Category: ಸರ್ಕಾರಿ ಯೋಜನೆಗಳು
-
Udyogini Application- ಯಾವುದೇ ಬಡ್ಡಿ ಇಲ್ಲದೇ 3 ಲಕ್ಷ ರೂಪಾಯಿ ಸಾಲ ಪಡೆಯಿರಿ, ಸರ್ಕಾರದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Udyogini Loan Scheme: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಕಾರ್ಯನಿರ್ವಹಿಸುವ ರಾಜ್ಯದ ಮಹಿಳಾ ಅಭಿವೃದ್ಧಿ ನಿಗಮ 2023-24ನೇ ಸಾಲಿನ ನಿಗಮದ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ಮಹತ್ವಕಾಂಕ್ಷಿ ಮಹಿಳಾ ಉದ್ಯಮಿಗಳಿಗೆ Subsidy Loan ನೀಡುವ ಯೋಜನೆಯಾಗಿದೆ. ಈ ಯೋಜನೆಯು ಮಹಿಳೆಯರಿಗೆ ವ್ಯಾಪಾರ ಮಾಡಲು ಹಣಕಾಸಿನ ನೆರವು ನೀಡುವ ಮೂಲಕ ಬಡವರಲ್ಲಿ ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸುತ್ತದೆ ಮತ್ತು
Categories: ಸರ್ಕಾರಿ ಯೋಜನೆಗಳು -
2000/- ರೂ. ಬೆಳೆಹಾನಿ ಪರಿಹಾರ ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಹೀಗೆ ಚೆಕ್ ಮಾಡಿಕೊಳ್ಳಿ.

ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 2023 ರ ಮುಂಗಾರು ಹಂಗಾಮಿನಲ್ಲಿ 220ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದೆ. ಬರ ಪರಿಹಾರ ನೀಡಲು ಕೇಂದ್ರ ಅಧ್ಯಾಯನ ತಂಡ ಬಂದು ಹೋಗಿದ್ದು, ರೈತರಿಗೆ ಪರಿಹಾರ ನೀಡಬೇಕಿದೆ. ರಾಜ್ಯ ಸರಕಾರದಿಂದ ರೈತರಿಗೆ ತುರ್ತು ಅರ್ಥಿಕವಾಗಿ ನೆರವು ನೀಡುವ ನಿಟ್ಟಿನಲ್ಲಿ ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ 2,000 ವರೆಗೆ ಬೆಳೆ ಹಾನಿ ಪರಿಹಾರದ ಹಣವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದೇ
Categories: ಸರ್ಕಾರಿ ಯೋಜನೆಗಳು -
Free Ration – ಉಚಿತ ಪಡಿತರ ಪಡೆಯುತ್ತಿರುವವರಿಗೆ ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅರ್ಹ ನಾಗರಿಕರಿಗೆ ಸಾರ್ವಜನಿಕ ವಿತರಣಾ ಯೋಜನೆಯಡಿ ಕೇಂದ್ರ ಸರ್ಕಾರ(central government)ವು ಇನ್ನೂ ಐದು ವರ್ಷಗಳವರೆಗೆ ಉಚಿತ ಧಾನ್ಯಗಳನ್ನು(Free grains) ನೀಡುತ್ತದೆ ಎಂದು ತಿಳಿಸಿದರು. ಹೌದು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು (PMGKY)ವಿಸ್ತರಿಸುವ ಕೇಂದ್ರದ ಉದ್ದೇಶವನ್ನು ಪ್ರಧಾನಿ ಮೋದಿ ಅವರೇ ಕಳೆದ ತಿಂಗಳ ಆರಂಭದಲ್ಲಿ ನವೆಂಬರ್ 4 ರಂದು ಛತ್ತೀಸ್ಗಢದ ದುರ್ಗ್ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವ
Categories: ಸರ್ಕಾರಿ ಯೋಜನೆಗಳು -
ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಅವಕಾಶ! New Ration Card Karnataka Online Application 2023 @ ahara.kar.nic.in

ಪಡಿತರ ಚೀಟಿಯು ಭಾರತೀಯರಿಗೆ ಪ್ರಮುಖ ದಾಖಲೆಯಾಗಿದೆ. ಪಡಿತರ ಚೀಟಿಯ ಸಹಾಯದಿಂದ ಸರ್ಕಾರದ ಗ್ಯಾರಂಟಿ (Guarantee scheme) ಯೋಜನೆಗಳ ಸೌಲಭ್ಯ ಪಡೆಯಬಹುದು. ಗುರುತಿನ ಚೀಟಿಯಾಗಿಯೂ ಬಳಸಬಹುದು. ಇದರಲ್ಲಿ ನಿಮ್ಮ ಹಾಗೂ ನಿಮ್ಮ ಕುಟುಂಬದವರ ಮಾಹಿತಿ ದಾಖಲಾಗಿರುತ್ತದೆ. ಎಪಿಎಲ್ ಕಾರ್ಡ್ ಇರುವವರಿಗೂ ಕೆಲ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಘೋಷಿಸಿದೆ. ಇತ್ತೀಚಿಗೆ ಹೊಸ ಷರತ್ತುಗಳು, ಗೊಂದಲಗಳು ಸೃಷ್ಟಿಯಾಗಿದ್ದರೂ, ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಜನ ಕಾತರರಾಗಿದ್ದಾರೆ. ನಿಮ್ಮ ಬಳಿ ಪಡಿತರ ಚೀಟಿ (BPL Ration card) ಇಲ್ಲದಿದ್ದರೆ, ಕರ್ನಾಟಕದಲ್ಲಿ ರೇಷನ್
Categories: ಸರ್ಕಾರಿ ಯೋಜನೆಗಳು -
Ration card – ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಗೆ 2 ದಿನ ಅವಕಾಶ, ಕಂಪ್ಲೀಟ್ ಮಾಹಿತಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಡಿತರ ಚೀಟಿಯ(Ration card) ತಿದ್ದುಪಡಿ ಮತ್ತೆ ಆರಂಭವಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ನೀವೇನಾದರೂ ಇನ್ನೂ ಕೂಡ ನಿಮ್ಮ ರೇಷನ್ ಕಾರ್ಡ್ ಗಳಲ್ಲಿ ತಪ್ಪುಗಳಿದ್ದು ಅವುಗಳನ್ನು ತಿದ್ದುಪಡಿ ಮಾಡಿಸಿಲ್ಲವೆಂದರೆ ಮತ್ತೆ ನಿಮಗೆ ಸರ್ಕಾರದ ವತಿಯಿಂದ ಒಂದು ಗುಡ್ ನ್ಯೂಸ್ ಅಂತಾನೇ ಹೇಳಬಹುದು. ಏಕೆಂದರೆ, ಸರ್ಕಾರವು ಮತ್ತೆ ರೇಷನ್ ಕಾರ್ಡ್ ತಿದ್ದುಪಡಿ(Ration card correction)ಗೆ ಅವಕಾಶವನ್ನು ನೀಡಿದೆ. ಎಷ್ಟು ದಿನಗಳ ಕಾಲ ಈ ಅವಕಾಶ ಇರುತ್ತದೆ?, ಯಾವ ದಿನ ಶುರುವಾಗುತ್ತದೆ?, ಎಲ್ಲಿ ಈ
Categories: ಸರ್ಕಾರಿ ಯೋಜನೆಗಳು -
ರಾಜ್ಯ ಸರ್ಕಾರದಿಂದ ಉಚಿತ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ಮಹಿಳೆಯರಿಗೆ ಇದೀಗ ಸಿಹಿ ಸುದ್ದಿಯೊಂದು ತಿಳಿದು ಬಂದಿದೆ. ಹೌದು, ರಾಜ್ಯ ಸರ್ಕಾರದಿಂದ ( State Government ) ಮಹಿಳೆಯರು ಸ್ವಯಂ ಉದ್ಯೋಗ(women’s self employment) ಮಾಡಲು ಮತ್ತು ತಮ್ಮ ಕಾಲಿನ ಮೇಲೆ ತಾವು ನಿಂತು ಕೊಳ್ಳಲು ಹಾಗೂ ತಮ್ಮ ಜೀವನದ ಆರ್ಥಿಕತೆಯನ್ನು ದೂರ ಮಾಡಲು ರಾಜ್ಯ ಸರ್ಕಾರ ಅವರಿಗೆ ಸಹಾಯ ಧನ ನೀಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ( Department of Women and Child Development ) ಹಾಗೂ ವಿಕಲಚೇತನರ ಮತ್ತು ಹಿರಿಯ
Categories: ಸರ್ಕಾರಿ ಯೋಜನೆಗಳು -
Free Tool Kit – ಉಚಿತ ಹೊಲಿಗೆ ಯಂತ್ರ ಮತ್ತು ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ.

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಉಚಿತವಾಗಿ ಹೊಲಿಗೆ ಯಂತ್ರ(Free sewing machine)ವನ್ನು ಪಡೆಯುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು ಸರ್ಕಾರದ ವತಿಯಿಂದ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ಪಡೆಯುವ ಅವಕಾಶವಿದೆ. ಯಾವ ಯಾವ ಜಿಲ್ಲೆಯವರು ಈ ಉಚಿತ ಹೊಲಿಗೆ ಯಂತ್ರಗಳನ್ನು ಪಡೆದುಕೊಳ್ಳಬಹುದು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸರ್ಕಾರಿ ಯೋಜನೆಗಳು -
SC ST ಸಮುದಾಯವರಿಗೆ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಎಸ್ ಸಿ, ಎಸ್ ಟಿ (SC/ST) ಯವರಿಗೆ ಉದ್ಯಮಶೀಲತಾ ಬಗ್ಗೆ ಕೌಶಲ್ಯಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸಿಡಾಕ್ (CEDOK) ಸಂಸ್ಥೆಯ ಮೂಲಕ ಹತ್ತು ದಿನಗಳ ಕಾಲ SC/ST ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು (Social welfare department Banglore) ಇವರು ಆಯೋಜಿಸುತ್ತಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ SC/ST ಯವರಿಗೆ ಉದ್ಯಮಶೀಲ ತರಬೇತಿ: ನೀವೂ ಏನಾದರೂ
Categories: ಸರ್ಕಾರಿ ಯೋಜನೆಗಳು -
Free LPG – ಇನ್ನೂ ಮುಂದೆ ಬಿಪಿಎಲ್ ಕಾರ್ಡ್ ಇಲ್ಲಾ ಅಂದ್ರು ಸಿಗುತ್ತೆ ಉಚಿತ LPG ಗ್ಯಾಸ್ ಸಂಪರ್ಕ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬಿಪಿಎಲ್ ಕಾರ್ಡ್ (BPL Card) ಇಲ್ಲದಿದ್ದರೂ ಇದೀಗ ಉಚಿತವಾಗಿ ಗ್ಯಾಸ್ ಸಂಪರ್ಕವನ್ನು (Gas connection) ನೀವು ಪಡೆದುಕೊಳ್ಳಬಹುದು. ಇದೀಗ ಯಾವುದೇ BPL ಕಾರ್ಡ್ ನೀಡದೆ ಉಜ್ವಲ ಯೋಜನೆ(Ujjawal yojana) ಅಡಿಯಲ್ಲಿ ನಾವು ಉಚಿತ ಗ್ಯಾಸ್ ಸಂಪರ್ಕವನ್ನು (FREE gas Connection) ಪಡೆದುಕೊಳ್ಳಬಹುದು. ಹೌದು, ಕೇಂದ್ರ ಸರ್ಕಾರ(central Government)ದ ಅತ್ಯುತ್ತಮ ಯೋಜನೆಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY)ಕೂಡ ಒಂದಾಗಿದೆ. ಈ ಹಿಂದೆ ಮಹಿಳೆಯರು ಕಟ್ಟಿಗೆ ಒಲೆ ಉರಿಸುತ್ತ ಅಡಿಗೆ ಮಾಡುತ್ತಿದ್ದರು, ಇದರಿಂದ ಅಸ್ತಮಾದಂತ ಅನಾರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು
Categories: ಸರ್ಕಾರಿ ಯೋಜನೆಗಳು
Hot this week
-
Good News: ರೈತರಿಗೆ ತಾಲೂಕು ಆಫೀಸ್ ಅಲೆದಾಟ ತಪ್ಪಿತು! ಇನ್ಮುಂದೆ ’11E ನಕ್ಷೆ’, ‘ಪೋಡಿ’ ನಿಮ್ಮ ಗ್ರಾಮ ಪಂಚಾಯಿತಿಯಲ್ಲೇ ಲಭ್ಯ.
-
Big Shock: ಗುತ್ತಿಗೆ ನೌಕರರಿಗೆ ಸರ್ಕಾರಿ ಕೆಲಸದ ಹಕ್ಕಿಲ್ಲ! ಸುಪ್ರೀಂ ಕೋರ್ಟ್ ಕೊಟ್ಟ ಕಠಿಣ ತೀರ್ಪು ಇಲ್ಲಿದೆ.
-
28km ಮೈಲೇಜ್ ಕೊಡುವ ‘ಗ್ರಾಂಡ್ ವಿಟಾರಾ’ ಬೇಕಾ? ಅಥವಾ ಸ್ಟೈಲಿಶ್ ‘ಸೆಲ್ಟೋಸ್’ ಬೇಕಾ? ಇಲ್ಲಿದೆ ಅಸಲಿ ರಿಪೋರ್ಟ್!
-
Sankranti Wishes: “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ..” ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಲು ಇಲ್ಲಿವೆ 20+ ಬೆಸ್ಟ್ ಶುಭಾಶಯಗಳು! & ವಾಟ್ಸಾಪ್ ಸ್ಟೇಟಸ್
-
Makar Sankranti 2026: ನಾಳೆ ಸಂಕ್ರಾಂತಿ ಹಬ್ಬ; ಪೂಜೆಗೆ ‘ಶುಭ ಮುಹೂರ್ತ’ ಯಾವುದು? ಮಧ್ಯಾಹ್ನ 3:13 ಕ್ಕೆ ಏನು ಮಾಡಬೇಕು?
Topics
Latest Posts
- Good News: ರೈತರಿಗೆ ತಾಲೂಕು ಆಫೀಸ್ ಅಲೆದಾಟ ತಪ್ಪಿತು! ಇನ್ಮುಂದೆ ’11E ನಕ್ಷೆ’, ‘ಪೋಡಿ’ ನಿಮ್ಮ ಗ್ರಾಮ ಪಂಚಾಯಿತಿಯಲ್ಲೇ ಲಭ್ಯ.

- Big Shock: ಗುತ್ತಿಗೆ ನೌಕರರಿಗೆ ಸರ್ಕಾರಿ ಕೆಲಸದ ಹಕ್ಕಿಲ್ಲ! ಸುಪ್ರೀಂ ಕೋರ್ಟ್ ಕೊಟ್ಟ ಕಠಿಣ ತೀರ್ಪು ಇಲ್ಲಿದೆ.

- 28km ಮೈಲೇಜ್ ಕೊಡುವ ‘ಗ್ರಾಂಡ್ ವಿಟಾರಾ’ ಬೇಕಾ? ಅಥವಾ ಸ್ಟೈಲಿಶ್ ‘ಸೆಲ್ಟೋಸ್’ ಬೇಕಾ? ಇಲ್ಲಿದೆ ಅಸಲಿ ರಿಪೋರ್ಟ್!

- Sankranti Wishes: “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ..” ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಲು ಇಲ್ಲಿವೆ 20+ ಬೆಸ್ಟ್ ಶುಭಾಶಯಗಳು! & ವಾಟ್ಸಾಪ್ ಸ್ಟೇಟಸ್

- Makar Sankranti 2026: ನಾಳೆ ಸಂಕ್ರಾಂತಿ ಹಬ್ಬ; ಪೂಜೆಗೆ ‘ಶುಭ ಮುಹೂರ್ತ’ ಯಾವುದು? ಮಧ್ಯಾಹ್ನ 3:13 ಕ್ಕೆ ಏನು ಮಾಡಬೇಕು?


