Category: ಸರ್ಕಾರಿ ಯೋಜನೆಗಳು

  • Free Tool Kit : ರಾಜ್ಯ ಸರ್ಕಾರ’ದಿಂದ ಈ ವರ್ಗದವರಿಗೆ ಬಂಪರ್ ಗುಡ್ ನ್ಯೂಸ್..!

    IMG 20241110 WA0008

    ಗುಡ್ ನ್ಯೂಸ್(Good news)! ಕುಶಲಕರ್ಮಿಗಳಿಗೆ ಸರ್ಕಾರದಿಂದ ಉಚಿತ ಉಪಕರಣಗಳು!  ನೀವು ಟೈಲರ್, ಪ್ಲಂಬರ್ ಅಥವಾ ಇನ್ನೊಂದು ಕೆಲಸ ಮಾಡುತ್ತಿದ್ದರೆ, ಈ ಅವಕಾಶವನ್ನು ಬಿಟ್ಟುಕೊಡಬೇಡಿ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2024-25ನೇ ಸಾಲಿನ ಜಿಲ್ಲೆಯ ವಲಯ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಗ್ರಾಮೀಣ ಕೈಗಾರಿಕೆ ಇಲಾಖೆ, ಗ್ರಾಮೀಣ ಪ್ರದೇಶದಲ್ಲಿ ವೃತ್ತಿ ಮಾಡುತ್ತಿರುವ ಕುಶಲಕರ್ಮಿಗಳಿಗೆ ವಿವಿಧ ಉಚಿತ ಉಪಕರಣಗಳು ಹಾಗೂ ತರಬೇತಿ

    Read more..


  • Govt Scheme: ಆಯುಷ್ಮಾನ್ ವಯ ವಂದನ ಕಾರ್ಡ್‌ ಪಡೆಯುವುದು ಹೇಗೆ? ಉಚಿತ ಚಿಕಿತ್ಸೆ

    IMG 20241106 WA0003

    ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್, ಪಡೆಯಿರಿ ಉಚಿತ ಚಿಕಿತ್ಸೆ, ಆಯುಷ್ಮಾನ್ ವಯ ವಂದನ ಕಾರ್ಡ್‌ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ…! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆರೋಗ್ಯವೇ ಭಾಗ್ಯ ಎಂಬ ಮಾತಿದೆ, ನಮ್ಮ ಆರೋಗ್ಯ ಸರಿಯಾಗಿದ್ದರೆ  ನಾವು ಯಾವುದೇ ಕೆಲಸ ಕಾರ್ಯಗಳನ್ನು ಮಾಡಲು ನಮ್ಮಲ್ಲಿ ಹುಮ್ಮಸು ಇರುತ್ತದೆ. ಹೊಸ ಚೈತನ್ಯ ನಮ್ಮಲ್ಲಿ ಇರುತ್ತದೆ. ನಮ್ಮ ದೇಶದಲ್ಲಿ ಎಲ್ಲರೂ ಆರೋಗ್ಯದಿಂದಿದ್ದರೆ ಮಾತ್ರ ಜಾಗತಿಕ

    Read more..


  • ರೈತರೆ ಗಮನಿಸಿ : ಬೆಳೆ ವಿಮೆ ನೋಂದಾವಣೆ ಹೊಸ ಅಪ್ಡೇಟ್ ತಿಳಿದುಕೊಳ್ಳಿ! ಹೆಸರು ನೋಂದಾಯಿಸಿ

    IMG 20241106 WA0002

    ಜೋಳ, ಕಡಲೆ, ಹಾಗೂ ಇತರ ಪ್ರಮುಖ ಬೆಳೆಗಳಿಗೆ ಆರ್ಥಿಕ ಸುರಕ್ಷತೆ ನೀಡುವ ಉದ್ದೇಶದಿಂದ ಪ್ರಸ್ತುತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PM Pasal Bhima Yojana) ಅಡಿಯಲ್ಲಿ ರೈತರಿಗೆ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆ(Crop insurance)ಗೆ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಯಕ್ರಮವು ರಾಜ್ಯದ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆಯ ಮೂಲಕ ಘೋಷಿಸಲಾಗಿದೆ, ಇದರಲ್ಲಿ ಬೆಳೆ ಸಾಲ(crop loan) ಪಡೆದ ಹಾಗು ಬೆಳೆ ಸಾಲ ಪಡೆಯದ ರೈತರು

    Read more..


  • ಕೇಂದ್ರದ ಈ ಯೋಜನೆಯಡಿ ಸಿಗಲಿದೆ ಪ್ರತಿ ವರ್ಷ 72,000 ರೂಪಾಯಿ ಪಿಂಚಣಿ..!

    IMG 20241101 WA0005

    ಕಾರ್ಮಿಕ ವಲಯದಲ್ಲಿ ಕೆಲಸ ಮಾಡುವವರಿಗೆ ವಾರ್ಷಿಕ 72,000 ರೂ ಪಿಂಚಣಿ.! ಯಾವ ಯೋಜನೆಯಡಿ ಸಿಗಲಿದೆ ಈ ಪಿಂಚಣಿ? 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಫೆಬ್ರವರಿ 2019 ರಲ್ಲಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM)ಅನ್ನು ಪ್ರಾರಂಭಿಸಿದರು. ನಮ್ಮ ದಿನನಿತ್ಯದ ಜೀವನದಲ್ಲಿ ಬೀದಿಬದಿ ವ್ಯಾಪಾರ ಮಾಡುವವರಿಂದ ಹಿಡಿದು ಆಟೋ ಚಾಲಕರು, ಕಟ್ಟಡ ಕಾರ್ಮಿಕರು, ಮನೆ ಕೆಲಸದವರು, ಕೃಷಿ ಕಾರ್ಮಿಕರು, ಕಸ ತೆಗೆಯುವವರು, ಇತರೆ

    Read more..


  • Govt loan Scheme : ಹಸು ಕುರಿ- ಮೇಕೆ ಸಾಕಾಣಿಕೆಗೆ  ಕೇಂದ್ರ ಸರ್ಕಾರದ ಸಾಲ ಸೌಲಭ್ಯ! ಅಪ್ಲೈ ಮಾಡಿ

    IMG 20241101 WA0001

    ಕರ್ನಾಟಕ ಸೇರಿದಂತೆ ಇಡೀ ದೇಶದ ರೈತರ ಆರ್ಥಿಕ ಅಭಿವೃದ್ಧಿಗೆ ಪಶುಸಂಗೋಪನೆ (animal husbandry) ಮಹತ್ವದ ಅಂಶವಾಗಿದೆ. ಈ ನಿರ್ದಿಷ್ಟವಾಗಿ, ಕೇಂದ್ರ ಸರ್ಕಾರ ರಾಷ್ಟ್ರೀಯ ಜಾನುವಾರು ಮಿಷನ್ (National Livestock Mission – NLM) ಯನ್ನು 2014ರಲ್ಲಿ ಪ್ರಾರಂಭಿಸಿತು. ಈ ಯೋಜನೆಯ ಉದ್ದೇಶವು ಪಶುಸಂಗೋಪನೆ ಮೂಲಕ ರೈತರ ಆದಾಯವನ್ನು ಹೆಚ್ಚಿಸುವುದು ಮತ್ತು ದೈನಂದಿನ ಜೀವನದಲ್ಲಿ ಆರ್ಥಿಕ ಸುಸ್ಥಿರತೆಯನ್ನು ತರಲು ನೆರವಾಗುವುದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ

    Read more..


  • ದೇಶದ ರೈತರಿಗೆ ದೀಪಾವಳಿಗೆ ಕೇಂದ್ರದ  ಬಂಪರ್ ಗುಡ್‌ನ್ಯೂಸ್‌.! ಇಲ್ಲಿದೆ ಡೀಟೇಲ್ಸ್

    IMG 20241031 WA0000

    ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್, ಪಿಎಂ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯ ಲಭ್ಯ..! ಇಂದು ಹಲವಾರು ಯುವಕ ಯುವತಿಯರು  ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಂದಿನ ಕಾಲಘಟ್ಟದಲ್ಲಿ  ಎಲ್ಲವೂ ಆಧುನಿಕ ಮಯವಾಗಿದ್ದು, ಎಲ್ಲ ಕೆಲಸಗಳನ್ನು ಯಂತ್ರೋಪಕರಣಗಳೇ ಮಾಡಿ ಮುಗಿಸುತ್ತವೆ. ಹಾಗಾಗಿ ಇಂದು ಅನೇಕ ಜನರು ನಿರುದ್ಯೋಗ ಸಮಸ್ಯೆಯನ್ನು. ಎದುರಿಸುತ್ತಿದ್ದಾರೆ. ಆದರೆ ಇದೀಗ ಚಿಂತಿಸುವ ಅಗತ್ಯವಿಲ್ಲ. ಸ್ವಂತ ದುಡಿಮೆ ಅಥವಾ ಇನ್ನಾವುದೇ ಹೊಸ ಉದ್ಯೋಗವನ್ನು ಶುರು ಮಾಡುವ ಯುವಕ ಯುವತಿಯರಿಗೆ ಇದೀಗ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು,

    Read more..


  • ನಿಮ್ಮ ಹೊಲಕ್ಕೆ ಹೋಗಲು ಪಕ್ಕದ ಹೊಲದವರು ದಾರಿ ಬಿಡ್ತಿಲ್ವಾ? ಹಾಗಿದ್ರೆ ಸರ್ಕಾರದ ಈ ರೂಲ್ಸ್ ತಿಳಿಯಿರಿ.

    IMG 20241030 WA0005

    ಕೃಷಿಕರು (Farmers) ತಮ್ಮ ಜಮೀನಿಗೆ ಹೋಗಲು ದಾರಿ ಹೊಂದಿಲ್ಲದೇ ಆಗಿರುವ ಸಮಸ್ಯೆಯ ಬಗ್ಗೆ ರಾಜ್ಯ ಸರ್ಕಾರ (State Government) ಗಮನ ಹರಿಸಿದೆ. ರೈತರಿಗೆ ತಮ್ಮ ಕೃಷಿ ಚಟುವಟಿಕೆಗಳಿಗಾಗಿ ಕಾಲುದಾರಿ ಅಥವಾ ಎತ್ತಿನ ಬಂಡಿದಾರಿ(Kaalu daari or bandi daari) ಲಭ್ಯವಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಹೀಗೆ ಜಮೀನಿಗೆ ದಾರಿ ಕೊರತೆಯಿಂದ ಉಂಟಾಗುವ ಅಡಚಣೆಯನ್ನು ನಿವಾರಿಸಲು ರಾಜ್ಯ ಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದೆ. ಈ ಸುತ್ತೋಲೆಯ ಪ್ರಕಾರ, ಯಾವುದೇ ರೈತನ ಜಮೀನಿಗೆ ಕಾಲುದಾರಿ ಅಥವಾ ಎತ್ತಿನ ಬಂಡಿದಾರಿಯಿಲ್ಲದೇ ಇರುವ ಸಂದರ್ಭಗಳಲ್ಲಿ,

    Read more..


  • ಸಾಗುವಳಿ ರೈತರಿಗೆ ಗಮನಿಸಿ, ಭೂಮಿ ಹಕ್ಕು ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಹೊಸ ಕ್ರಮ

    IMG 20241029 WA0001

    ಮಲೆನಾಡು ರೈತರ ಭೂಮಿ ಹಕ್ಕು ಹೋರಾಟ ಕರ್ನಾಟಕದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಹೋರಾಟಕ್ಕೆ ಸೂಕ್ತ ಪರಿಹಾರವನ್ನು ಒದಗಿಸಲು ರಾಜ್ಯ ಸರ್ಕಾರ ಗಂಭೀರವಾಗಿ ಬದ್ಧವಾಗಿದೆ ಎಂದು ಗೃಹ ಸಚಿವ (Home minister) ಡಾ. ಜಿ. ಪರಮೇಶ್ವರ್ (Dr.G Parmeshwar) ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಮಲೆನಾಡು ರೈತರ ಭೂಮಿ ಹಕ್ಕು ಹೋರಾಟವು ಶೀಘ್ರ ಪರಿಹಾರಕ್ಕೆ ಆಗ್ರಹಿಸುತ್ತಿರುವ ಪ್ರಥಮ ಪ್ರಾಥಮಿಕತೆಯ ವಿಷಯವಾಗಿದೆ ಎಂದು ಹೇಳಿದರು. ಇದೇ

    Read more..