Category: ಸರ್ಕಾರಿ ಯೋಜನೆಗಳು
-
5 ಲಕ್ಷ ಸಹಾಯಧನ ಪಡೆಯಲು ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ.! ನೀವೂ ಅಪ್ಲೈ ಮಾಡಿ

SC-ST ಅಭ್ಯರ್ಥಿಗಳಿಗೆ ಬಹುಮುಖ್ಯ ಅವಕಾಶ : ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಆರಂಭಿಸಲು ರೂ.5 ಲಕ್ಷ ಸಹಾಯಧನ! ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಪರಿಶಿಷ್ಟ ಜಾತಿ (Scheduled Caste) ಮತ್ತು ಪರಿಶಿಷ್ಟ ಪಂಗಡ (Scheduled Tribe) ಸಮುದಾಯದವರಿಗೆ ಉದ್ಯಮಶೀಲತೆಯ ಹೊಸ ಬಾಗಿಲು ತೆರೆಯುವ ಮಹತ್ವದ ಹೆಜ್ಜೆ ಹಾಕಿದೆ. ಸರ್ಕಾರದ ಎಸ್.ಸಿ.ಎಸ್.ಪಿ.(SCSP), ಟಿ.ಎಸ್.ಪಿ(TSP) ಯೋಜನೆಯಡಿ, ಮೊಬೈಲ್ ಕ್ಯಾಂಟೀನ್(Mobile Canteen) ಆರಂಭಿಸಲು ಇಚ್ಛಿಸುವವರಿಗೆ ರೂ.5 ಲಕ್ಷಗಳವರೆಗೆ ಸಹಾಯಧನ(Subsidy)ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸರ್ಕಾರಿ ಯೋಜನೆಗಳು -
ರಾಜ್ಯ ಸರ್ಕಾರಿ ನೌಕರರ ಸಂಬಳ ಪಡೆಯಲು ಈ ಖಾತೆ ಕಡ್ಡಾಯ.! ಖಾತೆಯ ನಿಯಮಗಳು ಇಲ್ಲಿವೆ.

ಸರ್ಕಾರಿ ನೌಕರರ ಆರ್ಥಿಕ ಭದ್ರತೆಗೆ ಹೊಸ ಕರೆಯೋಲೆ: ಸಂಬಳ ಪ್ಯಾಕೇಜ್ ಖಾತೆಯ ಲಾಭ, ಕ್ರಮ ಮತ್ತು ಕಡ್ಡಾಯ ನಿಯಮಗಳು ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ – ಎಲ್ಲಾ ಸರ್ಕಾರಿ ನೌಕರರು ತಮ್ಮ ಬ್ಯಾಂಕ್ ಖಾತೆಗಳನ್ನು “ಸಂಬಳ ಪ್ಯಾಕೇಜ್” ಖಾತೆಗಳಾಗಿ ಪರಿವರ್ತಿಸಬೇಕು. ಆರ್ಥಿಕ ಭದ್ರತೆ, ಬಡ್ಡಿದರ ಸಡಿಲಿಕೆ, ಉಚಿತ ವಿಮೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿರುವ ಈ ಯೋಜನೆ ಈಗ ಕಡ್ಡಾಯವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಸರ್ಕಾರಿ ಯೋಜನೆಗಳು -
SSLC, PUC ಪಾಸಾದವರಿಗೆ ₹5000/- ಸಿಗುವ ಕೇಂದ್ರದ PM ಇಂಟರ್ನ್ ಶಿಪ್ ಯೋಜನೆಗೆ ಅರ್ಜಿ ಆಹ್ವಾನ

ನಮ್ಮ ದೇಶದ ಯುವ ಸಮುದಾಯದ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ 2024-25 ನೇ ಸಾಲಿಗೆ ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಯೋಜನೆ (Prime Minister Internship Scheme) ಘೋಷಣೆಗೊಂಡಿದೆ. ಈ ಯೋಜನೆಯು ಉನ್ನತ ಮಟ್ಟದ ಕಂಪೆನಿಗಳಲ್ಲಿ ತರಬೇತಿ ಪಡೆದು, ಕೌಶಲ್ಯವನ್ನು ವೃದ್ಧಿಸುವ ಅವಕಾಶವನ್ನು ಒದಗಿಸುತ್ತಿದೆ. ಸುಮಾರು ಒಂದು ಕೋಟಿ ಯುವಕರಿಗೆ ಈ ಯೋಜನೆಯಡಿ ಪ್ರಯೋಜನ ದೊರಕಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯೋಜನೆಯ
Categories: ಸರ್ಕಾರಿ ಯೋಜನೆಗಳು -
ಕರ್ನಾಟಕದಲ್ಲಿ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಬದಲಾವಣೆ:5 ಲಕ್ಷ UKG ಮಕ್ಕಳ ಶಿಕ್ಷಣ ಅಪಾಯದಲ್ಲಿ.!

ಕರ್ನಾಟಕದಲ್ಲಿ 1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ: 5 ಲಕ್ಷ UKG ಮಕ್ಕಳ ಶಿಕ್ಷಣ ಅಪಾಯದಲ್ಲಿ ಕರ್ನಾಟಕದಲ್ಲಿ 2025-26 ಶೈಕ್ಷಣಿಕ ವರ್ಷದಿಂದ 1ನೇ ತರಗತಿಗೆ ಪ್ರವೇಶ ಪಡೆಯಲು ಜೂನ್ 1ರ ಹೊತ್ತಿಗೆ ಮಗು 6 ವರ್ಷ ಪೂರೈಸಿರಬೇಕು ಎಂಬ ಕಟ್ಟುನಿಟ್ಟಾದ ನಿಯಮ ಜಾರಿಗೆ ಬರಲಿದೆ. ಇದರಿಂದ ಸುಮಾರು 5 ಲಕ್ಷ UKG (ಯುಕೆಜಿ) ಮಕ್ಕಳು 1ನೇ ತರಗತಿಗೆ ಸೇರಲು ಅನರ್ಹರಾಗುವ ಅಪಾಯವಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಸರ್ಕಾರಿ ಯೋಜನೆಗಳು -
ಸ್ವಂತ ಮನೆ ಇಲ್ಲದವರಿಗೆ ಬರೋಬ್ಬರಿ 42,435 ಉಚಿತ ಮನೆಗಳ ಹಂಚಿಕೆ.! ಇಲ್ಲಿದೆ ವಿವರ

ಕರ್ನಾಟಕ ಸರ್ಕಾರದ ಕೊಳೆಗೇರಿ ಅಭಿವೃದ್ಧಿ ಮಂಡಳಿಯು ನಡೆಸಿಕೊಂಡು ಬರುವ “ಸರ್ವರಿಗೂ ಸೂರು” ಯೋಜನೆಯಡಿ ರಾಜ್ಯದ ಬಡ ಮತ್ತು ವಸತಿರಹಿತ ಕುಟುಂಬಗಳಿಗೆ ಉಚಿತ ಮನೆಗಳನ್ನು ನೀಡಲಾಗುತ್ತಿದೆ. ಈ ಯೋಜನೆಯ ಮೊದಲ ಹಂತದಲ್ಲಿ ಈಗಾಗಲೇ 36,789 ಮನೆಗಳನ್ನು ಹಂಚಲಾಗಿದ್ದು, ಎರಡನೇ ಹಂತದಲ್ಲಿ 42,345 ಮನೆಗಳನ್ನು 27 ಏಪ್ರಿಲ್ 2025ರಂದು ಹುಬ್ಬಳ್ಳಿಯಲ್ಲಿ ಹಂಚಿಕೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಈ ಬಗ್ಗೆ ವಿವರಗಳನ್ನು ಹಂಚಿಕೊಂಡಿದ್ದಾರೆ. ಈ ಯೋಜನೆಯ ಮೂಲಕ ಸರ್ಕಾರವು 1.82 ಲಕ್ಷ ಮನೆಗಳ
Categories: ಸರ್ಕಾರಿ ಯೋಜನೆಗಳು -
RTE ಉಚಿತ ಶಿಕ್ಷಣ 2025.!ಶಾಲಾ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿ ಮತ್ತು ನಿಮ್ಮ ಮಗುವಿಗೆ ಉತ್ತಮ ಶಿಕ್ಷಣದ ಅವಕಾಶವನ್ನು ಕಲ್ಪಿಸಿಕೊಳ್ಳಿ

ಆರ್ಟಿಇ ಅಡಿ ಶಾಲಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಮೇ 15ರಿಂದ ಅವಕಾಶ ಬೆಂಗಳೂರು: ಶಿಕ್ಷಣ ಹಕ್ಕು ಕಾಯಿದೆ (RTE) ಅಡಿ ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರವೇಶ ಪಡೆಯಲು ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಮಾರ್ಗದರ್ಶನ ನೀಡಿದೆ. ಅರ್ಜಿಗಳನ್ನು ಮೇ 15ರಿಂದ 17ರ ವರೆಗೆ ಸಲ್ಲಿಸಲು ಅವಕಾಶವಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಮಾಹಿತಿ: ಹೆಚ್ಚಿನ ಮಾಹಿತಿಗೆ: RTE ಅಡಿ ಶಾಲಾ ಪ್ರವೇಶಕ್ಕಾಗಿ
Categories: ಸರ್ಕಾರಿ ಯೋಜನೆಗಳು -
RTE ಅರ್ಜಿ 2025 – ರಾಜ್ಯದ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ.! ಇಲ್ಲಿದೆ ವಿವರ

RTE 2025-26 ಪ್ರವೇಶ: ಉಚಿತ ಶಿಕ್ಷಣಕ್ಕೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ (RTE) ಪ್ರವೇಶ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಯೋಜನೆಯಡಿ, ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ. ನಿಮ್ಮ ಮಗುವಿಗೆ RTE ಅಡಿಯಲ್ಲಿ ಪ್ರವೇಶ ಪಡೆಯಲು ಅರ್ಹತೆ, ಅರ್ಜಿ ವಿಧಾನ, ಮುಖ್ಯ ದಿನಾಂಕಗಳು ಮತ್ತು ಅಗತ್ಯ ದಾಖಲೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ..ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಸರ್ಕಾರಿ ಯೋಜನೆಗಳು -
ಏಪ್ರಿಲ್ ನಿಂದ ಉಚಿತ 5 ಲಕ್ಷ ರೂ.ವಿಮೆ ಸೌಲಭ್ಯ, ಈ ಕಾರ್ಡ್ ತಪ್ಪದೇ ಮಾಡಿಸಿ.!

ಆಯುಷ್ಮಾನ್ ಭಾರತ್ ಯೋಜನೆಗೆ ಹೊಸ ಆಯಾಮ: 70 ವರ್ಷ ಮೇಲ್ಪಟ್ಟ ಹಿರಿಯರಿಗೆ ಉಚಿತ 5 ಲಕ್ಷ ರೂ. ಆರೋಗ್ಯ ವಿಮೆ! ಭಾರತದಲ್ಲಿ ಆರೋಗ್ಯ ಸೇವೆಗಳು (Health Services) ಬಹುತೇಕ ಜನರಿಗೆ ಉಪಯೋಗವಾಗುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಪರಂಪರೆಯಲ್ಲೇ, “ಆಯುಷ್ಮಾನ್ ಭಾರತ್” (Ayushman Bharath) ಎಂಬ ಮಹತ್ವಾಕಾಂಕ್ಷಿ ಆರೋಗ್ಯ ವಿಮೆ ಯೋಜನೆಯು ಕಳೆದ ಕೆಲವು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇತ್ತೀಚೆಗೆ, ಸರ್ಕಾರವು (Government) ಈ ಯೋಜನೆಯಲ್ಲಿ ಮಹತ್ವದ
Categories: ಸರ್ಕಾರಿ ಯೋಜನೆಗಳು
Hot this week
-
ಅಡಿಕೆ ಬೆಲೆ ಏರಿಕೆ: ಶಿವಮೊಗ್ಗ, ಚನ್ನಗಿರಿ ಮಾರುಕಟ್ಟೆ ಇಂದಿನ ದರ ಎಷ್ಟು?
-
ಗೃಹಜ್ಯೋತಿ ಡಿ-ಲಿಂಕ್ ಗೈಡ್: ಹೊಸ ಮನೆಗೆ ಉಚಿತ ವಿದ್ಯುತ್ ಹೇಗೆ ವರ್ಗಾಯಿಸಬೇಕು?
-
ಭೂ ಪರಿವರ್ತನೆ ನಿಯಮ: 30 ದಿನ ಗಡುವು – ತಡವಾದರೆ ಡೀಮ್ಡ್ ಕನ್ವರ್ಶನ್ ಅನ್ವಯ – ಕಂದಾಯ ಇಲಾಖೆ ಆದೇಶ
-
SSLC ಫಲಿತಾಂಶ 2026: ಹೈಕೋರ್ಟ್ ಆದೇಶದ ಬಳಿಕ ರಿಸಲ್ಟ್ ಬಿಡುಗಡೆಗೆ ಸರ್ಕಾರ ತಯಾರಿ – ಯಾವಾಗ?
-
1 ತಿಂಗಳಲ್ಲಿ 1.24 ಲಕ್ಷ ಮಾರಾಟ: TVS ಜೂಪಿಟರ್ ಮಾರಾಟದ ದಾಖಲೆ – ಸಂಪೂರ್ಣ ವಿವರ
Topics
Latest Posts
- ಅಡಿಕೆ ಬೆಲೆ ಏರಿಕೆ: ಶಿವಮೊಗ್ಗ, ಚನ್ನಗಿರಿ ಮಾರುಕಟ್ಟೆ ಇಂದಿನ ದರ ಎಷ್ಟು?

- ಗೃಹಜ್ಯೋತಿ ಡಿ-ಲಿಂಕ್ ಗೈಡ್: ಹೊಸ ಮನೆಗೆ ಉಚಿತ ವಿದ್ಯುತ್ ಹೇಗೆ ವರ್ಗಾಯಿಸಬೇಕು?

- ಭೂ ಪರಿವರ್ತನೆ ನಿಯಮ: 30 ದಿನ ಗಡುವು – ತಡವಾದರೆ ಡೀಮ್ಡ್ ಕನ್ವರ್ಶನ್ ಅನ್ವಯ – ಕಂದಾಯ ಇಲಾಖೆ ಆದೇಶ

- SSLC ಫಲಿತಾಂಶ 2026: ಹೈಕೋರ್ಟ್ ಆದೇಶದ ಬಳಿಕ ರಿಸಲ್ಟ್ ಬಿಡುಗಡೆಗೆ ಸರ್ಕಾರ ತಯಾರಿ – ಯಾವಾಗ?

- 1 ತಿಂಗಳಲ್ಲಿ 1.24 ಲಕ್ಷ ಮಾರಾಟ: TVS ಜೂಪಿಟರ್ ಮಾರಾಟದ ದಾಖಲೆ – ಸಂಪೂರ್ಣ ವಿವರ



