Category: ಸರ್ಕಾರಿ ಯೋಜನೆಗಳು

  • ರೈತರೇ ಗಮನಿಸಿ, ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ.

    IMG 20241014 WA0000

    ರೈತರಿಗೆ ಗುಡ್ ನ್ಯೂಸ್, ಮರು ಜಾರಿಯಾಗಲಿದೆ ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ..! ರೈತರು (Farmers) ಬಹಳ ಕಷ್ಟ ಪಟ್ಟು ಬೆಳೆ ಬೆಳೆಯುತ್ತಿದ್ದಾರೆ ಆದರೂ ಕೂಡ ಇಂದು ರೈತರು ಸರ್ಕಾರದ ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅಷ್ಟೇ ಅಲ್ಲ ಇಂದು ಮಳೆ ಇಲ್ಲ ಬೆಳೆ ಬೆಳೆಯಲಾರದೇ ರೈತರ ಕಷ್ಟ ಪಾಡು ಹೇಳತೀರಾದಾಗಿದೆ. ಇಂದು ರೈತರು ನೀರಿಗಾಗಿ ಬಹಳ ಕಷ್ಟ ಪಡುತ್ತಿದ್ದಾರೆ. ತಮ್ಮ ಹೊಲ ಗದ್ದೆಗಳ ಪಕ್ಕದಲ್ಲಿ ಇದ್ದ ಹಳ್ಳ ಕೆರೆಗಳಿಗೆ ಅಥವಾ ಬೋರ್ವೆಲ್ ಗಳನ್ನು ಕೊರೆಸಿ ತಮ್ಮ…

    Read more..


  • ಅನ್ನಭಾಗ್ಯ  ಡಿಬಿಟಿ ಗುಡ್ ನ್ಯೂಸ್ , ಈ ದಿನ ಪೆಂಡಿಂಗ್ ಹಣ ಜಮಾ – ಸಚಿವ ಮುನಿಯಪ್ಪ

    IMG 20241013 WA0002

    ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್, ಅನ್ನಭಾಗ್ಯ ಯೋಜನೆಯ ಡಿಬಿಟಿ ಹಣ ಬಿಡುಗಡೆ ಬಗ್ಗೆ ಇಲ್ಲಿದೆ ಮಾಹಿತಿ…! ಕಾಂಗ್ರೆಸ್ ಸರ್ಕಾರದ (Congress government) ಪಂಚ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ (Annabhagya Yojana) ಕೂಡ ಒಂದು. ಅನ್ನಭಾಗ್ಯ ಯೋಜನೆಯ ಪ್ರತಿಯೊಬ್ಬ ಫಲಾನುಭವಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿ ಸಿಗುತ್ತದೆ, ಇನ್ನು ಮುಂದೆ ತಿಂಗಳಿಗೆ 10 ಕೆಜಿ ಅಕ್ಕಿ ಸಿಗುತ್ತದೆ . ಈ ಯೋಜನೆಯನ್ನು ಕರ್ನಾಟಕ ಉಚಿತ ಅಕ್ಕಿ ವಿತರಣಾ ಯೋಜನೆ ಎಂದೂ ಕರೆಯುತ್ತಾರೆ. ಮತ್ತು ಇದು ಸಮಾಜದ ದುರ್ಬಲ…

    Read more..


  • ರಾಜ್ಯ ಸರ್ಕಾರದಿಂದ ಅಕ್ರಮ-ಸಕ್ರಮದ ಬಂಪರ್ ಗುಡ್‌ನ್ಯೂಸ್‌..! ಇಲ್ಲಿದೆ ಡೀಟೇಲ್ಸ್

    IMG 20241007 WA0005

    ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಆಸಕ್ತಿ ತೋರದಿದ್ದರೆ, ಕಾನೂನು ಕ್ರಮ ಎದುರಿಸಿ : ಅನಗತ್ಯ ಫೀಲ್ಡ್‌ಗೆ ಕಳುಹಿಸದಂತೆ ಸಚಿವ ಕೃಷ್ಣ ಬೈರೇಗೌಡ (Minister Krishna Byre Gowda) ತಾಕೀತು. ರಾಜ್ಯದಲ್ಲಿ ಅಕ್ರಮ, ಸಕ್ರಮ ‘ಬಗರ್ ಹುಕುಂ’ (Bagar Hukum) ಅರ್ಜಿ ವಿಲೇವಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…

    Read more..


  • ಈ ರೈತರಿಗೆ ಬಂಪರ್ ಗುಡ್ ನ್ಯೂಸ್, ಹೆಚ್ಚುವರಿ ಗೋಮಾಳ ಭೂಮಿ ರೈತರಿಗೆ ಮಂಜೂರು.!

    IMG 20241007 WA0002

    ರೈತರಿಗೆ ಸಿಹಿ ಸುದ್ದಿ: ಹೆಚ್ಚುವರಿ ಗೋಮಾಳ ಭೂಮಿಯನ್ನು ರೈತರಿಗೆ ಮಂಜೂರು ಕರ್ನಾಟಕದ ರೈತರಿಗೆ ಸರ್ಕಾರದ ಹೊಸ ತೀರ್ಮಾನವು ಮಹತ್ವದ ಶುಭ ಸುದ್ದಿಯನ್ನು ತಂದುಕೊಟ್ಟಿದೆ. ಪಶುಪಾಲನೆಗೆ ಅಗತ್ಯವಾದ ಭೂಮಿಯ ಮೇಲೆ ಯಾವುದೇ ಹೆಚ್ಚುವರಿ ಗೋಮಾಳ ಭೂಮಿ (cow land) ಇದ್ದರೆ, ಅದನ್ನು ರೈತ ಫಲಾನುಭವಿಗಳಿಗೆ ಮಂಜೂರು ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Revenue Minister Krishna Bhairegowda) ಅವರು ಘೋಷಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…

    Read more..


  • ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ವಿಮಾ ಪಡೆಯಲು ಅರ್ಜಿ ಆಹ್ವಾನ

    IMG 20241007 WA0000

    ರಾಜ್ಯ ಸರ್ಕಾರದಿಂದ 20 ವರ್ಗಗಳ ಕಾರ್ಮಿಕರಿಗೆ ಗುಡ್ ನ್ಯೂಸ್. ‘ಅಂಬೇಡ್ಕ‌ರ್ ಕಾರ್ಮಿಕ ಸಹಾಯ ಹಸ್ತ’ ಯೋಜನೆಯಡಿ (Ambedkar Karmika Sahaya Hastha Scheme) ಅರ್ಜಿ ಆಹ್ವಾನ. ಅಸಂಘಟಿತ ಕಾರ್ಮಿಕರ (Unorganized workers) ಸಮಸ್ಯೆಗಳಿಗೆ ಸರ್ಕಾರ ಸ್ಪಂಧಿಸುತ್ತಿದ್ದು, ಈ ನಡುವೆ ಅಂಬೇಡ್ಕರ್ ಸಹಾಯ ಹಸ್ತ (Ambedkar sahaya hasta) ಯೋಜನೆಯಡಿ ಇಪ್ಪತ್ತು ಅಸಂಘಟಿಯ ಕಾರ್ಮಿಕ ವಲಯಗಳಿಗೆ ಪರಿಹಾರ ನೀಡಲಾಗುತ್ತಿದೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20…

    Read more..


  • PM Internship Scheme: ನಿರುದ್ಯೋಗಿ ಯುವಕರಿಗೆ ಕೇಂದ್ರದ ಹೊಸ ಯೋಜನೆಯಲ್ಲಿ ಸಿಗುತ್ತೆ ಕೆಲಸ ..!

    IMG 20241006 WA0005

    ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಯೋಜನೆಯು (Prime Minister’s Internship Scheme) ಭಾರತ ಸರ್ಕಾರದ ಒಂದು ಕಾರ್ಯತಂತ್ರದ ಉಪಕ್ರಮವಾಗಿ ನಿರುದ್ಯೋಗದ ಪ್ರಮುಖ ಸಮಸ್ಯೆಯನ್ನು ನಿಭಾಯಿಸಲು ವಿಶೇಷವಾಗಿ ಯುವಜನರಲ್ಲಿ ಹೊರಹೊಮ್ಮಿದೆ. ನಿರುದ್ಯೋಗವು ರಾಷ್ಟ್ರೀಯ ಚರ್ಚೆಗಳಲ್ಲಿ ಪುನರಾವರ್ತಿತ ವಿಷಯವಾಗಿದೆ, ವಿಶೇಷವಾಗಿ ಚುನಾವಣಾ ಋತುಗಳಲ್ಲಿ, ಮತ್ತು ಕೇಂದ್ರ ಸರ್ಕಾರವು ಈಗ ಯುವ ನಿರುದ್ಯೋಗ ದರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಉದ್ದೇಶಿತ ಕ್ರಮಗಳನ್ನು ಪರಿಚಯಿಸುವ ಮೂಲಕ ಪ್ರತಿಕ್ರಿಯಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…

    Read more..


  • 5 ಲಕ್ಷ ರೂ. ವರೆಗೆ ಚಿಕಿತ್ಸೆ & ವಿಮಾ ಸೌಲಭ್ಯದ ‘ಆಯುಷ್ಮಾನ್’ ನೋಂದಣಿ ಈಗಲೇ ಮಾಡಿ

    IMG 20241003 WA0001

    5 ಲಕ್ಷ ರೂ. ವರೆಗೆ ಚಿಕಿತ್ಸೆ ಪ್ರತ್ಯೇಕ ವಿಮಾ ಸೌಲಭ್ಯವನ್ನು (Insurance facility) ಆಯುಷ್ಮಾನ್ ಯೋಜನೆಯಲ್ಲಿ ಪಡೆಯಬಹುದು. ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದೂ ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು (Ayushman Bharat Scheme) ಆರೋಗ್ಯ ಸೌಲಭ್ಯಗಳ ಅಗತ್ಯವಿರುವ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸಹಾಯ ಮಾಡುವ ಗುರಿಯನ್ನು ಹೊಂದಿರುವ ಯೋಜನೆಯಾಗಿದೆ. PMJAY ಯೋಜನೆಯನ್ನು ಪ್ರಧಾನ ಮಂತ್ರಿಯವರು ಆರಂಭಿಸಿದ್ದು, ಈ ಆರೋಗ್ಯ ವಿಮಾ ಯೋಜನೆಯು ಭಾರತದಲ್ಲಿ ಸುಮಾರು ಐವತ್ತು ಕೋಟಿ ನಾಗರಿಕರನ್ನು ಒಳಗೊಂಡಿದೆ. ಆಯುಷ್ಮಾನ್…

    Read more..