Category: ಸರ್ಕಾರಿ ಯೋಜನೆಗಳು

  • ರಾಜ್ಯ ಸರ್ಕಾರದಿಂದ ಅಕ್ರಮ-ಸಕ್ರಮದ ಬಂಪರ್ ಗುಡ್‌ನ್ಯೂಸ್‌..! ಇಲ್ಲಿದೆ ಡೀಟೇಲ್ಸ್

    IMG 20241007 WA0005

    ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಆಸಕ್ತಿ ತೋರದಿದ್ದರೆ, ಕಾನೂನು ಕ್ರಮ ಎದುರಿಸಿ : ಅನಗತ್ಯ ಫೀಲ್ಡ್‌ಗೆ ಕಳುಹಿಸದಂತೆ ಸಚಿವ ಕೃಷ್ಣ ಬೈರೇಗೌಡ (Minister Krishna Byre Gowda) ತಾಕೀತು. ರಾಜ್ಯದಲ್ಲಿ ಅಕ್ರಮ, ಸಕ್ರಮ ‘ಬಗರ್ ಹುಕುಂ’ (Bagar Hukum) ಅರ್ಜಿ ವಿಲೇವಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • ಈ ರೈತರಿಗೆ ಬಂಪರ್ ಗುಡ್ ನ್ಯೂಸ್, ಹೆಚ್ಚುವರಿ ಗೋಮಾಳ ಭೂಮಿ ರೈತರಿಗೆ ಮಂಜೂರು.!

    IMG 20241007 WA0002

    ರೈತರಿಗೆ ಸಿಹಿ ಸುದ್ದಿ: ಹೆಚ್ಚುವರಿ ಗೋಮಾಳ ಭೂಮಿಯನ್ನು ರೈತರಿಗೆ ಮಂಜೂರು ಕರ್ನಾಟಕದ ರೈತರಿಗೆ ಸರ್ಕಾರದ ಹೊಸ ತೀರ್ಮಾನವು ಮಹತ್ವದ ಶುಭ ಸುದ್ದಿಯನ್ನು ತಂದುಕೊಟ್ಟಿದೆ. ಪಶುಪಾಲನೆಗೆ ಅಗತ್ಯವಾದ ಭೂಮಿಯ ಮೇಲೆ ಯಾವುದೇ ಹೆಚ್ಚುವರಿ ಗೋಮಾಳ ಭೂಮಿ (cow land) ಇದ್ದರೆ, ಅದನ್ನು ರೈತ ಫಲಾನುಭವಿಗಳಿಗೆ ಮಂಜೂರು ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Revenue Minister Krishna Bhairegowda) ಅವರು ಘೋಷಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ವಿಮಾ ಪಡೆಯಲು ಅರ್ಜಿ ಆಹ್ವಾನ

    IMG 20241007 WA0000

    ರಾಜ್ಯ ಸರ್ಕಾರದಿಂದ 20 ವರ್ಗಗಳ ಕಾರ್ಮಿಕರಿಗೆ ಗುಡ್ ನ್ಯೂಸ್. ‘ಅಂಬೇಡ್ಕ‌ರ್ ಕಾರ್ಮಿಕ ಸಹಾಯ ಹಸ್ತ’ ಯೋಜನೆಯಡಿ (Ambedkar Karmika Sahaya Hastha Scheme) ಅರ್ಜಿ ಆಹ್ವಾನ. ಅಸಂಘಟಿತ ಕಾರ್ಮಿಕರ (Unorganized workers) ಸಮಸ್ಯೆಗಳಿಗೆ ಸರ್ಕಾರ ಸ್ಪಂಧಿಸುತ್ತಿದ್ದು, ಈ ನಡುವೆ ಅಂಬೇಡ್ಕರ್ ಸಹಾಯ ಹಸ್ತ (Ambedkar sahaya hasta) ಯೋಜನೆಯಡಿ ಇಪ್ಪತ್ತು ಅಸಂಘಟಿಯ ಕಾರ್ಮಿಕ ವಲಯಗಳಿಗೆ ಪರಿಹಾರ ನೀಡಲಾಗುತ್ತಿದೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20

    Read more..


  • PM Internship Scheme: ನಿರುದ್ಯೋಗಿ ಯುವಕರಿಗೆ ಕೇಂದ್ರದ ಹೊಸ ಯೋಜನೆಯಲ್ಲಿ ಸಿಗುತ್ತೆ ಕೆಲಸ ..!

    IMG 20241006 WA0005

    ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಯೋಜನೆಯು (Prime Minister’s Internship Scheme) ಭಾರತ ಸರ್ಕಾರದ ಒಂದು ಕಾರ್ಯತಂತ್ರದ ಉಪಕ್ರಮವಾಗಿ ನಿರುದ್ಯೋಗದ ಪ್ರಮುಖ ಸಮಸ್ಯೆಯನ್ನು ನಿಭಾಯಿಸಲು ವಿಶೇಷವಾಗಿ ಯುವಜನರಲ್ಲಿ ಹೊರಹೊಮ್ಮಿದೆ. ನಿರುದ್ಯೋಗವು ರಾಷ್ಟ್ರೀಯ ಚರ್ಚೆಗಳಲ್ಲಿ ಪುನರಾವರ್ತಿತ ವಿಷಯವಾಗಿದೆ, ವಿಶೇಷವಾಗಿ ಚುನಾವಣಾ ಋತುಗಳಲ್ಲಿ, ಮತ್ತು ಕೇಂದ್ರ ಸರ್ಕಾರವು ಈಗ ಯುವ ನಿರುದ್ಯೋಗ ದರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಉದ್ದೇಶಿತ ಕ್ರಮಗಳನ್ನು ಪರಿಚಯಿಸುವ ಮೂಲಕ ಪ್ರತಿಕ್ರಿಯಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • 5 ಲಕ್ಷ ರೂ. ವರೆಗೆ ಚಿಕಿತ್ಸೆ & ವಿಮಾ ಸೌಲಭ್ಯದ ‘ಆಯುಷ್ಮಾನ್’ ನೋಂದಣಿ ಈಗಲೇ ಮಾಡಿ

    IMG 20241003 WA0001

    5 ಲಕ್ಷ ರೂ. ವರೆಗೆ ಚಿಕಿತ್ಸೆ ಪ್ರತ್ಯೇಕ ವಿಮಾ ಸೌಲಭ್ಯವನ್ನು (Insurance facility) ಆಯುಷ್ಮಾನ್ ಯೋಜನೆಯಲ್ಲಿ ಪಡೆಯಬಹುದು. ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದೂ ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು (Ayushman Bharat Scheme) ಆರೋಗ್ಯ ಸೌಲಭ್ಯಗಳ ಅಗತ್ಯವಿರುವ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸಹಾಯ ಮಾಡುವ ಗುರಿಯನ್ನು ಹೊಂದಿರುವ ಯೋಜನೆಯಾಗಿದೆ. PMJAY ಯೋಜನೆಯನ್ನು ಪ್ರಧಾನ ಮಂತ್ರಿಯವರು ಆರಂಭಿಸಿದ್ದು, ಈ ಆರೋಗ್ಯ ವಿಮಾ ಯೋಜನೆಯು ಭಾರತದಲ್ಲಿ ಸುಮಾರು ಐವತ್ತು ಕೋಟಿ ನಾಗರಿಕರನ್ನು ಒಳಗೊಂಡಿದೆ. ಆಯುಷ್ಮಾನ್

    Read more..


  • ಕೇಂದ್ರದಿಂದ ಕೃಷಿ, ಕೈಗಾರಿಕಾ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಅಸ್ತು.! ಇಲ್ಲಿದೆ ಡೀಟೇಲ್ಸ್!

    IMG 20240930 WA0003

    ಕಾರ್ಮಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಕೇಂದ್ರದಿಂದ ಕೃಷಿ ಹಾಗೂ ಕೈಗಾರಿಕಾ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ…! ಕೃಷಿ ಹಾಗೂ ಕೈಗಾರಿಕೆ (Agriculture and Industry) ಎರಡು ಕ್ಷೇತ್ರಗಳು ಬಹಳ ಮುಖ್ಯವಾದವು. ತಂತ್ರಜ್ಞಾನ ಹೆಚ್ಚಾದಂತೆ ಹಲವಾರು ಬದಲಾವಣೆಗಳನ್ನು ನಾವು ಈ ಎರಡು ಕ್ಷೇತ್ರಗಳಲ್ಲಿ ಕಾಣುತ್ತೆವೆ. ಹೌದು, ತಂತ್ರಜ್ಞಾನ (technology) ಮತ್ತು ಹೊಸ ಹೊಸ ಅವಿಸ್ಕಾರಗಳಿಂದ ಇಂದು ಮಾನವನ ಬದಲು ಮಿಷಿನ್ ಗಳು ಕೆಲಸ ಮಾಡುತ್ತಿವೆ. ಆದರೂ ಹಲವಾರು ಕಡೆಗಳಲ್ಲಿ ಮಿಷಿನ್ (Machines) ಹೊರತಗಿಯೂ ಕಾರ್ಮಿಕರು

    Read more..


  • ಕೃಷಿ ಪಂಪ್ ಸೆಟ್ ರೈತರೆ ಗಮನಿಸಿ, ಸರ್ಕಾರದಿಂದ ಹೊಸ ನಿಯಮಕ್ಕೆ ಅಸ್ತು..! ತಿಳಿಯಿರಿ.

    IMG 20240927 WA0004

    ರೈತರಿಗೆ 10HP ವರೆಗೆ ಉಚಿತ ವಿದ್ಯುತ್ ಪೂರೈಕೆ, ಸರ್ಕಾದಿಂದ ಸಿಹಿ ಸುದ್ದಿ..! ರೈತರು ದೇಶದ ಬೆನ್ನುಲೆಬು, ರೈತರು ಸುಖವಾಗಿದ್ದರೆ ದೇಶವೂ ಕೂಡ ಸುಖಾವಾಗಿರುತ್ತದೆ. ಆದರೆ ಇಂದು ರೈತನು ಬಹಳ ಕಷ್ಟ ಪಾಡುಗಳನ್ನು ಎದುರಿಸಿಕೊಂಡು ತನ್ನ ಬದುಕನ್ನು ಸಾಗಿಸುತ್ತಿದ್ದಾನೆ. ಒಂದು ಕಡೆ ವಸ್ತುಗಳ ಬೆಲೆ ಏರಿಕೆ, ಮತ್ತೊಂದು ಕಡೆ ಕಾಲಕ್ಕೆ ತಕ್ಕಂತೆ ಮಳೆ ಇಲ್ಲದೆ ಬೆಳೆಯನ್ನು ಕೂಡ ಬೆಳೆಯಲು ಸಾಧ್ಯವಾಗುತ್ತಿಲ್ಲ. ನೀರಿಗಾಗಿ ಪರದಾಡುತ್ತಿದ್ದಾನೆ. ತನ್ನ ಸುತ್ತ ಮುತ್ತಲಿನ ಕೆರೆ ಬಾವಿ ಅಷ್ಟೇ ಅಲ್ಲದೆ ಬೋರ್ವೆಲ್ ಕೊರೆಸಿ ಪಂಪ್ ಸೆಟ್

    Read more..