನ್ನು ನೀಡಲು ಮನೆಮನೆ ಸಮೀಕ್ಷೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ ಮತ್ತು ಮುಂದಿನ ಮೂರು ತಿಂಗಳೊಳಗೆ ಮಾರ್ಚ್ 31, 2025 ರೊಳಗೆ ಅದನ್ನು ಪೂರ್ಣಗೊಳಿಸಲಿದೆ. 2024ರಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ಭರವಸೆ ಇದಾಗಿತ್ತು. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • Business Loan : ಕೇಂದ್ರದ ಈ ಯೋಜನೆಯಲ್ಲಿ ಸಿಗುತ್ತೆ 80 ಸಾವಿರ  ಸಾಲ, ಆಧಾರ್ ಕಾರ್ಡ್ ಇದ್ರೆ ಸಾಕು!

    1000348216

    ಭಾರತದ ಕೇಂದ್ರ ಸರ್ಕಾರ (Indian Central government) ಬಡವರು ಮತ್ತು ಕಡಿಮೆ ಆದಾಯದ ಜನರ ಜೀವನಮಟ್ಟವನ್ನು ಉನ್ನತ ಮಟ್ಟಕ್ಕೆ ಎತ್ತಲು ಹಲವಾರು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಸರದಯಲ್ಲಿ ಸೇರಿದ ಪ್ರಮುಖ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ (PM SVANidhi) ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡಲು ವಿನೂತನ ಪ್ರಯತ್ನವಾಗಿದೆ. ಈ ಯೋಜನೆಯು ಬೀದಿ ಬದಿ ವ್ಯಾಪಾರಿಗಳು (Street vendors) ತಮ್ಮ ವ್ಯವಹಾರಗಳನ್ನು ವಿಸ್ತರಿಸಲು ಅಥವಾ ಸ್ಥಿರವಾಗಿಸಲು ಕಡಿಮೆ ಬಡ್ಡಿದರದಲ್ಲಿ (In

    Read more..