Category: ಸರ್ಕಾರಿ ಯೋಜನೆಗಳು
ಸರ್ಕಾರದ ಪ್ರಮುಖ ಯೋಜನೆಗಳ ಬಡ್ಡಿದರ ಏರಿಕೆ.! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದೀಗ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಸುಕನ್ಯಾ ಸಮೃದ್ಧಿ ಯೋಜನೆ ( Sukanya Samrudhi Scheme ) ಮೂರು ವರ್ಷದ ಅವಧಿಯ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರವನ್ನು ತ್ರೈಮಾಸಿಕ ಅವಧಿಗೆ ( 3 Years ) ಹೆಚ್ಚಿಸಲಾಗಿದೆ. ಅಂದರೆ ಜನವರಿ ಇಂದ ಮಾರ್ಚ್ ವರೆಗೆ. ಸುಕನ್ಯಾ ಸಮೃದ್ಧಿ ಯೋಜನೆಯ ಮೇಲಿನ ಬಡ್ಡಿದರದಲ್ಲಿ 20 ಮೂಲಾಂಶಗಳು ಮತ್ತು ಮೂರು ವರ್ಷಗಳ ಅವಧಿಯ ನಿಶ್ಚಿತ ಠೇವಣಿ ಮೇಲಿನ ಬಡ್ಡಿದರಗಳಲ್ಲಿ 10 ಮೂಲಾಂಶಗಳನ್ನು ಕೇಂದ್ರ ಸರ್ಕಾರ ( Central Government…
Categories: ಸರ್ಕಾರಿ ಯೋಜನೆಗಳುDrought Relief : ಈ ದಿನ ಬರುತ್ತೆ ಬರ ಪರಿಹಾರ ₹2,000/- ಹಣ, ಈ ತಾಲೂಕಿಗೆ ಮೊದಲು ಜಮಾ – ಕೃಷ್ಣ ಭೈರೇಗೌಡ

ಇದೀಗ ಸಿಹಿ ಸುದ್ದಿಯೊಂದು ಕೇಳಿ ಬಂದಿದೆ. ಹೌದು, ಈ ಹಿಂದೆ ರೈತರಿಗೆ ಬರ ಪರಿಹಾರ(drought relief)ಕ್ಕೆ ಸೌಲಭ್ಯ ಒದಗಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿತ್ತು. ಹಾಗೆಯೇ ಇದೀಗ ಆ ಒಂದು ಉತ್ತಮ ಕಾರ್ಯ ಯಶಸ್ವಿಯಾಗಲಿದೆ. ಒಂದು ತಾಲೂಕಿಗೆ ಬರ ಪರಿಹಾರ ಈ ವಾರ ರಿಲೀಸ್ ಮಾಡಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ( Krishna Bhairegowda ) ಹೇಳಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸರ್ಕಾರಿ ಯೋಜನೆಗಳುCrop Insurance- ಈ ರೈತರ ಖಾತೆಗೆ ಮಧ್ಯಂತರ ಬೆಳೆ ವಿಮೆ ಜಮಾ ಆಗಿದೆ, ಮೊಬೈಲ್ ನಲ್ಲೆ ಹೀಗೆ ಚೆಕ್ ಮಾಡಿ

ಬರದಿಂದಾಗಿ ನೊಂದಿರುವಂತಹ ಜಿಲ್ಲೆಯ ಒಟ್ಟು 63, 566 ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆ ಅಡಿಯಲ್ಲಿ 50.298 ಕೋಟಿ ರೂ.ಗಳ ಮಧ್ಯಂತರ ವಿಮೆ ಮಂಜೂರಾಗಿದೆ. ಮಳೆ ಕೊರತೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಉಂಟಾಗಿ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಸಂಗತಿ ನಿಮಗೆಲ್ಲ ತಿಳಿದೇ ಇದೆ. ಇಂತಹ ಪರಿಸ್ಥಿತಿಯನ್ನು ಎದುರಿಸಲು ರೈತರಿಗೆ ಸ್ವಲ್ಪಮಟ್ಟಿಗೆ ಸಹಾಯವಾಗಲೆಂದು ಮಧ್ಯಂತರ ವಿಮೆ ಮಂಜೂರು ಮಾಡಲಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ…
Categories: ಸರ್ಕಾರಿ ಯೋಜನೆಗಳುರೈತರೇ ಗಮನಿಸಿ: ಕೃಷಿ ಭಾಗ್ಯ ಯೋಜನೆ ವಿವಿಧ ಸೌಲಭ್ಯ ಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ.

ಇದೀಗ ರೈತರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಈಗ ರೈತರಿಗೆ ನೀಡುತ್ತಿರುವ ಕೃಷಿ ಭಾಗ್ಯ ಯೋಜನೆಯು ( Krushi Bhagya Yojane ) ಒಂದು ವಿಶಿಷ್ಟವಾದ ಮಾದರಿಯಲ್ಲಿ ಇದೆ. ಈ ಯೋಜನೆಯಲ್ಲಿ ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪ್ಸೆಟ್, ಸೋಲಾರ್ ಪಂಪ್ಸೆಟ್, ಲಘುನೀರಾವರಿ ಘಟಕ ಹಾಗೂ ತಂತಿ ಬೇಲಿ ಒಳಗೊಂಡ ಒಂದು ಪ್ಯಾಕೇಜ್ ಆಗಿದೆ. ಈ ಕೃಷಿ ಭಾಗ್ಯ ಯೋಜನೆಯನ್ನು ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ…
Categories: ಸರ್ಕಾರಿ ಯೋಜನೆಗಳುಕೇಂದ್ರ ಸರ್ಕಾರದಿಂದ ಯಾವುದೇ ಗ್ಯಾರಂಟಿ ಇಲ್ಲದೇ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ | Govt Loan Scheme 2023

ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY) ಏಪ್ರಿಲ್ 8, 2015 ರಂದು ಗೌರವಾನ್ವಿತ ಪ್ರಧಾನ ಮಂತ್ರಿಗಳು ಚಾಲನೆ ನೀಡಿದರು. ಕಾರ್ಪೊರೇಟ್ ಅಲ್ಲದ, ಕೃಷಿಯೇತರ ಸಣ್ಣ/ಸೂಕ್ಷ್ಮ ಉದ್ಯಮಗಳಿಗೆ 10 ಲಕ್ಷ ರೂ. ಈ ಸಾಲಗಳನ್ನು PMMY ಅಡಿಯಲ್ಲಿ ವಾಣಿಜ್ಯ ಬ್ಯಾಂಕುಗಳು, RRB ಗಳು, ಸಣ್ಣ ಹಣಕಾಸು ಬ್ಯಾಂಕುಗಳು, MFI ಗಳು ಮತ್ತು NBFC ಗಳ ಮೂಲಕ ನೀಡಲಾಗುತ್ತದೆ. ಪ್ರಧಾನಮಂತ್ರಿ ಮುದ್ರಾ ಯೋಜನೆಯ ( Mudra Loan Scheme) ಬಗ್ಗೆ ಸಂಪೂರ್ಣ ವಿವರವನ್ನು ತಿಳಿಸಿಕೊಡಲಾಗುವುದು.ಹೌದು, ಈ ಯೋಜನೆಯ ಅಡಿಯಲ್ಲಿ ಹೇಗೆ ಸಾಲವನ್ನು…
Categories: ಸರ್ಕಾರಿ ಯೋಜನೆಗಳು5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಇದೀಗ ಎಲ್ಲರಿಗೂ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಸರ್ಕಾರವು ಬಡವರಿಗೆ ಅಂತ ರೂಪಿಸಿದ ಹಲವು ಯೋಜನೆಗಳು ಇವೆ. ಅದರಲ್ಲಿ ಆಯುಷ್ಮಾನ್ ಭಾರತ್ – ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯು ( Ayushman Arogya Card ) ಕೂಡ ಒಂದು. ಈ ಒಂದು ಯೋಜನೆಯಿಂದ ಬಡವರ ಯಾವುದೇ ಆರೋಗ್ಯ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸರ್ಕಾರ ರೂಪಿಸಿರುವ…
Categories: ಸರ್ಕಾರಿ ಯೋಜನೆಗಳುಅಕ್ರಮ ಸಕ್ರಮ ಭೂಮಿಗೆ ಹಕ್ಕು ಪತ್ರ ಪಡೆಯಲು ಬಗರ್ ಹುಕುಂ ಅರ್ಜಿ ಸಲ್ಲಿಸಲು ಆ್ಯಪ್ ಬಿಡುಗಡೆ – ಸಚಿವ ಕೃಷ್ಣ ಬೈರೇಗೌಡ

ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ಎಂಬ ನೂತನ ವ್ಯವಸ್ಥೆಯು ಈಗ ಜಾರಿಯಲ್ಲಿದ್ದು. ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57(Form 57) ರಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಆ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ಈ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 15 ವರ್ಷ ಉಳುಮೆ ಭೂಮಿ ಸಕ್ರಮ :…
Categories: ಸರ್ಕಾರಿ ಯೋಜನೆಗಳುಗುಡ್ ನ್ಯೂಸ್ : ಕೃಷಿ ಭೂಮಿ ಖರೀದಿಸಲು 25 ಲಕ್ಷ ರೂ. ಸಹಾಯಧನ ಮತ್ತು ಸಾಲ ಸೌಲಭ್ಯ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಓದಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೀವೇನಾದರೂ ಭೂ ಖರೀದಿಸಲು(Land Purchase) ಇಷ್ಟಪಡುತ್ತಿದ್ದರೆ ಇಂದು ನಿಮಗೆ ಒಂದು ಉತ್ತಮ ಸಾಲ(Loan) ಸೌಲಭ್ಯ ದೊರೆಯಲಿದೆ. ಹೌದು, ಕರ್ನಾಟಕ ಸರ್ಕಾರ(Karnataka Government)ದ ವತಿಯಿಂದ ಭೂ ಖರೀದಿಸಲು 25 ಲಕ್ಷ ರೂ. ಸಬ್ಸಿಡಿ(Subsidy) ಮತ್ತು…
Categories: ಸರ್ಕಾರಿ ಯೋಜನೆಗಳುಕೇಂದ್ರದ ಹೊಸ ಯೋಜನೆ ಜಾರಿ, ₹15,000 ಉಚಿತ ಮತ್ತು 1 ಲಕ್ಷ ಸಾಲ ಸಿಗುವ ಹೊಸ ಸ್ಕೀಮ್.

ಸ್ಥಳೀಯ ಸಣ್ಣ ಉದ್ಯಮಗಳು ಮತ್ತು ನುರಿತ ಕುಶಲಕರ್ಮಿಗಳಿಗೆ ಸಹಾಯ ಮಾಡಲು ವಿಶ್ವಕರ್ಮ ಯೋಜನೆಯನ್ನು ಭಾರತ ಸರ್ಕಾರವು ಜಾರಿಗೊಳಿಸಿದೆ. ಈ ಯೋಜನೆಯಡಿ ಕುಶಲಕರ್ಮಿಗಳಿಗೆ ಪಿ.ಎಂ. ವಿಶ್ವಕರ್ಮ ಪ್ರಮಾಣ ಪತ್ರ, ಉಪಕರಣಗಳಿಗೆ ಪ್ರೋತ್ಸಾಹ ಧನ,ಕ್ರೆಡಿಟ್ ಸೌಲಭ್ಯ, ಐ.ಡಿ ಕಾರ್ಡ್, ಕೌಶಲ್ಯಾಭಿವೃದ್ಧಿ, ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ಹಾಗೂ ಮಾರುಕಟ್ಟೆ ಬೆಂಬಲ ಸೌಲಭ್ಯಗಳಂತಹ ಸವಲತ್ತುಗಳನ್ನು ನೀಡಲಾಗುತ್ತದೆ. ಪಿ.ಎಂ ವಿಶ್ವಕರ್ಮ – PM Vishwakarma Yojana ದೇಶಾದ್ಯಂತ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಸ್ಥಳೀಯ ಕುಶಲಕರ್ಮಿಗಳಿಗೆ ಪ್ರೋತ್ಸಾಹಿಸಲು ಪಿಎಂ ವಿಶ್ವಕರ್ಮ ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಜಿ…
Categories: ಸರ್ಕಾರಿ ಯೋಜನೆಗಳು
Hot this week
SSC ನೇಮಕಾತಿ 2026: 1,748 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ | SSC JE Recruitment
IBPS ನೇಮಕಾತಿ 2026: 13,706 ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ಬೃಹತ್ ನೇಮಕಾತಿ | Apply Online
Free Training for Women: ಯುವತಿಯರಿಗೆ 5 ದಿನಗಳ ಉಚಿತ ಉದ್ಯೋಗ ತರಬೇತಿ | 100% ಪ್ಲೇಸ್ಮೆಂಟ್ ನೆರವು
India Post GDS Recruitment 2026: 25,000ಕ್ಕೂ ಅಧಿಕ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಅರ್ಜಿ ಆಹ್ವಾನ
SS Bank Recruitment 2026: ವಿಜಯಪುರ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ 60 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Topics
Latest Posts
- SSC ನೇಮಕಾತಿ 2026: 1,748 ಜೂನಿಯರ್ ಇಂಜಿನಿಯರ್ (JE) ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ | SSC JE Recruitment

- IBPS ನೇಮಕಾತಿ 2026: 13,706 ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ಬೃಹತ್ ನೇಮಕಾತಿ | Apply Online

- Free Training for Women: ಯುವತಿಯರಿಗೆ 5 ದಿನಗಳ ಉಚಿತ ಉದ್ಯೋಗ ತರಬೇತಿ | 100% ಪ್ಲೇಸ್ಮೆಂಟ್ ನೆರವು

- India Post GDS Recruitment 2026: 25,000ಕ್ಕೂ ಅಧಿಕ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಅರ್ಜಿ ಆಹ್ವಾನ

- SS Bank Recruitment 2026: ವಿಜಯಪುರ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಲ್ಲಿ 60 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ















