Category: ಸರ್ಕಾರಿ ಯೋಜನೆಗಳು
-
Gruhalakshmi – ಗೃಹಲಕ್ಷ್ಮಿ ಉಚಿತ ₹2,000/- ಹಣ ಬ್ಯಾಂಕ್ ಗೆ ಜಮಾ ಆಗಲು ಈ ಕೆಲಸ ಕಡ್ಡಾಯ – ಅರ್ಜಿ ಹಾಕಿರೋರು ತಪ್ಪದೆ ಓದಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ(Gruhalakshmi scheme) ಹಣ ಎಂದು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ? ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಈಗಾಗಲೇ ರಾಜ್ಯದಲ್ಲಿ ಹಲವಾರು ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಆಗಿದೆ. ಹಾಗಾಗಿ ಅರ್ಜಿ ಸಲ್ಲಿಸಿದ ಎಲ್ಲರೂ ಯಾವಾಗ ಹಣ ಬರುತ್ತದೆ ಎಂದು ಕಾಯುತ್ತಿದ್ದಾರೆ. ಅಷ್ಟೇ ಅಲ್ಲದೆ ಯಾವ ಖಾತೆಗೆ ಹಣ ಜಮಾ ಆಗುತ್ತದೆ ಎಂಬ ಗೊಂದಲವು ಕೂಡ ಇರುತ್ತದೆ. ಈ ಎಲ್ಲಾ ಗೊಂದಲಗಳಿಗೆ ಉತ್ತರ ಇಲ್ಲಿದೆ, ಈ ಲೇಖನದಲ್ಲಿ ಗೃಹಲಕ್ಷ್ಮಿಯ
Categories: ಸರ್ಕಾರಿ ಯೋಜನೆಗಳು -
Gruhalakshmi – ಗೃಹ ಲಕ್ಷ್ಮಿ ಹಾಕಿರುವ ಸ್ಟೇಟಸ್ ಚೆಕ್ ಮಾಡಿ, ಈಗಾಗಲೇ ಅರ್ಜಿ ಹಾಕಿದ್ರೆ ತಪ್ಪದೇ ನೋಡಿ – ಇಲ್ಲಿದೆ ಡೈರೆಕ್ಟ್ ಲಿಂಕ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಗೆ(gruhalakshmi scheme) ಅರ್ಜಿ ಸಲ್ಲಿಕೆ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಆನ್ಲೈನ್(online) ನಲ್ಲಿ ಚೆಕ್ ಮಾಡುವುದು ಹೇಗೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ಹಲವಾರು ಮಂದಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಯಾಗಿದೆ. ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನೀವು ಮನೆಯಲ್ಲೇ ಕುಳಿತುಕೊಂಡು ಆನ್ಲೈನ್ ನಲ್ಲಿ ಚೆಕ್ ಮಾಡಬಹುದು. ಹೇಗೆ ಇದನ್ನು ಚೆಕ್ ಮಾಡುವುದು ಎಂಬುವುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದ
-
Annabhagya – ಇವತ್ತು ಬ್ಯಾಂಕ್ ಖಾತೆಗೆ ಅಕ್ಕಿ ಹಣ 1530/- ಬಂತು ? ನಿಮಗೆ ಬಂತಾ..? ಈಗಲೇ ಸ್ಟೇಟಸ್ ಚೆಕ್ ಮಾಡಿ. ಇಲ್ಲಿದೆ ಡೈರೆಕ್ಟ್ ಲಿಂಕ್

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಅನ್ನಭಾಗ್ಯ ಯೋಜನೆ(Annabhagya scheme)ಯ ಅಡಿಯಲ್ಲಿ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯೇ ಎಂಬ ಸ್ಟೇಟಸ್ ಅನ್ನು ಚೆಕ್ ಮಾಡುವಾಗ PAV response not at received ಎಂದು ಪೇಮೆಂಟ್ ಡೀಟೇಲ್ಸ್ ನಲ್ಲಿ ಬಂದರೆ ಹಣ ಜಮಾ ಆಗುತ್ತದೆಯೇ? ಇಲ್ಲವೇ?, ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸರ್ಕಾರಿ ಯೋಜನೆಗಳು -
Gruhalakshmi – ಅರ್ಜಿ ಹಾಕೋಕೆ ಬರುತ್ತಿಲ್ಲವೇ? ಇಲ್ಲಿದೆ ಅರ್ಜಿ ಸಲ್ಲಿಸುವ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ(gruhalakshmi scheme) ಪ್ರಜಾಪ್ರತಿನಿಧಿಗಳ ಆಯ್ಕೆಯನ್ನು ಮಾಡುತ್ತಿದ್ದು, ಕೆಲವರಿಗೆ ಅರ್ಜಿ ಸಲ್ಲಿಸಲು ಏಕೆ ಆಗುತ್ತಿಲ್ಲ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಸಹಾಯ ಮಾಡಲು ಪ್ರಜಾಪ್ರತಿನಿಧಿಗಳನ್ನು(prajapratinidhi) ಆಯ್ಕೆ ಮಾಡಲು ಅರ್ಜಿಗಳನ್ನು ಕರೆಯಲಾಗುತ್ತಿರುವು ನಿಮಗೆಲ್ಲ ತಿಳಿದೇ ಇದೆ. ಆದರೆ ಜನರು ಪ್ರಜಾಪ್ರತಿನಿಧಿಗಳ ಆಯ್ಕೆಗೆ ಅರ್ಜಿಯನ್ನು ಸಲ್ಲಿಸಲು ಹೋದಾಗ ಕೆಲವು ಎರರ್(error) ಗಳು ಬರುತ್ತಿವೆ. ಅರ್ಜಿಗಳನ್ನು ಸಲ್ಲಿಸಲು ಏಕೆ ಆಗುತ್ತಿಲ್ಲ?, ಏನು ಎರರ್ ಗಳು ಬರುತ್ತಿದೆ ಎಂಬುದರ
Categories: ಸರ್ಕಾರಿ ಯೋಜನೆಗಳು -
Annabhagya – ಖಾತೆಗೆ ಬಂತು ಅನ್ನಭಾಗ್ಯದ ಹಣ..! ನಿಮಗೆ ಅಕ್ಕಿ ದುಡ್ಡು ಇನ್ನೂ ಬಂದಿಲ್ವ?? ಈ ಜಿಲ್ಲೆಯವರಿಗೆ ಅಕ್ಕಿ ಹಣ ಬಂದಿದೆ ಚೆಕ್ ಮಾಡಿ..!

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ, ನಾಲ್ಕು ಜಿಲ್ಲೆಗಳ ಜನರಿಗೆ ಹಣವನ್ನು ನೇರವಾಗಿ ಟ್ರಾನ್ಸ್ಫರ್(transfer) ಮಾಡಲಾಗುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ 5 ಕೆಜಿಯ ಅಕ್ಕಿಯ ಬದಲಾಗಿ ಹಣವನ್ನು ಖಾತೆಗಳಿಗೆ ಹಾಕಲಾಗುತ್ತಿದೆ. ಅದರ ಪ್ರಕಾರವಾಗಿ ಇಂದು ನಾಲ್ಕು ಜಿಲ್ಲೆಯ ಜನರಿಗೆ ಹಣವನ್ನು ಖಾತೆಗೆ ಹಾಕಲು DBT ಮೂಲಕ ಟ್ರಾನ್ಸ್ಫರ್ ಮಾಡಲಾಗುತ್ತಿದೆ. ಆ ಜಿಲ್ಲೆಗಳು ಯಾವುವು ಎಂದು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು
Categories: ಸರ್ಕಾರಿ ಯೋಜನೆಗಳು -
Gruhalakshmi – ಮನೆಯಲ್ಲಿ ಕುಳಿತು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ, ನೇರ ಅರ್ಜಿ ಸಲ್ಲಿಕೆ ಪ್ರಾರಂಭ – ಲಕ್ಷ್ಮಿ ಹೆಬ್ಬಾಳ್ಕರ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ(Gruhalakshmi Yojane) ಅರ್ಜಿ ಸಲ್ಲಿಸುವಿಕೆಯಲ್ಲಿ ಬಂದಿರುವ ಹೊಸ ಬದಲಾವಣೆಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅದೇನೆಂದರೆ ಅರ್ಜಿಯನ್ನು ಸಲ್ಲಿಸಲು ಇನ್ನು ಮುಂದೆ ಮೆಸೇಜನ್ನು ಕಳಿಸುವಂತಹ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಕುಳಿತು ಅರ್ಜಿಯನ್ನು ಸಲ್ಲಿಸಬಹುದು & ನೇರವಾಗಿ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಸೇರಿದಂತೆ ಸರ್ಕಾರಿ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ
Categories: ಸರ್ಕಾರಿ ಯೋಜನೆಗಳು -
Gruhalakshmi – ಗೃಹಲಕ್ಷ್ಮಿ ಯೋಜನೆಯ ನೇರ ಅರ್ಜಿ ಸಲ್ಲಿಕೆ ಪ್ರಾರಂಭ, ಮೆಸೇಜ್ ಇಲ್ಲದೇ ಅರ್ಜಿ ಸಲ್ಲಿಸಿ – ಲಕ್ಷ್ಮಿ ಹೆಬ್ಬಾಳ್ಕರ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ(Gruhalakshmi Yojane) ಅರ್ಜಿ ಸಲ್ಲಿಸುವಿಕೆಯಲ್ಲಿ ಬಂದಿರುವ ಹೊಸ ಬದಲಾವಣೆಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅದೇನೆಂದರೆ ಅರ್ಜಿಯನ್ನು ಸಲ್ಲಿಸಲು ಇನ್ನು ಮುಂದೆ ಮೆಸೇಜನ್ನು ಕಳಿಸುವಂತಹ ಅವಶ್ಯಕತೆ ಇಲ್ಲ. ನೇರವಾಗಿ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಸೇರಿದಂತೆ ಸರ್ಕಾರಿ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸರ್ಕಾರಿ ಯೋಜನೆಗಳು -
Gruhalakshmi – ಗೃಹಲಕ್ಷ್ಮಿ ಯೋಜನೆಯ ಪ್ರಜಾಪ್ರತಿನಿಧಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಸಹಾಯ ಮಾಡಲು ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಕರೆಯಲಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಸರ್ಕಾರವು ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಪ್ರಜಾ ಪ್ರತಿನಿಧಿಗಳಾಗಲು ಅರ್ಜಿಗಳನ್ನು ಹೇಗೆ ಸಲ್ಲಿಸಬೇಕು?, ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಸರ್ಕಾರಿ ಯೋಜನೆಗಳು -
Gruhalakshmi – ತಗ್ಗಿದ ಸರ್ವರ್ ಸಮಸ್ಯೆ, ಮೆಸೇಜ್ ಗಾಗಿ ಕಾಯಬೇಡಿ ಇಲ್ಲಿದೆ ಪರಿಹಾರ – ಈ ಕೆಲಸ ಮಾಡಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi Scheme)ಯ ಅರ್ಜಿ ಸಲ್ಲಿಕೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ.ಗೃಹ ಲಕ್ಷ್ಮೀ ಯೋಜನೆಗೆ ಎದುರಾಗಿದ್ದ ಸರ್ವರ್ ಸಮಸ್ಯೆ ಹಲವೆಡೆ ದೂರಾಗಿದೆ. ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ವೇಗ ಪಡೆದುಕೊಂಡಿದೆ. ಈವರೆಗೂ ಆರು ದಿನಗಳಲ್ಲಿ ಹೆಚ್ಚು ಕಡಿಮೆ ಭರ್ಜರಿಅರ್ಧಕೋಟಿಯಷ್ಟು ಮನೆ ಯಜಮಾನಿಯರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಮೆಸೇಜ್ ಮಾಡುವ ಪ್ರತಿ ಹಂತವನ್ನು ಹಾಗೂ ಯಾವ ದಾಖಲೆಗಳು ಬೇಕಾಗುತ್ತದೆ ಮತ್ತು ಎಲ್ಲಿ ಅರ್ಜಿಗಳನ್ನು ಸಲ್ಲಿಸಲಾಗುತ್ತದೆ ಎಂಬುವುದರ
Categories: ಸರ್ಕಾರಿ ಯೋಜನೆಗಳು
Hot this week
-
ಇನ್ಮುಂದೆ ಇ-ಸ್ಟಾಂಪ್ ಪೇಪರ್ ಉಚಿತವಾಗಿ ಸಿಗಲ್ಲ! ಸರ್ಕಾರ ವಿಧಿಸಿದ ಹೊಸ ಸೇವಾ ಶುಲ್ಕ ಎಷ್ಟು ಗೊತ್ತಾ?
-
ಸಂಕ್ರಾಂತಿ ಹಬ್ಬಕ್ಕೂ ಮಳೆ ಕಾಟ?ಬೆಂಗಳೂರಿನಲ್ಲಿ ಇಂದಿನಿಂದ ಶುರುವಾಯ್ತು ತುಂತುರು; ಮುಂದಿನ 3 ದಿನ ಹೀಗೇ ಇರುತ್ತೆ ಹವಾಮಾನ, ಇಲ್ಲಿದೆ ಅಲರ್ಟ್.
-
Arecanut Price: ಅಡಿಕೆ ಬೆಳೆಗಾರರಿಗೆ ಜಾಕ್ಪಾಟ್: 74,000 ರೂ. ಮುಟ್ಟಿದ ಅಡಿಕೆ ದರ! ಇಂದಿನ ರೇಟ್ ಲಿಸ್ಟ್ ಇಲ್ಲಿದೆ.
Topics
Latest Posts
- ಮಕರ ಸಂಕ್ರಾಂತಿಗೆ ಗಾಳಿಪಟ ಯಾಕೆ ಹಾರಿಸ್ತಾರೆ ಗೊತ್ತಾ? ಇದರ ಹಿಂದೆ ರಾಮನ ಕಾಲದ ಸೀಕ್ರೆಟ್ ಇದೆ!

- ಇನ್ಮುಂದೆ ಇ-ಸ್ಟಾಂಪ್ ಪೇಪರ್ ಉಚಿತವಾಗಿ ಸಿಗಲ್ಲ! ಸರ್ಕಾರ ವಿಧಿಸಿದ ಹೊಸ ಸೇವಾ ಶುಲ್ಕ ಎಷ್ಟು ಗೊತ್ತಾ?

- ಗ್ರಾಹಕರಿಗೆ ಶಾಕ್, ಬ್ಲಿಂಕಿಟ್ 10 Minutes Delivery ದಿಢೀರ್ ಬಂದ್, ಇಲ್ಲಿದೆ ಕಾರಣ.. ಆರ್ಡರ್ ಮಾಡುವ ಮೊದಲು ತಿಳಿದುಕೊಳ್ಳಿ

- ಸಂಕ್ರಾಂತಿ ಹಬ್ಬಕ್ಕೂ ಮಳೆ ಕಾಟ?ಬೆಂಗಳೂರಿನಲ್ಲಿ ಇಂದಿನಿಂದ ಶುರುವಾಯ್ತು ತುಂತುರು; ಮುಂದಿನ 3 ದಿನ ಹೀಗೇ ಇರುತ್ತೆ ಹವಾಮಾನ, ಇಲ್ಲಿದೆ ಅಲರ್ಟ್.

- Arecanut Price: ಅಡಿಕೆ ಬೆಳೆಗಾರರಿಗೆ ಜಾಕ್ಪಾಟ್: 74,000 ರೂ. ಮುಟ್ಟಿದ ಅಡಿಕೆ ದರ! ಇಂದಿನ ರೇಟ್ ಲಿಸ್ಟ್ ಇಲ್ಲಿದೆ.


