Category: ಸರ್ಕಾರಿ ಯೋಜನೆಗಳು

  • ಹೃದಯಜ್ಯೋತಿ ಯೋಜನೆಯಲ್ಲಿ ಸಿಗಲಿದೆ ರೂ.30 ಸಾವಿರದ ಚುಚ್ಚುಮದ್ದು ಉಚಿತ.! ಇಲ್ಲಿದೆ ಮಾಹಿತಿ

    IMG 20241129 WA0006

    ಹೃದಯಜ್ಯೋತಿ ಯೋಜನೆಯಡಿ(Hrudayajyoti scheme) ದುಬಾರಿ ಚುಚ್ಚುಮದ್ದನ್ನು(injection) ಆರೋಗ್ಯ ಇಲಾಖೆ(Department of Health) ಉಚಿತವಾಗಿ ನೀಡುತ್ತಿದೆ. ಇತ್ತೀಚಿಗೆ ಹೃದಯಾಘಾತದಿಂದ(heart attack) ಸಾವಿನೀಡಾಗುವವರ ಸಂಖ್ಯೆ ಏರಿಕೆಯಾಗುತ್ತಿದೆ. ಬಹಳ ಚಿಕ್ಕ ವಯಸ್ಸಿಗೆ ತಮ್ಮ ಜೀವವನ್ನು ಕಳೆದುಕೊಂಡು ತಾವು ಇಷ್ಟಪಡುವ ಎಲ್ಲರನ್ನೂ ಬಿಟ್ಟು ಸಾಯುತ್ತಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ದಿವಂಗತ ಡಾ. ಪುನೀತ್ ರಾಜಕುಮಾರ್(Late Dr. Puneeth Rajkumar) ಅವರ ಅಗಲಿಕೆ ಜನರಲ್ಲಿ ಹೆಚ್ಚು ನೋವನ್ನುಂಟು ಮಾಡಿತ್ತು. ಆ ದಿನ ಒಂದು ಗಂಟೆ ಸಮಯವಿದ್ದರೆ ಬಹುಶಃ ಡಾ.ಪುನೀತ್ ರಾಜಕುಮಾರ್ ಅವರ ಜೀವ ಉಳಿಯುತ್ತಿತ್ತು

    Read more..


  • Post Scheme : ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ನಿಮ್ಮ ಹಣ ಡಬಲ್ ಆಗುತ್ತೆ!

    IMG 20241125 WA0003

    ಪೋಸ್ಟ್ ಆಫೀಸ್‌(Post office)ನ ಈ ಯೋಜನೆ ನಿಮ್ಮ ಹಣವನ್ನು 115 ತಿಂಗಳಲ್ಲಿ ದ್ವಿಗುಣಗೊಳಿಸುತ್ತದೆ! ಸರ್ಕಾರಿ ಯೋಜನೆಗಳಲ್ಲಿ ಹೂಡಿಕೆ(invest) ಮಾಡುವುದು ಭವಿಷ್ಯದ ಭದ್ರತೆಗೆ ಸುರಕ್ಷಿತ ಮಾರ್ಗವಾಗಿದೆ. ಏಕೆಂದರೆ ಇವು ಕಡಿಮೆ ಅಪಾಯದೊಂದಿಗೆ ಹೆಚ್ಚಿನ ಲಾಭವನ್ನು ನೀಡುತ್ತವೆ. ನಿಮ್ಮ ಹಣವನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಲು ಇದು ಸೂಕ್ತ ಆಯ್ಕೆಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹಣವನ್ನು ಸರಿಯಾಗಿ ಹೂಡಿಕೆ ಮಾಡುವುದು ಅಸಂಖ್ಯಾತ ಜನರ ಕನಸು. ಆದರೆ

    Read more..


  • ರಾಜ್ಯದ ಕಾರ್ಮಿಕರಿಗೆ  ಸರ್ಕಾರದಿಂದ ಸಿಗಲಿದೆ ಈ ಹೊಸ ‘ಸೌಲಭ್ಯ’ಗಳು

    IMG 20241118 WA0008 1

    ರಾಜ್ಯದ ಕಟ್ಟಡ ಕಾರ್ಮಿಕರಿಗೆ (state construction workers) ಮತ್ತು ಹಸಿರು ಹಣಿಯ ಕೀರ್ತಿಗೇ ತರಲು, ಸರ್ಕಾರವು “ಕಾರ್ಮಿಕ ಕಾರ್ಡ್” (Labour Card) ಯೋಜನೆಯ ಮೂಲಕ ಕಾರ್ಮಿಕರ ಬದುಕಿನಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಮುಂದಾಗಿದೆ. ಕಾರ್ಮಿಕ ಕಾರ್ಡ್ ಮೂಲಕ, ಕಾರ್ಮಿಕರು ತಮ್ಮ ನೋಂದಣಿ, ಅಪ್‌ಡೇಟ್ ಮತ್ತು ಅನೇಕ ಸೌಲಭ್ಯಗಳಿಗೆ ಅರ್ಹರಾಗುತ್ತಾರೆ. ಈ ವರದಿಯಲ್ಲಿ ಈ ಸೌಲಭ್ಯಗಳ ವಿಶಿಷ್ಟತೆ ಮತ್ತು ಅವು ಹೇಗೆ ಕಾರ್ಮಿಕರ ಜೀವನಶೈಲಿಗೆ ಶ್ರೇಷ್ಠ ಪ್ರಭಾವ ಬೀರುತ್ತವೆ ಎಂಬುದರ ಕುರಿತು ಚರ್ಚೆ ಮಾಡಲಾಗಿದೆ. ಇದೇ ರೀತಿಯ ಎಲ್ಲಾ

    Read more..


  • Govt Scheme: ಕೇಂದ್ರದಿಂದ ಸಿಗಲಿದೆ ಬರೋಬ್ಬರಿ 5 ಲಕ್ಷ ರೂ. ಉಚಿತ ಆರೋಗ್ಯ ವಿಮೆ.!

    IMG 20241118 WA0000

    ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿಯೊಂದಿಗೆ, ಆಯುಷ್ಮಾನ್‌ ಭಾರತ್‌ ಯೋಜನೆಯ (Ayushman Bharat Yojana) ವಿಶೇಷ ವಿಸ್ತರಣೆಯನ್ನು ಘೋಷಿಸಿದೆ. ಈ ಹೊಸ ಸೌಲಭ್ಯವು ದೇಶದ ಹಿರಿಯ ನಾಗರಿಕರ ಆರೋಗ್ಯವನ್ನು ಸುಧಾರಿಸಲು ಉದ್ದೇಶಿತವಾಗಿದೆ. ಯೋಜನೆಯಡಿ, ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ 5 ಲಕ್ಷ ರೂ.ವರೆಗೆ ಉಚಿತ ಆರೋಗ್ಯ ವಿಮೆ(Free health insurance) ನೀಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • Free Tool Kit : ರಾಜ್ಯ ಸರ್ಕಾರ’ದಿಂದ ಈ ವರ್ಗದವರಿಗೆ ಬಂಪರ್ ಗುಡ್ ನ್ಯೂಸ್..!

    IMG 20241110 WA0008

    ಗುಡ್ ನ್ಯೂಸ್(Good news)! ಕುಶಲಕರ್ಮಿಗಳಿಗೆ ಸರ್ಕಾರದಿಂದ ಉಚಿತ ಉಪಕರಣಗಳು!  ನೀವು ಟೈಲರ್, ಪ್ಲಂಬರ್ ಅಥವಾ ಇನ್ನೊಂದು ಕೆಲಸ ಮಾಡುತ್ತಿದ್ದರೆ, ಈ ಅವಕಾಶವನ್ನು ಬಿಟ್ಟುಕೊಡಬೇಡಿ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2024-25ನೇ ಸಾಲಿನ ಜಿಲ್ಲೆಯ ವಲಯ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಗ್ರಾಮೀಣ ಕೈಗಾರಿಕೆ ಇಲಾಖೆ, ಗ್ರಾಮೀಣ ಪ್ರದೇಶದಲ್ಲಿ ವೃತ್ತಿ ಮಾಡುತ್ತಿರುವ ಕುಶಲಕರ್ಮಿಗಳಿಗೆ ವಿವಿಧ ಉಚಿತ ಉಪಕರಣಗಳು ಹಾಗೂ ತರಬೇತಿ

    Read more..


  • Govt Scheme: ಆಯುಷ್ಮಾನ್ ವಯ ವಂದನ ಕಾರ್ಡ್‌ ಪಡೆಯುವುದು ಹೇಗೆ? ಉಚಿತ ಚಿಕಿತ್ಸೆ

    IMG 20241106 WA0003

    ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್, ಪಡೆಯಿರಿ ಉಚಿತ ಚಿಕಿತ್ಸೆ, ಆಯುಷ್ಮಾನ್ ವಯ ವಂದನ ಕಾರ್ಡ್‌ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ…! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆರೋಗ್ಯವೇ ಭಾಗ್ಯ ಎಂಬ ಮಾತಿದೆ, ನಮ್ಮ ಆರೋಗ್ಯ ಸರಿಯಾಗಿದ್ದರೆ  ನಾವು ಯಾವುದೇ ಕೆಲಸ ಕಾರ್ಯಗಳನ್ನು ಮಾಡಲು ನಮ್ಮಲ್ಲಿ ಹುಮ್ಮಸು ಇರುತ್ತದೆ. ಹೊಸ ಚೈತನ್ಯ ನಮ್ಮಲ್ಲಿ ಇರುತ್ತದೆ. ನಮ್ಮ ದೇಶದಲ್ಲಿ ಎಲ್ಲರೂ ಆರೋಗ್ಯದಿಂದಿದ್ದರೆ ಮಾತ್ರ ಜಾಗತಿಕ

    Read more..


  • ಕೇಂದ್ರದ ಈ ಯೋಜನೆಯಡಿ ಸಿಗಲಿದೆ ಪ್ರತಿ ವರ್ಷ 72,000 ರೂಪಾಯಿ ಪಿಂಚಣಿ..!

    IMG 20241101 WA0005

    ಕಾರ್ಮಿಕ ವಲಯದಲ್ಲಿ ಕೆಲಸ ಮಾಡುವವರಿಗೆ ವಾರ್ಷಿಕ 72,000 ರೂ ಪಿಂಚಣಿ.! ಯಾವ ಯೋಜನೆಯಡಿ ಸಿಗಲಿದೆ ಈ ಪಿಂಚಣಿ? 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಫೆಬ್ರವರಿ 2019 ರಲ್ಲಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM)ಅನ್ನು ಪ್ರಾರಂಭಿಸಿದರು. ನಮ್ಮ ದಿನನಿತ್ಯದ ಜೀವನದಲ್ಲಿ ಬೀದಿಬದಿ ವ್ಯಾಪಾರ ಮಾಡುವವರಿಂದ ಹಿಡಿದು ಆಟೋ ಚಾಲಕರು, ಕಟ್ಟಡ ಕಾರ್ಮಿಕರು, ಮನೆ ಕೆಲಸದವರು, ಕೃಷಿ ಕಾರ್ಮಿಕರು, ಕಸ ತೆಗೆಯುವವರು, ಇತರೆ

    Read more..


  • ದೇಶದ ರೈತರಿಗೆ ದೀಪಾವಳಿಗೆ ಕೇಂದ್ರದ  ಬಂಪರ್ ಗುಡ್‌ನ್ಯೂಸ್‌.! ಇಲ್ಲಿದೆ ಡೀಟೇಲ್ಸ್

    IMG 20241031 WA0000

    ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್, ಪಿಎಂ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯ ಲಭ್ಯ..! ಇಂದು ಹಲವಾರು ಯುವಕ ಯುವತಿಯರು  ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಂದಿನ ಕಾಲಘಟ್ಟದಲ್ಲಿ  ಎಲ್ಲವೂ ಆಧುನಿಕ ಮಯವಾಗಿದ್ದು, ಎಲ್ಲ ಕೆಲಸಗಳನ್ನು ಯಂತ್ರೋಪಕರಣಗಳೇ ಮಾಡಿ ಮುಗಿಸುತ್ತವೆ. ಹಾಗಾಗಿ ಇಂದು ಅನೇಕ ಜನರು ನಿರುದ್ಯೋಗ ಸಮಸ್ಯೆಯನ್ನು. ಎದುರಿಸುತ್ತಿದ್ದಾರೆ. ಆದರೆ ಇದೀಗ ಚಿಂತಿಸುವ ಅಗತ್ಯವಿಲ್ಲ. ಸ್ವಂತ ದುಡಿಮೆ ಅಥವಾ ಇನ್ನಾವುದೇ ಹೊಸ ಉದ್ಯೋಗವನ್ನು ಶುರು ಮಾಡುವ ಯುವಕ ಯುವತಿಯರಿಗೆ ಇದೀಗ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು,

    Read more..