Category: ಸರ್ಕಾರಿ ಯೋಜನೆಗಳು

  • ಹೈನುಗಾರಿಕೆ & ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!  10 ದಿನಗಳ  ಊಟ ವಸತಿ ಉಚಿತ

    IMG 20240904 WA0005

    ಹಸು ಸಾಕಾಣಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆಯ ರಹಸ್ಯಗಳನ್ನು 10 ದಿನಗಳಲ್ಲಿ ಕಲಿಯಿರಿ. ಊಟ ಮತ್ತು ವಸತಿ ಉಚಿತ! ಊಟ ಮತ್ತು ವಸತಿಯೊಂದಿಗೆ ಉಚಿತ ಡೈರಿ ಮತ್ತು ವರ್ಮಿಕಾಂಪೋಸ್ಟ್ ತರಬೇತಿ(Free Dairy and Vermicompost Training with Meals and Accommodation): ಗ್ರಾಮೀಣ ಯುವಕರ ಸಬಲೀಕರಣ ಮತ್ತು ಸ್ವಯಂ ಉದ್ಯೋಗವನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಹಾವೇರಿಯ ದೇವಗಿರಿಯಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (Bank of Baroda’s Self Employment Training Institute,BSETI) “ಹೈನುಗಾರಿಕೆ

    Read more..


  • ಪೋಸ್ಟ್ ಆಫೀಸ್ ನ ಈ ಯೋಜನೆ ಯಲ್ಲಿ ಸಿಗಲಿದೆ 34 ಲಕ್ಷ ರೂಪಾಯಿ. ಇಲ್ಲಿದೆ ಮಾಹಿತಿ

    IMG 20240904 WA0003

    ಭಾರತೀಯ ಅಂಚೆ ಇಲಾಖೆ: ಗ್ರಾಮ ಸುರಕ್ಷಾ ಯೋಜನೆ – ಭವಿಷ್ಯದ ಭದ್ರತೆಗೆ ಹೊಸ ಹೆಜ್ಜೆ ಭಾರತೀಯ ಅಂಚೆ ಇಲಾಖೆ(post office)ಯು ತಮ್ಮ ಗ್ರಾಹಕರಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಹಲವಾರು ಉಳಿತಾಯ ಯೋಜನೆಗಳನ್ನು ಪರಿಚಯಿಸಿದೆ. ಇವುಗಳಲ್ಲಿ, ಗ್ರಾಮ ಸುರಕ್ಷಾ ಯೋಜನೆ (Gram Suraksha Yojana) ವಿಶೇಷ ಗಮನ ಸೆಳೆಯುವಂತಹದು. ಈ ಯೋಜನೆ ಗ್ರಾಮೀಣ ಪ್ರದೇಶದ ಜನತೆಗಾಗಿ ವಿನ್ಯಾಸಗೊಳ್ಳಲ್ಪಟ್ಟಿದ್ದು, ಕಡಿಮೆ ಹೂಡಿಕೆ ಮೂಲಕ ಭವಿಷ್ಯದಲ್ಲಿ ಹೆಚ್ಚಿನ ಲಾಭಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನ, ಈಗಲೇ ಅಪ್ಲೈ ಮಾಡಿ!

    IMG 20240902 WA0003

    ಕೃಷಿ ಇಲಾಖೆ (Agriculture Department) ಇತ್ತೀಚೆಗೆ ರೈತರ ಜೀವನವನ್ನು ಸುಲಭಗೊಳಿಸುವ ಹೊಸ ಯೋಜನೆಗೆ ಚಾಲನೆ ನೀಡಿದೆ. ಈ ಯೋಜನೆಯಲ್ಲಿ, ಕೃಷಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಆಧುನೀಕರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ, ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಕೃಷಿ ಕ್ಷೇತ್ರವು ಇಂದು ಸಂಪೂರ್ಣವಾಗಿ ಯಂತ್ರೋಪಕರಣಗಳ(Machinery)ಬಳಕೆಯ ಮೇಲೆ ಅವಲಂಬಿತವಾಗಿದೆ. ಸಮರ್ಥ ರೈತರೆಂದರೆ ತಮ್ಮ ಹೊಲಗಳಲ್ಲಿ ಹೊಸ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸುವ ರೈತರು ಎಂಬ ನೂತನ ಕಲ್ಪನೆಯು ದೇಶದ ವಿವಿಧ ಭಾಗಗಳಲ್ಲಿ ಅಸ್ಥಿತ್ವಕ್ಕೆ ಬರುತ್ತಿದೆ. ಈ

    Read more..


  • ಕೃಷಿ ಪಂಪ್ ಸೆಟ್ ಇರುವ ಎಲ್ಲಾ ರೈತರಿಗೂ ಹೊಸ ರೂಲ್ಸ್, ಇಲ್ಲಿದೆ ಮಹತ್ವದ ಮಾಹಿತಿ

    IMG 20240902 WA0005

    ಸರ್ಕಾದಿಂದ ರೈತರಿಗೆ ಮಹತ್ವದ ಮಾಹಿತಿ, ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಜೋಡಣೆ ಕಡ್ಡಾಯ : ಇಂದು ಮಳೆ ಬೆಳೆ ಇಲ್ಲದೆ ರೈತರು ಬಹಳ ಕಷ್ಟ ಪಟ್ಟು ಬೇಸಾಯವನ್ನು ಮಾಡುತ್ತಿದ್ದಾರೆ. ಹಾಗೆಯೇ ಇಂದು ರೈತರು ನೀರಿಗಾಗಿ ಬಹಳ ಕಷ್ಟ ಪಡುತ್ತಿದ್ದಾರೆ. ತಮ್ಮ ಹೊಲ ಗದ್ದೆಗಳ ಪಕ್ಕದಲ್ಲಿ ಇದ್ದ ಹಳ್ಳ ಕೆರೆಗಳಿಗೆ ಅಥವಾ ಬೋರ್ವೆಲ್ ಗಳನ್ನು ಕೊರೆಸಿ ತಮ್ಮ ಜಮೀನಿಗೆ ಕೃಷಿ ಪಂಪ್ ಸೆಟ್ ಗಳನ್ನು (Agricultural pump set) ಅಳವಡಿಸಿಕೊಂಡಿದ್ದಾರೆ. ಹಾಗೆಯೇ ಇದೀಗ ಸರ್ಕಾರವು ರೈತರಿಗೆ

    Read more..


  • ಕೇಂದ್ರದ ಹೊಸ ಯೋಜನೆ, ಸ್ವಯಂ ಉದ್ಯೋಗಕ್ಕೆ 5 ಲಕ್ಷ ಬಡ್ಡಿರಹಿತ ಸಾಲ, ಅಪ್ಲೈ ಮಾಡಿ!

    IMG 20240901 WA0004

    ಲಖ್‌ಪತಿ ದೀದಿ ಯೋಜನೆಗೆ (Lakhpati Didi Scheme) ಅರ್ಜಿ ಅಹ್ವಾನ.! ಏನಿದು ಲಖ್‌ಪತಿ ದೀದಿ ಯೋಜನೆ? ಮಹಿಳೆಯರು ಆರ್ಥಿಕವಾಗಿ ಮುಂದೆ ಬರಬೇಕು ಎಂಬ ಸದುದ್ದೇಶದಿಂದ ನಮ್ಮ ಸರ್ಕಾರ (Government) ಹಲವಾರು ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಲೇ ಇರುತ್ತದೆ. ಈ ನಿಟ್ಟಿನಲ್ಲಿ ಮಹಿಳೆಯರು ಹೆಚ್ಚಿನ ಸ್ವಂತ ಉದ್ಯಮಗಳನ್ನು(own business) ಪ್ರಾರಂಭಿಸಿ ಅವರ ಜೀವನವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಳ್ಳಲು ಹಲವು ರೀತಿಯ ಸಾಲ ಸೌಲಭ್ಯಗಳು ಹಾಗೂ ಕೌಶಲ್ಯ ತರಬೇತಿಗಳನ್ನು ನೀಡುತ್ತಲೇ ಇರುತ್ತದೆ. ಅದೇ ರೀತಿಯಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ

    Read more..


  • Arecanut and Copra Price: ಕೊಬ್ಬರಿಗೆ ಬಂತು ಚಿನ್ನದ ಬೆಲೆ..ಅಡಿಕೆ ಧಾರಣೆ ಹೇಗಿದೆ? ಇಲ್ಲಿದೆ ಮಾಹಿತಿ

    IMG 20240826 WA0004

    ತೆಂಗು ಬೆಳೆಗಾರರು ಈಗ ಕೊನೆಗೂ ಅಲ್ಪ ಸಮಾಧಾನವನ್ನು ಕಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೊಬ್ಬರಿ ಬೆಲೆಯಲ್ಲಿ ಸತತ ಏರಿಕೆಯನ್ನು ಕಂಡು, ಬೆಳೆಗಾರರಲ್ಲಿ ಭರವಸೆ ಮೂಡಿಸಿದೆ. ಈ ವರ್ಷ ಕೊಬ್ಬರಿ ಬೆಲೆ(copra price) ಕ್ವಿಂಟಲ್‌ ಗೆ 10,000 ರೂಪಾಯಿಗೆ ತಲುಪಿದರೂ ಸಾಕು ಎನ್ನುವಂತಿತ್ತು. ಆದರೆ, ಕೊಬ್ಬರಿ ಬೆಲೆ ಈಗ 12,000 ರೂಪಾಯಿ ಗಡಿ ದಾಟಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗಬಹುದು ಎಂಬ ನಿರೀಕ್ಷೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ಕೃಷಿ ಬೋರ್ ವೆಲ್ ಇರೋರಿಗೆ ಹೊಸ ರೂಲ್ಸ್ ಜಾರಿ..! ಇಲ್ಲದಿದ್ರೆ ದಂಡ ಗ್ಯಾರಂಟಿ!

    IMG 20240825 WA0008

    ಕೃಷಿ ಪಂಪ್‌ಸೆಟ್( Krushi pump set) ಹೊಂದಿದ್ದೀರಾ? ಈ ಮಾಹಿತಿ ನಿಮಗೆ ಅಗತ್ಯವಿದೆ! ರಾಜ್ಯ ವಿದ್ಯುತ್ ಸರಬರಾಜು ಕಂಪನಿಯಿಂದ ರೈತರಿಗೆ ಬಂದಿದೆ ಮಹತ್ವದ ಸೂಚನೆ. ಕೃಷಿ ಪಂಪ್‌ಸೆಟ್ ಬಳಸುವ ಪ್ರತಿಯೊಬ್ಬ ರೈತರು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ವರದಿಯಲ್ಲಿದೆ, ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ವಿದ್ಯುತ್‌ ಸರಬರಾಜು ಕಂಪನಿಗಳಿಂದ ಕೃಷಿ ಪಂಪ್ ಸೆಟ್ (Agricultural pump sets)

    Read more..


  • ರಾಜ್ಯದ ವಿದ್ಯಾರ್ಥಿಗಳಿಗೆ ‘ಅರಿವು’ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ! ಇಲ್ಲಿದೆ ಲಿಂಕ್

    IMG 20240825 WA0000

    ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ, ಅರಿವು ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ. ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸಾಲ ಸೌಲಭ್ಯ(loan facility) ಪಡೆಯಬಹುದಾಗಿದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ಆರ್ಥಿಕ ನೆರವಿಗಾಗಿ ಈ ಯೋಜನೆಯು ಬಹಳ ಉಪಯೋಗವಾಗಿದೆ. ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ(students) ಶೈಕ್ಷಣಿಕಾಭಿವೃದ್ಧಿಗಾಗಿ (education) ಆರ್ಥಿಕವಾಗಿ ನೆರವು ವಾರ್ಷಿಕ ರೂ.1.00 ಲಕ್ಷಗಳಂತೆ ಕೋರ್ಸ್ನ ಅವಧಿಗೆ ಗರಿಷ್ಠ ರೂ.4.00 ಲಕ್ಷಗಳಿಂದ ರೂ.5.00ಲಕ್ಷಗಳ ವರೆಗೆ ಸಾಲ ಹಾಗು ಬಡ್ಡಿದರ: ವಾರ್ಷಿಕ

    Read more..